ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ.
* ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು.

* ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು.
* ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ ಜೀವನದಲ್ಲಿ ಸಾಧಿಸಲು ತುಂಬಾ ಕಠಿಣವಾಗಿ ಕೆಲಸ ಮಾಡುವರು.
* ಇವರು ತುಂಬಾ ಹಠವಾದಿಗಳು. ಬಲಶಾಲಿ ಮನಸ್ಸನ್ನು ಹೊಂದಿರುವ ಕಾರಣದಿಂದಾಗಿ ತಮ್ಮ ಮಾತಿನ ಬಗ್ಗೆ ದೃಢವಾದ ನಂಬಿಕೆ ಹೊಂದಿರುವರು. ಆದರೆ ಚರ್ಚೆ ಮಾಡುವಂತಹ ವ್ಯಕ್ತಿಯಲ್ಲ. ತಮ್ಮ ನಿಲುವನ್ನು ಇವರು ಯಾವತ್ತೂ ಬದಲಾವಣೆ ಮಾಡುವುದಿಲ್ಲ.
* ಇವರು ತುಂಬಾ ಪ್ರಬಲ ಎದುರಾಳಿಗಳಾಗಿರುವರು ಮತ್ತು ಇವರಿಗೆ ಸರಿಹೊಂದುವ ಹೋರಾಟ ನೀಡುವುದು ತುಂಬಾ ಕಠಿಣವಾಗಿರುವುದು.

* ಇವರು ಪ್ರಕೃತಿ ಸ್ನೇಹಿ.
* ಇವರು ಹಲವಾರು ಮಂದಿ ಸ್ನೇಹಿತರನ್ನು ಸಂಪಾದಿಸುವರು. ಈ ಸ್ನೇಹಿತರು ಇವರ ಅತ್ಯುತ್ಸಾಹವನ್ನು ಸ್ವಾಗತಿಸುವರು ಮತ್ತು ಜೊತೆಯಾಗಿ ಪ್ರಯಾಣಿಸಲು ಇಷ್ಟಪಡುವರು.
* ಇವರು ಜನ್ಮತಃ ಪ್ರವಾಸಿಗರು ಆಗಿರುವರು. ಇವರಿಗೆ ನೈಸರ್ಗಿಕವಾಗಿ ಸಾಹಸ ಮತ್ತು ಪ್ರಯಾಣಿಸುವ ಗುಣವು ಬಂದಿರುವ ಕಾರಣದಿಂದಾಗಿ ಇವರು ಹೊಸ ಹೊಸ ಪ್ರದೇಶಗಳಿಗೆ ಹೋಗಲು ಇಷ್ಟಪಡುವರು.
* ಇವರು ತುಂಬಾ ಕುತೂಹಲಿಗರು. ಈ ವ್ಯಕ್ತಿಗಳು ಯಾವಾಗಲೂ ಏನಾದರೂ ಮಾಹಿತಿ ಪಡೆಯಲು ಬಯಸುವರು. ಹೊಸ ಹೊಸ ವಿಚಾರಗಳನ್ನು ಕಲಿಯಲು ತುಂಬಾ ಉತ್ಸುಕರಾಗಿರುವರು.

* ಯಾರಾದರೂ ಇವರನ್ನು ಕಾಯಿಸಿದರೆ ಆಗ ತಾಳ್ಮೆ ಕಳೆದುಕೊಳ್ಳುವರು ಮತ್ತು ಇದರಿಂದ ತುಂಬಾ ಸುಲಭವಾಗಿ ನಿರಾಶೆಗೆ ಒಳಗಾಗುವರು.
* ಇವರದ್ದು ವಿಶ್ರಾಂತಿಯಿಲ್ಲದೆ ಇರುವ ವ್ಯಕ್ತಿತ್ವ ಆಗಿರುವ ಕಾರಣದಿಂದಾಗಿ ಯಾವಾಗಲೂ ಏನಾದರೂ ಕೆಲಸವನ್ನು ಬೇಗನೆ ಮುಗಿಸಲು ಬಯಸುವರು. ಆದರೆ ಈ ಒಂದು ಗುಣದಿಂದಾಗಿ ಇವರು ಕೆಲವೊಂದು ಸಲ ಸಂಕಷ್ಟಕ್ಕೆ ಸಿಲುಕುವುದು ಇದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ರಾತ್ರಿಯಲ್ಲಿ ನಿದ್ರಾಹೀನತೆ ಸಮಸ್ಯೆ ಹೊಂದಿದ್ದರೆ, ಅರಿಶಿನ ಹಾಲು ನಿಮ್ಮ ನಿದ್ರೆಗೆ ಸಹಾಯಕವಾಗಬಹುದು. ರಾತ್ರಿ ಊಟದ ನಂತರ ಮಲಗುವ ಮುನ್ನ ಅರ್ಧ ಲೋಟ ಹಾಲನ್ನು ಅರಿಶಿನೊಂದಿಗೆ ಕುಡಿಯಿರಿ ಮತ್ತು ನಂತರ ನೀವು ರಾತ್ರಿಯಲ್ಲಿ ಹೇಗೆ ಮಲಗುತ್ತೀರಿ ಎಂಬುದನ್ನು ನೋಡಿ. ಅರಿಶಿನದ ಬಳಕೆ ದೇಹವನ್ನು ಹೊಳೆಯುವಂತೆ ಮಾಡುತ್ತದೆ. ಬೆಳಿಗ್ಗೆ ಒಂದು ಲೋಟ ಹಾಲಿನೊಂದಿಗೆ ಅರ್ಧ ಟೀ ಚಮಚ ಅರಿಶಿನ ಮಿಶ್ರಣ ಮಾಡಿ ಕುಡಿಯುವುದರಿಂದ ದೇಹವು ಹೊಳಪನ್ನು ಹೊಂದುತ್ತದೆ. ಈ ರೀತಿ ಪ್ರತಿದಿನ ಅರಿಶಿನ ಸೇವನೆಯೊಂದಿಗೆ ದೇಹದಲ್ಲಿ ಹೆಚ್ಚುವರಿ ಕೊಬ್ಬಿನ…
ಇಂದು ಸೋಮವಾರ, 12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(20 ಮಾರ್ಚ್, 2019) ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ ನಿಮ್ಮ ಪ್ರವೃತ್ತಿಗೆ…
ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…
ಇಂದಿನಿಂದ ಡೈರೆಕ್ಟ್ ಟು ಹೋಮ್ ರಿಲಯನ್ಸ್ ಬಿಗ್ ಟಿವಿ ಸೆಟ್ ಆಪ್ ಬಾಕ್ಸ್ ಪ್ರೀ ಬುಕ್ಕಿಂಗ್ ಆರಂಭಗೊಂಡಿದೆ. ರಿಲಯನ್ಸ್ ಬಿಗ್ ಟಿವಿ ಸುಮಾರು 500ಕ್ಕೂ ಹೆಚ್ಚು ಫ್ರೀ-ಟು-ಏರ್ ಚ್ಯಾನಲ್ಗಳನ್ನು 5 ವರ್ಷಗಳ ಕಾಲ ಉಚಿತವಾಗಿ ವೀಕ್ಷಿಸಬಹುದಾಗಿದೆ.