News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಏಪ್ರಿಲ್ ನಲ್ಲಿ ಹುಟ್ಟಿದ ತಿಂಗಳು ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ಹೀಗಿರುತ್ತೆ ನೋಡಿ!

197

ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ.

* ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು.

* ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು.

* ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ ಜೀವನದಲ್ಲಿ ಸಾಧಿಸಲು ತುಂಬಾ ಕಠಿಣವಾಗಿ ಕೆಲಸ ಮಾಡುವರು.

* ಇವರು ತುಂಬಾ ಹಠವಾದಿಗಳು. ಬಲಶಾಲಿ ಮನಸ್ಸನ್ನು ಹೊಂದಿರುವ ಕಾರಣದಿಂದಾಗಿ ತಮ್ಮ ಮಾತಿನ ಬಗ್ಗೆ ದೃಢವಾದ ನಂಬಿಕೆ ಹೊಂದಿರುವರು. ಆದರೆ ಚರ್ಚೆ ಮಾಡುವಂತಹ ವ್ಯಕ್ತಿಯಲ್ಲ. ತಮ್ಮ ನಿಲುವನ್ನು ಇವರು ಯಾವತ್ತೂ ಬದಲಾವಣೆ ಮಾಡುವುದಿಲ್ಲ.

* ಇವರು ತುಂಬಾ ಪ್ರಬಲ ಎದುರಾಳಿಗಳಾಗಿರುವರು ಮತ್ತು ಇವರಿಗೆ ಸರಿಹೊಂದುವ ಹೋರಾಟ ನೀಡುವುದು ತುಂಬಾ ಕಠಿಣವಾಗಿರುವುದು.

* ಇವರು ಪ್ರಕೃತಿ ಸ್ನೇಹಿ.

* ಇವರು ಹಲವಾರು ಮಂದಿ ಸ್ನೇಹಿತರನ್ನು ಸಂಪಾದಿಸುವರು. ಈ ಸ್ನೇಹಿತರು ಇವರ ಅತ್ಯುತ್ಸಾಹವನ್ನು ಸ್ವಾಗತಿಸುವರು ಮತ್ತು ಜೊತೆಯಾಗಿ ಪ್ರಯಾಣಿಸಲು ಇಷ್ಟಪಡುವರು.

* ಇವರು ಜನ್ಮತಃ ಪ್ರವಾಸಿಗರು ಆಗಿರುವರು. ಇವರಿಗೆ ನೈಸರ್ಗಿಕವಾಗಿ ಸಾಹಸ ಮತ್ತು ಪ್ರಯಾಣಿಸುವ ಗುಣವು ಬಂದಿರುವ ಕಾರಣದಿಂದಾಗಿ ಇವರು ಹೊಸ ಹೊಸ ಪ್ರದೇಶಗಳಿಗೆ ಹೋಗಲು ಇಷ್ಟಪಡುವರು.

* ಇವರು ತುಂಬಾ ಕುತೂಹಲಿಗರು. ಈ ವ್ಯಕ್ತಿಗಳು ಯಾವಾಗಲೂ ಏನಾದರೂ ಮಾಹಿತಿ ಪಡೆಯಲು ಬಯಸುವರು. ಹೊಸ ಹೊಸ ವಿಚಾರಗಳನ್ನು ಕಲಿಯಲು ತುಂಬಾ ಉತ್ಸುಕರಾಗಿರುವರು.

* ಯಾರಾದರೂ ಇವರನ್ನು ಕಾಯಿಸಿದರೆ ಆಗ ತಾಳ್ಮೆ ಕಳೆದುಕೊಳ್ಳುವರು ಮತ್ತು ಇದರಿಂದ ತುಂಬಾ ಸುಲಭವಾಗಿ ನಿರಾಶೆಗೆ ಒಳಗಾಗುವರು.

* ಇವರದ್ದು ವಿಶ್ರಾಂತಿಯಿಲ್ಲದೆ ಇರುವ ವ್ಯಕ್ತಿತ್ವ ಆಗಿರುವ ಕಾರಣದಿಂದಾಗಿ ಯಾವಾಗಲೂ ಏನಾದರೂ ಕೆಲಸವನ್ನು ಬೇಗನೆ ಮುಗಿಸಲು ಬಯಸುವರು. ಆದರೆ ಈ ಒಂದು ಗುಣದಿಂದಾಗಿ ಇವರು ಕೆಲವೊಂದು ಸಲ ಸಂಕಷ್ಟಕ್ಕೆ ಸಿಲುಕುವುದು ಇದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮರ ಕತ್ತರಿಸುವಾಗ ಆ ತುಂಡಿನಲ್ಲಿ ಸಿಕ್ಕಿದೇನು? ನೋಡಿ.

    ಇತ್ತೀಚಿಗೆ ಜಗತ್ತಿನಲ್ಲಿ ಗ್ಲೋಬಲ್ ವಾರ್ಮಿಂಗ್ ಎಂಬುದು ಹೆಚ್ಚುತ್ತಿದೆ.ಆದರೂ ಸಹ ಕೆಲವು ಕಡೆ ಈಗಲೂ ಸಹ ಜನರು ಮರಗಳನ್ನು ಕಡಿದು ಫ್ಯಾಕ್ಟರಿಗಳಿಗೆ ಕಳುಹಿಸುತ್ತಿದ್ದಾರೆ .ಹೀಗೆ ಮರವನ್ನು ಕತ್ತರಿಸುತ್ತಿದ್ದಾಗ ಅಲ್ಲಿ ಕಂಡ ದೃಶ್ಯವನ್ನು ನೋಡಿ ಜನರ ಕೈಯಲ್ಲಿ ನಂಬಲು ಅಸಾಧ್ಯವಾಗಿದೆ. ಇನ್ನು ಸ್ವಲ್ಪ ದಶಕಗಳ ಹಿಂದೆ ಹೋಗೋಣ ಬನ್ನಿ .. ಜಾರ್ಜಿಯಾ ಕ್ರಾಪ್ ನಲ್ಲಿ ಜನರು ಪ್ರತಿದಿನದಂತೆ ಮರಗಳನ್ನು ಕತ್ತರಿಸುವ ಕೆಲಸ ಮಾಡುತ್ತಿದ್ದರು.ದಿನನಿತ್ಯದಂತೆ ತಮ್ಮ ಕೆಲಸ ಕಾರ್ಯಗಳೆಲ್ಲವೂ ಸಾಮಾನ್ಯವಾಗಿ ನಡೆಯುತ್ತಿತ್ತು.ಮರಗಳನ್ನು ಕತ್ತರಿಸಿ ಸುರಕ್ಷಿತವಾಗಿ ಫ್ಯಾಕ್ಟರಿಗೆ ಕಳೆಸುವ ಕೆಲಸ ಅವರದ್ದು.ಹಾಗೇ ಒಂದು…

  • ಆರೋಗ್ಯ

    ATM ನಿಂದ ಬರಲಿದೆ ಕರೋನ ವೈರಸ್, ಹೇಗೆ ಮತ್ತು WHO ಹೇಳಿದ್ದೇನು ನೋಡಿ.

    ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು…

  • ಸುದ್ದಿ

    ಅಂಬೇಡ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಶಿಕ್ಷಣ ಇಲಾಖೆ ನಿರ್ದೇಶಕ ಅಮಾನತು..!

    ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್‌.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ. ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್‌.ಅಂಬೇಡ್ಕರ್‌ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು. ಈ ಮಾರ್ಗಸೂಚಿಗಳನ್ನು…

  • ಸಿನಿಮಾ

    ಒಳ್ಳೆ ಹುಡುಗ ಪ್ರಥಮ್’ನ ಹುಚ್ಚಾಟ!ಭುವನ್ ತೊಡೆ ಕಚ್ಚಿದ ಪ್ರಥಮ್! ಅಲ್ಲಿ ನಡೆದಿದ್ದಾದರು ಏನು ಗೊತ್ತಾ?

    ಒಳ್ಳೆ ಹುಡುಗ ಪ್ರಥಮ್ ಹಾಗೂ ನಟ ಭುವನ್ ನಡುವೆ ಖಾಸಗಿ ವಾಹಿನಿಯೊಂದರ ಧಾರಾವಾಹಿ ಚಿತ್ರೀಕರಣದ ವೇಳೆ ಜಗಳವಾಗಿದ್ದು, ಪ್ರಥಮ್ ನನ್ನ ತೊಡೆ ಕಚ್ಚಿದ್ದಾರೆಂದು ಭುವನ್ ಆರೋಪ ಮಾಡಿದ್ದಾರೆ.

  • ಉಪಯುಕ್ತ ಮಾಹಿತಿ

    ನಿಮ್ಮ ಮೂಗಿನ ಮೇಲಿನ ಬ್ಲಾಕ್ ಹೆಡ್ಸ್ ಅನ್ನು ಸುಲಭವಾಗಿ ಹೋಗಲಾಡಿಸಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..

  • ಸುದ್ದಿ

    ಸೇತುವೆ ಮೇಲೆ ನಿಂತು ಮೂತ್ರ ವಿಸಾರ್ಜನೆ ಮಾಡಿದ ವ್ಯಕ್ತಿಯಿಂದಾಯ್ತು ಯಡವಟ್ಟು…..ಇದನ್ನು ಓಧಿ…

    ಸೇತುವೆ ಮೇಲೆ ನಿಂತ ಮೂತ್ರ ಮಾಡಿದ ವ್ಯಕ್ತಿಯೊಬ್ಬ ಅನೇಕರು ಆಸ್ಪತ್ರೆ ಸೇರಲು ಕಾರಣವಾಗಿದ್ದಾನೆ. ಗಾಯಾಳುಗಳನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಜರ್ಮನ್ ರಾಜಧಾನಿ ಬರ್ಲಿನ್ ನಲ್ಲಿ ನಡೆದಿದೆ. ಮಾಧ್ಯಮದ ವರದಿ ಪ್ರಕಾರ, ಜಾನೋವಿಟ್ಜ್ ಸೇತುವೆ ಮೇಲೆ ನಿಂತ ವ್ಯಕ್ತಿಯೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಸೇತುವೆ ಕೆಳಗೆ ಹೋಗ್ತಿದ್ದ ಪ್ರವಾಸಿ ಬೋಟ್ ನಲ್ಲಿ ಗೊಂದಲ ಸೃಷ್ಟಿಯಾಗಿದೆ. ಘಟನೆಯಲ್ಲಿ ಅನೇಕ ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ರಕ್ಷಣಾ ಪಡೆಯನ್ನು ಕರೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿ ವಿರುದ್ಧ ದೂರು ದಾಖಲಿಸಿಕೊಂಡು…