News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಏಪ್ರಿಲ್ ನಲ್ಲಿ ಹುಟ್ಟಿದ ತಿಂಗಳು ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ಹೀಗಿರುತ್ತೆ ನೋಡಿ!

197

ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ.

* ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು.

* ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು.

* ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ ಜೀವನದಲ್ಲಿ ಸಾಧಿಸಲು ತುಂಬಾ ಕಠಿಣವಾಗಿ ಕೆಲಸ ಮಾಡುವರು.

* ಇವರು ತುಂಬಾ ಹಠವಾದಿಗಳು. ಬಲಶಾಲಿ ಮನಸ್ಸನ್ನು ಹೊಂದಿರುವ ಕಾರಣದಿಂದಾಗಿ ತಮ್ಮ ಮಾತಿನ ಬಗ್ಗೆ ದೃಢವಾದ ನಂಬಿಕೆ ಹೊಂದಿರುವರು. ಆದರೆ ಚರ್ಚೆ ಮಾಡುವಂತಹ ವ್ಯಕ್ತಿಯಲ್ಲ. ತಮ್ಮ ನಿಲುವನ್ನು ಇವರು ಯಾವತ್ತೂ ಬದಲಾವಣೆ ಮಾಡುವುದಿಲ್ಲ.

* ಇವರು ತುಂಬಾ ಪ್ರಬಲ ಎದುರಾಳಿಗಳಾಗಿರುವರು ಮತ್ತು ಇವರಿಗೆ ಸರಿಹೊಂದುವ ಹೋರಾಟ ನೀಡುವುದು ತುಂಬಾ ಕಠಿಣವಾಗಿರುವುದು.

* ಇವರು ಪ್ರಕೃತಿ ಸ್ನೇಹಿ.

* ಇವರು ಹಲವಾರು ಮಂದಿ ಸ್ನೇಹಿತರನ್ನು ಸಂಪಾದಿಸುವರು. ಈ ಸ್ನೇಹಿತರು ಇವರ ಅತ್ಯುತ್ಸಾಹವನ್ನು ಸ್ವಾಗತಿಸುವರು ಮತ್ತು ಜೊತೆಯಾಗಿ ಪ್ರಯಾಣಿಸಲು ಇಷ್ಟಪಡುವರು.

* ಇವರು ಜನ್ಮತಃ ಪ್ರವಾಸಿಗರು ಆಗಿರುವರು. ಇವರಿಗೆ ನೈಸರ್ಗಿಕವಾಗಿ ಸಾಹಸ ಮತ್ತು ಪ್ರಯಾಣಿಸುವ ಗುಣವು ಬಂದಿರುವ ಕಾರಣದಿಂದಾಗಿ ಇವರು ಹೊಸ ಹೊಸ ಪ್ರದೇಶಗಳಿಗೆ ಹೋಗಲು ಇಷ್ಟಪಡುವರು.

* ಇವರು ತುಂಬಾ ಕುತೂಹಲಿಗರು. ಈ ವ್ಯಕ್ತಿಗಳು ಯಾವಾಗಲೂ ಏನಾದರೂ ಮಾಹಿತಿ ಪಡೆಯಲು ಬಯಸುವರು. ಹೊಸ ಹೊಸ ವಿಚಾರಗಳನ್ನು ಕಲಿಯಲು ತುಂಬಾ ಉತ್ಸುಕರಾಗಿರುವರು.

* ಯಾರಾದರೂ ಇವರನ್ನು ಕಾಯಿಸಿದರೆ ಆಗ ತಾಳ್ಮೆ ಕಳೆದುಕೊಳ್ಳುವರು ಮತ್ತು ಇದರಿಂದ ತುಂಬಾ ಸುಲಭವಾಗಿ ನಿರಾಶೆಗೆ ಒಳಗಾಗುವರು.

* ಇವರದ್ದು ವಿಶ್ರಾಂತಿಯಿಲ್ಲದೆ ಇರುವ ವ್ಯಕ್ತಿತ್ವ ಆಗಿರುವ ಕಾರಣದಿಂದಾಗಿ ಯಾವಾಗಲೂ ಏನಾದರೂ ಕೆಲಸವನ್ನು ಬೇಗನೆ ಮುಗಿಸಲು ಬಯಸುವರು. ಆದರೆ ಈ ಒಂದು ಗುಣದಿಂದಾಗಿ ಇವರು ಕೆಲವೊಂದು ಸಲ ಸಂಕಷ್ಟಕ್ಕೆ ಸಿಲುಕುವುದು ಇದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ನಿಮ್ಮ ಮನೆಯಲ್ಲಿ ಕಾರಿದ್ದು ‘ಎಲ್ ಪಿ ಜಿ ಗ್ಯಾಸ್’ ಉಪಯೋಗಿಸುತ್ತಿದಿರಾ..?ಹಾಗಾದ್ರೆ ಈ ಲೇಖನ ಓದಿ ..

    ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.

  • ಉಪಯುಕ್ತ ಮಾಹಿತಿ

    ಕೇವಲ ಲಕ್ಷದಷ್ಟು ಬ್ರಿಟೀಶ್ ಸೈನಿಕರು ಇಡೀ ಭಾರತವನ್ನು, ತಮ್ಮ ತಾಳಕ್ಕೆ ತಕ್ಕಂತೆ ಕುಣಿಸಿದ್ದು ಹೇಗೆ ಗೊತ್ತಾ.? ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ  ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ  ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ  ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ  ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…

  • ರಾಜಕೀಯ

    ಚುನಾವಣಾ ಹತ್ತಿರವಾಗುತ್ತಿದ್ದಂತೆ ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಕಾಂಗ್ರೆಸ್..!?

    ಲೋಕಸಭಾ ಚುನಾವಣೆಗೆ ಕೌಂಟ್‍ ಡೌನ್‍ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಗದಗ ರಾಜಕಾರಣದಲ್ಲಿ ಬಿಜೆಪಿಗೆ ಬಿಗ್ ಶಾಕ್‍ ಸಿಕ್ಕಿದೆ. ಗದಗದಲ್ಲಿ ರಾತ್ರೋ ರಾತ್ರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಿದ್ದು, ಮಾಜಿ ಸಚಿವ ಹೆಚ್.ಕೆ. ಪಾಟೀಲ್‍, ಪ್ರಭಾವಿ ಲಿಂಗಾಯತ ಮುಖಂಡರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಮಾಜಿ ಶಾಸಕ ಮತ್ತು ಪ್ರಭಾವಿ ಲಿಂಗಾಯತ ಮುಖಂಡ ಶ್ರೀಶೈಲಪ್ಪ ಬಿದರೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಹೆಚ್‍.ಕೆ. ಪಾಟೀಲ್ ಜೊತೆ ಶ್ರೀಶೈಲಪ್ಪ ಮಾತುಕತೆ ನಡೆಸಿರುವ…

  • Home quarantine, Lockdown, Top News

    ಕ್ವಾರಂಟೀನ್ ನಲ್ಲಿದ್ದರೂ ಒಂದುಗೂಡಿ ನಮಾಜ್…!! ಮೂರ್ಖತನ

    ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
    ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ.ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮ…

  • ಸುದ್ದಿ

    ದೇಶದ ಎಲ್ಲಾ ವಾಹನ ಸವಾರರಿಗೊಂದು ಸಂತೋಷದ ಸುದ್ದಿ..! ಇವತ್ತಿನಿಂದಲೇ ಜಾರಿಗೆ ತರಲಿದ್ದಾರೆ,.!!

    ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್‍ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ,  ಆಗಸ್ಟ್ 1 ರಿಂದ  ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್  ಪೊಲೀಸರು  ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…