ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಸೇನಗಾಗಿ ಟಾಟಾ ಮೋಟಾರ್ಸ್ ತಮ್ಮ ಸಫಾರಿ ಸ್ಟೋರ್ಮ್ ಕಾರನ್ನು ತಯಾರಿಸಿ ನೀಡುತ್ತಿರುವ ಬಗ್ಗೆ ನಾವು ಈಗಾಗಲೇ ತಿಳಿದಿದ್ದೇವೆ. ಆದ್ರೆ ಸೇನೆಯಲ್ಲಿ ಬಳಸಲಾಗುತ್ತಿರವ ದ್ವಿಚಕ್ರ ವಾಹನಗಳು ಕಡಿಮೆ ಶಕ್ತಿಶಾಲಿಯಾದ ಕಾರಣ ಚತ್ತೀಸ್ಗಢ್ನ ಯುವಕನೊಬ್ಬ 800ಸಿಸಿ ಸಾಮರ್ಥ್ಯವಿರುವ ವಿಶೇಷ ಬೈಕ್ ಒಂದನ್ನ ತಯಾರು ಮಾಡಿದ್ದಾನೆ.ಪ್ರಸ್ತುತ ಭಾರತೀಯ ಸೇನೆಯಲ್ಲಿ ರಾಯಲ್ ಎನ್ಫೀಲ್ಡ್ ಸಂಸ್ಥೆಯ 350ಸಿಸಿ ಮತ್ತು 500ಸಿಸಿ ಬೈಕ್ಗಳನ್ನು ಬಳಸಲಾಗುತ್ತಿದ್ದು, ಅಮೆರಿಕನ್ ಸೇನೆಯು ಹೆಚ್ಚು ಸಾಮರ್ಥ್ಯವಿರುವ ಯುನೈಟೆಡ್ ಮೋಟಾರ್ಸ್ನ ಮತ್ತು ಹಾರ್ಲೇ ಡೇವಿಡ್ಸನ್ ಸಂಸ್ಥೆಯ ಅಧಿಕ ಸಾಮರ್ಥ್ಯವಿರುವ ಬೈಕ್ಗಳನ್ನು ಬಳಸುತ್ತಿದ್ದಾರೆ.

ಈ ನಿಟ್ಟಿನಲ್ಲಿ ಚತ್ತೀಸ್ಗಢ್ನಲ್ಲಿನ ರಾಯ್ಪುರ್ ನಿವಾಸಿಯಾದ ವೈಭವ್ ಭಾಜ್ಪೇ ಎಂಬ ಯುವಕ ಮಾರುತಿ ಆಲ್ಟೋ ಕಾರಿನಲ್ಲಿರುವ 800ಸಿಸಿಯನ್ನು ಎಂಜಿನ್ ಬಳಸಿ ಹೊಸ ಬೈಕ್ ಒಂದನ್ನು ತಯಾರು ಮಾಡಿದ್ದಾನೆ. ಇಂದಿನ ಲೇಖನದಲ್ಲಿ ಈ ಬೈಕಿನ ಕುರಿತಾಗಾಗಿ ಹೆಚ್ಚು ಮಾಹಿತಿಯನ್ನು ತಿಳಿಯಿರಿ. ಸುಮಾರು 18 ತಿಂಗಳ ಕಾಲ ಪ್ರಯತ್ನದ ಫಲವಾಗಿ ವೈಭವ್ ಭಾಜ್ಪೇ ಎಂಬ ಯುವಕ ಭಾರತೀಯ ಸೇನೆಗಾಗಿ ವಿಶೇಷವಾದ ಬೈಕ್ ಒಂದನ್ನು ತಯಾರು ಮಾಡಲಾಗಿದ್ದು, ಈ ಬೈಕ್ಗೆ ಅಮರ್ ಜವಾನ್ ಎಂದು ಆತ ಹೆಸರಿಟ್ಟಿದ್ದಾನೆ.

ಈ ಅಮರ್ ಜವಾನ್ ಬೈಕ್ ನೋಡಲು ಆಕ್ರಮಣಕಾರಿ ವಿನ್ಯಾಸವನ್ನು ಪಡೆದುಕೊಂಡಿದ್ದು, ಬೈಕಿನ ಮುಂಭಾಗದಲ್ಲಿ ಸೈನಿಕನ ಮುಖದ ವಿನ್ಯಾಸದ ಮಾದರಿಯಲ್ಲಿ ಹೆಡ್ಲ್ಯಾಂಪ್ಗಳು ಮತ್ತು ಸಣ್ಣದಾದ ವಿಂಡ್ಶೀಲ್ಡ್ ನ ಮೇಲೆ ‘ಅಮರ್ ಜವಾನ್’ ಎಂಬ ಹೆಸರನ್ನು ಅಳವಡಿಸಲಾಗಿದೆ. ಸುಮಾರು 24 ರಿಂದ 27 ಲೀಟರ್ ಪೆಟ್ರೋಲ್ ಅನ್ನು ತುಂಬಲಾಗುವ ಈ ಬೈಕ್ನಲ್ಲಿ 800ಸಿಸಿ 3 ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದ್ದು, ಇದು ಪ್ರತಿ ಕಿಲೋಮೀಟರ್ಗೆ 22 ರಿಂದ 27 ಕಿಲೋಮೀಟರ್ ಮೈಲೇಜ್ ನೀಡುವ ಹಾಗೆ ಈ ಬೈಕ್ ಅನ್ನು ತಯಾರು ಮಾಡಿದ್ದಾನೆ.

ಬೈಕ್ಗಳ ಬ್ರೇಕಿಂಗ್ ಸಿಸ್ಟಂ ಬಗ್ಗೆ ಹೇಳುವುದಾದರೇ, ಹಿಂಭಾಗದಲ್ಲಿ ಡಬಲ್ ಕ್ಯಾಲಿಪರ್ ಡಿಸ್ಕ್ ಬ್ರೇಕ್ ಮತ್ತು ಮುಂಭಾಗದಲ್ಲಿ ಕೂಡಾ ಡಬಲ್ ಕ್ಯಾಲಿಪರ್ ಡಿಸ್ಕ್ ಬ್ರೇಕ್ ಅನ್ನು ಅಳವಡಿಸಲಾಗಿದ್ದು, ಫಾರ್ವಡ್ 4 ಗೇರ್ಗಳು ಮತ್ತು 4 ರಿವರ್ಸ್ ಗೇರ್ ಅಂದರೆ ಒಟ್ಟಾರೆಯಾಗಿ 8 ಗೇರ್ಗಳನ್ನು ಬದಲಾಯಿಸಬಹುದಾಗಿದೆ. ಅಮರ್ ಜವಾನ್ ಬೈಕಿನಲ್ಲಿ ಬಹುತೇಕ ವಾಹನಗಳಲ್ಲಿ ಕಾಣಬಹುದಾದ ಹಳದಿ ಬಣ್ಣದ ಪೆಯಿಂಟ್ ಸ್ಕೀಮ್ ಅನ್ನು ಈ ಬೈಕಿಗೆ ಬಳಸಲಾಗಿದೆ. ಸುಮಾರು 450 ಕಿಲೋಗ್ರಾಂ ತೂಕವಿರುವ ಈ ಬೈಕ್ ಜಿಪಿಎಸ್ ಮತ್ತು ಬ್ಲೂಟೂಥ್ ಕನೆಕ್ಟಿವಿಟಿ ಎಂಬ ಆಯ್ಕೆಗಳನ್ನು ಸಹ ಅಳವಡಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…
ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.
ನಿಮ್ಮನ್ನು ನಂಬಿ ಎಷ್ಟು ದಿನ ನಾವೂ ಹೀಗೆ ಶಾಲೆಗೆ ಬರಬೇಕು. ಅದೇಗೆ ಕಲಿತು ತಂದೆ ತಾಯಿಗೆ ಒಳ್ಳೆಯ ಹೆಸರು ತರೊಕಾಗುತ್ತದೆ? ಎಂದು ಶಾಸಕನ ಮುಂದೆ ವಿದ್ಯಾರ್ಥಿನಿ ಪೋನ್ ಮಾಡಿ ಬಿಇಓ ವೆಂಕಟೇಶ ಗುಡಿಯಾಳಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಜಿಲ್ಲೆಯ ಸಿರವಾರ ತಾಲ್ಲೂಕಿನ ಮಲ್ಲಟ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಕ್ಲಾಸ್ ತೆಗೆದುಕೊಂಡಿದ್ದಾಳೆ. ಈ ಮೊದಲು ವಿದ್ಯಾರ್ಥಿಗಳು ಶಾಸಕರಿಗೆ ನಮ್ಮ ಶಾಲೆಗೆ ಭೇಟಿ ಕೊಡಿ ಎಂದಿದ್ದರು. ವಿದ್ಯಾರ್ಥಿಗಳ ಕರೆಗೆ ಶಾಲೆಗೆ ಭೇಟಿ ನೀಡಿದ ಮಾನವಿ ಶಾಸಕ ರಾಜಾ…
ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಹೊಸ ವರ್ಷ ಶುರುವಾಗಿದೆ. ಹೊಸ ವರ್ಷ ಒಳ್ಳೆಯದನ್ನು ನೀಡಲಿ ಎಂದು ಎಲ್ಲರೂ ಬಯಸ್ತಾರೆ. ಹೊಸ ವರ್ಷ ಕೆಲವರ ಅದೃಷ್ಟ ಬದಲಿಸಿದ್ರೆ ಮತ್ತೆ ಕೆಲವರ ದುರಾದೃಷ್ಟಕ್ಕೆ ಕಾರಣವಾಗಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಹೊಸ ವರ್ಷ ಯಾವ ರಾಶಿಗೆ ಯಾವ ಫಲ ನೀಡಲಿದೆ ಎಂಬುದನ್ನು ಹೇಳಲಾಗಿದೆ. ಮಕರ ಸಂಕ್ರಾಂತಿ ನಂತ್ರ ವೃಶ್ಚಿಕ ರಾಶಿಯವರ ಅದೃಷ್ಟ ಬದಲಾಗಲಿದ್ದು ಏನೆಲ್ಲಾ ಬದಲಾವಣೆಗಳು ಆಗಲಿದೆ ನೋಡಿ… ಹೊಸ ವರ್ಷದಲ್ಲಿ ಈ ರಾಶಿಯವರ ಅದೃಷ್ಟ ಬದಲಾಗ್ತಿದೆ. ವ್ಯಾಪಾರದಲ್ಲಿ ವೃದ್ಧಿಯಾಗಲಿದೆ. ಅರ್ಧಕ್ಕೆ ನಿಂತ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಈ…