ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಟ್ಟುವ ಮಕ್ಕಳಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚುತ್ತಿದೆ. ಪೋಷಕರು ಕ್ಯಾನ್ಸರ್ನ್ನು ಪತ್ತೆ ಹಚ್ಚಿ ತಕ್ಷಣವೇ ಮಗುವಿಗೆ ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆ. ಮಕ್ಕಳ ಕಣ್ಣಿನ ಕೆಳಭಾಗದಲ್ಲಿ ಬಿಳಿ ಮಚ್ಚೆ ಇದ್ದರೆ ಅಥವಾ ಮೆಳ್ಳಗಣ್ಣಿದ್ದರೆ ಎಲ್ಲಾ ಸಂದರ್ಭದಲ್ಲೂ ಅದು ಶುಭಶಕುನವಾಗಿರುವುದಿಲ್ಲ, ಸಮಸ್ಯೆಯೂ ಆಗಿರಬಹುದು ಹಾಗಾಗಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಒಳಿತು.
ನಿರ್ಲಕ್ಷಿಸಿದರೆ ಶಾಶ್ವತವಾಗಿ ದೃಷ್ಟಿ ಕಳೆದುಕೊಳ್ಳಬಹುದು. ಅಷ್ಟೇ ಅಲ್ಲ ಕ್ಯಾನ್ಸರ್ ಕಣ ಮೆದುಳಿಗೆ ವ್ಯಾಪಿಸಿ ಪ್ರಾಣವನ್ನೇ ಬಲಿತೆಗೆದುಕೊಳ್ಳುವ ಸಾಧ್ಯತೆಯೂ ಕೂಡ ಇರುತ್ತದೆ.ರೆಟಿನೊ ಬ್ಲಾಸ್ಟೋಮಾ ಎಂಬುದು ಮಕ್ಕಳಲ್ಲಿ ಕಂಡುಬರುವ ಕಣ್ಣಿನ ಕ್ಯಾನ್ಸರ್ನ ಲಕ್ಷಣಗಳಲ್ಲಿ ಒಂದಾಗಿದೆ. ಆರಂಭದಲ್ಲ ಚಿಕಿತ್ಸೆ ದೊರೆತರೆ ಗುಣಪಡಿಸಬಹುದಾಗಿದೆ. ಮೇ 18ರಂದು ಜಾಗೃತಿ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದ ಮೂಲಕ ಕಣ್ಣಿನ ಕ್ಯಾನ್ಸರ್ ಲಕ್ಷಣ ಹಾಗೂ ಚಿಕಿತ್ಸೆ ಕುರಿತು ಜಾಗೃತಿ ಮೂಡಿಸಲಾಗುವುದು ಎಂದು ಕಿದ್ವಾಯಿ ಆಸ್ಪತ್ರೆ ನಿರ್ದೇಶಕ ಡಾ. ರಾಮಚಂದ್ರ ತಿಳಿಸಿದ್ದಾರೆ.
ಮಕ್ಕಳಲ್ಲಿ ಬಿಳಿ ಆಕಾರದ ಮಚ್ಚೆ ಇರುವುದು ಅಥವಾ ಮೆಳ್ಳಗಣ್ಣು ಸಮಸ್ಯೆಯನ್ನು ಬಹುತೇಕರು ನಿರ್ಲಕ್ಷಿಸುತ್ತಾರೆ. ಜೊತೆಗೆ ಮೊಬೈಲ್ ಫೋಟೊ ಅಥವಾ ಫ್ಲ್ಯಾಶ್ ಬಳಸಿ ಫೋಟೊದಲ್ಲಿ ಬೆಳ್ಳಗಿನ ಮಚ್ಚೆ ರೀತಿಯಲ್ಲಿ ಕಾಣಿಸಿದರೆ ಅದೂ ಕೂಡ ಕ್ಯಾನ್ಸರ್ ಲಕ್ಷಣವಾಗಿರಬಹುದು.ಇಂತಹ ಯಾವುದೇ ಲಕ್ಷಣಗಳಿದ್ದರೂ ನೇತ್ರಾಲಯಕ್ಕೆ ತೆರಳಿ ಪರೀಕ್ಷಿಸಬೇಕು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.
ಬುಧವಾರ , 04/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….
ಭಾನುವಾರ, 8/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು : 9663542672 ಸೂರ್ಯೋದಯ : 06:14 ಸೂರ್ಯಾಸ್ತ : 18:43 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್ ಪಕ್ಷ : ಕೃಷ್ಣ ಪಕ್ಷ ತಿಥಿ : ಸಪ್ತಮಿ ನಕ್ಷತ್ರ : ಪೂರ್ವಷಾಡ…
ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.
ನಾಡಿನೆಲ್ಲೆಡೆ ನಾಗರ ಪಂಚಮಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ. ಆದರೆ ಬಹಳಷ್ಟು ಜನರು ನಾಗರ ಪಂಚಮಿಯ ಮಹತ್ವವನ್ನು ತಿಳಿಯದೆಯೇ ಅದನ್ನು ಆಚರಿಸುತ್ತಿರುತ್ತಾರೆ. ಈ ನಾಗ ದೇವತೆಯ ಆಚರಣೆಯ, ಪೂಜೆಯ ಮತ್ತು ನೈವೇಧ್ಯಗಳ ಹಿಂದೆ ಕೆಲವೊಂದು ಪುರಾಣ ಕತೆಗಳು ಮತ್ತು ಸತ್ಯಾಂಶಗಳು ಇವೆ.
ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…