ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ.
ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ ವೃದ್ಧೆಗೆ ಇತ್ತು. ಈ ಹಿನ್ನೆಲೆಯಲ್ಲಿ ಈಗ ಮೊಮ್ಮಗಳು ಅಜ್ಜಿಯ ಕೋರಿಕೆಯನ್ನು ಇಡೇರಿಸಲು ಯುಕೆ ನ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರಿಗೆ ಮನವಿ ಮಾಡಿದ್ದು, ಪೊಲೀಸರು ವೃದ್ಧೆಯನ್ನು ಬಂಧಿಸಿದ್ದಾರೆ.

ಅಜ್ಜಿಯನ್ನು ಪೋಲೀಸರು ಬಂಧಿಸಿ ಅವರ ಆಸೆ ತೀರಿಸಿದ್ದಕ್ಕೆ ಮೊಮ್ಮಗಳು ಪಾಮ್ ಸ್ಮಿತ್ ಟ್ವಿಟ್ಟರ್ ನಲ್ಲಿ ಖಾಕಿ ಪಡೆಗೆ ಧನ್ಯವಾದ ಅರ್ಪಿಸಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ. ಅಜ್ಜಿ ಅನಾರೋಗ್ಯಕ್ಕೆ ತುತ್ತಾಗಿದ್ದಾಗ ತನ್ನ ಈ ಆಸೆ ಬಗ್ಗೆ ಸ್ಮಿತ್ ಬಳಿ ಹೇಳಿದ್ದರು. ತನ್ನ ಅಜ್ಜಿಯ ಆರೋಗ್ಯವು ಏರುಪೇರು ಆಗುತಿತ್ತು. ತನ್ನ ಜೀವನದ ಉದ್ದಕ್ಕೂ ಚೆನ್ನಾಗಿದ್ದರಿಂದ ಯಾವುದಾದರು ಕಹಿ ಅನುಭವವನ್ನು ಹೊಂದಬೇಕೆಂದು ಎಂದು ಬಯಸಿದ್ದರು.

ಈ ಹಿನ್ನಲೆಯಲ್ಲಿ ವಯಸ್ಸಾದರೂ ತನ್ನನ್ನು ಬಂಧಿಸಬೇಕೆಂದು ಮನವಿ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಈಗ ಆ ಅಜ್ಜಿ ಪೋಲೀಸರ ಬಂಧನದಿಂದ ಖುಷಿಪಟ್ಟಿದ್ದಾರೆ ಎನ್ನಲಾಗಿದೆ. ಅಲ್ಲದೆ ಈ ಬಗ್ಗೆ ಮ್ಯಾಂಚೆಸ್ಟರ್ ಪೊಲೀಸ್ ಅಧಿಕಾರಿ ಮಾತನಾಡಿ, ವೃದ್ಧೆಯ ಆಸೆಯನ್ನು ನಾವು ಈಡೇರಿಸುವಲ್ಲಿ ಯಶಸ್ವಿಯಾಗಿದ್ದೇವೆ. ಅವರ ಜೀವನದಲ್ಲಿ ನೆನಪಿಟ್ಟುಕೊಳ್ಳುವ ಒಂದು ದಿನವನ್ನು ನಾವು ನೀಡಿದ್ದೇವೆ ಎಂದು ಸಂತಸ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…
ಊಟ ಆದ ತಕ್ಷಣ ಮಲ್ಕೋಳ್ಳೋ ಅಭ್ಯಾಸ ನಮ್ಮಲ್ಲಿ ತುಂಬಾ ಜನ್ರಿಗೆ ಇದ್ದೇ ಇರತ್ತೆ. ಹಾಗಂತ ಇದು ಒಳ್ಳೆ ಅಭ್ಯಾಸ ಅನ್ಕೊಂಡ್ರಾ? ಖಂಡಿತ ಇಲ್ಲ.ಆರೋಗ್ಯದ ವಿಷ್ಯಕ್ಕೆ ಬಂದಾಗ ಈ ಅಭ್ಯಾಸದ ಜೊತೆಗೆ ಇನ್ನೂ ಹಲವು ವಿಷ್ಯಗಳು ಊಟವಾದ ತಕ್ಷಣ ಮಾಡೋದು ಒಳ್ಳೇದಲ್ಲ .
ಇಂದು ಸೋಮವಾರ, 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಖರ್ಚುವೆಚ್ಚಗಳಿದ್ದರೂ ಧನಾಗಮನ ಉತ್ತಮ. ಆರೋಗ್ಯದಲ್ಲಿ ಸ್ಥಿರತೆ ಕಂಡುಬರುವುದು. ತುಸು ಅನಾರೋಗ್ಯ ಕಾಡುವ ಸ್ಥಿತಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಲಾಭ . ವೃಷಭ:- ದೂರ ಸಂಚಾರದಲ್ಲಿ ಹೆಚ್ಚಿನ ಜಾಗ್ರತೆ. ಶತ್ರುಗಳಿಂದ ಭೀತಿಯ ವಾತಾವರಣ ಸೃಷ್ಟಿ. ಹಣವನ್ನು ಒಯ್ಯುವಾಗ ಎಚ್ಚರಿಕೆಯಿಂದ ಇರಿ.ಅಧಿಕಾರಿಗಳ ಕೆಂಗಣ್ಣಿಗೆ ಗುರಿ. ಕೋರ್ಟು ಕಚೇರಿಯ ಕೆಲಸಗಳಲ್ಲಿ ನಿಮ್ಮ ಪರವಾಗಿ ತೀರ್ಪು . ಮಿಥುನ:– ದೂರ ಸಂಚಾರದಲ್ಲಿ ಜಾಗ್ರತೆ.ತಾಯಿಯವರ ಆರೋಗ್ಯದಲ್ಲಿ ವ್ಯತ್ಯಯ. ಯೋಗ್ಯ ವಯಸ್ಕರಿಗೆ ಕಂಕಣಬಲ.ಯಂತ್ರೋಪಕರಣಗಳಿಂದ ಆದಾಯ….
ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ಸರ್ವೇಷಾಮೇವ ವರ್ಣಾನಾಂ ಸೂತಕಂ ರಾಹುದರ್ಶನೇ ।ಸಚೇಲಂ ತು ಭವೇತ್ ಸ್ನಾನಂ ಸೂತಕಾನ್ನಂ ವಿವರ್ಜಯೇತ್ ।। ಗ್ರಹಣವನ್ನು ಎಲ್ಲರೂ…
ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.
ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…