ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನಟರ ಮಕ್ಕಳು ತಂದೆಯಂತೆಯೇ ಸಿನಿಮಾ ಕ್ಷೇತ್ರದ ಮೇಲೆ ಹೆಚ್ಚಿನ ಆಶಕ್ತಿ ಹೊಂದಿರುತ್ತಾರೆ. ಆದರೆ ನಟ ಅರುಣ್ ಸಾಗರ್ ಪುತ್ರ ಸಿನಿಮಾ ಬಿಟ್ಟು ಕ್ರೀಡಾ ವಿಭಾಗದಲ್ಲಿ ಆಶಕ್ತಿ ಹೊಂದಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.
ಅರುಣ್ ಸಾಗರ್ ಪುತ್ರ ಸೂರ್ಯ ಸಾಗರ್ ವಿದೇಶಿ ಕ್ರೀಡೆ ಮಾಕ್ಸ್ ಮೌಥಾಯ್ಯಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ. ಹೌದು, ಅಂತರಾಷ್ಟ್ರೀಯ ಮಟ್ಟದ ಮಾಕ್ಸ್ ಮೌಥಾಯ್ ಸ್ಪರ್ಧೆ ಥಾಯ್ಲಂಡ್ನ ಪಟಾಯಲ್ಲಿ ನಡೆದಿತ್ತು. ಇದರಲ್ಲಿ ವಿವಿಧ ದೇಶಗಳು ಭಾಗಿಯಾಗಿದ್ದವು. ಇದೇ ರೀತಿ ಈ ಸ್ಪರ್ಧೆಯಲ್ಲಿ ಅರುಣ್ ಪುತ್ರ ಸೂರ್ಯ ಭಾರತದಿಂದ ಸ್ಪರ್ಧೆ ಮಾಡಿದ್ದರು.
ಸ್ಪರ್ಧೆಯಲ್ಲಿ ಥಾಯ್ ಫೈಟರ್ ಅರ್ಪಿಂಗ್ ಚಿತಾಂಗ್ ವಿರುದ್ಧ ಸೂರ್ಯ ಗೆಲುವು ಸಾಧಿಸಿದ್ದರು. ವಿಶೇಷ ಎಂದರೆ ಇದೇ ಮೊದಲ ಬಾರಿಗೆ ಮಾಕ್ಸ್ ಮೌಥಾಯ್ ಸ್ಪರ್ಧೆಯಲ್ಲಿ ಭಾರತಕ್ಕೆ ಗೆಲುವು ಸಿಕ್ಕಿದೆ.
ಸೂರ್ಯ ಮೌಥಾಯ್ ನಲ್ಲಿ ಮೂರು ವರ್ಷಗಳಿಂದ ಮೈಸೂರಿನ ವಿಕ್ರಮ್ ನಾಗರಾಜ್ ಬಳಿ ತರಬೇತಿ ಪಡೆಯುತ್ತಿದ್ದಾರೆ. ಈಗ ಥಾಯ್ಲಂಡ್ ನಲ್ಲಿ ನಡೆದ ಸ್ಪರ್ಧೆ ಗೆದ್ದಿರುವ ಸೂರ್ಯನಿಗೆ ಒಲಂಪಿಕ್ ಕ್ರೀಡೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಆಸೆಯಿದೆಯಂತೆ. ಹೀಗಾಗಿ ಸೂರ್ಯ ಈಗಿನಿಂದಲೇ ತಯಾರಿ ಕೂಡ ಮಾಡಿಕೊಳ್ಳುತ್ತಿದ್ದಾರೆ.
ಈ ಬಗ್ಗೆ ತಂದೆ ಅರುಣ್ ಅವರು ಮಾತನಾಡಿ, “ಮಕ್ಕಳು ಯಾವುದರಲ್ಲಿ ಆಶಕ್ತಿ ಹೊಂದಿರುತ್ತಾರೋ ಅದಕ್ಕೆ ನಾವು ಸಪೋರ್ಟ್ ಮಾಡಬೇಕು. ಅದೇ ರೀತಿ ನನ್ನ ಮಗ ಸೂರ್ಯ ಮೌಥಾಯ್ ನಲ್ಲಿ ತರಬೇತಿ ಪಡೆಯುತ್ತೇನೆ ಎಂದಾಗ ತುಂಬಾ ಖುಷಿಯಾಗಿತ್ತು. ಇದೀಗ ಈಗ ಅವನು ಭಾರತವೇ ಹೆಮ್ಮೆ ಪಡುವಂಥ ಕೆಲಸ ಮಾಡಿದ್ದಾನೆ” ಎಂದು ಪುತ್ರನ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವುಗಳನ್ನು ಸೇವಿಸುವುದರಿಂದ ಮಧುಮೇಹ, ರಕ್ತದೊತ್ತಡ, ಹೃದಯ ಸಂಬಂಧಿತ ಕಾಯಿಲೆಗಳು, ಕಿಡ್ನಿಯ ಸಮಸ್ಯೆಗಳು ಸೇರಿದಂತೆ ಸಕ್ಕರೆ ಅಂಶವಿರುವ ಪದಾರ್ಥಗಳ ಸೇವನೆಯಿಂದ ಬರುವ ಯಾವುದೇ ರೋಗಗಳು ಬರುವುದಿಲ್ಲ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(12 ನವೆಂಬರ್, 2018) ಅನಿಯಂತ್ರಿತ ಕೋಪಸಾಮಾನ್ಯವಾಗಿ ಎಲ್ಲರನ್ನೂ, ಹಾಗೂ ವಿಶೇಷವಾಗಿ ಕೋಪಗೊಂಡವರನ್ನು ಹೆಚ್ಚು ಘಾಸಿಗೊಳಿಸುತ್ತದೆ….
ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…
ಅಯ್ಯಪ್ಪ ಸ್ವಾಮಿ ಭಕ್ತರ ತೀವ್ರ ಪ್ರತಿಭಟನೆ ಹೊರತಾಗಿಯೂ 50 ವರ್ಷದೊಳಗಿನ ಇಬ್ಬರು ಮಹಿಳೆಯರು ಇಂದು ಮುಂಜಾನೆ ಶಬರಿಮಲೆಯಲ್ಲಿ ದರ್ಶನ ಪಡೆದಿದ್ಜಾರೆ ಎಂದು ಹೇಳಲಾಗುತ್ತಿದೆ.50 ವರ್ಷ ಮೀರದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದು, ಇದೀಗ ಭಾರೀ ಚರ್ಚೆಯಾಗುತ್ತಿದೆ. ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.ದರ್ಶನ ಪಡೆದ ಮಹಿಳೆಯರನ್ನು ಮಲಪ್ಪುರಂನ ಕನಕ ದುರ್ಗ ಮತ್ತು ಕಲ್ಲಿಕೋಟೆಯ ಬಿಂದು ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…
ಸಾಮಾನ್ಯವಾಗಿಮಧ್ಯಾಹ್ನ ಊಟ ಮಾಡಿದ ಬಳಿಕಸ್ವಲ್ಪ ನಿದ್ರೆ ಮಾಡಬೇಕು ಎಂದುಹೇಳುವುದನ್ನು ನಾವೆಲ್ಲರೂ ಕೇಳಿದ್ದೇವೆ. ಆದರೆ ಊಟವಾದ ತಕ್ಷಣವೇಮಲಗಿದರೆ ಆಗ ಜೀರ್ಣಕ್ರಿಯೆ ಮೇಲೆಪರಿಣಾಮ ಬೀರುವುದು ಮತ್ತು ಆಹಾರವು ಜೀರ್ಣವಾಗದೆಹಾಗೆ ಇರುವುದು.ಹೊಟ್ಟೆ ತುಂಬಾ ಊಟ ಮಾಡಿದ ಬಳಿಕ ನಮಗನಿಸುವುದು ನಿದ್ರೆ ಮಾಡಬೇಕು ಎಂದು. ಅದು ಮಧ್ಯಾಹ್ನವೇ ಆಗಿರಬಹುದು ಅಥವಾ ರಾತ್ರಿಯ ಊಟವೇ ಆಗಿರಬಹುದು. ಯಾಕೆಂದರೆ ಹೊಟ್ಟೆ ಭಾರವಾದ ಕೂಡಲೇ ದೇಹದಲ್ಲಿ ಜಡತ್ವ ತುಂಬುವುದು. ಇದು ನಿದ್ರೆಗೆ ಜಾರುವಂತೆ ಮಾಡುವುದು. ಆದರೆ ಊಟವಾದ ತಕ್ಷಣವೇ ಮಲಗುವುದು ಸರಿಯಾದ ಕ್ರಮವಲ್ಲ ಮತ್ತು ಇದು ಆರೋಗ್ಯದ…