News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಯಾವುದೇ ರಸಗೊಬ್ಬರ ಬಳಕೆ ಮಾಡದೇ. ಅತೀ ಕಡಿಮೆ ಬೆಲೆಯಲ್ಲಿ, ಬೆಳೆಯನ್ನ ತೆಗೆದ ನಟ ಉಪೇಂದ್ರ.

183

ಹಲವಾರು ನಟ ನಟಿಯರು ಲಾಕ್ ಡೌನ್ ಸಮಯದಲ್ಲಿ ತಮ್ಮ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದರು. ಆದರೆ ನಟ ಉಪೇಂದ್ರ ಅವರು ರೈತನಂತೆ ಭೂಮಿಗಿಳಿದು ಕೃಷಿ ಮಾಡುವುದರಲ್ಲಿ ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಕೇವಲ ಎರಡೂವರೆ ತಿಂಗಳಲ್ಲಿ ಬೆಳೆಯನ್ನೂ ತೆಗೆದಿದ್ದಾರೆ. ಹೌದು ಉಪೇಂದ್ರ ಅವರು ತಮ್ಮ ಹೊಲದಲ್ಲಿ ಹೂವು, ತರಕಾರಿ ಬೆಳೆದಿದ್ದಾರೆ. ಈ ಖುಷಿಯಲ್ಲಿ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಅತೀ ಕಡಿಮೆ ಬೆಲೆಯಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ ಎಂದು ಸಾಲುಗಳನ್ನು ಬರೆದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಅಭಿಮಾನಿಗಳು ಉಪ್ಪಿ ಬಾಸ್ ಹೇಳಿದ್ದನು ಪ್ರ್ಯಾಕ್ಟಿಕಲಿ ತೋರಿಸುತ್ತಾರೆ ಎಂದು ಕಾಮೆಂಟ್ ಮಾಡಿದ್ದಾರೆ. ಅಲ್ಲದೆ ಮತ್ತೂಬ್ಬರು ಕೇವಲ ನಟನೆ ನಿರ್ದೇಶನ ಮಾತ್ರವಲ್ಲ ಎಲ್ಲದರಲ್ಲೂ ಕೂಡ ಕ್ರಿಯೇಟಿವಿಟಿ ಹೊಂದಿದ್ದಾರೆ ಎಂದೆಲ್ಲ ಹೇಳಿದ್ದಾರೆ.

ಉಪ್ಪಿ ತಾವು ಮಾಡಿದ ಕೆಲಸದ ಬಗ್ಗೆ ವಿಡಿಯೋದಲ್ಲಿ ಹೇಳಿದ್ದು ಎರಡೂವರೆ ತಿಂಗಳ ಹಿಂದೆ ನಾವು ಇಲ್ಲಿ ಸಸಿಗಳನ್ನು ನೆಟ್ಟಿದನ್ನು ನೀವು ನೋಡಿರುತ್ತೀರಾ. ಈಗ ಅದರ ಫಲ ಸಿಕ್ಕಿದೆ. ಚೆಂಡು ಹೂ, ಸೌತೆಕಾಯಿ, ಬಿಳಿ ಎರಡು ರೀತಿಯ ಬದನೇಕಾಯಿ, ಎಷ್ಟು ಅದ್ಭುತವಾಗಿದೆ ನೋಡಿ ನಾವು ಯಾವುದೇ ಕ್ರಿಮಿನಾಶಕ, ರಸಗೊಬ್ಬರ ಬಳಕೆ ಮಾಡದೇ. ಕೇವಲ ದನದ ಗೊಬ್ಬರ, ನೀರು ಹಾಕಿ ಬೆಳೆದಿದ್ದೇವೆ. ಹುಳು ಬೀಳುವುದು ಅಂತಲ್ಲ ಶೇಕಡ.5 ರಷ್ಟು ಬೀಳುತ್ತವೆ.

ಹುಳುಬಿಳುವುದು ಸಾಮಾನ್ಯ ನಮ್ಮ ಜೊತೆ ಅವೂ ಬದುಕಬೇಕಲ್ಲವೇ, ನಮ್ಮೊಂದಿಗೆ ಹುಳು ಚಿಟ್ಟೆಗಳು ಸಹ ಇರಬೇಕು. ಕ್ರಿಮಿ ನಾಶಕಗಳನ್ನು ಹೊಡೆದು ಭೂಮಿ ಹಾಳಾಗುವುದರ ಜೊತೆಗೆ, ಕೇವಲ ಶೇ.10ರಷ್ಟು ಇಳುವರಿ ಹೆಚ್ಚು ಬರುತ್ತದೆಂದು ತಪ್ಪು ಕೆಲಸ ಮಾಡುತ್ತೇವೆ. ಇದಾವುದನ್ನು ಬಳಸದೆ ಬೆಳೆದು ತೋರಿಸಬೇಕೆಂದೇ ಈ ಕೃಷಿ ಮಾಡಿದೆ. ಇಗೆ ಮಾಡಿದರೆ ಬೆಳೆದ ತರಕಾರಿಗಳು ನಮ್ಮ ಆರೋಗ್ಯಕ್ಕೂ ಒಳ್ಳೆಯದು ಎಂದು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇವಲ 48 ಸೆಕೆಂಡ್ ಗಳಲ್ಲಿ ‌ʼಗಿನ್ನಿಸ್ʼ ದಾಖಲೆ ಪಡೆದ ಮುಂಬೈಕರ್

    ಈಜುಕೊಳಗಳ ರೂಬಿಕ್ ಕ್ಯೂಬ್ ಗಳಲ್ಲಿ ಕಂಡು ಬರುವ ಸಮಸ್ಯೆಯನ್ನು ಬರೀ 48 ಸೆಕೆಂಡ್ ಗಳಲ್ಲಿ ಪರಿಹಾರ ಹುಡುಕಿದ ಮುಂಬೈಕರ್ ಒಬ್ಬರು ಗಿನ್ನಿಸ್ ದಾಖಲೆ ಬರೆದಿದ್ದಾನೆ. ಮುಂಬೈನ 19 ವರ್ಷದ ಚಿನ್ಮಯಿ ಪ್ರಭು, ಈಜುಕೊಳದ ನೀರಿನ ಒಳಗಡೆ ಕೂತು 9 ರೂಬಿಕ್ ಕ್ಯೂಬ್ ಸಮಸ್ಯೆ ಗಳನ್ನು ಬರೀ 48 ಸೆಕೆಂಡ್ ಗಳಲ್ಲಿ ಬಗೆಹರಿಸಿರೋದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗಿದೆ. ಪಿರಮಿಡ್ ಮಾದರಿಯಲ್ಲಿರುವ ರೂಬಿಕ್ ಕ್ಯೂಬ್ ಗಳಲ್ಲಿ ಸಮಸ್ಯೆಗಳು ಕಾಣಿಸಿಕೊಂಡ್ರೆ ಒಂದೆರಡು ದಿನ ಸಮಯ ಬೇಕಾಗುತ್ತದೆ. ಈ ಹಿಂದೆ ಜಾರ್ಜಿಯಾದಲ್ಲಿ 18…

  • ಆರೋಗ್ಯ, ಉಪಯುಕ್ತ ಮಾಹಿತಿ

    ಕೊತ್ತಂಬರಿ ಸೊಪ್ಪಿನಿಂದ ನಮ್ಮ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ..?

    ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…

  • ಸುದ್ದಿ

    ನಾಳೆ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟ…..!

    ಏಪ್ರಿಲ್‍ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್‍ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು ನೋಂದಣಿ…

  • inspirational

    ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್

    ರಾಜ್ಯದ ಜನತೆಗೆ ಶುಕ್ರವಾರ ಮುಂಜಾನೆಲೇ ಶಾಕ್ ಎದುರಾಗಿದೆ. ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ತೈಲ ಕಂಪನಿಗಳು ಏಕಾಏಕಿ ಹೆಚ್ಚಿಸಿದ್ದು, ಕರ್ನಾಟಕದಲ್ಲೂ ಇಂಧನ ದರ ಏರಿಕೆಯ ಬಿಸಿ ಸಾಮಾನ್ಯ ಜನರಿಗೆ ತಟ್ಟಿದೆ. ಮೇ 15ರಿಂದಲೇ ಜಾರಿಗೆ ಬರುವಂತೆ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಲೀಟರ್‌ಗೆ ಸುಮಾರು ₹3ರವರೆಗೆ ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ ಕಂಡಿರುವುದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರವು ಸುಮಾರು ₹3.26…

  • ಸುದ್ದಿ

    ಲಿಂಗೈಕ್ಯರಾದ ಜಗದ್ಗುರು ಮಾತೆ ಮಹಾದೇವಿ…

    ಶ್ವಾಸಕೋಶ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬಸವ ಪೀಠದ ಅಧ್ಯಕ್ಷೆ 74 ವರ್ಷದ ಮಾತೆ ಮಹಾದೇವಿ ಲಿಂಗೈಕ್ಯರಾಗಿದ್ದಾರೆ. ಬೆಂಗಳೂರಿನ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 3.30ಕ್ಕೆ ಲಿಂಗೈಕ್ಯರಾಗಿದ್ದಾರೆ. ವಯೋ ಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದ ಮಾತೆ ಮಹಾದೇವಿ ಅವರು…

  • ಸುದ್ದಿ

    ಪ್ಯಾಂಟ್ ಜಿಪ್ ಬಟನ್ ಹಾಕದೆ ರಕುಲ್ ಫೋಟೋಶೂಟ್ ಮಾಡಿದ….!

    ಬಹುಭಾಷಾ ನಟಿ ರಕುಲ್ ಪ್ರೀತ್ ಸಿಂಗ್ ಪ್ಯಾಂಟ್ ಜಿಪ್ ಹಾಕದೆ ಫೋಟೋಶೂಟ್ ಮಾಡಿಸಿದ್ದು, ಈಗ ಈ ಫೋಟೋವನ್ನು ಜನರು ಟ್ರೋಲ್ ಮಾಡುತ್ತಿದ್ದಾರೆ.ಇತ್ತೀಚೆಗೆ ರಕುಲ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ರಕುಲ್ ಜೀನ್ಸ್ ಹಾಗೂ ಕ್ರಾಪ್ ಟಾಪ್ ಧರಿಸಿದ್ದಾರೆ. ಆದರೆ ರಕುಲ್ ತಾವು ಧರಿಸಿದ್ದ ಜೀನ್ಸ್ ಪ್ಯಾಂಟಿನ ಬಟನ್ ಹಾಗೂ ಜಿಪ್ ಧರಿಸದೆ ಹಾಗೆಯೇ ಕುಳಿತು ಫೋಟೋಶೂಟ್ ಮಾಡಿಸಿದ್ದಾರೆ. ರಕುಲ್ ಜೀನ್ಸ್ ಪ್ಯಾಂಟ್‍ನ ಬಟನ್ ಹಾಗೂ ಜಿಪ್ ಧರಿಸದೆ ಮಾಡಿದ ಫೋಟೋಶೂಟ್ ಫೋಟೋವನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ…