ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವಾರು ನಟ ನಟಿಯರು ಲಾಕ್ ಡೌನ್ ಸಮಯದಲ್ಲಿ ತಮ್ಮ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದರು. ಆದರೆ ನಟ ಉಪೇಂದ್ರ ಅವರು ರೈತನಂತೆ ಭೂಮಿಗಿಳಿದು ಕೃಷಿ ಮಾಡುವುದರಲ್ಲಿ ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಕೇವಲ ಎರಡೂವರೆ ತಿಂಗಳಲ್ಲಿ ಬೆಳೆಯನ್ನೂ ತೆಗೆದಿದ್ದಾರೆ. ಹೌದು ಉಪೇಂದ್ರ ಅವರು ತಮ್ಮ ಹೊಲದಲ್ಲಿ ಹೂವು, ತರಕಾರಿ ಬೆಳೆದಿದ್ದಾರೆ. ಈ ಖುಷಿಯಲ್ಲಿ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಅತೀ ಕಡಿಮೆ ಬೆಲೆಯಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ ಎಂದು ಸಾಲುಗಳನ್ನು ಬರೆದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಅಭಿಮಾನಿಗಳು ಉಪ್ಪಿ ಬಾಸ್ ಹೇಳಿದ್ದನು ಪ್ರ್ಯಾಕ್ಟಿಕಲಿ ತೋರಿಸುತ್ತಾರೆ ಎಂದು ಕಾಮೆಂಟ್ ಮಾಡಿದ್ದಾರೆ. ಅಲ್ಲದೆ ಮತ್ತೂಬ್ಬರು ಕೇವಲ ನಟನೆ ನಿರ್ದೇಶನ ಮಾತ್ರವಲ್ಲ ಎಲ್ಲದರಲ್ಲೂ ಕೂಡ ಕ್ರಿಯೇಟಿವಿಟಿ ಹೊಂದಿದ್ದಾರೆ ಎಂದೆಲ್ಲ ಹೇಳಿದ್ದಾರೆ.

ಉಪ್ಪಿ ತಾವು ಮಾಡಿದ ಕೆಲಸದ ಬಗ್ಗೆ ವಿಡಿಯೋದಲ್ಲಿ ಹೇಳಿದ್ದು ಎರಡೂವರೆ ತಿಂಗಳ ಹಿಂದೆ ನಾವು ಇಲ್ಲಿ ಸಸಿಗಳನ್ನು ನೆಟ್ಟಿದನ್ನು ನೀವು ನೋಡಿರುತ್ತೀರಾ. ಈಗ ಅದರ ಫಲ ಸಿಕ್ಕಿದೆ. ಚೆಂಡು ಹೂ, ಸೌತೆಕಾಯಿ, ಬಿಳಿ ಎರಡು ರೀತಿಯ ಬದನೇಕಾಯಿ, ಎಷ್ಟು ಅದ್ಭುತವಾಗಿದೆ ನೋಡಿ ನಾವು ಯಾವುದೇ ಕ್ರಿಮಿನಾಶಕ, ರಸಗೊಬ್ಬರ ಬಳಕೆ ಮಾಡದೇ. ಕೇವಲ ದನದ ಗೊಬ್ಬರ, ನೀರು ಹಾಕಿ ಬೆಳೆದಿದ್ದೇವೆ. ಹುಳು ಬೀಳುವುದು ಅಂತಲ್ಲ ಶೇಕಡ.5 ರಷ್ಟು ಬೀಳುತ್ತವೆ.

ಹುಳುಬಿಳುವುದು ಸಾಮಾನ್ಯ ನಮ್ಮ ಜೊತೆ ಅವೂ ಬದುಕಬೇಕಲ್ಲವೇ, ನಮ್ಮೊಂದಿಗೆ ಹುಳು ಚಿಟ್ಟೆಗಳು ಸಹ ಇರಬೇಕು. ಕ್ರಿಮಿ ನಾಶಕಗಳನ್ನು ಹೊಡೆದು ಭೂಮಿ ಹಾಳಾಗುವುದರ ಜೊತೆಗೆ, ಕೇವಲ ಶೇ.10ರಷ್ಟು ಇಳುವರಿ ಹೆಚ್ಚು ಬರುತ್ತದೆಂದು ತಪ್ಪು ಕೆಲಸ ಮಾಡುತ್ತೇವೆ. ಇದಾವುದನ್ನು ಬಳಸದೆ ಬೆಳೆದು ತೋರಿಸಬೇಕೆಂದೇ ಈ ಕೃಷಿ ಮಾಡಿದೆ. ಇಗೆ ಮಾಡಿದರೆ ಬೆಳೆದ ತರಕಾರಿಗಳು ನಮ್ಮ ಆರೋಗ್ಯಕ್ಕೂ ಒಳ್ಳೆಯದು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.ಕಾರ್ಯದಲ್ಲಿ ಯಶಸ್ಸು. ಸಂಚಾರದಲ್ಲಿ ಜಾಗ್ರತೆವಹಿಸಿ.ಕಾರ್ಯಗಳಲ್ಲಿ ಶುಭ. ಆರ್ಥಿಕ ವ್ಯವಹಾರದಲ್ಲಿ ಸಫಲತೆ. ವ್ಯಾಪಾರ ಹೂಡಿಕೆಗಳಿಂದ ಲಾಭ. ವೃಷಭ:- ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾದ ಸೌಕರ್ಯ ಸಿಗಲಿದೆ. ವಿದ್ಯಾರ್ಥಿಗಳು ಉತ್ತಮ ದಿನವಾಗಿದೆ. ಸಾಂಸಾರಿಕವಾಗಿ ತಾಳ್ಮೆ-ಸಮಾಧಾನಗಳಿಂದ ನೆಮ್ಮದಿ. ಬಂಧುಗಳ ಆಗಮನ ಸಾಧ್ಯತೆ. ಆರ್ಥಿಕವಾಗಿ ಲಾಭ ಯಾರಲಿದೆ. ಕುಟುಂಬದಲ್ಲಿ ಸಂತಸ. ನೀವು ಪ್ರಯಾಣ ಮಾಡುವಾಗ ಹಣ ಖರ್ಚು ಮಾಡುವ ಬಗ್ಗೆ ಗಮನ ಇರಲಿ. ಮಿಥುನ:– ಹಣದ…
ಧರ್ಮಸ್ಥಳದ ಪರಮ ಪೂಜ್ಯ ಧರ್ಮಾದಿಕಾರಿಗಳಾದ ಡಾ.ವೀರೇಂದ್ರ ಹೆಗಡೆರವರು, ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಮನೆ ಗೃಹಪ್ರವೇಶದ ಅದ್ಭುತ ಫೋಟೋಗಳು ನಿಮಗಾಗಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….
ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.
ಇನ್ನೇನು ಬೇಸಿಗೆ ಶುರುವಾಯಿತು. ಇಂತಹ ಸಮಯದಲ್ಲಿ ನಮ್ಮ ದೇಹವನ್ನು ತಂಪಾಗಿ, ಫ್ರೆಶ್ ಆಗಿ ಇಟ್ಕೋಬೇಕು. ಇದಕ್ಕಾಗಿ ಕಲ್ಲಂಗಡಿ ಹಣ್ಣಿಗಿಂತ ಉತ್ತಮವಾದದ್ದು ಇನ್ಯಾವುದಿದೆ ಹೇಳಿ? ಕಲ್ಲಂಗಡಿ ಹಣ್ಣು ಟೇಸ್ಟಿ ಜೊತೆಗೆ ಆರೋಗ್ಯಕ್ಕೂ ಉತ್ತಮ. ಅದರಲ್ಲೂ ತೂಕ ಕಳೆದುಕೊಳ್ಳಲು ಕಸರತ್ತು ಮಾಡುತ್ತಿರುವವರಿಗೆ ಕಲ್ಲಂಗಡಿ ಬೆಸ್ಟ್. ಹೃದಯ, ಕಿಡ್ನಿ, ಹೀಟ್ ಸ್ಟ್ರೋಕ್, ಅಧಿಕ ರಕ್ತದೊತ್ತಡ ಎಲ್ಲದಕ್ಕೂ ಕಲ್ಲಂಗಡಿ ಸೇವನೆಯಿಂದ ಪ್ರಯೋಜನ ಮತ್ತು ಪರಿಹಾರವಿದೆ. ಕ್ಯಾಲೋರಿ ಬಗ್ಗೆ ಭಯ ಬೇಡ. ಕಲ್ಲಂಗಡಿಯಲ್ಲಿ ಶೇ.94ರಷ್ಟು ನೀರಿನ ಅಂಶವಿದೆ. ಲೈಕೋಪೀನ್, ಪೊಟ್ಯಾಶಿಯಂ ಸೇರಿದಂತೆ ಹಲವು ಬಗೆಯ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…