ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವಾರು ನಟ ನಟಿಯರು ಲಾಕ್ ಡೌನ್ ಸಮಯದಲ್ಲಿ ತಮ್ಮ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದರು. ಆದರೆ ನಟ ಉಪೇಂದ್ರ ಅವರು ರೈತನಂತೆ ಭೂಮಿಗಿಳಿದು ಕೃಷಿ ಮಾಡುವುದರಲ್ಲಿ ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಕೇವಲ ಎರಡೂವರೆ ತಿಂಗಳಲ್ಲಿ ಬೆಳೆಯನ್ನೂ ತೆಗೆದಿದ್ದಾರೆ. ಹೌದು ಉಪೇಂದ್ರ ಅವರು ತಮ್ಮ ಹೊಲದಲ್ಲಿ ಹೂವು, ತರಕಾರಿ ಬೆಳೆದಿದ್ದಾರೆ. ಈ ಖುಷಿಯಲ್ಲಿ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಅತೀ ಕಡಿಮೆ ಬೆಲೆಯಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ ಎಂದು ಸಾಲುಗಳನ್ನು ಬರೆದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಅಭಿಮಾನಿಗಳು ಉಪ್ಪಿ ಬಾಸ್ ಹೇಳಿದ್ದನು ಪ್ರ್ಯಾಕ್ಟಿಕಲಿ ತೋರಿಸುತ್ತಾರೆ ಎಂದು ಕಾಮೆಂಟ್ ಮಾಡಿದ್ದಾರೆ. ಅಲ್ಲದೆ ಮತ್ತೂಬ್ಬರು ಕೇವಲ ನಟನೆ ನಿರ್ದೇಶನ ಮಾತ್ರವಲ್ಲ ಎಲ್ಲದರಲ್ಲೂ ಕೂಡ ಕ್ರಿಯೇಟಿವಿಟಿ ಹೊಂದಿದ್ದಾರೆ ಎಂದೆಲ್ಲ ಹೇಳಿದ್ದಾರೆ.

ಉಪ್ಪಿ ತಾವು ಮಾಡಿದ ಕೆಲಸದ ಬಗ್ಗೆ ವಿಡಿಯೋದಲ್ಲಿ ಹೇಳಿದ್ದು ಎರಡೂವರೆ ತಿಂಗಳ ಹಿಂದೆ ನಾವು ಇಲ್ಲಿ ಸಸಿಗಳನ್ನು ನೆಟ್ಟಿದನ್ನು ನೀವು ನೋಡಿರುತ್ತೀರಾ. ಈಗ ಅದರ ಫಲ ಸಿಕ್ಕಿದೆ. ಚೆಂಡು ಹೂ, ಸೌತೆಕಾಯಿ, ಬಿಳಿ ಎರಡು ರೀತಿಯ ಬದನೇಕಾಯಿ, ಎಷ್ಟು ಅದ್ಭುತವಾಗಿದೆ ನೋಡಿ ನಾವು ಯಾವುದೇ ಕ್ರಿಮಿನಾಶಕ, ರಸಗೊಬ್ಬರ ಬಳಕೆ ಮಾಡದೇ. ಕೇವಲ ದನದ ಗೊಬ್ಬರ, ನೀರು ಹಾಕಿ ಬೆಳೆದಿದ್ದೇವೆ. ಹುಳು ಬೀಳುವುದು ಅಂತಲ್ಲ ಶೇಕಡ.5 ರಷ್ಟು ಬೀಳುತ್ತವೆ.

ಹುಳುಬಿಳುವುದು ಸಾಮಾನ್ಯ ನಮ್ಮ ಜೊತೆ ಅವೂ ಬದುಕಬೇಕಲ್ಲವೇ, ನಮ್ಮೊಂದಿಗೆ ಹುಳು ಚಿಟ್ಟೆಗಳು ಸಹ ಇರಬೇಕು. ಕ್ರಿಮಿ ನಾಶಕಗಳನ್ನು ಹೊಡೆದು ಭೂಮಿ ಹಾಳಾಗುವುದರ ಜೊತೆಗೆ, ಕೇವಲ ಶೇ.10ರಷ್ಟು ಇಳುವರಿ ಹೆಚ್ಚು ಬರುತ್ತದೆಂದು ತಪ್ಪು ಕೆಲಸ ಮಾಡುತ್ತೇವೆ. ಇದಾವುದನ್ನು ಬಳಸದೆ ಬೆಳೆದು ತೋರಿಸಬೇಕೆಂದೇ ಈ ಕೃಷಿ ಮಾಡಿದೆ. ಇಗೆ ಮಾಡಿದರೆ ಬೆಳೆದ ತರಕಾರಿಗಳು ನಮ್ಮ ಆರೋಗ್ಯಕ್ಕೂ ಒಳ್ಳೆಯದು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಬೈಲ್ ನ ಒಟ್ಟು SAR ಅಂಶ ಹೆಚ್ಚಿದೆ. ಅದು CNET ವೆಬ್ ಸೈಟ್ ನ ಪ್ರಕಾರ ಅತೀ ಹೆಚ್ಚಿನ ಬೆಲೆಯ ಫೋನು ಹಾಗೂ ಅದರ ಬ್ಯಾಟರಿ ಚಾರ್ಜ್ 15 ಗಂಟೆ ಬರುತ್ತಿದೆ ಎಂದು ಹೇಳಲಾಗಿದೆ. ಅದರೆ SAR ಅಂಶ ಹೆಚ್ಚಿರುವುದರಿಂದ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಬ್ರೈನ್ ಟ್ಯೂಮರ್ ಬರುವ ಚಾನ್ಸ್ ಹೆಚ್ಚು ಇರುತ್ತದೆ.
ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಿ ದೇವಸ್ಥಾನದ ಬಾಗಿಲು ಅ.17ರಿಂದ ತೆರೆಯಲಿದ್ದು, ಭಕ್ತರಿಗೆ 13 ದಿನಗಳ ಕಾಲ ದೇವಿಯ ದರ್ಶನ ಭಾಗ್ಯ ಲಭಿಸಲಿದೆ. ಅಕ್ಟೋಬರ್ 17ರ ಗುರುವಾರ ಮಧ್ಯಾಹ್ನ 12.30ಕ್ಕೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯಲು ಆಗಮಿಸಲಿದ್ದಾರೆ. ಆದ್ದರಿಂದ, ಜಿಲ್ಲಾಡಳಿತ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ. ದೇವಿಯ ದರ್ಶನಕ್ಕೆ ರಾಜ್ಯ, ಹೊರ ರಾಜ್ಯದಿಂದಲೂ ಸಹಸ್ತ್ರಾರು ಸಂಖ್ಯೆಯ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕಲ್ಪಿಸಲು ಜಿಲ್ಲಾಧಿಕಾರಿ ಗಿರೀಶ್, ಅಪರ ಜಿಲ್ಲಾಧಿಕಾರಿ ನಾಗರಾಜ್, ತಹಸೀಲ್ದಾರ್…
ಇಂದು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಬ್ಯಾಂಕ್ ಈ ಒಳ್ಳೆಯ ಸುದ್ದಿ ಘೋಷಿಸಿದೆ. ಬ್ಯಾಂಕ್ ತನ್ನ ಖಾತೆದಾರರಿಗೆ ಒಂದು ಯೋಜನೆಯನ್ನು ತಂದಿದೆ. ಎಸ್ಬಿಐ ಬ್ಯಾಂಕ್ ಈ ಯೋಜನೆಯನ್ನು ತಿಳಿಸಿದ ಸಮಯದಿಂದಲೂ, ಎಲ್ಲಾ ಜನರು ಆಶ್ಚರ್ಯಚಕಿತರಾಗಿದ್ದರೆ.
ಈಗಿನ ಕಾಲದಲ್ಲಿ ಮಕ್ಕಳಿಗೆ ತಮ್ಮನ್ನು ಸಾಕಿ ಬೆಳೆಸಿದ ತಂದೆ ತಾಯಿಗಳನ್ನು ಸಾಕುವುದೇ ದೊಡ್ಡ ಕಷ್ಟವೆನಿಸಿದೆ.ಹಾಗಾಗಿ ತಮ್ಮ ವೃದ್ಧ ತಂದೆ ತಾಯಿಗಳನ್ನು ವೃದ್ಧಾಶ್ರಮಗಳಲ್ಲಿ ಸೇರಿಸುವುವರೇ ಹೆಚ್ಚು. ಆದರೆ ಇನ್ನು ಮುಂದೆ ಹಾಗೆ ಮಾಡುವ ಆಗಿಲ್ಲ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(14 ಡಿಸೆಂಬರ್, 2018) ಪ್ರೀತಿ ಮತ್ತು ಪ್ರಣಯ ನಿಮ್ಮನ್ನು ಸಂತೋಷದ ಮನೋಭಾವದಲ್ಲಿಡುತ್ತದೆ. ಇಂದು ಕೆಲಸದಲ್ಲಿ ನಿಮಗೆ ನಿಜಕ್ಕೂಒಳ್ಳೆಯದಾಗಬಹುದು, ಇಂದು ನಿಮ್ಮನ್ನು ದ್ವೇಷಿಸುವವರಿಗೆ “ಹಲೋ”…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…