ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವಾರು ನಟ ನಟಿಯರು ಲಾಕ್ ಡೌನ್ ಸಮಯದಲ್ಲಿ ತಮ್ಮ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದರು. ಆದರೆ ನಟ ಉಪೇಂದ್ರ ಅವರು ರೈತನಂತೆ ಭೂಮಿಗಿಳಿದು ಕೃಷಿ ಮಾಡುವುದರಲ್ಲಿ ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಕೇವಲ ಎರಡೂವರೆ ತಿಂಗಳಲ್ಲಿ ಬೆಳೆಯನ್ನೂ ತೆಗೆದಿದ್ದಾರೆ. ಹೌದು ಉಪೇಂದ್ರ ಅವರು ತಮ್ಮ ಹೊಲದಲ್ಲಿ ಹೂವು, ತರಕಾರಿ ಬೆಳೆದಿದ್ದಾರೆ. ಈ ಖುಷಿಯಲ್ಲಿ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಅತೀ ಕಡಿಮೆ ಬೆಲೆಯಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ ಎಂದು ಸಾಲುಗಳನ್ನು ಬರೆದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಅಭಿಮಾನಿಗಳು ಉಪ್ಪಿ ಬಾಸ್ ಹೇಳಿದ್ದನು ಪ್ರ್ಯಾಕ್ಟಿಕಲಿ ತೋರಿಸುತ್ತಾರೆ ಎಂದು ಕಾಮೆಂಟ್ ಮಾಡಿದ್ದಾರೆ. ಅಲ್ಲದೆ ಮತ್ತೂಬ್ಬರು ಕೇವಲ ನಟನೆ ನಿರ್ದೇಶನ ಮಾತ್ರವಲ್ಲ ಎಲ್ಲದರಲ್ಲೂ ಕೂಡ ಕ್ರಿಯೇಟಿವಿಟಿ ಹೊಂದಿದ್ದಾರೆ ಎಂದೆಲ್ಲ ಹೇಳಿದ್ದಾರೆ.

ಉಪ್ಪಿ ತಾವು ಮಾಡಿದ ಕೆಲಸದ ಬಗ್ಗೆ ವಿಡಿಯೋದಲ್ಲಿ ಹೇಳಿದ್ದು ಎರಡೂವರೆ ತಿಂಗಳ ಹಿಂದೆ ನಾವು ಇಲ್ಲಿ ಸಸಿಗಳನ್ನು ನೆಟ್ಟಿದನ್ನು ನೀವು ನೋಡಿರುತ್ತೀರಾ. ಈಗ ಅದರ ಫಲ ಸಿಕ್ಕಿದೆ. ಚೆಂಡು ಹೂ, ಸೌತೆಕಾಯಿ, ಬಿಳಿ ಎರಡು ರೀತಿಯ ಬದನೇಕಾಯಿ, ಎಷ್ಟು ಅದ್ಭುತವಾಗಿದೆ ನೋಡಿ ನಾವು ಯಾವುದೇ ಕ್ರಿಮಿನಾಶಕ, ರಸಗೊಬ್ಬರ ಬಳಕೆ ಮಾಡದೇ. ಕೇವಲ ದನದ ಗೊಬ್ಬರ, ನೀರು ಹಾಕಿ ಬೆಳೆದಿದ್ದೇವೆ. ಹುಳು ಬೀಳುವುದು ಅಂತಲ್ಲ ಶೇಕಡ.5 ರಷ್ಟು ಬೀಳುತ್ತವೆ.

ಹುಳುಬಿಳುವುದು ಸಾಮಾನ್ಯ ನಮ್ಮ ಜೊತೆ ಅವೂ ಬದುಕಬೇಕಲ್ಲವೇ, ನಮ್ಮೊಂದಿಗೆ ಹುಳು ಚಿಟ್ಟೆಗಳು ಸಹ ಇರಬೇಕು. ಕ್ರಿಮಿ ನಾಶಕಗಳನ್ನು ಹೊಡೆದು ಭೂಮಿ ಹಾಳಾಗುವುದರ ಜೊತೆಗೆ, ಕೇವಲ ಶೇ.10ರಷ್ಟು ಇಳುವರಿ ಹೆಚ್ಚು ಬರುತ್ತದೆಂದು ತಪ್ಪು ಕೆಲಸ ಮಾಡುತ್ತೇವೆ. ಇದಾವುದನ್ನು ಬಳಸದೆ ಬೆಳೆದು ತೋರಿಸಬೇಕೆಂದೇ ಈ ಕೃಷಿ ಮಾಡಿದೆ. ಇಗೆ ಮಾಡಿದರೆ ಬೆಳೆದ ತರಕಾರಿಗಳು ನಮ್ಮ ಆರೋಗ್ಯಕ್ಕೂ ಒಳ್ಳೆಯದು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಸ್ಟೆಲ್ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ. ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ…
ಇಂದು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಬ್ಯಾಂಕ್ ಈ ಒಳ್ಳೆಯ ಸುದ್ದಿ ಘೋಷಿಸಿದೆ. ಬ್ಯಾಂಕ್ ತನ್ನ ಖಾತೆದಾರರಿಗೆ ಒಂದು ಯೋಜನೆಯನ್ನು ತಂದಿದೆ. ಎಸ್ಬಿಐ ಬ್ಯಾಂಕ್ ಈ ಯೋಜನೆಯನ್ನು ತಿಳಿಸಿದ ಸಮಯದಿಂದಲೂ, ಎಲ್ಲಾ ಜನರು ಆಶ್ಚರ್ಯಚಕಿತರಾಗಿದ್ದರೆ.
ಕನ್ನಡ ಚಿತ್ರರಂಗದಲ್ಲಿ 80 ರ ದಶಕದಲ್ಲಿ ಹಲವಾರು ನಟರು ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ್ದರು ಆ ವೇಳೆಯಲ್ಲಿ ಶ್ರೀಧರ್ ಕೂಡ ಕನ್ನಡ ಚಲನ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು ಹಲವಾರು ಸಿನಿಮಾಗಳಲ್ಲಿ ನಟಿಸಿದರು ಇವರು ನಟ ಮಾತ್ರವಲ್ಲ ಒಬ್ಬ ಒಳ್ಳೆಯ ಅದ್ಭುತ ನೃತ್ಯಗಾರ ನಟನೆ ಜೊತೆ ನೃತ್ಯ ಮಾಡುವುದರಲ್ಲಿಯೂ ಕೂಡ ಸುಪ್ರಸಿದ್ಧ ಎಲ್ಲಾ ವಿದ್ಯೆಗಳನ್ನು ಕರಗತ ಮಾಡಿಕೊಂಡಿದ್ದರು ಕನ್ನಡ ಚಲನಚಿತ್ರಗಳಲ್ಲಿ ಮಾತ್ರವಲ್ಲದೆ ಬಹುಭಾಷೆಗಳಲ್ಲಿ ಸಿನಿಮಾವನ್ನು ಮಾಡಿದ್ದಾರೆ. ಇವರ ವೈಯಕ್ತಿಕ ಜೀವನಕ್ಕೆ ಬರುವುದಾದರೆ ಇವರಿಗೆ ಒಬ್ಬಳು ಹೆಂಡತಿ ಮತ್ತು…
ಮೇಷ ರಾಶಿ ಭವಿಷ್ಯ (Monday, December 13, 2021) ಇಂದು ನಿಮ್ಮನ್ನು ಆವರಿಸುವ ಭಾವನಾತ್ಮಕ ಮನಸ್ಥಿತಿಯಿಂದ ನೀವು ಹೊರಬರಲು ಬಯಸಿದರೆ ಹಿಂದಿನದ್ದೆಲ್ಲವನ್ನೂ ಮರೆತುಬಿಡಬೇಕು. ಆರ್ಥಿಕ ಜೀವನದ ಸ್ಥಿತಿ ಇಂದು ಉತ್ತಮವಾಗಿದೆ ಎಂದು ಹೇಳಲಾಗುವುದಿಲ್ಲ, ಇಂದು ನಿಮ್ಮನ್ನು ಉಳಿಸಲು ನಿಮಗೆ ಕಷ್ಟವಾಗಬಹುದು. ಒಂದು ಮಂಕು ಕವಿದ ಮತ್ತು ಒತ್ತಡದ ದಿನದಲ್ಲಿ ಸ್ನೇಹಿತರು ಮತ್ತು ಸಂಗಾತಿ ನಿಮಗೆ ಆರಾಮ ಮತ್ತು ಸಂತೋಷ ತರುತ್ತಾರೆ. ನೀವು ಇಂದು ಪ್ರೀತಿ ಮಾಡುವ ಅವಕಾಶವನ್ನು ಕಳೆದುಕೊಳ್ಳದಿದ್ದಲ್ಲಿ, ನಿಮ್ಮ ಇಡೀ ಜೀವನದಲ್ಲಿ ಈ ದಿನವನ್ನು ಎಂದಿಗೂ…
ಬಯಲು ಸೀಮೆ ಕೋಲಾರದಲ್ಲಿ ಸಾವಿರಾರು ಅಡಿ ಭೂಗರ್ಭವನ್ನು ಕೊರೆದರು ನೀರು ಸಿಗುವುದು ಕಷ್ಟ ಸಿಕ್ಕರೂ ಫ್ಲೋರೈಡ್ ಅಂಶ, ಜಿಲ್ಲೆಯಲ್ಲಿ ನದಿಯ ಮೂಲವಿಲ್ಲ ಕೆರೆ ಕುಂಟೆ ಬಾವಿ ನಾಲೆಗಳು ಕಾಲಿ ಕಾಲಿ! ಕೃಷಿಗೆ ನೀರಿಲ್ಲ. ಕೃಷಿಗಿರಲಿ ಕುಡಿಯಲು ಮತ್ತು ದಿನ ಬಳಕೆಗೆ ಹಾಹಾಕಾರ.. ಮಳೆಗೆ ಕಾದು ಕಾದು ಸುಸ್ತಾಗಿರುವ ಪರಿಸ್ಥಿತಿ. ಇಂತಹ ಪರಿಸ್ಥಿತಿಯಲ್ಲೂ ನಮ್ಮ ಜಿಲ್ಲೆ ತರಕಾರಿ, ಹೂ,ಮಾವು ಮತ್ತು ಹೈನುಗಾರಿಕೆಯಲ್ಲಿ ಮುಂದಿದೆ… ಎಷ್ಟೋ ರಾಜಕಾರಣಿಗಳು ಜಿಲ್ಲೆಗೆ ನೀರು ತರಲು ಅವಿರತ ಶ್ರಮಿಸಿ ಸೋತಿದ್ದಾರೆ.. ಸೋತು ದಾರಿ ಕಾಣದೆ…
ಇಂದಿನ ಸವಲತ್ತುಗಳ ಜೀವನದಲ್ಲಿ ದೈಹಿಕ ವ್ಯಾಯಾಮ ಕಡಿಮೆಯಾಗಿರುವ ಮತ್ತು ಸಿದ್ಧ ಆಹಾರಗಳ ಮೂಲಕ ಮತ್ತು ಸರಿಯಾದ ಸಮಯ ಮತ್ತು ಕ್ರಮದಲ್ಲಿ ಆಹಾರ ಸೇವಿಸದೇ ಇರುವ ಮೂಲಕಕೊಲೆಸ್ಟ್ರಾಲ್ ಮಟ್ಟಗಳು ಏರುಪೇರಾಗುತ್ತಾ ಇರುತ್ತವೆ. ರಕ್ತಪರೀಕ್ಷೆಗೆ ಒಳಪಟ್ಟವರಲ್ಲಿ ಹೆಚ್ಚಿನವರ ಫಲಿತಾಂಶ ಕೊಲೆಸ್ಟ್ರಾಲ್ ಇದೆ ಎಂದೇ ಇರುತ್ತದೆ.