ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವಾರು ನಟ ನಟಿಯರು ಲಾಕ್ ಡೌನ್ ಸಮಯದಲ್ಲಿ ತಮ್ಮ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದರು. ಆದರೆ ನಟ ಉಪೇಂದ್ರ ಅವರು ರೈತನಂತೆ ಭೂಮಿಗಿಳಿದು ಕೃಷಿ ಮಾಡುವುದರಲ್ಲಿ ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಕೇವಲ ಎರಡೂವರೆ ತಿಂಗಳಲ್ಲಿ ಬೆಳೆಯನ್ನೂ ತೆಗೆದಿದ್ದಾರೆ. ಹೌದು ಉಪೇಂದ್ರ ಅವರು ತಮ್ಮ ಹೊಲದಲ್ಲಿ ಹೂವು, ತರಕಾರಿ ಬೆಳೆದಿದ್ದಾರೆ. ಈ ಖುಷಿಯಲ್ಲಿ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಅತೀ ಕಡಿಮೆ ಬೆಲೆಯಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ ಎಂದು ಸಾಲುಗಳನ್ನು ಬರೆದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಅಭಿಮಾನಿಗಳು ಉಪ್ಪಿ ಬಾಸ್ ಹೇಳಿದ್ದನು ಪ್ರ್ಯಾಕ್ಟಿಕಲಿ ತೋರಿಸುತ್ತಾರೆ ಎಂದು ಕಾಮೆಂಟ್ ಮಾಡಿದ್ದಾರೆ. ಅಲ್ಲದೆ ಮತ್ತೂಬ್ಬರು ಕೇವಲ ನಟನೆ ನಿರ್ದೇಶನ ಮಾತ್ರವಲ್ಲ ಎಲ್ಲದರಲ್ಲೂ ಕೂಡ ಕ್ರಿಯೇಟಿವಿಟಿ ಹೊಂದಿದ್ದಾರೆ ಎಂದೆಲ್ಲ ಹೇಳಿದ್ದಾರೆ.

ಉಪ್ಪಿ ತಾವು ಮಾಡಿದ ಕೆಲಸದ ಬಗ್ಗೆ ವಿಡಿಯೋದಲ್ಲಿ ಹೇಳಿದ್ದು ಎರಡೂವರೆ ತಿಂಗಳ ಹಿಂದೆ ನಾವು ಇಲ್ಲಿ ಸಸಿಗಳನ್ನು ನೆಟ್ಟಿದನ್ನು ನೀವು ನೋಡಿರುತ್ತೀರಾ. ಈಗ ಅದರ ಫಲ ಸಿಕ್ಕಿದೆ. ಚೆಂಡು ಹೂ, ಸೌತೆಕಾಯಿ, ಬಿಳಿ ಎರಡು ರೀತಿಯ ಬದನೇಕಾಯಿ, ಎಷ್ಟು ಅದ್ಭುತವಾಗಿದೆ ನೋಡಿ ನಾವು ಯಾವುದೇ ಕ್ರಿಮಿನಾಶಕ, ರಸಗೊಬ್ಬರ ಬಳಕೆ ಮಾಡದೇ. ಕೇವಲ ದನದ ಗೊಬ್ಬರ, ನೀರು ಹಾಕಿ ಬೆಳೆದಿದ್ದೇವೆ. ಹುಳು ಬೀಳುವುದು ಅಂತಲ್ಲ ಶೇಕಡ.5 ರಷ್ಟು ಬೀಳುತ್ತವೆ.

ಹುಳುಬಿಳುವುದು ಸಾಮಾನ್ಯ ನಮ್ಮ ಜೊತೆ ಅವೂ ಬದುಕಬೇಕಲ್ಲವೇ, ನಮ್ಮೊಂದಿಗೆ ಹುಳು ಚಿಟ್ಟೆಗಳು ಸಹ ಇರಬೇಕು. ಕ್ರಿಮಿ ನಾಶಕಗಳನ್ನು ಹೊಡೆದು ಭೂಮಿ ಹಾಳಾಗುವುದರ ಜೊತೆಗೆ, ಕೇವಲ ಶೇ.10ರಷ್ಟು ಇಳುವರಿ ಹೆಚ್ಚು ಬರುತ್ತದೆಂದು ತಪ್ಪು ಕೆಲಸ ಮಾಡುತ್ತೇವೆ. ಇದಾವುದನ್ನು ಬಳಸದೆ ಬೆಳೆದು ತೋರಿಸಬೇಕೆಂದೇ ಈ ಕೃಷಿ ಮಾಡಿದೆ. ಇಗೆ ಮಾಡಿದರೆ ಬೆಳೆದ ತರಕಾರಿಗಳು ನಮ್ಮ ಆರೋಗ್ಯಕ್ಕೂ ಒಳ್ಳೆಯದು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರು ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…
ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ…
ಹುಳುಕು ಹಲ್ಲಿನ ಸಮಸ್ಯೆ ದೊಡ್ಡೋರಿಂದ ಚಿಕ್ಕವರವರೆಗೆ ಇದ್ದೆ ಇರುತ್ತದೆ ಈ ಸಮಸ್ಯೆಗೆ ಹೆಚ್ಚು ತಲೆ ಕೆಡಿಸಿಕೊಳ್ಳುವ ಅಗತ್ಯವಿಲ್ಲ ಮನೆಯಲ್ಲಿಯೇ ಇದೆ ಮನೆಮದ್ದು ಇದನ್ನು ಹೇಗೆ ಬಳಸಿ ಇದರ ಅನುಕೂಲತೆಯನ್ನು ಪಡೆದುಕೊಳ್ಳಬಹುದು ಅನ್ನೋದನ್ನ ಇಲ್ಲಿ ನೋಡಿ. ಇತ್ತೀಚಿಗೆ ಮಕ್ಕಳು ಹೆಚ್ಚು ಸಿಹಿ ತಿನ್ನೋದು ಅಥವಾ ಚಾಕೊಲೇಟ್ ತಿನ್ನುವುದು ಅಭ್ಯಾಸವಾಗಿದೆ. ಅದನ್ನು ತಿನ್ನುವುದು ಹೆಚ್ಚಾದಂತೆ ಹಲ್ಲುಗಳು ಕೂಡ ಹುಳುಕು ಆಗುತ್ತವೆ. ಆದ್ದರಿಂದ ಕೆಲಸಂದರ್ಭದಲ್ಲಿ ನಾವು ಹಲ್ಲನ್ನೇ ತೆಗೆಸಿ ಬಿಡುತ್ತೇವೆ. ಆದ್ದರಿಂದ ಅದಕ್ಕಿಂತ ನಿಮ್ಮ ಮನೆಯಲ್ಲಿ ಇವೆ ಈ ಸಮಸ್ಯೆಗೆ ಮದ್ದು….
ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್ ಪೊಸಿಷನಿಂಗ್ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.
ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ ರೆಡ್ಡಿ ಅವರು ತಮ್ಮ ಕುಟುಂಬದೊಡನೆ ತೆರೆಳಿದ್ದರು. ಈ ವೇಳೆ ಪತ್ನಿ ಜೊತೆಗೆ ಮಾವನವರ ತೋಟಕ್ಕೆ ಭೇಟಿ ನೀಡಿದ್ದರು. ಆಗ ಅಲ್ಲಿದ್ದ ಮಾವಿನ ಮರವನ್ನು ಹತ್ತಿ ಪತ್ನಿಗಾಗಿ ಮಾವಿನ ಕಾಯಿಯನ್ನು ಕಿತ್ತುಕೊಟ್ಟಿದ್ದಾರೆ. ಜೊತೆಗೆ ತಮ್ಮ…
ಈಗ ಕರ್ನಾಟಕ ಸೇರಿದಂತೆ ಭಾರತದ ಮೂಲೆ ಮೂಲೆಯಲ್ಲೂ ಕೆಜಿಎಫ್ ಸಿನಿಮಾದ್ದೇ ಸೌಂಡ್. ಇದೀಗ ಮುಂಬೈನಲ್ಲೂ ರಾಕಿ ಭಾಯ್ ಹವಾ ಶುರುವಾಗಿದೆ. ಕೆಜಿಎಫ್ ಹಿಂದಿ ಅವತರಣಿಕೆ ಸಿನಿಮಾ ಮಹಾರಾಷ್ಟ್ರ ಸೇರಿದಂತೆ ಉತ್ತರ ಭಾರತದ ಹಲವಾರು ಚಿತ್ರಮಂದಿರಗಳಲ್ಲಿ ಇದೇ ತಿಂಗಳು 21 ರಂದು ರಿಲೀಸ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಸದ್ಯ ಹಿಂದಿ ಪ್ರಮೋಷನ್ ಕೂಡ ಭರದಿಂದ ಸಾಗುತ್ತಿದ್ದು, ಮುಂಬೈನ ಪ್ರಮುಖ ಸ್ಥಳಗಳಲ್ಲಿ ಯಶ್, ಪೋಸ್ಟರ್ಸ್ ಗಳು ರಾರಾಜಿಸುತ್ತಿವೆ. ಕನ್ನಡದಲ್ಲಿ ಜೋಕೆ ನಾನು ಬಳ್ಳಿಯ ಮಿಂಚು ಹಾಡನ್ನು ಕೆಜಿಎಫ್ ಚಿತ್ರಕ್ಕಾಗಿ ರಿಕ್ರಿಯೇಟ್…