News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಯಾವುದೇ ರಸಗೊಬ್ಬರ ಬಳಕೆ ಮಾಡದೇ. ಅತೀ ಕಡಿಮೆ ಬೆಲೆಯಲ್ಲಿ, ಬೆಳೆಯನ್ನ ತೆಗೆದ ನಟ ಉಪೇಂದ್ರ.

181

ಹಲವಾರು ನಟ ನಟಿಯರು ಲಾಕ್ ಡೌನ್ ಸಮಯದಲ್ಲಿ ತಮ್ಮ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದರು. ಆದರೆ ನಟ ಉಪೇಂದ್ರ ಅವರು ರೈತನಂತೆ ಭೂಮಿಗಿಳಿದು ಕೃಷಿ ಮಾಡುವುದರಲ್ಲಿ ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಕೇವಲ ಎರಡೂವರೆ ತಿಂಗಳಲ್ಲಿ ಬೆಳೆಯನ್ನೂ ತೆಗೆದಿದ್ದಾರೆ. ಹೌದು ಉಪೇಂದ್ರ ಅವರು ತಮ್ಮ ಹೊಲದಲ್ಲಿ ಹೂವು, ತರಕಾರಿ ಬೆಳೆದಿದ್ದಾರೆ. ಈ ಖುಷಿಯಲ್ಲಿ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಅತೀ ಕಡಿಮೆ ಬೆಲೆಯಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ ಎಂದು ಸಾಲುಗಳನ್ನು ಬರೆದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಅಭಿಮಾನಿಗಳು ಉಪ್ಪಿ ಬಾಸ್ ಹೇಳಿದ್ದನು ಪ್ರ್ಯಾಕ್ಟಿಕಲಿ ತೋರಿಸುತ್ತಾರೆ ಎಂದು ಕಾಮೆಂಟ್ ಮಾಡಿದ್ದಾರೆ. ಅಲ್ಲದೆ ಮತ್ತೂಬ್ಬರು ಕೇವಲ ನಟನೆ ನಿರ್ದೇಶನ ಮಾತ್ರವಲ್ಲ ಎಲ್ಲದರಲ್ಲೂ ಕೂಡ ಕ್ರಿಯೇಟಿವಿಟಿ ಹೊಂದಿದ್ದಾರೆ ಎಂದೆಲ್ಲ ಹೇಳಿದ್ದಾರೆ.

ಉಪ್ಪಿ ತಾವು ಮಾಡಿದ ಕೆಲಸದ ಬಗ್ಗೆ ವಿಡಿಯೋದಲ್ಲಿ ಹೇಳಿದ್ದು ಎರಡೂವರೆ ತಿಂಗಳ ಹಿಂದೆ ನಾವು ಇಲ್ಲಿ ಸಸಿಗಳನ್ನು ನೆಟ್ಟಿದನ್ನು ನೀವು ನೋಡಿರುತ್ತೀರಾ. ಈಗ ಅದರ ಫಲ ಸಿಕ್ಕಿದೆ. ಚೆಂಡು ಹೂ, ಸೌತೆಕಾಯಿ, ಬಿಳಿ ಎರಡು ರೀತಿಯ ಬದನೇಕಾಯಿ, ಎಷ್ಟು ಅದ್ಭುತವಾಗಿದೆ ನೋಡಿ ನಾವು ಯಾವುದೇ ಕ್ರಿಮಿನಾಶಕ, ರಸಗೊಬ್ಬರ ಬಳಕೆ ಮಾಡದೇ. ಕೇವಲ ದನದ ಗೊಬ್ಬರ, ನೀರು ಹಾಕಿ ಬೆಳೆದಿದ್ದೇವೆ. ಹುಳು ಬೀಳುವುದು ಅಂತಲ್ಲ ಶೇಕಡ.5 ರಷ್ಟು ಬೀಳುತ್ತವೆ.

ಹುಳುಬಿಳುವುದು ಸಾಮಾನ್ಯ ನಮ್ಮ ಜೊತೆ ಅವೂ ಬದುಕಬೇಕಲ್ಲವೇ, ನಮ್ಮೊಂದಿಗೆ ಹುಳು ಚಿಟ್ಟೆಗಳು ಸಹ ಇರಬೇಕು. ಕ್ರಿಮಿ ನಾಶಕಗಳನ್ನು ಹೊಡೆದು ಭೂಮಿ ಹಾಳಾಗುವುದರ ಜೊತೆಗೆ, ಕೇವಲ ಶೇ.10ರಷ್ಟು ಇಳುವರಿ ಹೆಚ್ಚು ಬರುತ್ತದೆಂದು ತಪ್ಪು ಕೆಲಸ ಮಾಡುತ್ತೇವೆ. ಇದಾವುದನ್ನು ಬಳಸದೆ ಬೆಳೆದು ತೋರಿಸಬೇಕೆಂದೇ ಈ ಕೃಷಿ ಮಾಡಿದೆ. ಇಗೆ ಮಾಡಿದರೆ ಬೆಳೆದ ತರಕಾರಿಗಳು ನಮ್ಮ ಆರೋಗ್ಯಕ್ಕೂ ಒಳ್ಳೆಯದು ಎಂದು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಕೂದಲು ತುಂಬಾನೆ ಬಿಳಿಯಾಗಿದೆ ಎಂದು ನಿಮ್ಗೆ ಅನಿಸುತ್ತಿದೆಯಾ..?ಏನು ಮಾಡಬೇಕು ಗೊತ್ತಾ ..?ತಿಳಿಯಲು ಈ ಲೇಖನ ಓದಿ..

    ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.

  • ಸುದ್ದಿ

    ಕಬ್ಬು ಬೆಳೆಗಾರರಿಗೊಂದು ‘ಸಿಹಿ ಸುದ್ದಿ’…ಇದನೊಮ್ಮೆ ಓದಿ

    ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…

  • ಜೀವನಶೈಲಿ

    ದಯವಿಟ್ಟು ಕಡಿಮೆ ಬೆಲೆಯ “ಕಾಸ್ಮೆಟಿಕ್ಸ್”ಗಳನ್ನು ಬಳಸುವ ಮುನ್ನ ಹುಷಾರಾಗಿರಿ!ತಿಳಿಯಲು ಈ ಲೇಖನಿ ಓದಿ, ಮರೆಯದೇ ಶೇರ್ ಮಾಡಿ…

    ಉತ್ತಮ ತ್ವಚೆ ಹೊಂದುವುದು ಪ್ರತಿಯೊಬ್ಬ ಯುವತಿಯರ ಮತ್ತು ಹೆಂಗಳೆಯರ ಆಸೆಯಾಗಿರುತ್ತದೆ. ಇದರಲ್ಲಿ ಯುವಕರು ಸಹ ಹಿಂದೆ ಬಿದ್ದಿಲ್ಲ. ಇದಕ್ಕಾಗಿ ಬಳಸುವ ಸೌಂದರ್ಯ ವರ್ಧಕಗಳು 100 ರೂಪಾಯಿಯಿಂದ ಸಾವಿರಾರು ರೂಪಾಯಿಗಳವರೆಗೂ ಇರುತ್ತದೆ

  • ಜ್ಯೋತಿಷ್ಯ

    ಶಿವರಾತ್ರಿಯ ಈ ಸುದಿನದಂದು ಶಿವನ ಕೃಪೆಯಿಂದ ನಿಮ್ಮ ರಾಶಿಗಳ ಶುಭಫಲ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಮಾರ್ಚ್, 2019) ಬಿಡುವಿಲ್ಲದ ಕೆಲಸಗಳ ಹೊರತಾಗಿಯೂ ನೀವು ಆಯಾಸವನ್ನು ನಿಭಾಯಿಸಲು ಶಕ್ತರಾಗಿರುತ್ತೀರಿ. ನೀವು ಇತರರ ಮಾತುಗಳನ್ನು…

  • ಸುದ್ದಿ

    ರಾಹುಲ್ ಗಾಂಧಿ ಇನ್ನೂ ಮಗು ಎಂದ ಮಮತಾ ಬ್ಯಾನರ್ಜಿ.!ಏಕೆ ಗೊತ್ತಾ?

    ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿಗೆ ಮಗು ಎಂದಿದ್ದಾರೆ.ತಮ್ಮ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ ಮಾಡಿದ್ದ ಆರೋಪವನ್ನು ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ. ಕನಿಷ್ಠ ಆದಾಯ ಯೋಜನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಏನು ಅಂದುಕೊಂಡಿದ್ದರೋ ಅದನ್ನು ಹೇಳಿದ್ದಾರೆ. ಕನಿಷ್ಠ ಆದಾಯ ತೆರಿಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನೂ ಅವ್ರು ಮಗು. ಅವ್ರ…

  • ಸುದ್ದಿ

    ಭಾರತದೊಂದಿಗೆ ಪಾಕ್ ವ್ಯಾಪಾರ ಬಂದ್…..!

    ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…