ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವಾರು ನಟ ನಟಿಯರು ಲಾಕ್ ಡೌನ್ ಸಮಯದಲ್ಲಿ ತಮ್ಮ ತಮ್ಮ ಕೆಲಸಗಳಲ್ಲಿ ಬ್ಯುಸಿಯಾಗಿದ್ದರು. ಆದರೆ ನಟ ಉಪೇಂದ್ರ ಅವರು ರೈತನಂತೆ ಭೂಮಿಗಿಳಿದು ಕೃಷಿ ಮಾಡುವುದರಲ್ಲಿ ತಮ್ಮ ಸಮಯವನ್ನು ಸದುಪಯೋಗ ಪಡಿಸಿಕೊಂಡಿದ್ದಾರೆ. ಕೇವಲ ಎರಡೂವರೆ ತಿಂಗಳಲ್ಲಿ ಬೆಳೆಯನ್ನೂ ತೆಗೆದಿದ್ದಾರೆ. ಹೌದು ಉಪೇಂದ್ರ ಅವರು ತಮ್ಮ ಹೊಲದಲ್ಲಿ ಹೂವು, ತರಕಾರಿ ಬೆಳೆದಿದ್ದಾರೆ. ಈ ಖುಷಿಯಲ್ಲಿ ಒಂದು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಅತೀ ಕಡಿಮೆ ಬೆಲೆಯಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ ಎಂದು ಸಾಲುಗಳನ್ನು ಬರೆದು ವಿಡಿಯೋ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಅಭಿಮಾನಿಗಳು ಉಪ್ಪಿ ಬಾಸ್ ಹೇಳಿದ್ದನು ಪ್ರ್ಯಾಕ್ಟಿಕಲಿ ತೋರಿಸುತ್ತಾರೆ ಎಂದು ಕಾಮೆಂಟ್ ಮಾಡಿದ್ದಾರೆ. ಅಲ್ಲದೆ ಮತ್ತೂಬ್ಬರು ಕೇವಲ ನಟನೆ ನಿರ್ದೇಶನ ಮಾತ್ರವಲ್ಲ ಎಲ್ಲದರಲ್ಲೂ ಕೂಡ ಕ್ರಿಯೇಟಿವಿಟಿ ಹೊಂದಿದ್ದಾರೆ ಎಂದೆಲ್ಲ ಹೇಳಿದ್ದಾರೆ.

ಉಪ್ಪಿ ತಾವು ಮಾಡಿದ ಕೆಲಸದ ಬಗ್ಗೆ ವಿಡಿಯೋದಲ್ಲಿ ಹೇಳಿದ್ದು ಎರಡೂವರೆ ತಿಂಗಳ ಹಿಂದೆ ನಾವು ಇಲ್ಲಿ ಸಸಿಗಳನ್ನು ನೆಟ್ಟಿದನ್ನು ನೀವು ನೋಡಿರುತ್ತೀರಾ. ಈಗ ಅದರ ಫಲ ಸಿಕ್ಕಿದೆ. ಚೆಂಡು ಹೂ, ಸೌತೆಕಾಯಿ, ಬಿಳಿ ಎರಡು ರೀತಿಯ ಬದನೇಕಾಯಿ, ಎಷ್ಟು ಅದ್ಭುತವಾಗಿದೆ ನೋಡಿ ನಾವು ಯಾವುದೇ ಕ್ರಿಮಿನಾಶಕ, ರಸಗೊಬ್ಬರ ಬಳಕೆ ಮಾಡದೇ. ಕೇವಲ ದನದ ಗೊಬ್ಬರ, ನೀರು ಹಾಕಿ ಬೆಳೆದಿದ್ದೇವೆ. ಹುಳು ಬೀಳುವುದು ಅಂತಲ್ಲ ಶೇಕಡ.5 ರಷ್ಟು ಬೀಳುತ್ತವೆ.

ಹುಳುಬಿಳುವುದು ಸಾಮಾನ್ಯ ನಮ್ಮ ಜೊತೆ ಅವೂ ಬದುಕಬೇಕಲ್ಲವೇ, ನಮ್ಮೊಂದಿಗೆ ಹುಳು ಚಿಟ್ಟೆಗಳು ಸಹ ಇರಬೇಕು. ಕ್ರಿಮಿ ನಾಶಕಗಳನ್ನು ಹೊಡೆದು ಭೂಮಿ ಹಾಳಾಗುವುದರ ಜೊತೆಗೆ, ಕೇವಲ ಶೇ.10ರಷ್ಟು ಇಳುವರಿ ಹೆಚ್ಚು ಬರುತ್ತದೆಂದು ತಪ್ಪು ಕೆಲಸ ಮಾಡುತ್ತೇವೆ. ಇದಾವುದನ್ನು ಬಳಸದೆ ಬೆಳೆದು ತೋರಿಸಬೇಕೆಂದೇ ಈ ಕೃಷಿ ಮಾಡಿದೆ. ಇಗೆ ಮಾಡಿದರೆ ಬೆಳೆದ ತರಕಾರಿಗಳು ನಮ್ಮ ಆರೋಗ್ಯಕ್ಕೂ ಒಳ್ಳೆಯದು ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ. ಅವರು ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಕಚೇರಿಯಲ್ಲಿ ಸಿಡಬ್ಲೂಸಿ ಸಭೆ ಹಿನ್ನೆಲೆಯಲ್ಲಿ ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಸರ್ಕಾರ ಸ್ಥಿರವಾಗಿರಲಿದೆ ಯಾವುದೇ ತೊಂದರೆ ಇಲ್ಲ. ಕುಮಾರಸ್ವಾಮಿ ರಾಜೀನಾಮೆ ನೀಡುವುದಿಲ್ಲ ಎಂದು ಅವರು ಸಿಎಂ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ವದಂತಿಗಳಿಗೆ ಫುಲ್ ಸ್ಟಾಪ್ ಹಾಕಿದ್ದಾರೆ. ಸಭೆಯಲ್ಲಿ ರಾಜ್ಯದ ಸೋಲಿನ ಬಗ್ಗೆ ಚರ್ಚೆ ಮಾಡಲಾಗುವುದು. ಪಾರ್ಟಿ ಫೋರಂನಲ್ಲಿ…
‘ಭಾಯ್ ದೂಜ್’ ಹಬ್ಬದ ಪ್ರಯುಕ್ತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೆಹಲಿ ಮಹಿಳೆಯರಿಗೆ ಉಡುಗೊರೆ ನೀಡಿದ್ದಾರೆ. ಇಂದಿನಿಂದ ದೆಹಲಿಯ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ದೆಹಲಿಯಲ್ಲಿ ಸಂಚರಿಸುವ 55 ಸಾವಿರ ಸರ್ಕಾರಿ ಬಸ್(ಡಿಟಿಸಿ)ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಅವರಿಗೆ ಪಿಂಕ್ ಟಿಕೆಟ್ ನೀಡಲಾಗುತ್ತಿದೆ. ಅದರಲ್ಲಿ ಭಾಯ್ ದೂಜ್ ಪ್ರಯುಕ್ತ ನನ್ನ ಸಹೋದರಿಯರಿಗೆ ಈ ಅಣ್ಣನಿಂದ ಪ್ರೀತಿಯ ಉಡುಗೊರೆ ಎಂದು ಬರೆಯಲಾಗಿದೆ.ಮಹಿಳೆ ಬಸ್ಸಿನಲ್ಲಿ ಪಿಂಕ್ ಟಿಕಟ್ ಹಿಡಿದು ಕುಳಿತಿರುವ ಫೋಟೊವನ್ನು ದೆಹಲಿ ಸಾರಿಗೆ ಸಚಿವ ಕೈಲಾಶ್…
Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ನಗರದಲ್ಲಿ ಗುರುವಾರ ಮತ್ತು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತದಿಂದ ಚಂಡಮಾರುತ ಎದ್ದಿದ್ದು ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡು ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಸ್ತುತ ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ಗಜ ಚಂಡಮಾರುತ ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯಲ್ಲೂ ಭಾರಿ ಮಳೆ ಆತಂಕ ಸೃಷ್ಟಿ ಮಾಡಿದೆ. ತುಮಕೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲಿ…
ವಿಶ್ವದ ಅತ್ಯಂತ ದೊಡ್ಡ ಕಂಪನಿ ಆಪಲ್ ನ ಸಿಇಒ ಟಿಮ್ ಕುಕ್ 23,700 ಷೇರುಗಳನ್ನು ದಾನ ಮಾಡಿದ್ದಾರೆ. ಕಂಪನಿ ಈ ಬಗ್ಗೆ ಮಾಹಿತಿ ನೀಡಿದೆ. ದಾನ ಮಾಡಿದ ಷೇರಿನ ಮೌಲ್ಯ 36 ಕೋಟಿ ರೂಪಾಯಿ ಎನ್ನಲಾಗಿದೆ. ಯಾರಿಗೆ ದಾನ ಮಾಡಲಾಗಿದೆ ಎಂಬುದನ್ನು ಕಂಪನಿ ಬಹಿರಂಗಪಡಿಸಿಲ್ಲ. ಹಿಂದಿನ ವರ್ಷ ಇಷ್ಟೇ ಷೇರನ್ನು ಕುಕ್, ಚಾರಿಟಿ ಟ್ರಸ್ಟ್ ಒಂದಕ್ಕೆ ದಾನ ಮಾಡಿದ್ದರು. ಆಪಲ್ ಪ್ರಕಾರ, ಕುಕ್ ಬಳಿ 854,849 ಷೇರುಗಳಿವೆ. ಇದ್ರ ಬೆಲೆ 17.6 ಕೋಟಿ ಡಾಲರ್ ಅಂದ್ರೆ ಸುಮಾರು…
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.