ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ.

ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ.

ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ ಸಡಿಲ ಅಥವಾ ಬಿಗಿ ಎನಿಸಿದ್ರೆ ಯಾವುದೇ ಕಾರಣಕ್ಕೂ ಎಟಿಎಂನಲ್ಲಿ ಹಣ ಡ್ರಾ ಮಾಡಬೇಡಿ.
ಕಾರ್ಡ್ ಸ್ಲಾಟ್ ನಲ್ಲಿ ಉರಿಯುವ ಲೈಟ್ ಬಗ್ಗೆ ಹೆಚ್ಚು ಗಮನ ನೀಡಿ. ಲೈಟ್ ಹಸಿರು ಬಣ್ಣದಲ್ಲಿದ್ದರೆ ಎಟಿಎಂ ಸುರಕ್ಷಿತವಾಗಿದೆ ಎಂದರ್ಥ. ಕೆಂಪು ಅಥವಾ ಯಾವುದೇ ಲೈಟ್ ಬರ್ತಾ ಇಲ್ಲವೆಂದ್ರೆ ಎಟಿಎಂ ಸುರಕ್ಷಿತವಾಗಿಲ್ಲ ಎಂದರ್ಥ.

ನಿಮ್ಮ ಎಟಿಎಂ ಕಾರ್ಡ್ ಬಳಸಲು ಹ್ಯಾಕರ್ಸ್ ಗೆ ಎಟಿಎಂ ಕಾರ್ಡ್ ನಂಬರ್ ಜೊತೆ ಪಾಸ್ವರ್ಡ್ ಬೇಕು. ಎಟಿಎಂ ಕಾರ್ಡ್ ನಂಬರ್ ಹ್ಯಾಕರ್ಸ್ ಯಾವುದೇ ರೂಪದಲ್ಲಿಯಾದ್ರೂ ಪಡೆಯುತ್ತಾರೆ. ಆದ್ರೆ ಪಾಸ್ವರ್ಡ್ ಪಡೆಯೋದು ಕಷ್ಟ. ಎಟಿಎಂನಲ್ಲಿ ಹಣ ಡ್ರಾ ಮಾಡುವ ವೇಳೆ ಪಿನ್ ಹಾಕುವಾಗ ಇನ್ನೊಂದು ಕೈನಲ್ಲಿ ನಂಬರ್ ಮುಚ್ಚಿಟ್ಟುಕೊಳ್ಳಿ. ಸಿಸಿ ಟಿವಿಯಲ್ಲಿ ನಿಮ್ಮ ಪಾಸ್ವರ್ಡ್ ದಾಖಲಾಗದಂತೆ ನೋಡಿಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2013 ಡಿಸೆಂಬರ್ 2 ರಂದು ಕಲರ್ಸ ಕನ್ನಡ ವಾಹಿನಿಯಲ್ಲಿ ತನ್ನ ಮೊದಲ ಎಪಿಸೋಡ್ ಆರಂಭಿಸಿದ ‘ಅಗ್ನಿಸಾಕ್ಷಿ’ ಪ್ರತಿರಾತ್ರಿ 8 ಗಂಟೆ ಆಗುತ್ತಿದ್ದಂತೆ ಮಹಿಳೆಯರು ಎಲ್ಲಾ ಕೆಲಸ ಮುಗಿಸಿ ಅಥವಾ ಇರುವ ಕೆಲಸ ಎಲ್ಲಾ ಬಿಟ್ಟು ‘ಅಗ್ನಿಸಾಕ್ಷಿ’ ಧಾರಾವಾಹಿ ನೋಡಲು ಕುಳಿತುಬಿಡುತ್ತಿದ್ದರು. ಆದರೆ ಇದೀಗ ಆ ಧಾರಾವಾಹಿ ಅಭಿಮಾನಿಗಳಿಗೆ ಏನೋ ಕಳೆದುಕೊಂಡಂತಾಗಿದೆ ಏಕೆಂದರೆ ಧಾರಾವಾಹಿ 6 ವರ್ಷಗಳ ಸುಧೀರ್ಘ ಪಯಣವನ್ನು ನಿಲ್ಲಿಸಿದೆ. ಅಂತೆಯೇ ಜನವರಿ 3 2020 ರಂದು ಕೊನೆಯ ಎಪಿಸೋಡ್ ಪ್ರಸಾರವಾಗಿದೆ. ಅರ್ಕ ಮೀಡಿಯಾ ಹೌಸ್ ನಿರ್ಮಾಣದ…
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ. ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು…
ನಿನ್ನೆ ತಾನೇ ಚಂದನ್ ಶೆಟ್ಟಿ ಅವರು ತನ್ನ ಬಹುದಿನಗಳ ಪ್ರೇಯಸಿ ನಿವೇಧಿತಾ ಗೌಡ ಅವರನ್ನ ಗುರು ಹಿರಿಯರ ಸಮ್ಮುಖದಲ್ಲಿ ಮೈಸೂರಿನಲ್ಲಿ ಮದುವೆಯಾಗಿದ್ದು ನಿಮಗೆಲ್ಲ ಗೊತ್ತೇ. ಬಿಗ್ ಬಾಸ್ ನಲ್ಲಿ ಆರಂಭ ಆದ ಇವರಿಬ್ಬರ ಪ್ರೀತಿಗೆ ನಿನ್ನೆ ಒಂದು ಅರ್ಥ ಬಂತು ಹೇಳಿದರೆ ತಪ್ಪಾಗಲ್ಲ, ಹೌದು ಯುವದಸರ ವೇದಿಕೆಯ ಮೇಲೆ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಂದನ್ ಶೆಟ್ಟಿ ಅವರು ನಿವೇಧಿತಾ ಗೌಡ ಅವರಿಗೆ ಪ್ರೊಪೋಸ್ ಮಾಡಿ ಕೈಗೆ ರಿಂಗ್ ತೊಡಿಸಿದ್ದರು. ಇನ್ನು ಯುವದಸರ ವೇಧಿಕೆಯ ಮೇಲೆ ಕೊಟ್ಟ ಮಾತಿನಂತೆ…
ಬೆಳಗಾವಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರವಾಹ ಪರಿಹಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ.ಮನೆ ಹಾನಿಗೊಳಗಾದ ಸಂತ್ರಸ್ಥರಿಗೆ 5 ಲಕ್ಷ ರೂ. ನೀಡಲಿದ್ದು, ಮೊದಲ ಕಂತಿನಲ್ಲಿ ಪಡಿತರ ಚೀಟಿ ಹೊಂದಿದವರಿಗೆ 1 ಲಕ್ಷ ರೂ. ನೀಡಲಾಗ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದೇ ಮನೆಯಲ್ಲಿ ಇಬ್ಬರು ಮೂವರು ಅಣ್ಣತಮ್ಮಂದಿರು ಇದ್ದ ಸಂದರ್ಭದಲ್ಲಿ ಪಡಿತರ ಚೀಟಿ ಹೊಂದಿದವರಿಗೆ ಮಾತ್ರ ಪರಿಹಾರ ಧನ ನೀಡಲಾಗುತ್ತಿದೆ. ಒಂದು ಮನೆ ನಿರ್ಮಾಣಕ್ಕೆ ಮಾತ್ರ ಪರಿಹಾರ ನೀಡಲಾಗುವುದು ಎಂದು ಹೇಳಲಾಗಿದ್ದು, ಇದಕ್ಕೆ ಸಿಎಂ…
ನಿಂಬೆ ಹಣ್ಣಿನ ರಸಕ್ಕೆ ಬಿಸಿ ನೀರು ಸೇರಿಸಿ ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುವುದಿಲ್ಲ. ಇದು ನಮ್ಮ ದೇಹದಲ್ಲಿರುವ ವಿಷಯುಕ್ತ ಪದಾರ್ಥವನ್ನು ಹೊರಹಾಕುತ್ತದೆ. ಈ ನಿಂಬೆ ನೀರಿಗೆ ಒಂದು ಚಿಟಕಿ ಅರಿಶಿನ ಬೆರೆಸಿ ಕುಡಿಯುವುದರಿಂದ ದುಪ್ಪಟ್ಟು ಲಾಭವಾಗುತ್ತದೆ. ನಿಂಬೆ ಹಣ್ಣಿನಲ್ಲಿ ಸಿಟ್ರಿಕ್ ಆಮ್ಲವಿದ್ದರೆ ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿರುತ್ತದೆ. ಇವೆರಡೂ ನಮ್ಮ ದೇಹ ಸೇರುವುದರಿಂದ ಸಾಕಷ್ಟು ಲಾಭವಾಗುತ್ತದೆ. 1.ನಿಂಬೆ ರಸಕ್ಕೆ ಅರಿಶಿನ ಬೆರೆಸಿ ಕುಡಿಯುವುದರಿಂದ ಕಿಡ್ನಿ ಹಾಗೂ ಲಿವರ್ ಸಮಸ್ಯೆ ಕಡಿಮೆಯಾಗುತ್ತದೆ. 2.ಹೃದಯ ಸಂಬಂಧಿ ಖಾಯಿಲೆಗೆ ಇದು ಹೇಳಿ ಮಾಡಿಸಿದ…
ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್ಗಳಿಂದ ಸೋಲಿಸಿತು. ಕ್ರಿಕೆಟ್ನಲ್ಲಿನ ಪವಾಡಗಳ ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್ನಲ್ಲಿ ಹೇಗೆ…