ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ.

ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ.

ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ ಸಡಿಲ ಅಥವಾ ಬಿಗಿ ಎನಿಸಿದ್ರೆ ಯಾವುದೇ ಕಾರಣಕ್ಕೂ ಎಟಿಎಂನಲ್ಲಿ ಹಣ ಡ್ರಾ ಮಾಡಬೇಡಿ.
ಕಾರ್ಡ್ ಸ್ಲಾಟ್ ನಲ್ಲಿ ಉರಿಯುವ ಲೈಟ್ ಬಗ್ಗೆ ಹೆಚ್ಚು ಗಮನ ನೀಡಿ. ಲೈಟ್ ಹಸಿರು ಬಣ್ಣದಲ್ಲಿದ್ದರೆ ಎಟಿಎಂ ಸುರಕ್ಷಿತವಾಗಿದೆ ಎಂದರ್ಥ. ಕೆಂಪು ಅಥವಾ ಯಾವುದೇ ಲೈಟ್ ಬರ್ತಾ ಇಲ್ಲವೆಂದ್ರೆ ಎಟಿಎಂ ಸುರಕ್ಷಿತವಾಗಿಲ್ಲ ಎಂದರ್ಥ.

ನಿಮ್ಮ ಎಟಿಎಂ ಕಾರ್ಡ್ ಬಳಸಲು ಹ್ಯಾಕರ್ಸ್ ಗೆ ಎಟಿಎಂ ಕಾರ್ಡ್ ನಂಬರ್ ಜೊತೆ ಪಾಸ್ವರ್ಡ್ ಬೇಕು. ಎಟಿಎಂ ಕಾರ್ಡ್ ನಂಬರ್ ಹ್ಯಾಕರ್ಸ್ ಯಾವುದೇ ರೂಪದಲ್ಲಿಯಾದ್ರೂ ಪಡೆಯುತ್ತಾರೆ. ಆದ್ರೆ ಪಾಸ್ವರ್ಡ್ ಪಡೆಯೋದು ಕಷ್ಟ. ಎಟಿಎಂನಲ್ಲಿ ಹಣ ಡ್ರಾ ಮಾಡುವ ವೇಳೆ ಪಿನ್ ಹಾಕುವಾಗ ಇನ್ನೊಂದು ಕೈನಲ್ಲಿ ನಂಬರ್ ಮುಚ್ಚಿಟ್ಟುಕೊಳ್ಳಿ. ಸಿಸಿ ಟಿವಿಯಲ್ಲಿ ನಿಮ್ಮ ಪಾಸ್ವರ್ಡ್ ದಾಖಲಾಗದಂತೆ ನೋಡಿಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಜಿಎಫ್ ಪರಭಾಷೆಗಳಿಗೆ ಡಬ್ ಆಗಿ ಧೂಳು ಎಬ್ಬಿಸಿದ ಬೆನ್ನಲ್ಲೇ ಇತ್ತ ಬೇರೆ ಭಾಷೆಯ ಚಲನ ಚಿತ್ರಗಳು ಸಹ ಡಬ್ ಆಗಿ ಬಿಡುಗಡೆಯಾಗಲು ಸಿದ್ಧವಾಗಿ ನಿಂತಿವೆ. ಇಷ್ಟು ದಿನ ಬೇರೆ ಭಾಷೆಯ ಚಲನ ಚಿತ್ರಗಳು ಕನ್ನಡ ಭಾಷೆಗೆ ಡಬ್ ಆಗಲು ಭಾರಿ ವಿರೋಧ ವಿತ್ತು. ಡಬ್ ವಿಷಯವನ್ನು ಮಾತನಾಡುವಂತೂ ಇರಲಿಲ್ಲ. ಅದರಲ್ಲೂ ಕನ್ನಡ ಚಲನಚಿತ್ರ ಮಂಡಲಿಯಂತೂ ಇದನ್ನು ತೀವ್ರವಾಗಿ ವಿರೋಧಿಸಿತ್ತು. ಕಾರಣ ಕನ್ನಡ ಚಲನಚಿತ್ರ ರಂಗವು ಮೊದಲೇ ಮಾರ್ಕೆಟಿಂಗ್ ವಿಚಾರದಲ್ಲಿ ಹಿಂದೆ ಇರುವುದರಿಂದ ಪರಭಾಷಾ ಚಿತ್ರಗಳು ಡಬ್ ಆದರೆ…
ಸ್ಟಾರ್ ನಟರಿಬ್ಬರ ಅಭಿಮಾನಿಗಳಿಗೆ ಥ್ರಿಲ್ ನೀಡಲಿದೆ ಈ ಸುದ್ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಒಂದೇ ಚಿತ್ರದಲ್ಲಿ ಅಭಿನಯಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗತೊಡಗಿದೆ. ‘ನಟಸಾರ್ವಭೌಮ’ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಫೇಸ್ ಬುಕ್ ಲೈವ್ ಗೆ ಬಂದಿದ್ದರು. ಅಪ್ಪು ಫೇಸ್ಬುಕ್ ಲೈವ್ಗೆ ಬಂದಿದ್ದ ವೇಳೆ ಸ್ಟಾರ್ ನಟರುಗಳ ಅಭಿಮಾನಿಗಳು ಮಲ್ಟಿಸ್ಟಾರ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಪುನೀತ್ ರಾಜ್ಕುಮಾರ್ ಅವರು ಒಂದು ಒಳ್ಳೆಯ ಕಥೆ…
ನಟ ಚಿರಂಜೀವಿ ಸರ್ಜಾ ಅವರ ಹಠಾತ್ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಹೊಸ ಆರ್ಥಿಕ…
ಜಿಲ್ಲೆಯಲ್ಲಿ ಈಗಾಗಲೇ 2020ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿ.ಪಿ.ಎಸ್. ಆಧಾರಿತ ಮೊಬೈಲ್ ಆ್ಯಪ್ ಬಳಸಿ ಬೆಳೆಗಳ ವಿವರಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಹೀಗೆ ಅಪ್ಲೋಡ್ ಮಾಡಿದ ಬೆಳೆ ಸಮೀಕ್ಷೆಯ ವಿವರ ರೈತರು ಪಡೆಯಲು ಕೃಷಿ ಇಲಾಖೆ ಬೆಳೆ ದರ್ಶಕ್-2020 ಆಪ್ ಬಿಡುಗಡೆ ಮಾಡಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಬಾನ ಎಂ.ಶೇಖ್ ಅವರು ತಿಳಿಸಿದ್ದಾರೆ. ಬೆಳೆ ದರ್ಶಕ್-2020 ಹೆಸರಿನ ಈ ಆಪ್ ಮೂಲಕ ರೈತರು ಅಪ್ಲೋಡ್ ಆಗಿರುವ ತಮ್ಮ ಬೆಳೆಯ ವಿವರ ಮಾಹಿತಿ ಪಡೆಯಬಹುದು. ಅಲ್ಲದೇ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಏಪ್ರಿಲ್, 2019) ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು…