ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ.

ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ.

ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ ಸಡಿಲ ಅಥವಾ ಬಿಗಿ ಎನಿಸಿದ್ರೆ ಯಾವುದೇ ಕಾರಣಕ್ಕೂ ಎಟಿಎಂನಲ್ಲಿ ಹಣ ಡ್ರಾ ಮಾಡಬೇಡಿ.
ಕಾರ್ಡ್ ಸ್ಲಾಟ್ ನಲ್ಲಿ ಉರಿಯುವ ಲೈಟ್ ಬಗ್ಗೆ ಹೆಚ್ಚು ಗಮನ ನೀಡಿ. ಲೈಟ್ ಹಸಿರು ಬಣ್ಣದಲ್ಲಿದ್ದರೆ ಎಟಿಎಂ ಸುರಕ್ಷಿತವಾಗಿದೆ ಎಂದರ್ಥ. ಕೆಂಪು ಅಥವಾ ಯಾವುದೇ ಲೈಟ್ ಬರ್ತಾ ಇಲ್ಲವೆಂದ್ರೆ ಎಟಿಎಂ ಸುರಕ್ಷಿತವಾಗಿಲ್ಲ ಎಂದರ್ಥ.

ನಿಮ್ಮ ಎಟಿಎಂ ಕಾರ್ಡ್ ಬಳಸಲು ಹ್ಯಾಕರ್ಸ್ ಗೆ ಎಟಿಎಂ ಕಾರ್ಡ್ ನಂಬರ್ ಜೊತೆ ಪಾಸ್ವರ್ಡ್ ಬೇಕು. ಎಟಿಎಂ ಕಾರ್ಡ್ ನಂಬರ್ ಹ್ಯಾಕರ್ಸ್ ಯಾವುದೇ ರೂಪದಲ್ಲಿಯಾದ್ರೂ ಪಡೆಯುತ್ತಾರೆ. ಆದ್ರೆ ಪಾಸ್ವರ್ಡ್ ಪಡೆಯೋದು ಕಷ್ಟ. ಎಟಿಎಂನಲ್ಲಿ ಹಣ ಡ್ರಾ ಮಾಡುವ ವೇಳೆ ಪಿನ್ ಹಾಕುವಾಗ ಇನ್ನೊಂದು ಕೈನಲ್ಲಿ ನಂಬರ್ ಮುಚ್ಚಿಟ್ಟುಕೊಳ್ಳಿ. ಸಿಸಿ ಟಿವಿಯಲ್ಲಿ ನಿಮ್ಮ ಪಾಸ್ವರ್ಡ್ ದಾಖಲಾಗದಂತೆ ನೋಡಿಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ, 10/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಗುಜರಾತ್ ಚುನಾವಣಾ ಪ್ರಚಾರದ ಕಾರ್ಯಕ್ರಮದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ವಿಶೇಷ ಪ್ರಸಂಗ ನಡೆದಿದೆ.
ನಾವು ದಿನ ನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಈಗ ಗಗನಕ್ಕೇರಿದೆ.ಆದರೆ,1595 ರಲ್ಲಿ ಅವುಗಳ ಬೆಲೆ ಎಷ್ಟಿತ್ತೆಂದು ಹೇಳಿದರೆ ನಿಮಗೆ ಅಚ್ಚರಿಯಾಗುತ್ತದೆ.ಈಗ 50 ರೂಪಾಯಿ ಕೊಟ್ಟರೂ ಸಿಗದ ಅಕ್ಕಿಯ ಬೆಲೆ 1595 ನೇ ಇಸವಿಯಲ್ಲಿ ಒಂದು ಪೈಸೆ ಮಾತ್ರ.
ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.
ಸತ್ತ ವ್ಯಕ್ತಿ ಜೀವಂತವಾಗಿ ಬರುವುದಿಲ್ಲ ಎನ್ನುವ ಮಾತಿದೆ. ಆದ್ರೆ ರಾಜಸ್ಥಾನದ ಭಾರತ್ಪುರದಲ್ಲಿ ಚಮತ್ಕಾರಿ ಘಟನೆ ನಡೆದಿದೆ. ಹಾವು ಕಚ್ಚಿ ಸ್ಮಶಾನ ಸೇರಿದ್ದವಳು ಮನೆಗೆ ವಾಪಸ್ ಆಗಿದ್ದಾಳೆ. ಆಕೆಗೆ ಚಿಕಿತ್ಸೆ ಮುಂದುವರೆದಿದೆ. 21 ವರ್ಷದ ಶ್ವೇತಾಗೆ ಹಾವು ಕಚ್ಚಿತ್ತು. ವೈದ್ಯರು ಶ್ವೇತಾ ಸಾವನ್ನಪ್ಪಿದ್ದಾಳೆ ಎಂದಿದ್ದರು. ದುಃಖದಲ್ಲಿದ್ದ ಕುಟುಂಬಸ್ಥರು ಶ್ವೇತಾ ಅಂತಿಮ ಸಂಸ್ಕಾರಕ್ಕೆ ತಯಾರಿ ನಡೆಸಿದ್ದರು. ಸ್ಮಶಾನಕ್ಕೆ ಶ್ವೇತಾ ಶವವನ್ನು ತೆಗೆದುಕೊಂಡು ಹೋಗ್ತಿದ್ದಂತೆ ಮನೆಯಲ್ಲಿ ಆಶ್ಚರ್ಯಕಾರಿ ಘಟನೆ ನಡೆದಿತ್ತು. ಶ್ವೇತಾ ಮನೆಯಲ್ಲಿ ನಾಗ-ನಾಗಿಣಿ ನೃತ್ಯ ಮಾಡಿದ್ದಾರೆ. ಈ ವಿಷ್ಯವನ್ನು ಸ್ಮಶಾನಕ್ಕೆ…
ಮುಖದ ಸೌಂದರ್ಯಕ್ಕೆ ವಿವಿಧ ರೀತಿಯ ಮಾಸ್ಕ್ ಗಳು ಹಾಕುವುದು ತಿಳಿದ ಸಂಗತಿ. ಅದರ ಜೊತೆಗೆ ಚಾರ್ ಕೋಲ್ ಫೇಸ್ ಮಾಸ್ಕ್ ಕೂಡ ಎಲ್ಲರ ಬ್ಯೂಟಿ ಪ್ರಾಡಕ್ಟ್ ಲಿಸ್ಟ್ ನಲ್ಲಿ ಇವೆ. ಈ ಮಾಸ್ಕ್ ಒಳ್ಳೆಯದೇ ಆದರೂ, ಕೆಲವು ಜಾಗ್ರತೆ ವಹಿಸಿದರೆ ಸುಂದರ ತ್ವಚೆಯನ್ನು ಪಡೆಯಬಹುದು. ಚಾರ್ ಕೋಲ್ ಮಾಸ್ಕ್ ನಿಂದ ಮುಖದ ಮೇಲಿರುವ ಮೊಡವೆ, ಮಚ್ಚೆಗಳು, ಬ್ಲ್ಯಾಕ್ ಹೆಡ್ಸ್, ಬ್ಯಾಕ್ಟೀರಿಯಾ ಅಂತಹ ಸಮಸ್ಯೆಗಳು ತೊಲಗುತ್ತವೆ. ಚಾರ್ ಕೋಲ್ ಮಾಮೂಲಿ ಇದ್ದಿಲು ಅಲ್ಲ. ಇದನ್ನು ಕೊಬ್ಬರಿ ಚಿಪ್ಪು ಇದ್ದಿಲನ್ನು…