News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ATMನಲ್ಲಿ ಹಣ ಡ್ರಾ ಮಾಡುವ ವೇಳೆ ಎಚ್ಚರಿಕೆಯಿಂದಿರಿ!ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ…

439

ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ.

ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ.

ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ ಸಡಿಲ ಅಥವಾ ಬಿಗಿ ಎನಿಸಿದ್ರೆ ಯಾವುದೇ ಕಾರಣಕ್ಕೂ ಎಟಿಎಂನಲ್ಲಿ ಹಣ ಡ್ರಾ ಮಾಡಬೇಡಿ.

ಕಾರ್ಡ್ ಸ್ಲಾಟ್ ನಲ್ಲಿ ಉರಿಯುವ ಲೈಟ್ ಬಗ್ಗೆ ಹೆಚ್ಚು ಗಮನ ನೀಡಿ. ಲೈಟ್ ಹಸಿರು ಬಣ್ಣದಲ್ಲಿದ್ದರೆ ಎಟಿಎಂ ಸುರಕ್ಷಿತವಾಗಿದೆ ಎಂದರ್ಥ. ಕೆಂಪು ಅಥವಾ ಯಾವುದೇ ಲೈಟ್ ಬರ್ತಾ ಇಲ್ಲವೆಂದ್ರೆ ಎಟಿಎಂ ಸುರಕ್ಷಿತವಾಗಿಲ್ಲ ಎಂದರ್ಥ.

ನಿಮ್ಮ ಎಟಿಎಂ ಕಾರ್ಡ್ ಬಳಸಲು ಹ್ಯಾಕರ್ಸ್ ಗೆ ಎಟಿಎಂ ಕಾರ್ಡ್ ನಂಬರ್ ಜೊತೆ ಪಾಸ್ವರ್ಡ್ ಬೇಕು. ಎಟಿಎಂ ಕಾರ್ಡ್ ನಂಬರ್ ಹ್ಯಾಕರ್ಸ್ ಯಾವುದೇ ರೂಪದಲ್ಲಿಯಾದ್ರೂ ಪಡೆಯುತ್ತಾರೆ. ಆದ್ರೆ ಪಾಸ್ವರ್ಡ್ ಪಡೆಯೋದು ಕಷ್ಟ. ಎಟಿಎಂನಲ್ಲಿ ಹಣ ಡ್ರಾ ಮಾಡುವ ವೇಳೆ ಪಿನ್ ಹಾಕುವಾಗ ಇನ್ನೊಂದು ಕೈನಲ್ಲಿ ನಂಬರ್ ಮುಚ್ಚಿಟ್ಟುಕೊಳ್ಳಿ. ಸಿಸಿ ಟಿವಿಯಲ್ಲಿ ನಿಮ್ಮ ಪಾಸ್ವರ್ಡ್ ದಾಖಲಾಗದಂತೆ ನೋಡಿಕೊಳ್ಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports, ಕ್ರೀಡೆ

    ಎಬಿ ಡಿ ವಿಲಿಯರ್ಸ್ ಆರ್ ಸಿ ಬಿ ಮತ್ತು ದಕ್ಷಿಣ ಆಫ್ರಿಕಾ ತಂಡ ದಿಲ್ಲಿ ತಮ್ಮ ಪಾತ್ರವನ್ನು ಇಲ್ಲಿ ಹೇಳಿದ್ದಾರೆ

    ಅವರಿಗೆ ಭವಿಷ್ಯ ಏನೆಂದು ಖಚಿತವಾಗಿಲ್ಲ ಆದರೆ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅವರು ರಾಷ್ಟ್ರೀಯ ತಂಡದಲ್ಲಿ ಮತ್ತು ಅವರ ಐಪಿಎಲ್ ಫ್ರಾಂಚೈಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭವಿಷ್ಯದ ಸೆಟ್‌ಅಪ್‌ನಲ್ಲಿ ಆಡಲು ಪಾತ್ರವನ್ನು ಹೊಂದಿರುತ್ತಾರೆ ಎಂದು ವಿಶ್ವಾಸ ಹೊಂದಿದ್ದಾರೆ. ಸಮಕಾಲೀನ ಕ್ರಿಕೆಟ್‌ನ ಶ್ರೇಷ್ಠ ಬ್ಯಾಟರ್‌ಗಳಲ್ಲಿ ಒಬ್ಬರಾದ ಡಿವಿಲಿಯರ್ಸ್ ಕಳೆದ ವರ್ಷ ನವೆಂಬರ್‌ನಲ್ಲಿ ಎಲ್ಲಾ ರೀತಿಯ ಆಟದಿಂದ ನಿವೃತ್ತರಾಗಿದ್ದರು. “ಎಸ್‌ಎ ಕ್ರಿಕೆಟ್‌ನಲ್ಲಿ ಮತ್ತು ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆಗೆ ನಾನು ಇನ್ನೂ ಒಂದು ಪಾತ್ರವನ್ನು ವಹಿಸುತ್ತೇನೆ…

    Loading

  • corona, Health

    ದೇಶದಲ್ಲಿ, ರಾಜ್ಯದಲ್ಲಿ ಕೊರೋನ ಸ್ಫೋಟ

    ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ.   ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…

    Loading

  • ರಾಜಕೀಯ, ಸುದ್ದಿ

    ಪ್ರಧಾನಿ ಮೋದಿ ಕುರಿತು, ನಿಮ್ಗೆ ಸೌಟ್‍ನಿಂದ ಹೊಡಿಬೇಕಾ?ಗ್ಯಾಸ್‍ನಿಂದ ಹೊಡಿಬೇಕಾ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ..!

    ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಖಂಡಿಸುವ ಬರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೋದಿಯವರೇ ನಿಮಗೆ ಸೌಟ್‍ನಿಂದ ಹೊಡಿಬೇಕಾ? ಅಥವಾ ಗ್ಯಾಸ್‍ನಿಂದ ಹೊಡಿಬೇಕಾ? ಐದು ವರ್ಷಗಳಲ್ಲಿ ಏನು ಮಾಡಿದ್ದೀರಿ? ಗ್ಯಾಸ್ ಬೆಲೆ ಏರಿಕೆಯಾಯಿತು. ಕೇಂದ್ರ ಸರ್ಕಾರದ ಯೋಜನೆಗಳು ಸರಿಯಾಗಿ ಜನರಿಗೆ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಅವರ…

  • inspirational

    ಇಡೀ ಪ್ರಪಂಚ ತಲೆಕೆಡಿಸಿದ ಈ ಕ್ಯಾಪ್ಸಿಕಂ ಒಳಗೆ ಏನಿತ್ತು ಗೊತ್ತಾ?

    ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…

  • ಸಿನಿಮಾ

    ‘ಬಾಹುಬಲಿ’ಗಿಂತುಲೂ “ಕುರುಕ್ಷೇತ್ರ” ಅದ್ದೂರಿ, ದರ್ಶನ್ ಫೋಟೋ ಸೃಷ್ಟಿಸಿದ ಸಂಚಲನ !!!

    ಕುರುಕ್ಷೇತ್ರ ಚಿತ್ರಕ್ಕೆ ಅಂತೂ ಚಾಲನೆ ಸಿಕ್ಕಿದೆ. ದರ್ಶನ್ ದುರ್ಯೋಧನನಾಗಿ ಬರಲಿದ್ದಾರೆ ಎನ್ನುವ ಮಾತೀಗ ನಿಜವಾಗಿದೆ. ಮುನಿರತ್ನ ನಿರ್ಮಾಣದ ಈ ಸಿನಿಮಾ ಯಾವಾಗ ಕೆಲಸ ಸೆಟ್ಟೇರಲಿದೆ ಎನ್ನುವ ಕುತೂಹಲ ಸಿನಿಪ್ರಿಯರನ್ನು ಕಾಡುತ್ತಿತ್ತು. ಮಲ್ಟಿ ಸ್ಟಾರ್ ಸಿನಿಮಾ ನಿಜಕ್ಕೂ ತಯಾರಾಗುತ್ತಾ ಅನ್ನುವ ಪ್ರಶ್ನೆ ಹಲವರಿಗಿತ್ತು. ಆ ಎಲ್ಲಾ ಪ್ರಶ್ನೆಗಳಿಗೂ ಮುನಿರತ್ನ ತಮ್ಮ ಕೆಲಸದ ಮುಖಾಂತರವೇ ಉತ್ತರ ಕೊಟ್ಟಿದ್ದಾರೆ.

  • ಮನರಂಜನೆ

    84 ದಿನಗಳ ಕಾಲ ಇದ್ದು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಚಂದನ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ.

    ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…