News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ATMನಲ್ಲಿ ಹಣ ಡ್ರಾ ಮಾಡುವ ವೇಳೆ ಎಚ್ಚರಿಕೆಯಿಂದಿರಿ!ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ…

439

ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ.

ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ.

ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ ಸಡಿಲ ಅಥವಾ ಬಿಗಿ ಎನಿಸಿದ್ರೆ ಯಾವುದೇ ಕಾರಣಕ್ಕೂ ಎಟಿಎಂನಲ್ಲಿ ಹಣ ಡ್ರಾ ಮಾಡಬೇಡಿ.

ಕಾರ್ಡ್ ಸ್ಲಾಟ್ ನಲ್ಲಿ ಉರಿಯುವ ಲೈಟ್ ಬಗ್ಗೆ ಹೆಚ್ಚು ಗಮನ ನೀಡಿ. ಲೈಟ್ ಹಸಿರು ಬಣ್ಣದಲ್ಲಿದ್ದರೆ ಎಟಿಎಂ ಸುರಕ್ಷಿತವಾಗಿದೆ ಎಂದರ್ಥ. ಕೆಂಪು ಅಥವಾ ಯಾವುದೇ ಲೈಟ್ ಬರ್ತಾ ಇಲ್ಲವೆಂದ್ರೆ ಎಟಿಎಂ ಸುರಕ್ಷಿತವಾಗಿಲ್ಲ ಎಂದರ್ಥ.

ನಿಮ್ಮ ಎಟಿಎಂ ಕಾರ್ಡ್ ಬಳಸಲು ಹ್ಯಾಕರ್ಸ್ ಗೆ ಎಟಿಎಂ ಕಾರ್ಡ್ ನಂಬರ್ ಜೊತೆ ಪಾಸ್ವರ್ಡ್ ಬೇಕು. ಎಟಿಎಂ ಕಾರ್ಡ್ ನಂಬರ್ ಹ್ಯಾಕರ್ಸ್ ಯಾವುದೇ ರೂಪದಲ್ಲಿಯಾದ್ರೂ ಪಡೆಯುತ್ತಾರೆ. ಆದ್ರೆ ಪಾಸ್ವರ್ಡ್ ಪಡೆಯೋದು ಕಷ್ಟ. ಎಟಿಎಂನಲ್ಲಿ ಹಣ ಡ್ರಾ ಮಾಡುವ ವೇಳೆ ಪಿನ್ ಹಾಕುವಾಗ ಇನ್ನೊಂದು ಕೈನಲ್ಲಿ ನಂಬರ್ ಮುಚ್ಚಿಟ್ಟುಕೊಳ್ಳಿ. ಸಿಸಿ ಟಿವಿಯಲ್ಲಿ ನಿಮ್ಮ ಪಾಸ್ವರ್ಡ್ ದಾಖಲಾಗದಂತೆ ನೋಡಿಕೊಳ್ಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆನ್‌ಲೈನ್‌ನಲ್ಲಿ ಪಿಎಫ್‌ ಕ್ಲೇಮ್ ಮಾಡಿಕೊಳ್ಳಲು ಈಗ ಸುಲಭ ಅಂದ್ರೆ ಸುಲಭ..! ಹೇಗೆ ಅಂತಿರಾ..?

    ಉದ್ಯೋಗಿಗಳಿಗೆ ನಿವೃತ್ತಿ ನಂತರ ಅನುಕೂಲವಾಗಲೆಂದು ಬಹಳಷ್ಟು ಸಂಸ್ಥೆಗಳು ಪಿಎಫ್ ಸೌಲಭ್ಯವನ್ನು ತಮ್ಮ ಕಂಪನಿಯಲ್ಲಿ ನೀಡುತ್ತಿವೆ. ಭಾರತ ಸರ್ಕಾರದ ಸ್ವಾಯತ್ತ ಸಂಸ್ಥೆಯಿಂದ ಪ್ರಾವಿಡೆಂಟ್‌ ಫಂಡ್‌ನ ಕಾರ್ಯಗಳು ನೆರವೇರುತ್ತಿದ್ದು, ಒಟ್ಟು ಮೊತ್ತಕ್ಕೆ ನಿಗದಿಪಡಿಸಿದ ಬಡ್ಡಿ ಸೇರಿಸಿ ಸರ್ಕಾರ ಹಣವನ್ನು ನೀಡುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಇಲಾಖೆಯ ಅಡಿ ಸ್ಥಾಪನೆಯಾದ ಇಪಿಎಫ್‌ಒ ಉದ್ಯೋಗಿಗಳಿಗೆ ಪಿಎಫ್‌ ಸೌಲಭ್ಯವನ್ನು ನೀಡುತ್ತಿದೆ. ಉದ್ಯೋಗಿ ತನಗೆ ಅಗತ್ಯವಿದ್ದಾಗ ಅಥವಾ ನಿವೃತ್ತಿಯ ನಂತರ ಪಿಎಫ್‌ ಹಣವನ್ನು ಪಡೆಯಬಹುದಾಗಿದೆ. ಇನ್ನು, ಪಿಎಫ್‌ ಹಣವನ್ನು ಪಡೆಯುವುದು ಸಹ ಈಗ ಬಹಳಷ್ಟು ಸುಲಭ…

  • ಜ್ಯೋತಿಷ್ಯ

    ಹನುಮಂತ ದೇವರನ್ನು ಕೃಪೆಯಿಂದ ಶುಭಲಾಭ…ನಿಮ್ಮರಾಶಿಯೂ ಇದೆಯಾ ನೊಡಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಏಪ್ರಿಲ್, 2019) ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು….

  • ಸುದ್ದಿ

    ನಂದಿ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು….!

    ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…

  • ಸುದ್ದಿ

    ಬಿಗ್ ಶಾಕಿಂಗ್!ತರಗತಿಯಲ್ಲೇ ಕುಡಿದು ರಂಪಾಟ ಮಾಡಿ ಸಿಕ್ಕಿ ಬಿದ್ದ ವಿದ್ಯಾರ್ಥಿನಿಯರು…

    ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಕ್ಲಾಸ್ ರೂಂನಲ್ಲಿ ಮದ್ಯ ಸೇವನೆ ಮಾಡಿ ಸಿಕ್ಕಿಬಿದ್ದಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ವಿಜಯವಾಡ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. 9ನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಈ ರೀತಿ ಮಾಡಿದ್ದು, ತರಗತಿಯಲ್ಲಿ ಶಿಕ್ಷಕರು ಪಾಠ ಮಾಡುತ್ತಿದ್ದರು. ಈ ವೇಳೆ ವಿದ್ಯಾರ್ಥಿನಿಯರು ತಂಪು ಪಾನೀಯಾದ ಬಾಟಲಿಗೆ ಮದ್ಯ ಸೇವನೆ ಮಾಡಿ ಕುಡಿದಿದ್ದಾರೆ. ತಂಪು ಪಾನೀಯದ ಬಾಟಲಿಯಲ್ಲಿ ಲಿಕ್ಕರ್ ಬೆರೆಸಿಕೊಂಡು ತಂದಿದ್ದ ವಿದ್ಯಾರ್ಥಿನಿಯರು, ಶಿಕ್ಷಕರು ಪಾಠ ಮಾಡುವಾಗಲೇ ಸೇವಿಸಿದ್ದಾರೆ. ಮದ್ಯ ಸೇವನೆ ಬಳಿಕ ತರಗತಿಯಲ್ಲಿ ತೂರಾಡುತ್ತಾ ಏನೇನೋ ಮಾತನಾಡಲು…

  • ವಿಸ್ಮಯ ಜಗತ್ತು

    ತಲೆ ಇಲ್ಲದೆ ಜೀವಂತವಾಗಿ ಒಂದು ವಾರದಿಂದ ಓಡಾಡುತ್ತಿರುವ ಈ ಕೋಳಿ ವೈದ್ಯ ಲೋಕಕ್ಕೆ ಸವಾಲಾಗಿದೆ.!ತಿಳಿಯಲು ಈ ಲೇಖನ ಓದಿ…

    ಒಂದು ಕೋಳಿ ತಲೆ ತೆಗೆದ ಮೇಲೆ ಎಷ್ಟು ಕಾಲ ಬದುಕಬಹುದು..? ಈ ಪ್ರಶ್ನೆ ನಿಮ್ಮನ್ನು ಕೇಳಿದ್ರೆ, ನೀವು ಹೇಳೋದು ಒಂದೇ ನಿನ್ನಷ್ಟು ಮೂರ್ಖ ಬೇರೆ ಯಾರು ಇಲ್ಲ ಅಂತ.ನೀವು ಹಾಗೆ ಅನ್ನೋದ್ರಲ್ಲಿ ಏನೂ ಅಚ್ಚರಿಯಿಲ್ಲ ಬಿಡಿ. ಯಾಕಂದ್ರೆ ಕೋಳಿ ತಲೆ ತೆಗೆದ ಮೇಲೆ ಕೋಳಿ ಬದುಕೋಕೆ ಹೇಗೆ ಸಾಧ್ಯ ಅಲ್ವ. ಆದ್ರೆ, ನೀವೂ ಹಾಗೆ ಅನ್ಕೊಂಡಿದ್ರೆ ಅದು ಸುಳ್ಳು.ಯಾಕಂದ್ರೆ ಇಲ್ಲಿ ಕೋಳಿ ಒಂದರ ಬದುಕಿಗಾಗಿ ನಡೀತಿರುವ ಹೋರಾಟವೋ ಅಥವಾ ಪವಾಡವೋ ಗೊತ್ತಿಲ್ಲ, ತಲೆ ತೆಗೆದ ಮೇಲೇನೂ ಒಂದು…

  • ಸುದ್ದಿ

    ಈ ಜಾಗದಲ್ಲಿ ವಾಸಿಸುವವರಿಗೆ ಸಿಗುತ್ತೆ ಭಾರೀ ಹಣ…!

    ಅದು ಇಟಲಿಯ ಒಂದು ಪ್ರಾಂತ್ಯ. ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಕಡಿಮೆಯಾಗುತ್ತಲೇ ಇತ್ತು. ಸರ್ಕಾರಕ್ಕೂ ಇದನ್ನು ನೋಡಿ ತಲೆ ಕೆಟ್ಟು ಹೋಗಿತ್ತು. ಹಾಗಾಗಿ ಒಂದು ಭರ್ಜರಿ ಆಫರ್ ನೀಡಿದೆ. ಈ ಪ್ರದೇಶಕ್ಕೆ ಯಾರೇ ಹೋಗಿ ನೆಲೆಸಿದರೂ ಅವರಿಗೆ 22000 ಪೌಂಡ್ ಕೊಡಲಾಗುತ್ತದೆ ಎಂದು ಘೋಷಿಸಿದೆ. ಆದರೆ ಷರತ್ತುಗಳು ಅನ್ವಯ. ಇದು ಇಟಲಿಯ ಮೊಲೀಸ್ ಪ್ರಾಂತ್ಯ. ಸದ್ಯ ಈ ಪ್ರದೇಶದಲ್ಲಿ 2000ಕ್ಕಿಂತ ಕಡಿಮೆ ಮಂದಿ ವಾಸವಾಗಿದ್ದಾರೆ. ಕಳೆದ 5 ವರ್ಷದಲ್ಲಿ ಸುಮಾರು 9000 ದಷ್ಟು ಮಂದಿ ಈ ಪ್ರಾಂತ್ಯವನ್ನು ತೊರೆದಿದ್ದಾರೆ….