News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ATMನಲ್ಲಿ ಹಣ ಡ್ರಾ ಮಾಡುವ ವೇಳೆ ಎಚ್ಚರಿಕೆಯಿಂದಿರಿ!ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ…

436

ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ.

ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ.

ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ ಸಡಿಲ ಅಥವಾ ಬಿಗಿ ಎನಿಸಿದ್ರೆ ಯಾವುದೇ ಕಾರಣಕ್ಕೂ ಎಟಿಎಂನಲ್ಲಿ ಹಣ ಡ್ರಾ ಮಾಡಬೇಡಿ.

ಕಾರ್ಡ್ ಸ್ಲಾಟ್ ನಲ್ಲಿ ಉರಿಯುವ ಲೈಟ್ ಬಗ್ಗೆ ಹೆಚ್ಚು ಗಮನ ನೀಡಿ. ಲೈಟ್ ಹಸಿರು ಬಣ್ಣದಲ್ಲಿದ್ದರೆ ಎಟಿಎಂ ಸುರಕ್ಷಿತವಾಗಿದೆ ಎಂದರ್ಥ. ಕೆಂಪು ಅಥವಾ ಯಾವುದೇ ಲೈಟ್ ಬರ್ತಾ ಇಲ್ಲವೆಂದ್ರೆ ಎಟಿಎಂ ಸುರಕ್ಷಿತವಾಗಿಲ್ಲ ಎಂದರ್ಥ.

ನಿಮ್ಮ ಎಟಿಎಂ ಕಾರ್ಡ್ ಬಳಸಲು ಹ್ಯಾಕರ್ಸ್ ಗೆ ಎಟಿಎಂ ಕಾರ್ಡ್ ನಂಬರ್ ಜೊತೆ ಪಾಸ್ವರ್ಡ್ ಬೇಕು. ಎಟಿಎಂ ಕಾರ್ಡ್ ನಂಬರ್ ಹ್ಯಾಕರ್ಸ್ ಯಾವುದೇ ರೂಪದಲ್ಲಿಯಾದ್ರೂ ಪಡೆಯುತ್ತಾರೆ. ಆದ್ರೆ ಪಾಸ್ವರ್ಡ್ ಪಡೆಯೋದು ಕಷ್ಟ. ಎಟಿಎಂನಲ್ಲಿ ಹಣ ಡ್ರಾ ಮಾಡುವ ವೇಳೆ ಪಿನ್ ಹಾಕುವಾಗ ಇನ್ನೊಂದು ಕೈನಲ್ಲಿ ನಂಬರ್ ಮುಚ್ಚಿಟ್ಟುಕೊಳ್ಳಿ. ಸಿಸಿ ಟಿವಿಯಲ್ಲಿ ನಿಮ್ಮ ಪಾಸ್ವರ್ಡ್ ದಾಖಲಾಗದಂತೆ ನೋಡಿಕೊಳ್ಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ಶಾಲಾ ಕಿಟ್ ವಿತರಣೆ

    ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್‌ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ‍್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…

  • ಸಿನಿಮಾ

    KGF ಧುಳೆಬ್ಬಿಸುತ್ತಿರುವ ಬೆನ್ನಲ್ಲೇ, ದಾಖಲೆಯಾಯ್ತು ಸುದೀಪ್ ಪೈಲ್ವಾನ್ ಚಿತ್ರ!ಈ ದಾಖಲೆ ಮಾಡಿದ ಮೊದಲ ಕನ್ನಡ ಚಿತ್ರವಾಗಲಿದೆ..!

    ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….

  • ಸಿನಿಮಾ, ಸುದ್ದಿ

    ಡಾ।ರಾಜಕುಮಾರ್ ಜೊತೆ ನಟಿಸಿದ ಸರಿತಾ ದುಬೈಗೆ ಹೋಗಲು ಕಾರಣವೇನು? ಅವರ ಜೀವನದಲ್ಲಿ ಅಂಥಾದ್ದು ಏನಾಗಿತ್ತು?

    ಸಿನಿ ಲೋಕದಲ್ಲಿ ನೋಡಲು ಸುಂದರವಾಗಿದ್ದರೆ ಗ್ಲಾಮರಸ್ ಆಗಿದ್ದರೆ ಮಾತ್ರ ಬೆಳೆಯಲು ಸಾದ್ಯ! ಆಗ ಮಾತ್ರ ಪ್ರೇಕ್ಷಕರು ಒಪ್ಪಿಕೊಳ್ಳುತ್ತಾರೆ ಎಂದು ಮಾತನಾಡಿಕೊಳ್ಳುವ ಸಮಯದಲ್ಲಿ, ಕಪ್ಪಗಿದ್ದರೆ ವ್ಯಕ್ತಿಗೆ ಅದು ಮೈನಸ್ ಅಲ್ಲ ಪ್ಲಸ್ ಎಂದು ತೋರಿಸಿಕೊಟ್ಟವರು ನಟಿ ಸರಿತಾ.! ಆಕೆಯ ಕಣ್ಣುಗಳನ್ನು ನೋಡಿ ಸೋತವರೆಷ್ಟೋ, ಅವರ ಅಭಿನಯ ಮತ್ತು ವ್ಯಕ್ತಿತ್ವವವನ್ನು ನೋಡಿ ಈ ರೀತಿಯಾದ ಹುಡುಗಿ ನಮಗೆ ಸಿಗಬೇಕು ಎಂದು ಅದೆಷ್ಟೋ ಜನ ಕನಸು ಕಂಡಿದ್ದರು. ಕನ್ನಡ, ತೆಲುಗು, ತಮಿಳು, ಮಲೆಯಾಳ ಮುಚ್ಚಿಗೆ ಮರಗಳಲ್ಲಿ ವಿಜೃಂಭಿಸಿದ ಅವರಿಗೆ ವೈವಾಹಿಕ ಜೀವನ…

  • ಉಪಯುಕ್ತ ಮಾಹಿತಿ

    ಕಡಿಮೆ ಖರ್ಚಿನಲ್ಲಿ ನಟಿ ಮತ್ತು ಟರ್ಕಿ ಕೋಳಿಯನ್ನು ಸಾಕಿ ಹೆಚ್ಚು ಹಣ ಗಳಿಸಿ!ತಿಳಿಯಲು ಈ ಮಾಹಿತಿ ನೋಡಿ…

    ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್​ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ. ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ…

  • ಆರೋಗ್ಯ

    ಹಾಗಲಕಾಯಿಯನ್ನು ನೀವು ತಿನ್ನೋದಿಲ್ವಾ ಹಾಗಾದರೆ ಈ ಹಾಗಲಕಾಯಿಯ ಮಹಿಮೆಯನ್ನು ನೋಡಿ.

    ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್‌ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…

  • ಸುದ್ದಿ

    11 ಶಿಪ್ ಕಂಟೇನರ್​ಗಳಲ್ಲಿ ನಿರ್ಮಾಣವಾಗಿರುವ 3 ಅಂತಸ್ತಿನ ಮನೆ ಹೇಗಿದೆ ಗೊತ್ತಾ,ನೋಡಿದರೆ ಅಚ್ಚರಿ ಪಡುವುದು ಗ್ಯಾರಂಟಿ,.!

    ಜೀವನದಲ್ಲಿ ಎಲ್ಲರೂ  ತಮಗೆ ಸ್ವಂತ  ಮನೆಯನ್ನು  ಕಟ್ಟಿಕೊಳ್ಳಬೇಕು ಎಂಬ ಆಸೆ ಎಲ್ಲರಲ್ಲಿಯೂ ಇದ್ದೆ ಇರುತ್ತೆ.  ಹಾಗಾಗಿ ಮನೆ ಹೀಗಿರಬೇಕು, ಪೀಠೋಪಕರಣಗಳು ಮಾದರಿ, ಮನೆಯ ವಿನ್ಯಾಸ ಸೇರಿದಂತೆ ಪ್ರತಿಯೊಂದರಲ್ಲಿ ಸೂಕ್ತವಾದದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಬಜೆಟ್ ಅನುಗುಣವಾಗಿ ಮನೆಯನ್ನು ಸುಂದರಗೊಳಿಸುವ ಖರೀದಿಸಲು ಬ್ಲೂಪ್ರಿಂಟ್ ಸಿದ್ಧಮಾಡಿಕೊಂಡಿರುತ್ತಾರೆ. ಆದರೆ ಅಮೆರಿಕದ ವಿಲ್ ಬ್ರೆಕ್ಸ್ ಎಂಬವರು 11 ಶಿಪ್ ಕಂಟೇನರ್ ಗಳಲ್ಲಿ ಮನೆ ಕಟ್ಟಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ. ವಿಲ್ ಬ್ರೆಕ್ಸ್ ಹಣದ ಅಡಚಣೆಯಿಂದಾಗಿ ಕಂಟೇನರ್ ಗಳ ಮೂಲಕ ಮನೆ ಕಟ್ಟಲು ನಿರ್ಧರಿಸದ್ದರು….