ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿ ಜಾಗತಿಕ ಮಟ್ಟದಲ್ಲಿ ದಿನೇ ದಿನೇ ತಮ್ಮ ಪ್ರಭಾವವನ್ನು ವಿಸ್ತರಿಸಿಕೊಳ್ಳುತ್ತಿದ್ದಾರೆ. ಈಗ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಪ್ರಧಾನಿ ನರೇಂದ್ರ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿದ್ದಾರೆ. ಜೂನ್ 4ರಂದು ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಯಲಿದ್ದು, ಅದರಲ್ಲಿ ಭಾಗವಹಿಸಲು ಮಾರಿಸನ್ ಉತ್ಸುಕರಾಗಿದ್ದಾರೆ.
ಜೂನ್ 4ರಂದು ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗವಹಿಸಲು ಉತ್ಸುಕರಾಗಿರಾಗುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಪ್ರಧಾನಿ ಮೋದಿಗಾಗಿ ಸಮೋಸ ಮತ್ತು ಮಾವಿನ ಕಾಯಿ ಚಟ್ನಿಯನ್ನು ತಯಾರಿಸಿ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.
ಸಮೋಸ ಚಿತ್ರಗಳನ್ನು ಟ್ವೀಟ್ ಮಾಡಿರುವ ಪ್ರಧಾನಿ ಮಾರಿಸನ್, ಮಾವಿನ ಕಾಯಿ ಚಟ್ನಿ ಜೊತೆ ಭಾನುವಾರದ ಸಮೋಸ ತಯಾರಿಸಿದ್ದು, ಈ ವಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಜೊತೆ ವಿಡಿಯೋ ಕಾನ್ಫರೆನ್ಸ್ ಇದೆ. ಅವರು ಸಸ್ಯಾಹಾರಿಯಾಗಿದ್ದು, ನಾನು ಅವರ ಜೊತೆ ಇದನ್ನು ಹಂಚಿಕೊಳ್ಳಲು ಇಷ್ಟಪಡುತ್ತೇನೆ ಎಂದಿದ್ದಾರೆ.
ಆಸ್ಟ್ರೇಲಿಯಾ ಪ್ರಧಾನಿ ಮಾರಿಷನ್ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ಎರಡು ರಾಷ್ಟ್ರಗಳು ಹಿಂದೂ ಮಹಾಸಾಗರದ ಜೊತೆ ಸಂಪರ್ಕ ಸಾಧಿಸಿದ್ದು, ಭಾರತದ ಸಮೋಸ ಜೊತೆ ಒಂದಾಗಿದ್ದೇವೆ ಎಂದು ಹೇಳಿದ್ದಾರೆ. ಸಮೋಸ ರುಚಿಕರವಾಗಿರುವಂತೆ ಕಾಣುತ್ತಿದೆ ಎಂದಿದ್ದಾರೆ.
ಇನ್ನು, ಕೊರೊನಾ ಯುದ್ಧದಲ್ಲಿ ಜಯ ಸಾಧಿಸಿದ ಮೇಲೆ ಜೊತೆಗೂಡಿ ಸಮೋಸ ಸವಿಯೋಣ. ನಾನು ಕೂಡ ಜೂನ್ 4ನೇ ತಾರೀಕಿನ ವಿಡಿಯೋ ಕಾನ್ಫರೆನ್ಸ್ಗಾಗಿ ಕಾಯುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 2018ರ ಕ್ರಿಕೆಟ್ ಚಾಂಪಿಯನ್ಶಿಪ್ನ ಸಂಪೂರ್ಣ ವೇಳಾಪಟ್ಟಿ ನಿಮಗಾಗಿ ಇಲ್ಲಿದೆ.ಈ ಸಲದ ಚಾಂಪಿಯನ್ಶಿಪ್ನಲ್ಲಿ 8 ತಂಡಗಳು ಭಾಗವಹಿಸುತ್ತಿದ್ದು, ಆ ತಂಡಗಳ ಪಟ್ಟಿಯನ್ನು ನೀವೂ ನೋಡಬಹುದು. ಭಾಗವಹಿಸುವ ತಂಡಗಳು: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ಕಿಂಗ್ಸ್ ಇಲೆವೆನ್ ಪಂಜಾಬ್, ಡೆಲ್ಲಿ ಡೇರ್ಡೆವಿಲ್ಸ್, ಕೋಲ್ಕತ್ತಾ ನೈಟ್ ರೈಡರ್ಸ್, ಸನ್ರೈಸರ್ಸ್ ಹೈದರಾಬಾದ್, ರಾಜಸ್ತಾನ ರಾಯಲ್ಸ್. ಸೂಚನೆ:- ಪಂದ್ಯಗಳ ದಿನಾಂಕ ಮತ್ತು ನಿಗದಿತ ಸ್ಥಳಗಳು ಐಪಿಎಲ್ ಸೂಚನೆಯಂತೆ ಬದಲಾಗುವ ಸಾಧ್ಯತೆಗಳು ಇರುತ್ತವೆ.
ನೀವು ಎಸೆಸೆಲ್ಸಿ ಅಂಕಪಟ್ಟಿ ಕಳೆದುಕೊಂಡಿದ್ದರೆ ಹೊಸತಾಗಿ ಪಡೆಯಲು ಇನ್ನು ಆಧಾರ್ ಕಡ್ಡಾಯ. ಇಷ್ಟು ಮಾತ್ರವಲ್ಲ ಅಂಕಪಟ್ಟಿಯಲ್ಲಿ ಏನಾದರೂ ಲೋಪಗಳು ಇದ್ದರೆ ಅದನ್ನು ಸರಿಪಡಿಸಿ ಹೊಸತನ್ನು ಪಡೆಯಲೂ ಅದು ಬೇಕು. ಈ ಬಗ್ಗೆ ರಾಜ್ಯ ಪ್ರೌಢ ಶಿಕ್ಷಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಅಂಕಪಟ್ಟಿ ಕಳೆದುಕೊಂಡವರು ಅಥವಾ ಯಾವುದೇ ಅಭ್ಯರ್ಥಿ ದ್ವಿತೀಯ, ತೃತೀಯ ಅಥವಾ ನಾಲ್ಕನೇ ಅಂಕಪಟ್ಟಿಗೆ ಶಾಲೆಯ ಮೂಲಕವೇ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿಗದಿ ಪಡಿಸಿರುವ ಶುಲ್ಕ ಪಾವತಿಸಿ, ಸಂಬಂಧ ಪಟ್ಟ…
ಗ್ಯಾಸ್ಟ್ರಿಕ್ ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆ. ಈಗ ತಾನೇ ಹುಟ್ಟಿದ ಮಗುವು ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತದೆ ಎಂದರೆ ನಂಬುತ್ತೀರಾ? ನಂಬಲೇಬೇಕು, ಏಕೆಂದರೆ ಈಗ ನಾವು ಬಳಸುತ್ತಿರುವ ಆಹಾರದಲ್ಲಿ ಪೋಷಕಾಂಶ ಕಡಿಮೆ, ಕೆಮಿಕಲ್ ಹೆಚ್ಚು. ಇದನ್ನು ಸ್ವತಃ ಆಹಾರ ತಜ್ಞರೇ ಒಪ್ಪಿಕೊಳ್ಳುತ್ತಾರೆ. ಆದರೇನು ಮಾಡುವುದು ದಿನನಿತ್ಯ ಲಭ್ಯವಿರುವ ತಾಜಾ ತರಕಾರಿ, ಆಹಾರವನ್ನು ಸೇವಿಸಿ ಈ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೋಗಲಾಡಿಸುವುದು ಹೇಗೆಂದು ಇಲ್ಲಿ ಪರಿಹಾರ ಕೊಡಲಾಗಿದೆ. ಓದಿ. ಸದುಪಯೋಗಪಡಿಸಿಕೊಳ್ಳಿ. ಒಂದು ಚಿಕ್ಕ ತುಂಡು ಶುಂಠಿಯನ್ನು ಜಜ್ಜಿ ಒಂದು ಲೋಟ ನೀರಿಗೆ…
ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ. *ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ. *ಕಲ್ಲಂಗಡಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಯುರ್ವೇದ ಪದ್ದತಿಯು ನಮ್ಮ ಹಿರಿಯರು ನಮಗೆ ನೀಡಿರುವ ಒಂದು ವರದಾನ. ವಿಶ್ವದಾದ್ಯಂತ ಈಗ ಆಯುರ್ವೇದಕ್ಕೆ ಅತ್ಯುತ್ತಮ ಹೆಸರಿದೆ ಅದಕ್ಕೆಕಾರಣ ಇಂಗ್ಲೀಷ್ ಔಷದೀಯ ಪದ್ದತಿಯಿಂದ ಹಲವಾರು ಅಡ್ಡಪರಿಣಾಮಗಳು ಉಂಟಾಗುವವು ಮತ್ತು ದೀರ್ಘಕಾಲಿಕ ಕಾಯಿಲೆಗಳು ಬರುವುದು. ಆಯುರ್ವೇದದ ಪ್ರಕಾರ ನಾವು ಅಡುಗೆಯಲ್ಲಿ ಬಳಸುವ ಪದಾರ್ಥಗಳು ಸೊಪ್ಪು, ತರಕಾರಿಗಳಲ್ಲಿರುವ ಪೋಷಕಾಂಶಗಳೇ ತುಂಬಾ ಕಾಯಿಲೆಗಳನ್ನು ವಾಸಿಮಾಡುತ್ತವೆ. ಅಂತಹ ಪೋಷಕ ಮೌಲ್ಯಗಳಿರುವ ಗಿಡ “ನುಗ್ಗೆಗಿಡ” ನುಗ್ಗೆ ಗಿಡಗಳ ಎಲೆಗಳಲ್ಲಿ, ಕಾಯಿಗಳಲ್ಲಿ, ಕಾಂಡದಲ್ಲಿ ಬಹಳ ಪೋಷಕಾಂಶಗಳಿರುತ್ತವೆ. ಬಹಳ ಜನರು ನುಗ್ಗೆಕಾಯಿಯ…
ಕೊಪ್ಪಳ: ತಲ್ಲೂರು ಕೆರೆ ಯಾರಿಗೆ ನೆನಪಿಲ್ಲ ಹೇಳಿ.. ನಟ ಯಶ್ ಆ ಜಿಲ್ಲೆಯ ತಲ್ಲೂರು ಕೆರೆಯನ್ನು ಅಭಿವೃದ್ದಿ ಪಡಿಸಿ ಅಧುನಿಕ ಭಗಿರಥನಾಗಿದ್ದರು. ಈ ಕಾರಣಕ್ಕಾಗಿಯೇ ತಲ್ಲೂರು ಕೆರೆ ಜನಮಾನಸದಲ್ಲಿ ಉಳಿದಿದೆ. ಆದ್ರೆ ಇದೇ ಕೆರೆಯಲ್ಲಿ ಯಶ್ ಅಭಿವೃದ್ದಿ ಪಡಿಸುವ ಮೊದಲು ಅದೊಂದು ಇಲಾಖೆ ಬರೊಬ್ಬರಿ ಒಂದು ಕೋಟಿ ಖರ್ಚು ಮಾಡಿದೆ ಅಂತಾ ಹಣ ಗುಳುಂ ಮಾಡಿದೆ. ನಟ ಯಶ್ 2017ರಲ್ಲಿ ತಮ್ಮ ಯಶೋಮಾರ್ಗ ಫೌಂಡೇಶನ್ ವತಿಯಿಂದ ಸ್ವಂತ ಖರ್ಚಿನಲ್ಲಿ ಬರೊಬ್ಬರಿ 70 ಲಕ್ಷಕ್ಕೂ ಅಧಿಕ ಹಣ ಖರ್ಚು…