ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣುಗಳು ನಮ್ಮ ದೇಹದ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಹಾಗೆಯೇ ಕೊಬ್ಬನ್ನು ಕರಗಿಸುವಲ್ಲಿಯೂ ಸಹ ಸಹಾಯ ಮಾಡುತ್ತದೆ, ಒಂದೊಂದು ಹಣ್ಣಿನಲ್ಲಿ ಒಂದೊಂದು ರೀತಿಯ ಪೋಷಕಾಂಶಗಳು ಹಾಗೂ ವಿಟಮಿನ್ ಗಳು ನಮಗೆ ಸಿಗುತ್ತದೆ . ಹೀಗಾಗಿ ಎಲ್ಲಾ ರೀತಿಯ ಹಣ್ಣುಗಳನ್ನು ತಿನ್ನುವುದರಿಂದ ಅದರ ಲಾಭಗಳು ನಮಗೆ ಸಿಗುತ್ತದೆ. ಕೆಲವು ಹಣ್ಣುಗಳು ರುಚಿಯಲ್ಲಿ ತುಂಬಾ ಸಿಹಿಯಲ್ಲದೆ ಇದ್ದರೂ ಅದರಲ್ಲಿ ದೇಹಕ್ಕೆ ಬೇಕಾಗುವಂತಹ ಪ್ರಮುಖ ಪೋಷಕಾಂಶಗಳು ಇರುತ್ತದೆ. ಹಾಗೆಯೆ ಅದರಲ್ಲಿ ಅವಕಾಡೊ(ಬೆಣ್ಣೆ ಹಣ್ಣು) ಹಣ್ಣು ಕೂಡ ಒಂದಾಗಿದೆ. ಅವಕಾಡೊ ಹಣ್ಣು ಬಾಯಿಗೆ ರುಚಿಸದೆ ಇದ್ದರೂ ಇದರಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅವಕಾಡೊ ಹಣ್ಣನ್ನು ಹೆಚ್ಚಿನವರು ತಮ್ಮ ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳಲು ಹಿಂಜರಿಯುವರು. ಬೆಳಗ್ಗೆ ಉಪಾಹಾರಕ್ಕೆ ಅಥವಾ ರಾತ್ರಿ ಊಟದ ವೇಳೆ ಅವಕಾಡೊ ಸೇವನೆ ಮಾಡುವಂತಹ ಜನರ ಸಂಖ್ಯೆಯು ಕಡಿಮೆ. ಇದರ ರುಚಿಯ ಹೊರತಾಗಿಯೂ ಇದರಲ್ಲಿ ಯಾವ ಲಾಭಗಳು ಇವೆ ಎಂದು ನಾವು ಇಲ್ಲಿ ತಿಳಿಯೋಣ.
ಅವಕಾಡೊದ ಆಂಟಿಆಕ್ಸಿಡೆಂಟ್ ಯಾವುದಕ್ಕೆ ನೆರವಾಗುವುದು : ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಇದ್ದರೆ ಆಗ ಹೃದಯ ಸಂಬಂಧಿ ಕಾಯಿಲೆಗಳು ಬರುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ನಿವಾರಣೆ ಮಾಡುವ ಅಂಶಗಳು ಅವಕಾಡೊದಲ್ಲಿ ಇದೆ ಎಂದು ಸಂಶೋಧನೆಯಲ್ಲಿ ಸಾಬೀತಾಗಿದೆ. ಒಳ್ಳೆಯ ಕೊಲೆಸ್ಟ್ರಾಲ್ ಮತ್ತು ಕೆಟ್ಟ ಕೊಲೆಸ್ಟ್ರಾಲ್ ಬಗ್ಗೆ ಜನರಿಗೆ ಹೆಚ್ಚಾಗಿ ತಿಳಿದಿಲ್ಲ. ಕೆಟ್ಟ ಕೊಲೆಸ್ಟ್ರಾಲ್ ಎಂದರೆ ಆಕ್ಸಿಡೀಕೃತ ಕಡಿಮೆ ಸಾಂದ್ರತೆಯಲಿಪೊಪ್ರೋಟೀನ್(ಎಲ್ ಡಿಎಲ್) ಮತ್ತು ಸಣ್ಣ ಸಾಂದ್ರತೆಯ ಎಲ್ ಡಿಎಲ್ ಕಣಗಳು. ಅದೇ ಒಳ್ಳೆಯಕೊಲೆಸ್ಟ್ರಾಲ್ ಎಂದರೆ ಅಧಿಕ ಸಾಂದ್ರತೆಯ ಲಿಪೊಪ್ರೋಟೀನ್(ಎಚ್ ಡಿಎಲ್).
ಸಂಶೋಧನೆ : ಸುಮಾರು21ರ ಹರೆಯದಿಂದ 70ರ ಹರೆಯದ 45 ಪುರುಷರು ಹಾಗೂ ಮಹಿಳೆಯರನ್ನು ಐದು ವಾರಗಳ ಕಾಲ ಅವಕಾಡೊ ನೀಡಿ ಪರೀಕ್ಷೆ ಮಾಡಲಾಯಿತು. ಈ ಪರೀಕ್ಷೆಗೆ ಒಳಪಟ್ಟವರು ಎಲ್ಲವರು ಅಧಿಕ ತೂಕ ಅಥವಾ ಬೊಜ್ಜು ಮತ್ತು ಎಲ್ಡಿಎಲ್ ಮಟ್ಟವನ್ನು ಹೆಚ್ಚು ಹೊಂದಿದ್ದರು. ಇವರೆಲ್ಲರಿಗೂ ಕೊಲೆಸ್ಟ್ರಾಲ್ ಕಡಿಮೆ ಮಾಡುವಂತಹ ಎರಡು ಬಗೆಯ ಆಹಾರ ನೀಡಲಾಯಿತು. ಇದರಲ್ಲಿ ಒಂದು ಶೇ.24ರಷ್ಟು ಕೊಬ್ಬಿನಿಂದ ಪಡೆದ ಕ್ಯಾಲರಿಯ ಹೊಂದಿರುವ ಕಡಿಮೆ ಕೊಬ್ಬಿನ ಆಹಾರ ಮತ್ತು ಎರಡನೇಯದು ಮಧ್ಯಮ ಕೊಬ್ಬು ಹೊಂದಿರುವ ಕೊಬ್ಬಿನಿಂದ ಶೇ.36ರಷ್ಟುಕ್ಯಾಲರಿ ಪಡೆಯುವ ಆಹಾರ ನೀಡಲಾಯಿತು. ಮಧ್ಯಮ ಕೊಬ್ಬು ಹೊಂದಿರುವ ಆಹಾರ ಕ್ರಮದಲ್ಲಿ ಒಂದು ಮಧ್ಯಮಗಾತ್ರದ ಅವಕಾಡೊ(136 ಗ್ರಾಂ) ನೀಡಲಾಯಿತು. ಇದರಿಂದ ಅಧ್ಯಯನಗಳು ಕಂಡುಕೊಂಡಿರುವಂತಹ ವಿಚಾರವೆಂದರೆ ದಿನಕ್ಕೊಂದು ಅವಕಾಡೊ ಸೇವಿಸಿದರೆ ದೇಹದಲ್ಲಿರುವ ಎಲ್ ಡಿಎಲ್ ಮಟ್ಟವನ್ನು ಕಡಿಮೆ ಮಾಡುತ್ತದೆ .
ದಿನಕ್ಕೊಂದು ಬೆಣ್ಣೆಹಣ್ಣು : ರಕ್ತನಾಳಗಳಲ್ಲಿ ಶೇಖರಣೆ ಆಗಿರುವ ಕೊಬ್ಬಿನ ಪದರಗಳಿಂದಾಗಿ ಅಧಿಕ ಸಂಖ್ಯೆಯ ಜನರು ಹೃದಯದ ಕಾಯಿಲೆಗಳಿಂದಾಗಿ ಸಾವನ್ನಪ್ಪುವರು. ಈ ಪದರ ನಿರ್ಮಾಣವನ್ನು ಕಡಿಮೆ ಮಾಡಿದರೆ ಆಗ ಹೃದಯದ ಕಾಯಿಲೆಗಳನ್ನು ಅರ್ಧದಷ್ಟುತಡೆಗಟ್ಟಿದಂತೆ. ದಿನಕ್ಕೆ ಒಂದು ಅವಕಾಡೊ ತಿಂದರೆ ಅದರ ಲಾಭಗಳು ಸಿಗುವುದು. ಆದರೆ ಬೇಗ ಇದರ ಲಾಭಪಡೆಯಲು ಹೆಚ್ಚಿನ ಮಟ್ಟದಲ್ಲಿ ಸೇವನೆ ಮಾಡಿದರೆ ಅವಕಾಡೊದಲ್ಲಿ ಇರುವಂತಹ 230 ಕ್ಯಾಲರಿಯು ತೂಕಹೆಚ್ಚಳಕ್ಕೆ ಕಾರಣವಾಗಬಹುದು ಮತ್ತು ಅದರಿಂದ ಸಿಗುವ ಲಾಭಗಳು ಸಿಗದೆ ಇರಬಹುದು. ಆದ್ದರಿಂದ ನಿಮ್ಮಆಹಾರ ಕ್ರಮದಲ್ಲಿ ಅವಕಾಡೊವನ್ನು ಸೇರಿಸಿಕೊಳ್ಳಿ ಮತ್ತು ಇದನ್ನು ಮುಂದುವರಿಸಿಕೊಂಡು ಹೋಗಿ. ಇದು ಆರೋಗ್ಯಕಾರಿ ಕೊಬ್ಬನ್ನು ನೀಡುವುದು ಮಾತ್ರವಲ್ಲದೆ, ಹೃದಯದ ಕಾಯಿಲೆ ಸಮಸ್ಯೆ ನಿವಾರಣೆಮಾಡುವುದು. ಆದರೆ ಇಲ್ಲಿ ಗಮನಿಸಬೇಕಾದ ವಿಚಾರವೆಂದರೆ ನೀವು ಇದನ್ನು ತುಂಬಾ ಮಿತ ಪ್ರಮಾಣದಲ್ಲಿಸೇವನೆ ಮಾಡಬೇಕು.
ಅವಕಾಡೊಆಹಾರ ಕ್ರಮದಲ್ಲಿ ಹೇಗೆ ಸೇರಿಸಿಕೊಳ್ಳುವುದು? 136 ಗ್ರಾಂ ಅವಕಾಡೊಎಂದರೆ ಅದು ಮೂರನೇ ಎರಡುಕಪ್ ನಷ್ಟು ಗ್ವಾಕಮೋಲ್ ಗೆ ಸಮಾನವಾಗಿದೆ. ಎರಡು ತುಂಡು ಅವಕಾಡೊಟೋಸ್ಟ್ ಅಥವಾ ಅವಕಾಡೊ ಚಾಕಲೇಟ್ಟ್ರಫ್ಫೆಲ್ ಗೆ ಸಮಾನ. ನೀವುಒಂದೇ ಸಲ ಇದನ್ನು ಸೇವನೆಮಾಡಬಹುದು. ಬೆಳಗ್ಗೆ ಕೆಲವು ತುಂಡುಅವಕಾಡೊ ಜತೆಗೆ ಮೊಟ್ಟೆ, ಗ್ವಾಕಮೋಲ್ಅನ್ನು ಮಧ್ಯಾಹ್ನದ ಊಟಕ್ಕೆ ಮತ್ತು ರಾತ್ರಿಗೆಅವಕಾಡೊ ಚಾಕಲೇಟ್ ಬಳಸಿಕೊಳ್ಳಬಹುದು. ನೀವುಇದನ್ನು ಪಾಲಿಸಿದರೆ ನಿಮ್ಮ ಹೃದಯದ ಆರೋಗ್ಯವುಚೆನ್ನಾಗಿರುವುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತರಕಾರಿಗಳಲ್ಲಿ ಇರುವಂತಹ ಪೋಷಕಾಂಶಗಳು ಆರೋಗ್ಯಕ್ಕೆ ಮಾತ್ರ ಲಾಭ ನೀಡುತ್ತದೆ ಎಂದು ನಾವು ಭಾವಿಸಿದ್ದೇವೆ. ಆದರೆ ಪ್ರತಿಯೊಂದು ತರಕಾರಿಯಲ್ಲಿ ಇರುವಂತಹ ಕೆಲವೊಂದು ಅಂಶಗಳು ನಮ್ಮ ತ್ವಚೆ ಹಾಗೂ ಕೂದಲಿಗೆ ತುಂಬಾ ಉಪಯೋಗಕಾರಿ.
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(27ಅಕ್ಟೋಬರ್, 2019) : ಮಾನಸಿಕ ಶಾಂತಿಗಾಗಿ ನಿಮ್ಮಒತ್ತಡವನ್ನು ಪರಿಹರಿಸಿ. ಇತರರ ಮೇಲೆ ಪ್ರಭಾವಬೀರಲು ತುಂಬಾ ವೆಚ್ಚ ಮಾಡಬೇಡಿ.ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆಎಚ್ಚರ ವಹಿಸಿ. ನಿಮ್ಮನ್ನು ಯಾರಾದರೂಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ.ನಿಮ್ಮ ಸಂಗಾತಿ ನಿಮಗೆ ಮನಸ್ಸಿಲ್ಲದಿದ್ದರೂಹೊರಗೆ ಹೋಗುವಂತೆ…
ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…
ಇಂದು ಸೋಮವಾರ , 12/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…