ಸುದ್ದಿ

ಮನೆ ಬಾಡಿಗೆ ಕೊಡುವ ಮುನ್ನ ಹೆಚ್ಚರಿಕೆಯಿಂದಿರಿ ; ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.ಯಾಕೆ ಗೊತ್ತಾ.?

52

ಯಾವುದೇ ತರಹದ ಗುಂಪಿನ ದಾಖಲೆಗಳನ್ನು ಹೊಂದಿರದ ಅಕ್ರಮ ವಲಸಿಗರಿಗೆ ಬಾಡಿಗೆ ಮನೆ ಕೊಡಬಾರದು, ಕೊಟ್ಟರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.

 ಮನೆ ಮಾಲೀಕರು ಬಾಡಿಗೆ ಮನೆಯನ್ನು ಕೊಡುವ ಮೊದಲು ಅವರ ಬಗ್ಗೆ ಸಂಪೂರ್ಣ  ಮಾಹಿತಿ              ತಿಳಿದುಕೊಂಡ ಬಳಿಕ ಮನೆ ಬಾಡಿಗೆಗೆ ಕೊಡಿ ,ಬಾಡಿಗೆದಾರ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಸಂಬಂಧಪಟ್ಟ ಮನೆ ಮಾಲೀಕರ ವಿರುದ್ಧ ಕ್ರಮ  ಕೈಗೊಳ್ಳಲಾಗುವುದು.  ಮತ್ತು ಅವರ  ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ .

ಬಾಂಗ್ಲಾದೇಶದ ಪ್ರಜೆಗಳು ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ. ಅವರನ್ನು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ. ಅವರಿಗೆ ನೆರವು ನೀಡುವವರ ವಿರುದ್ಧವೂ ಐಪಿಸಿ ಸೆಕ್ಷನ್120(ಬಿ)ಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಭಾಸ್ಕರ್‌ ರಾವ್‌ ತಿಳಿಸಿದ್ದಾರೆ.

ಇತ್ತೀಚೆಗೆ ಸಿಸಿಬಿ ಪೊಲೀಸರು ಸಹ  ನಗರದ ವಿವಿಧ ಕಡೆಗಳಲ್ಲಿ  ದಾಳಿ ನಡೆಸಿ 60ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರನ್ನು ಬಂಧಿಸಿದ್ದಾರೆ ಎಂಬ ವಿಷಯವು ಸಹ ಟಿಲ್;ತಿಳಿದು ಬಂದಿದೆ ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ

    ಮೊದಲ ದಿನವೇ ಅಯ್ಯಪ್ಪ ಸ್ವಾಮಿ ಹುಂಡಿಗೆ ದಾಖಲೆಯ ಹಣ . ಮೊದಲ ದಿನ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಭಕ್ತರು ಎಷ್ಟು ಗೊತ್ತಾ?

    ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆಗೆದ ಶನಿವಾರ 3.32 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ಬಾರಿ ಮೊದಲ ದಿನ ಗಳಿಸಿದ 1.28 ಕೋಟಿ ರೂ.ಗಳಿಗೆ ಹೋಲಿಸಿದಲ್ಲಿ ಸುಮಾರು ಎರಡೂವರೆ ಪಟ್ಟು ಹೆಚ್ಚಾದಂತಾಗಿದೆ. ದೇವಾಲಯದ ಬಾಗಿಲು ತೆಗೆದ ನಂತರ ಇದುವರಗೆ 70000 ಭಕ್ತಾದಿಗಳು ಸ್ವಾಮಿಯ ದರ್ಶನ ಪಡೆದುಕೊಂಡಿದ್ದಾರೆ. ಟ್ರಾವಂಕೋರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಎನ್.ವಾಸು ಈ ವಿಷಯವನ್ನು ತಿಳಿಸಿದ್ದು, ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ವರ್ಷ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಲಾಗಿದೆ ಎಂದರು. ಪ್ರತಿದಿನ 4೦,೦೦೦ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಗೆ…

  • ದೇಶ-ವಿದೇಶ

    ಉಚಿತವಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಪಡೆದುಕೊಳ್ಳುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

    ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.

  • ಗ್ಯಾಜೆಟ್

    ಕೇವಲ 98 ರೂ..! ತನ್ನ ಗ್ರಾಹಕರಿಗೆ ಜಿಯೋ ಕೊಡ್ತು ಬಿಗ್ ಆಫರ್…

    ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ

  • ಜ್ಯೋತಿಷ್ಯ

    ಪ್ರೇಮಿಗಳ ದಿನದಂದು ಈ ರಾಶಿಗಳ ವ್ಯಕ್ತಿಗಳಿಗೆ ಸಿಗಲಿದೆ ಪ್ರೀತಿ..!

    ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ. ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು…

  • ಆಧ್ಯಾತ್ಮ

    ಗರುಡ ಪುರಾಣದ ಪ್ರಕಾರ ಈ ಮೂರನ್ನು ಬಿಟ್ಟರೆ???ನಿಮ್ಮ ಜೀವನ ಪಕ್ಕಾ ಸುಖಮಯ….

    ನಮ್ಮ ಈ ಜೀವನದಲ್ಲಿ ಸುಖವಾಗಿರಬೇಕೆಂಬುದು ಎಲ್ಲರ ಮಹದಾಸೆ. ತಾವು ಹಾಯಾಗಿ ಜೀವನ ಕಳೆಯಬೇಕು ಎಂದು ಎಲ್ಲರೂ ಬಯಸುತ್ತಾರೆ. ದಿನನಿತ್ಯ ಬೆಳಗ್ಗೆ ಎದ್ದ ಕೂಡಲೆ ನಮ್ಮ ಜೀವನ ಶುರುವಾಗುತ್ತದೆ, ಎದ್ದೆನೋ ಬಿದ್ದೆನೋ ಎಂದು ಎಲ್ಲರೂ ತಮ್ಮ ತಮ್ಮ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಾರೆ.ಜೀವನದಲ್ಲಿ ಏನಾದರು ಸಾಧಿಸಬೇಕು ಎಂಬ ಛಲ. ಇನ್ನೇನೋ ಪಡೆಯಬೇಕೆಂಬ ಹೋರಾಟ.

  • ಉಪಯುಕ್ತ ಮಾಹಿತಿ

    ತಿಗಣೆಗಳನ್ನು ನಾಶಪಡಿಸುವ ಹತ್ತು ಸುಲಭ ಉಪಾಯಗಳು ಇಲ್ಲಿದೆ ನೋಡಿ.

    ತಿಗಣೆಯು ಸಾಮಾನ್ಯವಾಗಿ ರಾತ್ರಿ ವೇಳೆ ಮನುಷ್ಯರ ರಕ್ತವನ್ನು ಕುಡಿಯುವ ಒಂದು ಬಗೆಯ ಕೀಟ. ಇದರ ಕಡಿತವು ದದ್ದುಗಳು, ಮಾನಸಿಕ ಪರಿಣಾಮಗಳು ಮತ್ತು ಅಲರ್ಜಿ ಲಕ್ಷಣಗಳು ಸೇರಿದಂತೆ ಅನೇಕ ಆರೋಗ್ಯ ಪರಿಣಾಮಗಳನ್ನು ಉಂಟುಮಾಡಬಹುದು. ತಿಗಣೆ ಕಡಿತವು ಅಗೋಚರ ಬೊಕ್ಕೆಗಳಿಂದ ಹಿಡಿದು ಎದ್ದುಕಾಣುವ ಬೊಕ್ಕೆಗಳವರೆಗೆ ಚರ್ಮದ ಬದಲಾವಣೆಗಳಿಗೆ ಕಾರಣವಾಗಬಹುದು. ಲಕ್ಷಣಗಳು ಕಾಣಿಸಿಕೊಳ್ಳುವುದಕ್ಕೆ ನಿಮಿಷಗಳು ಅಥವಾ ದಿನಗಳವರೆಗೆ ಬೇಕಾಗಬಹುದು. ತುರಿಕೆಯು ಸಾಮಾನ್ಯವಾಗಿರುತ್ತದೆ, ಮತ್ತು ಕೆಲವರಿಗೆ ಸುಸ್ತು ಎನಿಸಬಹುದು ಅಥವಾ ಜ್ವರ ಇರಬಹುದು. ಸಾಮಾನ್ಯವಾಗಿ, ಶರೀರದ ತೆರೆದ ಪ್ರದೇಶಗಳು ಬಾಧಿತವಾಗುತ್ತವೆ ಮತ್ತು ಸಾಲಾಗಿ ಮೂರು ಕಡಿತಗಳು ಉಂಟಾಗುತ್ತವೆ. ತಿಗಣೆ ಕಡಿತಗಳು ಯಾವುದೇ ಸಾಂಕ್ರಾಮಿಕ…