ಸುದ್ದಿ

ಮನೆ ಬಾಡಿಗೆ ಕೊಡುವ ಮುನ್ನ ಹೆಚ್ಚರಿಕೆಯಿಂದಿರಿ ; ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.ಯಾಕೆ ಗೊತ್ತಾ.?

52

ಯಾವುದೇ ತರಹದ ಗುಂಪಿನ ದಾಖಲೆಗಳನ್ನು ಹೊಂದಿರದ ಅಕ್ರಮ ವಲಸಿಗರಿಗೆ ಬಾಡಿಗೆ ಮನೆ ಕೊಡಬಾರದು, ಕೊಟ್ಟರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.

 ಮನೆ ಮಾಲೀಕರು ಬಾಡಿಗೆ ಮನೆಯನ್ನು ಕೊಡುವ ಮೊದಲು ಅವರ ಬಗ್ಗೆ ಸಂಪೂರ್ಣ  ಮಾಹಿತಿ              ತಿಳಿದುಕೊಂಡ ಬಳಿಕ ಮನೆ ಬಾಡಿಗೆಗೆ ಕೊಡಿ ,ಬಾಡಿಗೆದಾರ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಸಂಬಂಧಪಟ್ಟ ಮನೆ ಮಾಲೀಕರ ವಿರುದ್ಧ ಕ್ರಮ  ಕೈಗೊಳ್ಳಲಾಗುವುದು.  ಮತ್ತು ಅವರ  ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ .

ಬಾಂಗ್ಲಾದೇಶದ ಪ್ರಜೆಗಳು ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ. ಅವರನ್ನು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ. ಅವರಿಗೆ ನೆರವು ನೀಡುವವರ ವಿರುದ್ಧವೂ ಐಪಿಸಿ ಸೆಕ್ಷನ್120(ಬಿ)ಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಭಾಸ್ಕರ್‌ ರಾವ್‌ ತಿಳಿಸಿದ್ದಾರೆ.

ಇತ್ತೀಚೆಗೆ ಸಿಸಿಬಿ ಪೊಲೀಸರು ಸಹ  ನಗರದ ವಿವಿಧ ಕಡೆಗಳಲ್ಲಿ  ದಾಳಿ ನಡೆಸಿ 60ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರನ್ನು ಬಂಧಿಸಿದ್ದಾರೆ ಎಂಬ ವಿಷಯವು ಸಹ ಟಿಲ್;ತಿಳಿದು ಬಂದಿದೆ ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ, ಸುದ್ದಿ

    ದೇವಸ್ಥಾನಕ್ಕೆ ಇನ್ಮುಂದೆ ಜೀನ್ಸ್, ಶರ್ಟ್ ಹಾಕ್ಕೊಂಡು ಹೋಗಂಗಿಲ್ಲ! ಇಲ್ಲ ಅಂದರೆ ದೇವರ ದರ್ಶನಕ್ಕೆ ನೋ ಎಂಟ್ರಿ.

    ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ.  ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…

  • ದೇಗುಲ ದರ್ಶನ

    ಕಣ್ಮರೆಯಾಗಿ ಮತ್ತೆ ಪ್ರತ್ಯಕ್ಷ ವಾಗುವ ಶಿವನ ದೇವಾಲಯ. ಈ ವೇಳೆ ಹೊಳಗೆ ಹೋಗುವ ಹಾಗಿಲ್ಲ.!

    ಸ್ತಂಭೇಶ್ವರ ಮಹಾದೇವ ದೇವಸ್ಥಾನವು 150 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯ. ಇದು ಗುಜರಾತ್ನ ವಡೋದರಾ ಬಳಿಯ ಕವಿ ಕಾಂಬೊಯ್ ಪಟ್ಟಣದಲ್ಲಿದ್ದು, ವಡೋದರಾ ಬಳಿಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. 4 ಅಡಿ ಎತ್ತರದ ಶಿವಲಿಂಗ ಸ್ತಂಭೇಶ್ವರ ಮಹಾದೇವ ದೇವಾಲಯವು ಶಿವನಿಗೆ ಅರ್ಪಿತವಾಗಿದೆ. ವಾಸ್ತುಶಿಲ್ಪವು ತುಂಬಾ ಸರಳವಾಗಿದ್ದು, ದೇವಾಲಯವು ಮುಖ್ಯವಾಗಿ ಸ್ತಂಭಗಳ ಮೇಲೆ ಬೆಂಬಲಿತವಾಗಿದೆ. ಆದ್ದರಿಂದ ಇದನ್ನು ‘ಸ್ತಂಭೇಶ್ವರ ಮಹಾದೇವ’ ಎಂದು ಕರೆಯುತ್ತಾರೆ. ಕಣ್ಮರೆಯಾಗುವ ಶಿವ ದೇವಾಲಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈ ದೇವಾಲಯವು ವಿಶಿಷ್ಟವಾಗಿದೆ. ಏಕೆಂದರೆ ಈ…

  • ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ಹರಿದ ಬಟ್ಟೆ, ಜೀನ್ಸ್ ತೊಡೋದರಿಂದ ಏನಾಗುತ್ತೆ ಗೊತ್ತಾ?

    ಈವರೆಗೆ ವಾಸ್ತುವಿಗೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಹೇಳಿದ್ದೇವೆ. ಫೆಂಗ್ ಶೂಯಿಯಲ್ಲಿ ಯಾವ ವಸ್ತು ಮನೆಯಲ್ಲಿದ್ದರೆ ಶುಭ ಹಾಗೆ ಯಾವ ಜಾಗದಲ್ಲಿ ಯಾವ ವಸ್ತು ಇರಬೇಕು ಎಂಬೆಲ್ಲ ವಿಷಯಗಳನ್ನು ಹೇಳಲಾಗಿದೆ. ಇದ್ರ ಜೊತೆಗೆ ಫೆಂಗ್ ಶೂಯಿಯಲ್ಲಿ ಬಟ್ಟೆಗೂ ಮಹತ್ವ ನೀಡಲಾಗಿದೆ.  ಯಾವ ಬಟ್ಟೆ ಧರಿಸ್ತೇವೆ ಹಾಗೆ ಬಟ್ಟೆಯನ್ನು ಹೇಗೆ ಬಳಸ್ತೇವೆ ಎಂಬುದು ಫೆಂಗ್ ಶೂಯಿಯಲ್ಲಿ ಮಹತ್ವ ಪಡೆದಿದೆ. ನೀವು ಧರಿಸುವ ಬಟ್ಟೆ ನಿಮ್ಮ ಸೌಂದರ್ಯವನ್ನು ಹೆಚ್ಚಿಸಬಹುದು. ಆದ್ರೆ ಇದೇ ಬಟ್ಟೆ ನಿಮ್ಮ ದುರಾದೃಷ್ಟಕ್ಕೆ ಕಾರಣವಾಗಬಹುದು. ಮನೆಯಿಂದ ಹೊರ ಹೋಗುವಾಗಲ್ಲ…

  • ಸುದ್ದಿ

    ಜಾತಿ ವಿಚಾರ ಮಾತನಾಡಿದ ಜೆಡಿಎಸ್ ಶಿವರಾಮೇಗೌಡರಿಗೆ ಟಾಂಗ್ ಕೊಟ್ಟ MTB ನಾಗರಾಜ್..!

    ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೌಡ್ತಿಯಲ್ಲ ನಾಯ್ಡು ಎಂದು ಸಂಸದ ಶಿವರಾಮೇಗೌಡ ಮಾಡುತ್ತಿರುವ ಜಾತಿ ರಾಜಕೀಯಕ್ಕೆ ಸಚಿವ ಎಂಟಿಬಿ ನಾಗರಾಜ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಹೌದು, ಮಂಡ್ಯ ಚುನಾವಣಾ ಅಖಾಡದಲ್ಲಿ ಜಾತಿ ರಾಜಕಾರಣದ ಕೆಸರೆರಚಾಟ ತೀವ್ರಗೊಂಡಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‍ ಗೌಡ್ತಿಯಲ್ಲ, ನಾಯ್ಡು ಎಂದು ಮಾತಿನುದ್ದಕ್ಕೂ ಶಿವರಾಮೇಗೌಡ ವಾಗ್ದಾಳಿ ನಡೆಸಿದ್ರು. ಇದೀಗ ಶಿವರಾಮೇಗೌಡ ಮಾಡ್ತಿರೋ ಜಾತಿ ರಾಜಕಾರಣಕ್ಕೆ ಸಚಿವ ಎಂಟಿಬಿ ನಾಗರಾಜ್‍ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವನಹಳ್ಳಿಯಲ್ಲಿ ಮಾತನಾಡಿದ ಎಂಟಿಬಿ ನಾಗರಾಜ್‍, ಯಾವುದೇ ಹೆಣ್ಣಿಗೂ ಮದುವೆಯಾಗಿ ಒಂದು…

  • ಉಪಯುಕ್ತ ಮಾಹಿತಿ

    ಇಂತಹದೆನಾದ್ರು ನಿಮ್ಮ ಮನೆಯಲ್ಲಿ ಕಂಡುಬಂದ್ರೆ ಅವುಗಳಿಂದ ತುಂಬಾ ಹುಷಾರಾಗಿರಿ..!ತಿಳಿಯಲು ಮುಂದೆ ಓದಿ…

    ನಾವು ದಿನ ನಿತ್ಯ ಬಳುಸುವ ಕೆಲವೊಂದು ವಸ್ತುಗಳೇ ನಮ್ಮ ದೇಹಕ್ಕೆ ಹಾನಿಕಾರಕ. ಅವುಗಳಲ್ಲಿ ಯಾವುವು ಅಂತ ತಿಳಿದುಕೊಲ್ಲಬೇಕಾದ್ರೆ ಮುಂದೆ

  • ಆರೋಗ್ಯ

    ಹೊಟ್ಟೆಯ ಭಾದೆಗಳನ್ನು ನಿವಾರಿಸುವ ಸಿಹಿ ಗೆಣಸು!

    ಸಿಹಿ ಗೆಣಸು ಅನ್ನೋದು ಹಿಂದಿನ ಕಾಲದಲ್ಲಿ ಹೆಚ್ಚು ಪ್ರಸಿದ್ದಿ ಪಡೆದಿದ್ದ ತರಕಾರಿಗಳಲ್ಲಿ ಒಂದು ಅನ್ನಬಹುದು. ಇದು ದೇಹಕ್ಕೆ ಉತ್ತಮ ಆರೋಗ್ಯವನ್ನು ವೃದ್ಧಿಸುತ್ತದೆ ಹಾಗೂ ಇದರಲ್ಲಿರುವಂತ ಹಲವು ಆರೋಗ್ಯಕಾರಿ ಗುಣಗಳು ಹಲವು ವಿಶೇಷತೆ ಹಾಗೂ ಮಹತ್ವವನ್ನು ಹೊಂದಿದೆ. ಈ ಸಿಹಿ ಗೆಣಸು ದೇಹವನ್ನು ಗಟ್ಟಿಮುಟ್ಟಾಗಿ ಬಲಿಷ್ಠವಾಗಿ ಬೆಳೆಯುವಂತೆ ಮಾಡುತ್ತದೆ. ಇದರಲ್ಲಿರುವಂತ ಆರೋಗ್ಯಕಾರಿ ಗುಣಗಳೇನು ಅನ್ನೋದನ್ನ ತಿಳಿಯುವುದಾದರೆ ವಿಟಮಿನ್ ಡಿ, ವಿಟಮಿನ್ ಬಿ 6, ಮಾಗ್ಯಶಿಯಂ, ಪೊಟ್ಯಾಶಿಯಂ ಹೀಗೆ ಅನೇಕ ಆರೋಗ್ಯಕಾರಿ ಗುಣಗಳನ್ನು ಸಿಹಿ ಗೆಣಸು ಹೊಂದಿದೆ. ಇದು ನಾಲಿಗೆಯ…