ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವುದೇ ತರಹದ ಗುಂಪಿನ ದಾಖಲೆಗಳನ್ನು ಹೊಂದಿರದ ಅಕ್ರಮ ವಲಸಿಗರಿಗೆ ಬಾಡಿಗೆ ಮನೆ ಕೊಡಬಾರದು, ಕೊಟ್ಟರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.

ಮನೆ ಮಾಲೀಕರು ಬಾಡಿಗೆ ಮನೆಯನ್ನು ಕೊಡುವ ಮೊದಲು ಅವರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡ ಬಳಿಕ ಮನೆ ಬಾಡಿಗೆಗೆ ಕೊಡಿ ,ಬಾಡಿಗೆದಾರ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಸಂಬಂಧಪಟ್ಟ ಮನೆ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಮತ್ತು ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ .

ಬಾಂಗ್ಲಾದೇಶದ ಪ್ರಜೆಗಳು ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ. ಅವರನ್ನು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ. ಅವರಿಗೆ ನೆರವು ನೀಡುವವರ ವಿರುದ್ಧವೂ ಐಪಿಸಿ ಸೆಕ್ಷನ್120(ಬಿ)ಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಭಾಸ್ಕರ್ ರಾವ್ ತಿಳಿಸಿದ್ದಾರೆ.

ಇತ್ತೀಚೆಗೆ ಸಿಸಿಬಿ ಪೊಲೀಸರು ಸಹ ನಗರದ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ 60ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರನ್ನು ಬಂಧಿಸಿದ್ದಾರೆ ಎಂಬ ವಿಷಯವು ಸಹ ಟಿಲ್;ತಿಳಿದು ಬಂದಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.
ನೆನ್ನೆ ನಡೆದ ಇಂಡಿಯಾ ಹಾಗೂ ಪಾಕಿಸ್ತಾನದ ಹೈ ವೋಲ್ಟೇಜ್ ಪಂದ್ಯದಲ್ಲಿ ಇಂಡಿಯಾ ಪಾಕ್ ವಿರುದ್ಧ 89 ರನ್ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತ್ತು. ಬಾರತದ ಈ ಗೆಲುವನ್ನು ಎಲ್ಲರೂ ಪಟಾಕಿ ಹಚ್ಚಿ, ಸಹಿ ತಿಂದು, ಪಾರ್ಟಿ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರೆ ಕೆಲ ಮಾಡೆಲ್ಗಳು ಸ್ಪರ್ಧೆ ನೀಡುವ ರೀತಿಯಲ್ಲಿ ನ್ಯೂಡ್ ಫೋಟೋಗಳನ್ನು ನೀನಾ – ನಾನಾ ಎಂದು ಫೋಟೋಗಳನ್ನು ಪೋಸ್ಟ್ ಮಾಡುವ ಮೂಲಕ ಟೀಂ ಇಂಡಿಯಾ ಗೆಲುವಿಗೆ ಸಂತಸ ವ್ಯಕ್ತ ಪಡಿಸಿದ್ದಾರೆ. ಇನ್ನೂ ಈ ಫೋಟೋಗಳಂತ್ತು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಅಮೂಲ್ಯವಾದುದನ್ನು ಸಂರಕ್ಷ ಣೆ ಮಾಡಿಕೊಳ್ಳಿ. ಏಕಾಗ್ರತೆ ಕೊರತೆಯಿಂದ ನಷ್ಟಕ್ಕೆ ದಾರಿ ಮಾಡಿಕೊಳ್ಳದಿರಿ. ಯಾವುದೇ ಗುರುವಿನ ಮಂತ್ರವನ್ನು ಮನಸ್ಸಿನಲ್ಲಿ ಏಕಾಗ್ರತೆಯಿಂದ ನೆನಪಿಸಿಕೊಳ್ಳಿ. ಒಳಿತಾಗುವುದು.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…
ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳು ಪ್ರವಾದಿಂದ ತತ್ತರಿಸಿವೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದೇ ಬೆನ್ನಲ್ಲೇ ರಾಜಧಾನಿ ಬೆಂಗಳೂರಿಗೆ ಕಾದಿದೆ ಅಪಾಯ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಸೂಕ್ತ ಎಚ್ಚರಿಕೆ ಕೈಗೊಳ್ಳಲು ಸೂಚನೆ ನೀಡಲಾಗಿದೆ. ಬೆಂಗಳೂರಿನ ಹಲವು ಪ್ರದೇಶಗಳಲ್ಲಿ 2 ಸೆ.ಮೀಟರ್ ನಿಂದ 6 ಸೆಂಟಿ ಮೀಟರ್ ವರೆಗೂ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು…
ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು. ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ…
ಸಮಾಧಿಯು ಸಂಕೀರ್ಣದ ಕೇಂದ್ರ ಆಕರ್ಷಣೆಯಾಗಿದೆ. ಈ ದೊಡ್ಡ ಬಿಳಿ ಅಮೃತಶಿಲೆ ಕಟ್ಟಡವು ಚೌಕಾಕಾರದ ಪೀಠದ ಮೇಲೆ ನಿಂತಿದೆ ಮತ್ತು ಇದು ದೊಡ್ಡ ಗುಮ್ಮಟ ಮತ್ತು ಚಾವಣಿಯ ಶಿಖರದಿಂದ ಚಾವಣಿಯನ್ನು ಹೊಂದಿರುವ ಐವಾನ್ ನೊಂದಿಗೆ (ಕಮಾನು-ಆಕಾರದ ಬಾಗಿಲು ದಾರಿ) ಸುಸಂಗತವಾಗಿರುವ ಕಟ್ಟಡಗಳಿಂದ ಒಳಗೊಂಡಿದೆ.