ಸುದ್ದಿ

ಮನೆ ಬಾಡಿಗೆ ಕೊಡುವ ಮುನ್ನ ಹೆಚ್ಚರಿಕೆಯಿಂದಿರಿ ; ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.ಯಾಕೆ ಗೊತ್ತಾ.?

52

ಯಾವುದೇ ತರಹದ ಗುಂಪಿನ ದಾಖಲೆಗಳನ್ನು ಹೊಂದಿರದ ಅಕ್ರಮ ವಲಸಿಗರಿಗೆ ಬಾಡಿಗೆ ಮನೆ ಕೊಡಬಾರದು, ಕೊಟ್ಟರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ.

 ಮನೆ ಮಾಲೀಕರು ಬಾಡಿಗೆ ಮನೆಯನ್ನು ಕೊಡುವ ಮೊದಲು ಅವರ ಬಗ್ಗೆ ಸಂಪೂರ್ಣ  ಮಾಹಿತಿ              ತಿಳಿದುಕೊಂಡ ಬಳಿಕ ಮನೆ ಬಾಡಿಗೆಗೆ ಕೊಡಿ ,ಬಾಡಿಗೆದಾರ ಅಕ್ರಮವಾಗಿ ನೆಲೆಸಿರುವುದು ಕಂಡುಬಂದರೆ ಸಂಬಂಧಪಟ್ಟ ಮನೆ ಮಾಲೀಕರ ವಿರುದ್ಧ ಕ್ರಮ  ಕೈಗೊಳ್ಳಲಾಗುವುದು.  ಮತ್ತು ಅವರ  ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ .

ಬಾಂಗ್ಲಾದೇಶದ ಪ್ರಜೆಗಳು ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದಾರೆ. ಅವರನ್ನು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದೆ. ಅವರಿಗೆ ನೆರವು ನೀಡುವವರ ವಿರುದ್ಧವೂ ಐಪಿಸಿ ಸೆಕ್ಷನ್120(ಬಿ)ಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಭಾಸ್ಕರ್‌ ರಾವ್‌ ತಿಳಿಸಿದ್ದಾರೆ.

ಇತ್ತೀಚೆಗೆ ಸಿಸಿಬಿ ಪೊಲೀಸರು ಸಹ  ನಗರದ ವಿವಿಧ ಕಡೆಗಳಲ್ಲಿ  ದಾಳಿ ನಡೆಸಿ 60ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರನ್ನು ಬಂಧಿಸಿದ್ದಾರೆ ಎಂಬ ವಿಷಯವು ಸಹ ಟಿಲ್;ತಿಳಿದು ಬಂದಿದೆ ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ, ಸುದ್ದಿ

    ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿ ಜಾತ್ರ ಮಹೋತ್ಸವಕ್ಕೆ ಕ್ಷಣಗಣನೆ- ಯಾವಾಗ?ಇಲ್ಲಿದೆ ಸಂಪೂರ್ಣ ಮಾಹಿತಿ…

    ವರ್ಷಕ್ಕೊಮ್ಮೆ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನ ಅ.17ರಿಂದಆರಂಭವಾಗಲಿದ್ದು, ಅ.28ರ ವರೆಗೂ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಗುರುವಾರದಿಂದ ಹಾಸನಾಂಬ ಜಾತ್ರಾ ಮಹೋತ್ಸವ ಪ್ರಾರಂಭವಾಗಲಿದ್ದು, ಒಟ್ಟು 13 ದಿನ ನಡೆಯಲಿದೆ. ಅಶ್ವೀಜಮಾಸದ ಮೊದಲ ಗುರುವಾರ ಮಧ್ಯಾಹ್ನ12.30ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ದೇವಿಯ ದರ್ಶನಕ್ಕಾಗಿ ಭಕ್ತ ಸಾಗರಹರಿದು ಬರಲಿದೆ. ವರ್ಷಕ್ಕೊಮ್ಮೆ ಮಾತ್ರ ಹಾಸನಾಂಬೆ ದೇವಿ ದರ್ಶನ ಭಾಗ್ಯ ಕರುಣಿಸುತ್ತಾಳೆ. ಹೀಗಾಗಿ ಪ್ರತಿ ವರ್ಷ ಸಾವಿರಾರು ಭಕ್ತರು…

  • ವೀಡಿಯೊ ಗ್ಯಾಲರಿ

    ಅಲ್ಲಾಡ್ಸು ಅಲ್ಲಾಡ್ಸು ಸಾಂಗ್’ಗೆ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ..ಇವರು ಅವರೇನಾ..?

    ಅಲ್ಲಾಡ್ಸು  ಅಲ್ಲಾಡ್ಸು ಸಾಂಗ್’ಗೆ ಬೆವರು ಇಳಿಯೋ ತನಕ ಕುಣಿದ ಕರ್ನಾಟಕ ರಾಜ್ಯದ ಪ್ರಸ್ತುತ ಮಹಾನ್ ಮಂತ್ರಿ..!ಇವರು ಅವರೇನಾ, ಇಲ್ಲ ಬೇರೆಯವರ..?ನನಗೊಂತು confuse ಆಗ್ತಾಯಿದೆ. ನಿಮಗೇನಾದ್ರು ಗೊತ್ತಾಗುತ್ತಾ ಒಮ್ಮೆ ಮರೆಯದೇ ವಿಡಿಯೋ ನೋಡಿ… ಇವರು ಯಾರು ಗೊತ್ತಾ..?ಗೊತ್ತಾದ್ರೆ ಮರೆಯದೇ ಕಾಮೆಂಟ್ ಮಾಡಿ…  

  • ಸುದ್ದಿ

    ಮೋದಿ ಹುಟ್ಟುಹಬ್ಬಕ್ಕೆ ಜೆಡಿಎಸ್ ಶಾಸಕರಿಂದ ವಿಶೇಷ ಪೂಜೆ….!

    ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ. ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ. ರಾಜಕೀಯ…

  • ಸುದ್ದಿ

    ಇಲ್ಲಿದೆ ನೋಡಿ ಮದ್ಯ ಪ್ರಿಯರಿಗೊಂದು ಸಿಹಿಸುದ್ದಿ…!

    ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ.  ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು.  ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…

  • ಕರ್ನಾಟಕ

    ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ಮುಖಂಡ ಎನ್.ಧರಂಸಿಂಗ್ ಇನ್ನಿಲ್ಲ…

    ಕರ್ನಾಟಕದ ಮಾಜಿ ಮುಖ್ಯಮಂತ್ರಿ, 80 ವರ್ಷದ ಧರಂಸಿಂಗ್’ರವರು ಉಸಿರಾಟದ ತೊಂದರೆ, ಅಸ್ತಮಾ, ಮಧುಮೇಹ, ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ

  • ಜ್ಯೋತಿಷ್ಯ

    ಅರ್ಧನಾರೀಶ್ವರನನ್ನು ನೆನೆಯುತ್ತ ನಿಮ್ಮ ಇಂದಿನ ಭವಿಷ್ಯದಲ್ಲಿ ಏನಿದೆ ಎಂದು ನೋಡಿರಿ

    ಮೇಷ ರಾಶಿ ಭವಿಷ್ಯ (Monday, December 13, 2021) ಇಂದು ನಿಮ್ಮನ್ನು ಆವರಿಸುವ ಭಾವನಾತ್ಮಕ ಮನಸ್ಥಿತಿಯಿಂದ ನೀವು ಹೊರಬರಲು ಬಯಸಿದರೆ ಹಿಂದಿನದ್ದೆಲ್ಲವನ್ನೂ ಮರೆತುಬಿಡಬೇಕು. ಆರ್ಥಿಕ ಜೀವನದ ಸ್ಥಿತಿ ಇಂದು ಉತ್ತಮವಾಗಿದೆ ಎಂದು ಹೇಳಲಾಗುವುದಿಲ್ಲ, ಇಂದು ನಿಮ್ಮನ್ನು ಉಳಿಸಲು ನಿಮಗೆ ಕಷ್ಟವಾಗಬಹುದು. ಒಂದು ಮಂಕು ಕವಿದ ಮತ್ತು ಒತ್ತಡದ ದಿನದಲ್ಲಿ ಸ್ನೇಹಿತರು ಮತ್ತು ಸಂಗಾತಿ ನಿಮಗೆ ಆರಾಮ ಮತ್ತು ಸಂತೋಷ ತರುತ್ತಾರೆ. ನೀವು ಇಂದು ಪ್ರೀತಿ ಮಾಡುವ ಅವಕಾಶವನ್ನು ಕಳೆದುಕೊಳ್ಳದಿದ್ದಲ್ಲಿ, ನಿಮ್ಮ ಇಡೀ ಜೀವನದಲ್ಲಿ ಈ ದಿನವನ್ನು ಎಂದಿಗೂ…