ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ.

ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ ಹೊರಗಿನ ಆಟ ಮತ್ತು ಚಟುವಟಿಕೆಗಳಲ್ಲಿ ಒಳಗೊಳ್ಳುವಂತೆ ಮಾಡಿ. ಇದರಿಂದ ಹೆಚ್ಚು ಹೆಚ್ಚಾಗಿ ಸೂರ್ಯನ ಬೆಳಕನ್ನು ನೋಡುವಂತಾಗುತ್ತದೆ ಹಾಗೂ ಈ ಬೆಳಕಿನಲ್ಲಿ ಮೆದುಳಿನಲ್ಲಿ ಉತ್ಪತ್ತಿಯಾಗುವ ಮೆಲಟೋನಿನ್ ಪ್ರಮಾಣವನ್ನು ತಡೆಯುತ್ತದೆ. ಸಮಯಕ್ಕೆ ಸರಿಯಾಗಿ ನಮ್ಮ ನಿದ್ದೆ ಆವರಿಸಲು ಮತ್ತು ಎಚ್ಚರಾಗಲು ಈ ಮೆಲಟೋನಿನ್ ಪ್ರಮುಖ ಕಾರಣವಾಗಿದೆ. ಈ ವಿಧಾನದ ಮೂಲಕ ಮಕ್ಕಳು ಹಗಲಿನ ಹೊತ್ತು ಎಚ್ಚರಾಗಿದ್ದು ರಾತ್ರಿಯ ಸಮಯದಲ್ಲಿ ಬೇಗನೇ ಮಲಗತೊಡಗುತ್ತಾರೆ.

ಕೆಫೇನ್ ಇರುವ ಪೇಯಗಳನ್ನು ನೀಡದಿರಿ ಯಾವುದೇ ಕೆಫೀನ್ ಇರುವ ಪಾನೀಯ, ಉದಾಹರಣೆಗೆ, ಟೀ, ಕಾಫಿ, ಬುರುಗು ಪಾನೀಯ, ಸೋಡಾ ಮೊದಲಾದವುಗಳ ಸೇವನೆಯಿಂದ ಮಕ್ಕಳಲ್ಲಿ ನಿದ್ದೆ ಹಾರಿ ಹೋಗುತ್ತದೆ ಹಾಗೂ ಇವರನ್ನು ಮಲಗಿಸುವುದು ಭಾರೀ ಕಷ್ಟಕರವಾದ ಕೆಲಸವಾಗುತ್ತದೆ. ಹಾಗಾಗಿ ಸಂಜೆಯ ಬಳಿಕ ಈ ಯಾವುದೇ ಪಾನೀಯಗಳನ್ನು ನೀಡದಿರಿ.
ರಾತ್ರಿ ಮಲಗಲು ನಿರ್ದಿಷ್ಟ ಸಮಯವನ್ನು ಅನುಸರಿಸಿ ನಿಮ್ಮ ಮಕ್ಕಳು ಪ್ರತಿದಿನ ಒಂದೇ ಸಮಯಕ್ಕೆ ಸರಿಯಾಗಿ ಮಲಗುವಂತೆ ವೇಳಾಪಟ್ಟಿಯನ್ನು ನಿರ್ಧರಿಸಿ ಈ ವೇಳಾಪಟ್ಟಿಯನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಮಕ್ಕಳನ್ನು ಪ್ರೇರೇಪಿಸಿ. ಇದು ಮಕ್ಕಳಲ್ಲಿ ಆರೋಗ್ಯಕರ ವೇಳಾಪಟ್ಟಿಯನ್ನು ಅನುಸರಿಸುವ ಉತ್ತಮ ಅಭ್ಯಾಸ ರೂಢಿಸಿಕೊಳ್ಳಲು ಸಾಧ್ಯವಾಗುತ್ತದೆ ಹಾಗೂ ದೇಹದ ಜೈವಿಕ ಗಡಿಯಾರ ಈ ಸಮಯಗಳಿಗೆ ಅನುಸಾರವಾಗಿ ಸ್ಪಂದಿಸತೊಡಗುತ್ತದೆ.

ಮಕ್ಕಳು ಸುರಕ್ಷತಾ ಭಾವನೆ ಹೊಂದುವಂತೆ ಮಾಡಿ ಸಂಜೆಯ ಬಳಿಕ ಮಕ್ಕಳಲ್ಲಿ ಹೆದರಿಕೆ ಹುಟ್ಟಿಸುವ ಯಾವುದೇ ಕಥೆಗಳನ್ನಾಗಲೀ, ಸಿನೇಮಾಗಳನ್ನಾಗಲೀ ಕೇಳುವುದಾಗಲೀ, ನೋಡುವುದಾಗಲೀ ಬೇಡ. ಈ ಹೆದರಿಕೆಯ ವಿಷಯಗಳು ಮಕ್ಕಳ ಮನದಲ್ಲಿ ಅಚ್ಚೊತ್ತಿದಂತೆ ನೆನಪಿನಲ್ಲಿ ಉಳಿಯುತ್ತವೆ ಹಾಗೂ ಈ ಹೆದರಿಕೆಯಿಂದಾಗಿ ಮಕ್ಕಳಿಗೆ ಬೇಗನೇ ಮಲಗಲು ಸಾಧ್ಯವಾಗದೇ ಹೋಗಬಹುದು.ಆರೋಗ್ಯಕರ ಆಹಾರಕ್ರಮವನ್ನು ಅನುಸರಿಸಿ ಸಕ್ಕರೆ ಹೆಚ್ಚಿರುವ ಆಹಾರಗಳನ್ನು ಸೇವಿಸಿದರೆ ಇದು ನಿದ್ದೆಯ ವೇಳಾಪಟ್ಟಿಯನ್ನು ಏರುಪೇರುಗೊಳಿಸಬಹುದು. ಅಲ್ಲದೇ ಮಕ್ಕಳು ಸಂಜೆಯ ಬಳಿಕ ಕುಡಿಯುವ ನೀರಿನ ಪ್ರಮಾಣ ಅತಿಯಾಗದಂತೆ ನೋಡಿಕೊಳ್ಳಿ. ಒಂದು ವೇಳೆ ಅತಿಯಾದರೆ ರಾತ್ರಿಯ ಸಮಯದಲ್ಲಿ ಮೂತ್ರವಿಸರ್ಜನೆಗೆ ಕೆಲವಾರು ಬಾರಿ ಏಳಬೇಕಾಗುತ್ತದೆ. ಇದು ನಿದ್ದೆಯನ್ನು ಭಂಗಗೊಳಿಸಬಹುದು. ಅಲ್ಲದೇ ರಾತ್ರಿ ಮಲಗುವ ಮುನ್ನ ಮೂತ್ರ ವಿಸರ್ಜಿಸಿದ ಬಳಿಕವೇ ಮಲಗುವಂತೆ ರೂಢಿ ಮಾಡಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…
ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್ಗೆ ರ್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್ಗೆ ರ್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…
ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…
ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.
ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.
ಕಳೆದ ನಾಲ್ಕು ವರ್ಷಗಳಿಂದ ಪತ್ರಗಳನ್ನು ಹಂಚದೆ ಯಲಬುರ್ಗಾ ತಾಲೂಕಿನ ಪೋಸ್ಟ್ಮ್ಯಾನ್ ನಿರ್ಲಕ್ಷ್ಯ ತೋರಿದ ಸುರೇಶ್. ಪೋಸ್ಟ್ಮ್ಯಾನ್ ಸುರೇಶ್ ತಳವಾರ ಎನ್ನುವರು ನಾಲ್ಕು ವರ್ಷಗಳಿಂದ ಪೋಸ್ಟ್ ಗೆ ಬಂದ ಪತ್ರ, ಎಟಿಎಮ್ ಕಾರ್ಡ್, ಪರೀಕ್ಷಾ ಪ್ರವೇಶ ಪತ್ರ ಸೇರಿದಂತೆ ವಿವಿಧ ಮಹತ್ವದ ದಾಖಲೆಗಳನ್ನು ಹಂಚದೆ ನಿರ್ಲಕ್ಷ್ಯ ತೋರಿರುವ ಈ ಘಟನೆ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ಕಂಡುಬಂದಿದೆ. ಸರ್ಕಾರಿ ಕಚೇರಿಗಳಿಂದ ಬಂದ ಪೋಸ್ಟ್, ಹಾಗೂ ಬ್ಯಾಂಕಿನಿಂದ ಎಟಿಎಂ ಕಾರ್ಡ್ ಹಾಗೂ ಇತರೆ ದಾಖಲೆಗಳು ಬರುತ್ತಿಲ್ಲವೆಂದು ಗ್ರಾಹಕರು ತಲೆಕೆಡಿಸಿಕೊಂಡಿದ್ದಾರೆ….