ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ.

ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ ಹೊರಗಿನ ಆಟ ಮತ್ತು ಚಟುವಟಿಕೆಗಳಲ್ಲಿ ಒಳಗೊಳ್ಳುವಂತೆ ಮಾಡಿ. ಇದರಿಂದ ಹೆಚ್ಚು ಹೆಚ್ಚಾಗಿ ಸೂರ್ಯನ ಬೆಳಕನ್ನು ನೋಡುವಂತಾಗುತ್ತದೆ ಹಾಗೂ ಈ ಬೆಳಕಿನಲ್ಲಿ ಮೆದುಳಿನಲ್ಲಿ ಉತ್ಪತ್ತಿಯಾಗುವ ಮೆಲಟೋನಿನ್ ಪ್ರಮಾಣವನ್ನು ತಡೆಯುತ್ತದೆ. ಸಮಯಕ್ಕೆ ಸರಿಯಾಗಿ ನಮ್ಮ ನಿದ್ದೆ ಆವರಿಸಲು ಮತ್ತು ಎಚ್ಚರಾಗಲು ಈ ಮೆಲಟೋನಿನ್ ಪ್ರಮುಖ ಕಾರಣವಾಗಿದೆ. ಈ ವಿಧಾನದ ಮೂಲಕ ಮಕ್ಕಳು ಹಗಲಿನ ಹೊತ್ತು ಎಚ್ಚರಾಗಿದ್ದು ರಾತ್ರಿಯ ಸಮಯದಲ್ಲಿ ಬೇಗನೇ ಮಲಗತೊಡಗುತ್ತಾರೆ.

ಕೆಫೇನ್ ಇರುವ ಪೇಯಗಳನ್ನು ನೀಡದಿರಿ ಯಾವುದೇ ಕೆಫೀನ್ ಇರುವ ಪಾನೀಯ, ಉದಾಹರಣೆಗೆ, ಟೀ, ಕಾಫಿ, ಬುರುಗು ಪಾನೀಯ, ಸೋಡಾ ಮೊದಲಾದವುಗಳ ಸೇವನೆಯಿಂದ ಮಕ್ಕಳಲ್ಲಿ ನಿದ್ದೆ ಹಾರಿ ಹೋಗುತ್ತದೆ ಹಾಗೂ ಇವರನ್ನು ಮಲಗಿಸುವುದು ಭಾರೀ ಕಷ್ಟಕರವಾದ ಕೆಲಸವಾಗುತ್ತದೆ. ಹಾಗಾಗಿ ಸಂಜೆಯ ಬಳಿಕ ಈ ಯಾವುದೇ ಪಾನೀಯಗಳನ್ನು ನೀಡದಿರಿ.
ರಾತ್ರಿ ಮಲಗಲು ನಿರ್ದಿಷ್ಟ ಸಮಯವನ್ನು ಅನುಸರಿಸಿ ನಿಮ್ಮ ಮಕ್ಕಳು ಪ್ರತಿದಿನ ಒಂದೇ ಸಮಯಕ್ಕೆ ಸರಿಯಾಗಿ ಮಲಗುವಂತೆ ವೇಳಾಪಟ್ಟಿಯನ್ನು ನಿರ್ಧರಿಸಿ ಈ ವೇಳಾಪಟ್ಟಿಯನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಮಕ್ಕಳನ್ನು ಪ್ರೇರೇಪಿಸಿ. ಇದು ಮಕ್ಕಳಲ್ಲಿ ಆರೋಗ್ಯಕರ ವೇಳಾಪಟ್ಟಿಯನ್ನು ಅನುಸರಿಸುವ ಉತ್ತಮ ಅಭ್ಯಾಸ ರೂಢಿಸಿಕೊಳ್ಳಲು ಸಾಧ್ಯವಾಗುತ್ತದೆ ಹಾಗೂ ದೇಹದ ಜೈವಿಕ ಗಡಿಯಾರ ಈ ಸಮಯಗಳಿಗೆ ಅನುಸಾರವಾಗಿ ಸ್ಪಂದಿಸತೊಡಗುತ್ತದೆ.

ಮಕ್ಕಳು ಸುರಕ್ಷತಾ ಭಾವನೆ ಹೊಂದುವಂತೆ ಮಾಡಿ ಸಂಜೆಯ ಬಳಿಕ ಮಕ್ಕಳಲ್ಲಿ ಹೆದರಿಕೆ ಹುಟ್ಟಿಸುವ ಯಾವುದೇ ಕಥೆಗಳನ್ನಾಗಲೀ, ಸಿನೇಮಾಗಳನ್ನಾಗಲೀ ಕೇಳುವುದಾಗಲೀ, ನೋಡುವುದಾಗಲೀ ಬೇಡ. ಈ ಹೆದರಿಕೆಯ ವಿಷಯಗಳು ಮಕ್ಕಳ ಮನದಲ್ಲಿ ಅಚ್ಚೊತ್ತಿದಂತೆ ನೆನಪಿನಲ್ಲಿ ಉಳಿಯುತ್ತವೆ ಹಾಗೂ ಈ ಹೆದರಿಕೆಯಿಂದಾಗಿ ಮಕ್ಕಳಿಗೆ ಬೇಗನೇ ಮಲಗಲು ಸಾಧ್ಯವಾಗದೇ ಹೋಗಬಹುದು.ಆರೋಗ್ಯಕರ ಆಹಾರಕ್ರಮವನ್ನು ಅನುಸರಿಸಿ ಸಕ್ಕರೆ ಹೆಚ್ಚಿರುವ ಆಹಾರಗಳನ್ನು ಸೇವಿಸಿದರೆ ಇದು ನಿದ್ದೆಯ ವೇಳಾಪಟ್ಟಿಯನ್ನು ಏರುಪೇರುಗೊಳಿಸಬಹುದು. ಅಲ್ಲದೇ ಮಕ್ಕಳು ಸಂಜೆಯ ಬಳಿಕ ಕುಡಿಯುವ ನೀರಿನ ಪ್ರಮಾಣ ಅತಿಯಾಗದಂತೆ ನೋಡಿಕೊಳ್ಳಿ. ಒಂದು ವೇಳೆ ಅತಿಯಾದರೆ ರಾತ್ರಿಯ ಸಮಯದಲ್ಲಿ ಮೂತ್ರವಿಸರ್ಜನೆಗೆ ಕೆಲವಾರು ಬಾರಿ ಏಳಬೇಕಾಗುತ್ತದೆ. ಇದು ನಿದ್ದೆಯನ್ನು ಭಂಗಗೊಳಿಸಬಹುದು. ಅಲ್ಲದೇ ರಾತ್ರಿ ಮಲಗುವ ಮುನ್ನ ಮೂತ್ರ ವಿಸರ್ಜಿಸಿದ ಬಳಿಕವೇ ಮಲಗುವಂತೆ ರೂಢಿ ಮಾಡಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್ನಲ್ಲೂ ಹಲವು ಮಾಲ್ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…
21 ವರ್ಷದ ತಿರುಪುರ್ ಮೂಲಕದ ಅಂಬುಲೆನ್ಸ್ ಚಾಲಕ ಆಕಾಶ್ ಜ್ವರದಿಂದ ಬಳಲುತ್ತಿದ್ದ ಬಾಲಕ ಸಂತೋಷ್ನನ್ನು ಗುರುವಾರ ರಾತ್ರಿ ವೆಲ್ಲಾಕೋಯಿಲ್ನಿಂದ ಕೊಯಮತ್ತೂರಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಕೇವಲ 70 ನಿಮಿಷದಲ್ಲಿ 90 ಕಿ.ಮೀ ಸಂಚರಿಸಿ ತಲುಪಿದ್ದಾರೆ. ಆಕಾಶ್ 3 ವರ್ಷದ ಬಾಲಕನನ್ನು ಆಸ್ಪತ್ರೆಗೆ ತಲುಪಿಸಿದ ಬಳಿಕ ಅಂಬುಲೆನ್ಸ್ ಮುಂದೆ ನಿಂತಿರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋವನ್ನು ಅವರು ಪೋಸ್ಟ್ ಮಾಡಿದ ತಕ್ಷಣ ಸಾಕಷ್ಟು ವೈರಲ್ ಆಗಿದ್ದು ಇವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವರದಿಗಳ ಪ್ರಕಾರ, ಸಂತೋಷ್ ತೀವ್ರ ಜ್ವರದಿಂದ ಬಳಲುತ್ತಿದ್ದು,…
ನವದೆಹಲಿ: ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಬ್ರಾಡ್ಬ್ಯಾಂಡ್ ಕ್ಷೇತ್ರಕ್ಕೆ ಎಂಟ್ರಿ ನೀಡಲು ಮುಂದಾಗಿದೆ. ಬ್ರಾಡ್ಬ್ಯಾಂಡ್, ಲ್ಯಾಂಡ್ಲೈನ್ ಮತ್ತು ಟಿವಿ ಕಾಂಬೋ ಮೂರು ಸೇವೆಗಳನ್ನು ತಿಂಗಳಿಗೆ 600 ರೂ.ಗೆ ನೀಡಲು ಜಿಯೋ ಮುಂದಾಗಿದೆ.ಜಿಯೋ ಗಿಗಾಫೈಬರ್ ಕಳೆದ ವರ್ಷದಿಂದ ಮುಂಬೈ ಮತ್ತು ದೆಹಲಿಯಲ್ಲಿ ಪರೀಕ್ಷಾರ್ಥ ಪ್ರಯೋಗಗಳನ್ನು ನಡೆಸುತ್ತಿದೆ. 100 ಜಿಬಿ ಡೇಟಾವನ್ನು 100 ಮೆಗಾಬೈಟ್ಸ್ ಪರ್ ಸೆಕೆಂಡ್(ಎಂಬಿಪಿಎಸ್) ವೇಗದಲ್ಲಿ ಜಿಯೋ ಗ್ರಾಹಕರಿಗೆ ನೀಡುತ್ತಿದೆ. ಮುಂದಿನ 2 ತಿಂಗಳ ಒಳಗಡೆ ಅಧಿಕೃತವಾಗಿ…
ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ…
ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್ಪುರದ ಬಿಬಿಗಂಜ್ ಮಾರ್ಕೆಟ್ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ. ಸುಭಾಷ್ ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ…