ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ.

ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ ಹೊರಗಿನ ಆಟ ಮತ್ತು ಚಟುವಟಿಕೆಗಳಲ್ಲಿ ಒಳಗೊಳ್ಳುವಂತೆ ಮಾಡಿ. ಇದರಿಂದ ಹೆಚ್ಚು ಹೆಚ್ಚಾಗಿ ಸೂರ್ಯನ ಬೆಳಕನ್ನು ನೋಡುವಂತಾಗುತ್ತದೆ ಹಾಗೂ ಈ ಬೆಳಕಿನಲ್ಲಿ ಮೆದುಳಿನಲ್ಲಿ ಉತ್ಪತ್ತಿಯಾಗುವ ಮೆಲಟೋನಿನ್ ಪ್ರಮಾಣವನ್ನು ತಡೆಯುತ್ತದೆ. ಸಮಯಕ್ಕೆ ಸರಿಯಾಗಿ ನಮ್ಮ ನಿದ್ದೆ ಆವರಿಸಲು ಮತ್ತು ಎಚ್ಚರಾಗಲು ಈ ಮೆಲಟೋನಿನ್ ಪ್ರಮುಖ ಕಾರಣವಾಗಿದೆ. ಈ ವಿಧಾನದ ಮೂಲಕ ಮಕ್ಕಳು ಹಗಲಿನ ಹೊತ್ತು ಎಚ್ಚರಾಗಿದ್ದು ರಾತ್ರಿಯ ಸಮಯದಲ್ಲಿ ಬೇಗನೇ ಮಲಗತೊಡಗುತ್ತಾರೆ.

ಕೆಫೇನ್ ಇರುವ ಪೇಯಗಳನ್ನು ನೀಡದಿರಿ ಯಾವುದೇ ಕೆಫೀನ್ ಇರುವ ಪಾನೀಯ, ಉದಾಹರಣೆಗೆ, ಟೀ, ಕಾಫಿ, ಬುರುಗು ಪಾನೀಯ, ಸೋಡಾ ಮೊದಲಾದವುಗಳ ಸೇವನೆಯಿಂದ ಮಕ್ಕಳಲ್ಲಿ ನಿದ್ದೆ ಹಾರಿ ಹೋಗುತ್ತದೆ ಹಾಗೂ ಇವರನ್ನು ಮಲಗಿಸುವುದು ಭಾರೀ ಕಷ್ಟಕರವಾದ ಕೆಲಸವಾಗುತ್ತದೆ. ಹಾಗಾಗಿ ಸಂಜೆಯ ಬಳಿಕ ಈ ಯಾವುದೇ ಪಾನೀಯಗಳನ್ನು ನೀಡದಿರಿ.
ರಾತ್ರಿ ಮಲಗಲು ನಿರ್ದಿಷ್ಟ ಸಮಯವನ್ನು ಅನುಸರಿಸಿ ನಿಮ್ಮ ಮಕ್ಕಳು ಪ್ರತಿದಿನ ಒಂದೇ ಸಮಯಕ್ಕೆ ಸರಿಯಾಗಿ ಮಲಗುವಂತೆ ವೇಳಾಪಟ್ಟಿಯನ್ನು ನಿರ್ಧರಿಸಿ ಈ ವೇಳಾಪಟ್ಟಿಯನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಮಕ್ಕಳನ್ನು ಪ್ರೇರೇಪಿಸಿ. ಇದು ಮಕ್ಕಳಲ್ಲಿ ಆರೋಗ್ಯಕರ ವೇಳಾಪಟ್ಟಿಯನ್ನು ಅನುಸರಿಸುವ ಉತ್ತಮ ಅಭ್ಯಾಸ ರೂಢಿಸಿಕೊಳ್ಳಲು ಸಾಧ್ಯವಾಗುತ್ತದೆ ಹಾಗೂ ದೇಹದ ಜೈವಿಕ ಗಡಿಯಾರ ಈ ಸಮಯಗಳಿಗೆ ಅನುಸಾರವಾಗಿ ಸ್ಪಂದಿಸತೊಡಗುತ್ತದೆ.

ಮಕ್ಕಳು ಸುರಕ್ಷತಾ ಭಾವನೆ ಹೊಂದುವಂತೆ ಮಾಡಿ ಸಂಜೆಯ ಬಳಿಕ ಮಕ್ಕಳಲ್ಲಿ ಹೆದರಿಕೆ ಹುಟ್ಟಿಸುವ ಯಾವುದೇ ಕಥೆಗಳನ್ನಾಗಲೀ, ಸಿನೇಮಾಗಳನ್ನಾಗಲೀ ಕೇಳುವುದಾಗಲೀ, ನೋಡುವುದಾಗಲೀ ಬೇಡ. ಈ ಹೆದರಿಕೆಯ ವಿಷಯಗಳು ಮಕ್ಕಳ ಮನದಲ್ಲಿ ಅಚ್ಚೊತ್ತಿದಂತೆ ನೆನಪಿನಲ್ಲಿ ಉಳಿಯುತ್ತವೆ ಹಾಗೂ ಈ ಹೆದರಿಕೆಯಿಂದಾಗಿ ಮಕ್ಕಳಿಗೆ ಬೇಗನೇ ಮಲಗಲು ಸಾಧ್ಯವಾಗದೇ ಹೋಗಬಹುದು.ಆರೋಗ್ಯಕರ ಆಹಾರಕ್ರಮವನ್ನು ಅನುಸರಿಸಿ ಸಕ್ಕರೆ ಹೆಚ್ಚಿರುವ ಆಹಾರಗಳನ್ನು ಸೇವಿಸಿದರೆ ಇದು ನಿದ್ದೆಯ ವೇಳಾಪಟ್ಟಿಯನ್ನು ಏರುಪೇರುಗೊಳಿಸಬಹುದು. ಅಲ್ಲದೇ ಮಕ್ಕಳು ಸಂಜೆಯ ಬಳಿಕ ಕುಡಿಯುವ ನೀರಿನ ಪ್ರಮಾಣ ಅತಿಯಾಗದಂತೆ ನೋಡಿಕೊಳ್ಳಿ. ಒಂದು ವೇಳೆ ಅತಿಯಾದರೆ ರಾತ್ರಿಯ ಸಮಯದಲ್ಲಿ ಮೂತ್ರವಿಸರ್ಜನೆಗೆ ಕೆಲವಾರು ಬಾರಿ ಏಳಬೇಕಾಗುತ್ತದೆ. ಇದು ನಿದ್ದೆಯನ್ನು ಭಂಗಗೊಳಿಸಬಹುದು. ಅಲ್ಲದೇ ರಾತ್ರಿ ಮಲಗುವ ಮುನ್ನ ಮೂತ್ರ ವಿಸರ್ಜಿಸಿದ ಬಳಿಕವೇ ಮಲಗುವಂತೆ ರೂಢಿ ಮಾಡಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಡ್ರಾಯ್ಡ್ ಸ್ಮಾರ್ಟ್ಫೋನ್ ಬಳಕೆದಾರರು ಯಾವುದೇ ಆ್ಯಪ್ ಬೇಕಾದರೂ ಗೂಗಲ್ ಪ್ಲೇಸ್ಟೋರ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬೇಕಿದೆ. ಆದರೆ ಪ್ಲೇ ಸ್ಟೋರ್ನಲ್ಲಿ ಲಭ್ಯವಿರುವ ಎಲ್ಲ ಆ್ಯಪ್ಗಳು ಉಚಿತವಲ್ಲ. ಕೆಲವೊಂದು ಆ್ಯಪ್ಗಳಿಗೆ ನಾವು ಹಣ ಪಾವತಿಸಬೇಕಾಗುತ್ತದೆ. ಕೆಲವೊಂದು ಆ್ಯಪ್ಗಳ ಆರಂಭಿಕ ಸೇವೆಗಳು ಉಚಿತವಾಗಿದ್ದರೂ, ಪ್ರೀಮಿಯಂ ಸೇವೆಗಳಿಗೆ ಹೆಚ್ಚುವರಿ ಶುಲ್ಕ ಪಾವತಿಸುವುದು ಅನಿವಾರ್ಯವಾಗುತ್ತದೆ. ಅಂತಹ ಸಂದರ್ಭದಲ್ಲಿ ಯಾವುದಾದರೂ ಆ್ಯಪ್ ಅನ್ನು ಖರೀದಿಸಿದ್ದರೆ ಮತ್ತು ಹಣ ಪಾವತಿಸಿದ್ದರೆ, ಅದನ್ನು ಮರಳಿ ಪಡೆಯುವುದು ಹೇಗೆ ಎಂದು ಇಲ್ಲಿವಿವರಿಸಲಾಗಿದೆ. ಜತೆಗೆ ಕೆಲವೊಂದು ಆ್ಯಪ್ಗಳು ಟ್ರಯಲ್ ಲಭ್ಯವಿದ್ದರೂ, ಅಚಾನಕ್…
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…
ಈ ಸ್ಮಾರ್ಟ್ ಯುಗದಲ್ಲಿ ಪ್ರತಿನಿತ್ಯ ಹೊಸ ಹೊಸ ಆವಿಷ್ಕಾರವಾಗುವುದನ್ನು ನಾವು ನೋಡಿರುತ್ತೇವೆ ಅದನ್ನು ನಾವು ಅನುಭವಿಸುತ್ತಲೂ ಇರಬಹುದು, ಕೇವಲ 10 ವರ್ಷಗಳ ಹಿಂದೆ ಇದ್ದ ತಂತ್ರಜ್ಞಾನಕ್ಕೂ ಈಗಿನ ತಂತ್ರಜ್ಞಾನಕ್ಕೂ ಅಜಗಜಾಂತರ ವ್ಯತ್ಯಾಸವಿದೆ, ಹಾಗೆಯೇ ಈಗಿರುವ ತಂತ್ರಜ್ಞಾನಕ್ಕೂ ಮುಂದಿನ 20 ಅಥವಾ 30 ವರ್ಷಗಳ ತಂತ್ರಜ್ಞಾನಕ್ಕೂ ಬಹಳಷ್ಟು ವ್ಯತ್ಯಾಸವಿರುತ್ತದೆ! ಈ ಕೆಳಗಿನ ವಿಡಿಯೋ ನಮ್ಮ ಮುಂದಿನ ಪೀಳಿಗೆ ಉಪಯೋಗಿಸಬಹುದಾದ ತಂತ್ರಜ್ಞಾನಗಳ ಬಗ್ಗೆ ನಿಮಗೆಲ್ಲ ಕಿರುನೋಟವನ್ನು ತೋರಿಸುತ್ತದೆ! ಕುತೂಹಲಭರಿತವಾದ ಈ ವಿಡಿಯೋವನ್ನು ತಪ್ಪದೇ ವೀಕ್ಷಿಸಿ..!
ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್ಪುರ್ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್ಗಂಜ್ನಲ್ಲಿ ನಾಲ್ಕು…
ಚೀನಾ ವಿರುದ್ಧದ ಜನಸಾಮಾನ್ಯರ ಆಕ್ರೋಶ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚೀನಾದ ಆ್ಯಪ್ಗಳು, ಚೀನಾ ಮೂಲದ ಕಂಪನಿ ಒಡೆತನ ಹೊಂದಿರುವ ಮತ್ತು ಚೀನಾ ಮೂಲದ ಡೆವಲಪರ್ಗಳು ಅಭಿವೃಧಿಪಡಿಸಿರುವ ಆ್ಯಪ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲೂ ಚೀನಾ ಆ್ಯಪ್ ಬ್ಯಾನ್ ಮಾಡಿ ಎನ್ನುವ ಸಂದೇಶ ವ್ಯಾಪಕವಾಗಿ ಹರಿದಾಡಿದೆ. ಅದರ ಜತೆಗೆ ರಿಮೋವ್ ಚೀನಾ ಆ್ಯಪ್ಸ್ ಎನ್ನುವ ಆ್ಯಪ್ ಗೂಗಲ್ ಪ್ಲೇ ಸ್ಟೋರ್ನಲ್ಲಿ ಟ್ರೆಂಡ್ ಸೃಷ್ಟಿಸಿದೆ. ಈ ಆ್ಯಪ್ ನಿಮ್ಮ ಆಂಡ್ರಾಯ್ಡ್ ಸ್ಮಾರ್ಟ್ಫೋನ್ನಲ್ಲಿ ಇರುವ ಚೀನಾ ಮೂಲದ ಆ್ಯಪ್ಗಳನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಏಪ್ರಿಲ್, 2019) ನಿಯಮಿತ ತೊಂದರೆ ನಿಮಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ನರಮಂಡಲದ ಕಾರ್ಯವೆಸಗುತ್ತಿರಲು ಸಂಪೂರ್ಣ ವಿಶ್ರಾಂತಿ…