ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ.

ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ ಹೊರಗಿನ ಆಟ ಮತ್ತು ಚಟುವಟಿಕೆಗಳಲ್ಲಿ ಒಳಗೊಳ್ಳುವಂತೆ ಮಾಡಿ. ಇದರಿಂದ ಹೆಚ್ಚು ಹೆಚ್ಚಾಗಿ ಸೂರ್ಯನ ಬೆಳಕನ್ನು ನೋಡುವಂತಾಗುತ್ತದೆ ಹಾಗೂ ಈ ಬೆಳಕಿನಲ್ಲಿ ಮೆದುಳಿನಲ್ಲಿ ಉತ್ಪತ್ತಿಯಾಗುವ ಮೆಲಟೋನಿನ್ ಪ್ರಮಾಣವನ್ನು ತಡೆಯುತ್ತದೆ. ಸಮಯಕ್ಕೆ ಸರಿಯಾಗಿ ನಮ್ಮ ನಿದ್ದೆ ಆವರಿಸಲು ಮತ್ತು ಎಚ್ಚರಾಗಲು ಈ ಮೆಲಟೋನಿನ್ ಪ್ರಮುಖ ಕಾರಣವಾಗಿದೆ. ಈ ವಿಧಾನದ ಮೂಲಕ ಮಕ್ಕಳು ಹಗಲಿನ ಹೊತ್ತು ಎಚ್ಚರಾಗಿದ್ದು ರಾತ್ರಿಯ ಸಮಯದಲ್ಲಿ ಬೇಗನೇ ಮಲಗತೊಡಗುತ್ತಾರೆ.

ಕೆಫೇನ್ ಇರುವ ಪೇಯಗಳನ್ನು ನೀಡದಿರಿ ಯಾವುದೇ ಕೆಫೀನ್ ಇರುವ ಪಾನೀಯ, ಉದಾಹರಣೆಗೆ, ಟೀ, ಕಾಫಿ, ಬುರುಗು ಪಾನೀಯ, ಸೋಡಾ ಮೊದಲಾದವುಗಳ ಸೇವನೆಯಿಂದ ಮಕ್ಕಳಲ್ಲಿ ನಿದ್ದೆ ಹಾರಿ ಹೋಗುತ್ತದೆ ಹಾಗೂ ಇವರನ್ನು ಮಲಗಿಸುವುದು ಭಾರೀ ಕಷ್ಟಕರವಾದ ಕೆಲಸವಾಗುತ್ತದೆ. ಹಾಗಾಗಿ ಸಂಜೆಯ ಬಳಿಕ ಈ ಯಾವುದೇ ಪಾನೀಯಗಳನ್ನು ನೀಡದಿರಿ.
ರಾತ್ರಿ ಮಲಗಲು ನಿರ್ದಿಷ್ಟ ಸಮಯವನ್ನು ಅನುಸರಿಸಿ ನಿಮ್ಮ ಮಕ್ಕಳು ಪ್ರತಿದಿನ ಒಂದೇ ಸಮಯಕ್ಕೆ ಸರಿಯಾಗಿ ಮಲಗುವಂತೆ ವೇಳಾಪಟ್ಟಿಯನ್ನು ನಿರ್ಧರಿಸಿ ಈ ವೇಳಾಪಟ್ಟಿಯನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಮಕ್ಕಳನ್ನು ಪ್ರೇರೇಪಿಸಿ. ಇದು ಮಕ್ಕಳಲ್ಲಿ ಆರೋಗ್ಯಕರ ವೇಳಾಪಟ್ಟಿಯನ್ನು ಅನುಸರಿಸುವ ಉತ್ತಮ ಅಭ್ಯಾಸ ರೂಢಿಸಿಕೊಳ್ಳಲು ಸಾಧ್ಯವಾಗುತ್ತದೆ ಹಾಗೂ ದೇಹದ ಜೈವಿಕ ಗಡಿಯಾರ ಈ ಸಮಯಗಳಿಗೆ ಅನುಸಾರವಾಗಿ ಸ್ಪಂದಿಸತೊಡಗುತ್ತದೆ.

ಮಕ್ಕಳು ಸುರಕ್ಷತಾ ಭಾವನೆ ಹೊಂದುವಂತೆ ಮಾಡಿ ಸಂಜೆಯ ಬಳಿಕ ಮಕ್ಕಳಲ್ಲಿ ಹೆದರಿಕೆ ಹುಟ್ಟಿಸುವ ಯಾವುದೇ ಕಥೆಗಳನ್ನಾಗಲೀ, ಸಿನೇಮಾಗಳನ್ನಾಗಲೀ ಕೇಳುವುದಾಗಲೀ, ನೋಡುವುದಾಗಲೀ ಬೇಡ. ಈ ಹೆದರಿಕೆಯ ವಿಷಯಗಳು ಮಕ್ಕಳ ಮನದಲ್ಲಿ ಅಚ್ಚೊತ್ತಿದಂತೆ ನೆನಪಿನಲ್ಲಿ ಉಳಿಯುತ್ತವೆ ಹಾಗೂ ಈ ಹೆದರಿಕೆಯಿಂದಾಗಿ ಮಕ್ಕಳಿಗೆ ಬೇಗನೇ ಮಲಗಲು ಸಾಧ್ಯವಾಗದೇ ಹೋಗಬಹುದು.ಆರೋಗ್ಯಕರ ಆಹಾರಕ್ರಮವನ್ನು ಅನುಸರಿಸಿ ಸಕ್ಕರೆ ಹೆಚ್ಚಿರುವ ಆಹಾರಗಳನ್ನು ಸೇವಿಸಿದರೆ ಇದು ನಿದ್ದೆಯ ವೇಳಾಪಟ್ಟಿಯನ್ನು ಏರುಪೇರುಗೊಳಿಸಬಹುದು. ಅಲ್ಲದೇ ಮಕ್ಕಳು ಸಂಜೆಯ ಬಳಿಕ ಕುಡಿಯುವ ನೀರಿನ ಪ್ರಮಾಣ ಅತಿಯಾಗದಂತೆ ನೋಡಿಕೊಳ್ಳಿ. ಒಂದು ವೇಳೆ ಅತಿಯಾದರೆ ರಾತ್ರಿಯ ಸಮಯದಲ್ಲಿ ಮೂತ್ರವಿಸರ್ಜನೆಗೆ ಕೆಲವಾರು ಬಾರಿ ಏಳಬೇಕಾಗುತ್ತದೆ. ಇದು ನಿದ್ದೆಯನ್ನು ಭಂಗಗೊಳಿಸಬಹುದು. ಅಲ್ಲದೇ ರಾತ್ರಿ ಮಲಗುವ ಮುನ್ನ ಮೂತ್ರ ವಿಸರ್ಜಿಸಿದ ಬಳಿಕವೇ ಮಲಗುವಂತೆ ರೂಢಿ ಮಾಡಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಮ್ಮೆ ರಾಜನಿಗೆ ಈ ಇಳೆಯಲ್ಲಿ ಯಾರು ಹೆಚ್ಚು ಸುಖೀ ಹಾಗೂ ಸಂತೃಪ್ತ…! ಎಂದು ತಿಳಿಯುವ ಮನಸ್ಸಾಯಿತು. ತನ್ನ ಪ್ರಶ್ನೆಯನ್ನು ಸಭಾಸದರ ಮುಂದಿಟ್ಟ. ತಲೆಗೊಂದೊಂದು ಉತ್ತರ ಬಂತು. ಯಾವ ಉತ್ತರವೂ ರಾಜನಿಗೆ ಸಮಾಧಾನ ತರಲಿಲ್ಲ. ತನ್ನನ್ನು ಕಾಡುತ್ತಿರುವ ಪ್ರಶ್ನೆಗೆ ಹೇಗಾದರೂ ಉತ್ತರ ಕಂಡುಕೊಳ್ಳಬೇಕೆಂಬ ತವಕದಿಂದ ರಾಜ ಮಾರುವೇಷದಲ್ಲಿ ಸಂಚಾರ ಹೊರಟ.
ಬೆಂಗಳೂರು: ಸಿಲಿಕಾನ್ ಸಿಟಿ ಉದ್ಯೋಗಿಗಳಿಗೆ ಇದು ನಿಜಕ್ಕೂ ಶಾಕಿಂಗ್ ನ್ಯೂಸ್. ಏಷ್ಯಾದಲ್ಲೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂದು ಪ್ರಸಿದ್ಧಿ ಪಡೆದಿದ್ದ ಪೀಣ್ಯ ಕೈಗಾರಿಕಾ ಪ್ರದೇಶದ 10 ಸಾವಿರ ಕೈಗಾರಿಕೆಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದ್ದು, 15 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆಯಿದೆ. ಮಾಹಿತಿ ತಂತ್ರಜ್ಞಾನ ಆಗಮಿಸದ 80,90ರ ದಶಕದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲದೆ, ದೇಶದ ವಿವಿಧ ಭಾಗಗಳಿಂದ ಉದ್ಯೋಗ ಆರಿಸಿ ಬೆಂಗಳೂರಿಗೆ ಬರುತ್ತಿದ್ದರು. ಅವರೆಲ್ಲರಿಗೂ ಪೀಣ್ಯ ಕೈಗಾರಿಕಾ ಪ್ರದೇಶ ಆಸರೆಯಾಗಿತ್ತು. ಆರ್ಥಿಕ ಹಿಂಜರಿತದ ಎಫೆಕ್ಟ್…
ನಗರ ಮತ್ತು ಪಟ್ಟಣಗಳಲ್ಲಿ ನೀರಿನ ಅವಶ್ಯಕತೆಯೇ ನೀರಿನ ಒಂದು ದೊಡ್ಡ ಬಿಜನೆಸ್ ನ ಮೂಲವಾಗಿದೆ. ಜನರಿಗೆ ಸ್ವಚ್ಛವಾದ ಶುದ್ಧ ನೀರಿನ ಉಪಲಬ್ಧವನ್ನು ಮಾಡಿ ಕೊಡುವ ಒಳ್ಳೆಯ ವ್ಯವಸಾಯ ಮಾಡಬಹುದು ಜೊತೆಗೆ ತಿಂಗಳಿಗೆ ಸಮಾಧಾನವೆನ್ನುವದಕ್ಕಿಂತ ಹೆಚ್ಚಿಗೆ ಆದಾಯ ಗಳಿಸಬಹುದು.
ಐವತ್ತು ವರ್ಷಗಳ ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ. ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಡಿಸೆಂಬರ್, 2018) ಕುಟುಂಬದ ಸದಸ್ಯರೊಂದಿಗೆ ಒಂದು ಶಾಂತಿಯುತ ಮತ್ತು ಶಾಂತ ದಿನವನ್ನು ಆನಂದಿಸಿ – ಜನರು ಸಮಸ್ಯೆಗಳೊಡನೆನಿಮ್ಮನ್ನು ಸಮೀಪಿಸಿದರೆ – ಅವರನ್ನು…
ನವದೆಹಲಿ: ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ನೂತನ ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥ ₹ 75ರ ವಿಶೇಷ ನಾಣ್ಯವನ್ನು ಬಿಡುಗಡೆ ಮಾಡಲಾಗುವುದು ಎಂದು ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ. ಈ ವಿಶೇಷ ನಾಣ್ಯವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವ ಸೂಚಕವಾಗಿರಲಿದೆ. ವಿಶೇಷ ನಾಣ್ಯದ ವಿಶೇಷತೆ ಹೀಗಿದೆ: ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ…