ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ.

ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ ಹೊರಗಿನ ಆಟ ಮತ್ತು ಚಟುವಟಿಕೆಗಳಲ್ಲಿ ಒಳಗೊಳ್ಳುವಂತೆ ಮಾಡಿ. ಇದರಿಂದ ಹೆಚ್ಚು ಹೆಚ್ಚಾಗಿ ಸೂರ್ಯನ ಬೆಳಕನ್ನು ನೋಡುವಂತಾಗುತ್ತದೆ ಹಾಗೂ ಈ ಬೆಳಕಿನಲ್ಲಿ ಮೆದುಳಿನಲ್ಲಿ ಉತ್ಪತ್ತಿಯಾಗುವ ಮೆಲಟೋನಿನ್ ಪ್ರಮಾಣವನ್ನು ತಡೆಯುತ್ತದೆ. ಸಮಯಕ್ಕೆ ಸರಿಯಾಗಿ ನಮ್ಮ ನಿದ್ದೆ ಆವರಿಸಲು ಮತ್ತು ಎಚ್ಚರಾಗಲು ಈ ಮೆಲಟೋನಿನ್ ಪ್ರಮುಖ ಕಾರಣವಾಗಿದೆ. ಈ ವಿಧಾನದ ಮೂಲಕ ಮಕ್ಕಳು ಹಗಲಿನ ಹೊತ್ತು ಎಚ್ಚರಾಗಿದ್ದು ರಾತ್ರಿಯ ಸಮಯದಲ್ಲಿ ಬೇಗನೇ ಮಲಗತೊಡಗುತ್ತಾರೆ.

ಕೆಫೇನ್ ಇರುವ ಪೇಯಗಳನ್ನು ನೀಡದಿರಿ ಯಾವುದೇ ಕೆಫೀನ್ ಇರುವ ಪಾನೀಯ, ಉದಾಹರಣೆಗೆ, ಟೀ, ಕಾಫಿ, ಬುರುಗು ಪಾನೀಯ, ಸೋಡಾ ಮೊದಲಾದವುಗಳ ಸೇವನೆಯಿಂದ ಮಕ್ಕಳಲ್ಲಿ ನಿದ್ದೆ ಹಾರಿ ಹೋಗುತ್ತದೆ ಹಾಗೂ ಇವರನ್ನು ಮಲಗಿಸುವುದು ಭಾರೀ ಕಷ್ಟಕರವಾದ ಕೆಲಸವಾಗುತ್ತದೆ. ಹಾಗಾಗಿ ಸಂಜೆಯ ಬಳಿಕ ಈ ಯಾವುದೇ ಪಾನೀಯಗಳನ್ನು ನೀಡದಿರಿ.
ರಾತ್ರಿ ಮಲಗಲು ನಿರ್ದಿಷ್ಟ ಸಮಯವನ್ನು ಅನುಸರಿಸಿ ನಿಮ್ಮ ಮಕ್ಕಳು ಪ್ರತಿದಿನ ಒಂದೇ ಸಮಯಕ್ಕೆ ಸರಿಯಾಗಿ ಮಲಗುವಂತೆ ವೇಳಾಪಟ್ಟಿಯನ್ನು ನಿರ್ಧರಿಸಿ ಈ ವೇಳಾಪಟ್ಟಿಯನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಮಕ್ಕಳನ್ನು ಪ್ರೇರೇಪಿಸಿ. ಇದು ಮಕ್ಕಳಲ್ಲಿ ಆರೋಗ್ಯಕರ ವೇಳಾಪಟ್ಟಿಯನ್ನು ಅನುಸರಿಸುವ ಉತ್ತಮ ಅಭ್ಯಾಸ ರೂಢಿಸಿಕೊಳ್ಳಲು ಸಾಧ್ಯವಾಗುತ್ತದೆ ಹಾಗೂ ದೇಹದ ಜೈವಿಕ ಗಡಿಯಾರ ಈ ಸಮಯಗಳಿಗೆ ಅನುಸಾರವಾಗಿ ಸ್ಪಂದಿಸತೊಡಗುತ್ತದೆ.

ಮಕ್ಕಳು ಸುರಕ್ಷತಾ ಭಾವನೆ ಹೊಂದುವಂತೆ ಮಾಡಿ ಸಂಜೆಯ ಬಳಿಕ ಮಕ್ಕಳಲ್ಲಿ ಹೆದರಿಕೆ ಹುಟ್ಟಿಸುವ ಯಾವುದೇ ಕಥೆಗಳನ್ನಾಗಲೀ, ಸಿನೇಮಾಗಳನ್ನಾಗಲೀ ಕೇಳುವುದಾಗಲೀ, ನೋಡುವುದಾಗಲೀ ಬೇಡ. ಈ ಹೆದರಿಕೆಯ ವಿಷಯಗಳು ಮಕ್ಕಳ ಮನದಲ್ಲಿ ಅಚ್ಚೊತ್ತಿದಂತೆ ನೆನಪಿನಲ್ಲಿ ಉಳಿಯುತ್ತವೆ ಹಾಗೂ ಈ ಹೆದರಿಕೆಯಿಂದಾಗಿ ಮಕ್ಕಳಿಗೆ ಬೇಗನೇ ಮಲಗಲು ಸಾಧ್ಯವಾಗದೇ ಹೋಗಬಹುದು.ಆರೋಗ್ಯಕರ ಆಹಾರಕ್ರಮವನ್ನು ಅನುಸರಿಸಿ ಸಕ್ಕರೆ ಹೆಚ್ಚಿರುವ ಆಹಾರಗಳನ್ನು ಸೇವಿಸಿದರೆ ಇದು ನಿದ್ದೆಯ ವೇಳಾಪಟ್ಟಿಯನ್ನು ಏರುಪೇರುಗೊಳಿಸಬಹುದು. ಅಲ್ಲದೇ ಮಕ್ಕಳು ಸಂಜೆಯ ಬಳಿಕ ಕುಡಿಯುವ ನೀರಿನ ಪ್ರಮಾಣ ಅತಿಯಾಗದಂತೆ ನೋಡಿಕೊಳ್ಳಿ. ಒಂದು ವೇಳೆ ಅತಿಯಾದರೆ ರಾತ್ರಿಯ ಸಮಯದಲ್ಲಿ ಮೂತ್ರವಿಸರ್ಜನೆಗೆ ಕೆಲವಾರು ಬಾರಿ ಏಳಬೇಕಾಗುತ್ತದೆ. ಇದು ನಿದ್ದೆಯನ್ನು ಭಂಗಗೊಳಿಸಬಹುದು. ಅಲ್ಲದೇ ರಾತ್ರಿ ಮಲಗುವ ಮುನ್ನ ಮೂತ್ರ ವಿಸರ್ಜಿಸಿದ ಬಳಿಕವೇ ಮಲಗುವಂತೆ ರೂಢಿ ಮಾಡಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಧನೆ ಅನ್ನೋದು ಸುಲಭದ ಮಾತಲ್ಲ. ‘ಆಗುವುದಿಲ್ಲ ಅನ್ನೋ ಮಾತನ್ನು ಬಿಟ್ಟು ಆಗುತ್ತೆ’ ಅನ್ನೋ ದಾರಿಯನ್ನು ಹುಡುಕಿದಾಗ ಮಾತ್ರ ಆ ಸಾಧನೆಯನ್ನು ಮಾಡಲು ಸಾಧ್ಯವಾಗುವುದು ಹಾಗು ಅದಕ್ಕೆ ಪ್ರತಿಫಲ ಸಿಗುವುದು.ಕಣ್ರೀ ನಾವು ನಿಮಗೆ ಹೇಳಲು ಹೊರಟಿರುವ ಕಥೆ ಎಲ್ಲರ ಕಣ್ಣು ಹುಬ್ಬೇರಿಸುವ ರೀತಿಯಲ್ಲಿರುವ ಕಥೆ ಇದು.
ಯಾರನ್ನೇ ಆಗಲಿ ಅಳಿಸುವುದು ತುಂಬಾ ಸುಲಭ, ಆದರೆ ನಗಿಸುವುದು ಕಷ್ಟ.ಜಾಸ್ತಿ ನಕ್ಕರೆ ಆರೋಗ್ಯಕ್ಕೆ ಒಳ್ಳೆಯದು ಮತ್ತು ಆಯಸ್ಸು ಜಾಸ್ತಿಯಾಗುತ್ತೆ ಅಂತ ಹೇಳುತ್ತಾರೆ.ಅದು ನಿಜಾ ಕೂಡ.ಆದರೆ ಅದೇ ನಗುವಿನಿಂದ ಸಾವಾಗಬಹುದೆಂದು ಎಂದರೆ ನೀವು ನಂಬುತ್ತೀರಾ! ನಂಬಲ್ಲ ಆಲ್ವಾ ಹಾಗಾದ್ರೆ ಮುಂದೆ ಓದಿ…
ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ. ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…
ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…
ಮಹಿಳಾ ಪ್ರಯಾಣಿಕರಿಗೆ ಸುರಕ್ಷತೆಯ ಅಭಯ ನೀಡಲು ಬಿಎಂಟಿಸಿ ಮುಂದಡಿ ಇಟ್ಟಿದೆ. ಬಸ್ಗಳು ಮತ್ತು ನಿಲ್ದಾಣಗಳನ್ನು ಮಹಿಳಾ ಸ್ನೇಹಿಯನ್ನಾಗಿಸಿ, ಸುರಕ್ಷತೆಯ ಭಾವನೆ ಮೂಡಿಸಲು ಹಲವಾರು ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿದೆ. ಬಿಎಂಟಿಸಿ ನಿಲ್ದಾಣಗಳಲ್ಲಿ ಹಲವು ಸೌಲಭ್ಯ ಒಳಗೊಂಡ ಮಹಿಳಾ ವಿಶ್ರಾಂತಿ ಗೃಹ ನಿರ್ಮಿಸಲು ಯೋಜಿಸಲಾಗಿದೆ. ಖರ್ಚಾಗದೇ ಉಳಿದಿರುವ ನಿರ್ಭಯಾ ನಿಧಿಯನ್ನು ಬಳಕೆ ಮಾಡಿಕೊಳ್ಳಲು ಬಿಎಂಟಿಸಿಯಿಂದ ಮಹಿಳೆಯರ ವಿಶ್ರಾಂತಿ ಗೃಹ ಆರಂಭಿಸಲಾಗುವುದು. ಕೇಂದ್ರ ಸರಕಾರವು ‘ನಿರ್ಭಯಾ’ ಯೋಜನೆಯಡಿ 56.50 ಕೋಟಿ ರೂ. ಅನುದಾನವನ್ನು ಬಿಎಂಟಿಸಿಗೆ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಮಹಿಳಾ ಪ್ರಯಾಣಿಕರಿಗೆ…
ವಿಶ್ವದ ಅತ್ಯಂತ ದೊಡ್ಡ ಕಂಪನಿ ಆಪಲ್ ನ ಸಿಇಒ ಟಿಮ್ ಕುಕ್ 23,700 ಷೇರುಗಳನ್ನು ದಾನ ಮಾಡಿದ್ದಾರೆ. ಕಂಪನಿ ಈ ಬಗ್ಗೆ ಮಾಹಿತಿ ನೀಡಿದೆ. ದಾನ ಮಾಡಿದ ಷೇರಿನ ಮೌಲ್ಯ 36 ಕೋಟಿ ರೂಪಾಯಿ ಎನ್ನಲಾಗಿದೆ. ಯಾರಿಗೆ ದಾನ ಮಾಡಲಾಗಿದೆ ಎಂಬುದನ್ನು ಕಂಪನಿ ಬಹಿರಂಗಪಡಿಸಿಲ್ಲ. ಹಿಂದಿನ ವರ್ಷ ಇಷ್ಟೇ ಷೇರನ್ನು ಕುಕ್, ಚಾರಿಟಿ ಟ್ರಸ್ಟ್ ಒಂದಕ್ಕೆ ದಾನ ಮಾಡಿದ್ದರು. ಆಪಲ್ ಪ್ರಕಾರ, ಕುಕ್ ಬಳಿ 854,849 ಷೇರುಗಳಿವೆ. ಇದ್ರ ಬೆಲೆ 17.6 ಕೋಟಿ ಡಾಲರ್ ಅಂದ್ರೆ ಸುಮಾರು…