ಸುದ್ದಿ

ಬಾದಾಮಿಗೂ ಹೊಟ್ಟೆ ಉಬ್ಬರಕ್ಕೂ ಸಂಬಂಧವಿದೆಯೇ …..?

82

ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ . ಇದು ಆಂಟಿ ಆಕ್ಸಿಡಾಂಟ್ ಆಗಿ ಕೂಡ ಕೆಲಸ ಮಾಡುತ್ತದೆ . ಬಾದಾಮಿ ಜೀರ್ಣ ಕ್ರಿಯೆಯಲ್ಲಿ ಬಹಳ ಸಹಾಯ ಮಾಡುತ್ತದೆ . ಆದರೆ ಇದರಲ್ಲಿ ಅಡಗಿರುವ ಹೆಚ್ಚು ಪ್ರೋಟೀನ್ ಅಂಶ ಹೊಟ್ಟೆಯಲ್ಲಿ ಸ್ವಲ್ಪ ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಉಂಟು ಮಾಡಿ ಹೊಟ್ಟೆ ಉಬ್ಬರಕ್ಕೆ ಕಾರಣವಾಗುತ್ತದೆ .

ಕೆಲವರಿಗೆ ಬಾದಾಮಿ ಎಂದರೆ ಸಾಕು ಒಂದು ತರ ಅಲರ್ಜಿ . ಅಂತಹವರು ಬಾದಾಮಿಯಿಂದ ಸ್ವಲ್ಪ ದೂರವೇ ಉಳಿಯುವುದು ಒಳ್ಳೆಯದು . ಆದರೆ ಬಾದಾಮಿ ತಿನ್ನದೇ ಇರುವಾಗ ಕೂಡ ಅತಿಯಾದ ಗ್ಯಾಸ್ಟ್ರಿಕ್ ಆದಂತೆ ಕಂಡು ಬಂದು ಹೊಟ್ಟೆ ಉಬ್ಬರದ ಅನುಭವವಾದರೆ ಅದಕ್ಕೆ ಬೇರೆಯದೇ ಕಾರಣವಿದ್ದು ಜೀರ್ಣಾಂಗದಲ್ಲಿ ಸಮಸ್ಯೆ ಇದೆ ಎಂದೇ ಅರ್ಥ . ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು.
ಫೈಬರ್ ಅಂಶದಿಂದ ಉಂಟಾಗುವ ಸಮಸ್ಯೆ ಹಾರ್ವಾರ್ಡ್ ಸ್ಕೂಲ್ ಓಫ್ ಪಬ್ಲಿಕ್ ಹೆಲ್ತ್ ನ ಪ್ರಕಾರ ಮಕ್ಕಳಿಂದ ಹಿಡಿದು ದೊಡ್ಡವರೂ ಕೂಡ ದಿನ ನಿತ್ಯ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ಸುಮಾರು 20 ರಿಂದ 30 ಗ್ರಾಂ ನಷ್ಟು ಫೈಬರ್ ಯುಕ್ತ ಆಹಾರವನ್ನು ಸೇವಿಸಬೇಕು . ಇದರಿಂದ ಮಲಬದ್ಧತೆ ನಿವಾರಣೆ ಆಗುತ್ತದೆ . ಒಂದು ಕಪ್ ಬಾದಾಮಿಯಲ್ಲಿ ಸುಮಾರು 18 ಗ್ರಾಂ ನಷ್ಟು ಫೈಬರ್ ಅಂಶ ಇರುತ್ತದೆ . ಪ್ರತಿದಿನ ಇದನ್ನು ಸೇವಿಸುತ್ತಾ ಬಂದಿದ್ದೇ ಆದರೆ ಬೇರೆ ಯಾವ ಫೈಬರ್ ಅಂಶವಿರುವ ಆಹಾರದ ಮೊರೆ ಹೋಗುವ ಅವಶ್ಯಕತೆ ಇರುವುದಿಲ್ಲ. ಆದರೆ ಮೊದಲೇ ಹೇಳಿದಂತೆ ಇಷ್ಟು ಪ್ರಮಾಣದ ಬಾದಾಮಿ ಒಮ್ಮೆಲೇ ತಿಂದರೆ ಗ್ಯಾಸ್ಟ್ರಿಕ್ ಆಗುವ ಸಮಸ್ಯೆ ಸ್ವಲ್ಪ ಹೆಚ್ಚಿಗೆ ಇರುತ್ತದೆ . ಇದಕ್ಕೆ ಅಂಟಿಕೊಂಡಂತೆ ಹೊಟ್ಟೆ ಉಬ್ಬರ ಮತ್ತು ಹೊಟ್ಟೆ ಹಿಡಿದುಕೊಂಡಂತೆ ಕೂಡ ಆಗಬಹುದು . ಮೊದಲಿನಿಂದಲೂ ಅಭ್ಯಾಸವಿಲ್ಲದವರು ಈ ರೀತಿ ಫೈಬರ್ ಅಂಶವನ್ನು ಒಮ್ಮೆಲೇ ತಿಂದರೆ ಈ ಪಜೀತಿಯಾದೀತು ಜೋಕೆ !!! ನಿಧಾನವಾಗಿ ಬೇಕಾದರೆ ಅಭ್ಯಾಸ ಮಾಡಿಕೊಳ್ಳಬಹುದು.

ಮೇಲಿನ ಸಮಸ್ಯೆಗಳಿಗೆ ಪರಿಹಾರಗಳೇನಾದರೂ ಇದೆಯೇ? ಸೌಮ್ಯ ರೀತಿಯ ಹೊಟ್ಟೆ ಉಬ್ಬರಕ್ಕೆ ಪರಿಹಾರ ಎಂದರೆ ನಿಧಾನವಾಗಿ ನೀವು ತಿನ್ನುವ ಬಾದಾಮಿಯ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವುದು . ಇನ್ನು ಬಾದಾಮಿ ತಿಂದು ಅಭ್ಯಾಸವೇ ಇಲ್ಲ ಎನ್ನುವವರಿಗೆ ನಿಧಾನವಾಗಿ ಬಾದಾಮಿಯನ್ನು ತಮ್ಮ ಉಪಹಾರದ ಜೊತೆಗೆ ಸೇರಿಸಿ ತಿಂದು ಅದಕ್ಕೆ ಅಡ್ಜಸ್ಟ್ ಆಗುವುದು . ಇದು ಕೆಲವು ವಾರಗಳೇ ಹಿಡಿಯಬಹುದು ಮತ್ತು ಇದರಿಂದ ನಿಧಾನವಾಗಿ ನಿಮ್ಮ ಹೊಟ್ಟೆ ಉಬ್ಬರ ಸಮಸ್ಯೆ ಕಡಿಮೆ ಆಗುತ್ತಾ ಬರುತ್ತದೆ . “ಸಿಮೆಥಿಕೋನ್” ತೆಗೆದುಕೊಳ್ಳುವ ಅಭ್ಯಾಸ ಮಾಡಿಕೊಂಡರೆ ಕರುಳಿನಲ್ಲಿ ಅಡಗಿರುವ ಗ್ಯಾಸ್ ಅನ್ನೂ ಹೊರ ಹಾಕಬಹುದು . ಇದರಿಂದಲೂ ಹೊಟ್ಟೆ ಉಬ್ಬರ ಕಡಿಮೆ ಆಗುತ್ತದೆ. ಆದರೆ ನಮ್ಮದೊಂದು ಸಲಹೆ ಏನೆಂದರೆ , ಹೊಟ್ಟೆ ಉಬ್ಬರ ಮತ್ತು ಹೊಟ್ಟೆಗೆ ಸಂಬಂಧ ಪಟ್ಟಂತೆ ಅಜೀರ್ಣದ ಸಮಸ್ಯೆಯಿಂದ ಧೀರ್ಘ ಕಾಲದಿಂದ ಬಳಲುತ್ತಿದ್ದರೆ , ದಯವಿಟ್ಟು ಕಡೆಗಣಿಸಬೇಡಿ . ಆದಷ್ಟು ಬೇಗನೆ ವೈದ್ಯರನ್ನು ಕಂಡು ಅವರಿಂದ ರೋಗ ಲಕ್ಷಣಗಳನ್ನು ಪತ್ತೆ ಹಚ್ಚಿಸಿ ಚಿಕಿತ್ಸೆ ಪಡೆದುಕೊಳ್ಳಿ .

ಮೇಲಿನ ಸಮಸ್ಯೆಗಳಿಗೆ ಪರಿಹಾರಗಳೇನಾದರೂ ಇದೆಯೇ? ಸೌಮ್ಯ ರೀತಿಯ ಹೊಟ್ಟೆ ಉಬ್ಬರಕ್ಕೆ ಪರಿಹಾರ ಎಂದರೆ ನಿಧಾನವಾಗಿ ನೀವು ತಿನ್ನುವ ಬಾದಾಮಿಯ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳುವುದು . ಇನ್ನು ಬಾದಾಮಿ ತಿಂದು ಅಭ್ಯಾಸವೇ ಇಲ್ಲ ಎನ್ನುವವರಿಗೆ ನಿಧಾನವಾಗಿ ಬಾದಾಮಿಯನ್ನು ತಮ್ಮ ಉಪಹಾರದ ಜೊತೆಗೆ ಸೇರಿಸಿ ತಿಂದು ಅದಕ್ಕೆ ಅಡ್ಜಸ್ಟ್ ಆಗುವುದು . ಇದು ಕೆಲವು ವಾರಗಳೇ ಹಿಡಿಯಬಹುದು ಮತ್ತು ಇದರಿಂದ ನಿಧಾನವಾಗಿ ನಿಮ್ಮ ಹೊಟ್ಟೆ ಉಬ್ಬರ ಸಮಸ್ಯೆ ಕಡಿಮೆ ಆಗುತ್ತಾ ಬರುತ್ತದೆ . “ಸಿಮೆಥಿಕೋನ್” ತೆಗೆದುಕೊಳ್ಳುವ ಅಭ್ಯಾಸ ಮಾಡಿಕೊಂಡರೆ ಕರುಳಿನಲ್ಲಿ ಅಡಗಿರುವ ಗ್ಯಾಸ್ ಅನ್ನೂ ಹೊರ ಹಾಕಬಹುದು . ಇದರಿಂದಲೂ ಹೊಟ್ಟೆ ಉಬ್ಬರ ಕಡಿಮೆ ಆಗುತ್ತದೆ. ಆದರೆ ನಮ್ಮದೊಂದು ಸಲಹೆ ಏನೆಂದರೆ , ಹೊಟ್ಟೆ ಉಬ್ಬರ ಮತ್ತು ಹೊಟ್ಟೆಗೆ ಸಂಬಂಧ ಪಟ್ಟಂತೆ ಅಜೀರ್ಣದ ಸಮಸ್ಯೆಯಿಂದ ಧೀರ್ಘ ಕಾಲದಿಂದ ಬಳಲುತ್ತಿದ್ದರೆ , ದಯವಿಟ್ಟು ಕಡೆಗಣಿಸಬೇಡಿ . ಆದಷ್ಟು ಬೇಗನೆ ವೈದ್ಯರನ್ನು ಕಂಡು ಅವರಿಂದ ರೋಗ ಲಕ್ಷಣಗಳನ್ನು ಪತ್ತೆ ಹಚ್ಚಿಸಿ ಚಿಕಿತ್ಸೆ ಪಡೆದುಕೊಳ್ಳಿ .

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Health, ಉಪಯುಕ್ತ ಮಾಹಿತಿ

    ಸೌತೆಕಾಯಿ ತಿನ್ನುವುದರಿಂದ ಆಗುವ ಆರೋಗ್ಯಕರ ಲಾಭಗಳು!!

    ಸೌತೆಕಾಯಿಗಳು 95% ನೀರನ್ನು ಒಳಗೊಂಡಿರುತ್ತವೆ ಮತ್ತು ಇದು ಅವರಿಗೆ ಸೂಕ್ತವಾದ ಹೈಡ್ರೇಟಿಂಗ್ ಮತ್ತು ತಂಪಾಗಿಸುವ ಆಹಾರವಾಗಿಸುತ್ತದೆ. ಸೌತೆಕಾಯಿಗಳು ಫಿಸೆಟಿನ್ ಎಂಬ ಉರಿಯೂತದ ಫ್ಲೇವನಾಲ್ ಅನ್ನು ಹೊಂದಿರುತ್ತವೆ, ಇದು ನಿಮ್ಮ ಮೆದುಳಿನ ಆರೋಗ್ಯವನ್ನು ನೋಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಸೌತೆಕಾಯಿಗಳಲ್ಲಿ ಲಿಗ್ನಾನ್ಸ್ ಎಂಬ ಪಾಲಿಫಿನಾಲ್‌ಗಳಿವೆ, ಇದು ಸ್ತನ, ಗರ್ಭಾಶಯ, ಅಂಡಾಶಯ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸೌತೆಕಾಯಿ ಸಾರವು ಅನಗತ್ಯ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉರಿಯೂತದ ಪರ ಕಿಣ್ವಗಳ ಚಟುವಟಿಕೆಯನ್ನು ತಡೆಯುವ…

  • ಆಧ್ಯಾತ್ಮ

    ದರ್ಭೆಯ ಬಗ್ಗೆ ಮಾಹಿತಿ.!

    ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ದರ್ಭೆಯನ್ನು ಅನಾದಿ ಕಾಲದಿಂದಲೂ ಪೂಜಾಕೈಂಕಾರ್ಯಗಳಲ್ಲಿ ಯಾಕೆ ಉಪಯೋಗಿಸಲಾಗುತ್ತದೆ ? ಬನ್ನಿ ತಿಳಿಯೋಣ. ಗರುಡ ರಾಜನು ತನ್ನ ಪರಿವಾರವನ್ನು…

  • ಸುದ್ದಿ

    ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತಾಡಿದ್ದೇಕೆ.! ಶ್ರುತಿ ತಾಯಿ ಸಭೆಯಲ್ಲಿದ್ದ ಮಹಿಳೆಯರಿಗೆಳಿದ ಮಾತೇನು ಗೊತ್ತಾ?

    ನಟಿ ಶ್ರುತಿ ಹರಿಹರನ್ ಮತ್ತೆ ಮೀಟೂ ಬಗ್ಗೆ ಮಾತನಾಡಿದ್ದು, ನಗರದ ಖಾಸಗಿ ಹೋಟೆಲ್‌ನಲ್ಲಿ ಫೇಸ್‌ಬುಕ್ ವತಿಯಿಂದ ಹಿರಿಯ ಪತ್ರಕರ್ತೆ ಬರ್ಖಾ ದತ್ ನೇತೃತ್ವದಲ್ಲಿ ‘ವಿ ದಿ ವುಮೆನ್’ ಎಂಬ ಸಂವಾದವನ್ನು ಇಂದು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶ್ರುತಿ ಹರಿಹರನ್ ಮೀಟೂ ವಿಚಾರವಾಗಿ ಮಾತನಾಡಿದ್ದಾರೆ. ನನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮೀಟೂ ದೂರು ಕೊಟ್ಟಿದ್ದಕ್ಕೆ ಹೆಮ್ಮೆ ಇದೆ. ನಾನು ಯಾವುತ್ತೂ ಮುಜುಗರ ಪಟ್ಟುಕೊಂಡಿಲ್ಲ. ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಶ್ರುತಿ ಹರಿಹರನ್ ತಿಳಿಸಿದ್ದಾರೆ. ಮೀಟೂ ವಿಚಾರದಿಂದಾಗಿ…

  • ಸುದ್ದಿ

    ಹಳ್ಳಿ ಮತ್ತು ನಗರ ಬೈಕ್ ಸವಾರರೆ ಎಚ್ಚರ..!ನಿಮ್ಮಲ್ಲಿ ಇದು ಇಲ್ಲಂದ್ರೆ ಏನಾಗುತ್ತೆ ಗೊತ್ತಾ..?

    ಪೋಲೀಸರ ಕಾಟಕ್ಕೆ ಕಳಪೆಮಟ್ಟದ, ಬಿಐಎಸ್ ಅಥವಾ ಐಎಸ್‌’ಐ ಮಾರ್ಕ್ ಇಲ್ಲದ ಹೆಲ್ಮೆಟ್’ಗಳನ್ನು ಕೊಂಡು ಬೈಕ್ ಸವಾರಿ ಮಾಡುತ್ತಿದ್ದವರಿಗೆ ಇಲ್ಲೊಂದು ಶಾಕಿಂಗ್ ನ್ಯೂಸ್ ಇದೆ.ಬೆಂಗಳೂರಿನಲ್ಲಿ ಈಗಾಗ್ಲೆ ಅರ್ಧ ಹೆಲ್ಮೆಟ್ ಹಾಕಿ ಓಡಾಡುತ್ತಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

  • ವಿಸ್ಮಯ ಜಗತ್ತು

    ಸತ್ತುಹೋದ ಪ್ರೇಯಸಿ ಹಾವಿನ ರೂಪದಲ್ಲಿ ಬಂದಿದ್ದಾಳೆಂದು..!ಅದರೊಂದಿಗೆ ಈ ಯುವಕ ಹೇಗೆ ಜೀವನ ನಡಿಸುತ್ತಿದ್ದಾನೆ ಗೊತ್ತಾ..?

    ಥೈಲ್ಯಾಂಡ್ ಮೂಲದ ಈ ಯುವಕನ ವಿಷಯದಲ್ಲಿ ಇದೇ ನಡೆದಿದೆಯಾ..? ಎಂದರೆ… ಅದಕ್ಕೆ ಉತ್ತರ ಹೌದು ಎಂದೇ ಅನ್ನಿಸುತ್ತದೆ..! ಬೇಕಿದ್ದರೆ ಆತನ ಕಥೆಯನ್ನು ನೀವೂ ಓದಿ..!