News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ, ಉಪಯುಕ್ತ ಮಾಹಿತಿ

ಪ್ರತೀ ದಿನ ಒಂದು ಬಾಳೆಹಣ್ಣು ತಿಂದರೆ ಏನಾಗುತ್ತೆ ಗೊತ್ತಾ..?

793

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು.

ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ.

ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ ಸಾಕು. ಬಾಳೆಹಣ್ಣಿನಿಂದ ಸಾಕಷ್ಟು ಪ್ರಯೋಜನಗಳಿವೆ. ಬಾಳೆಹಣ್ಣು ತಿನ್ನುವುದರಿಂದ ಅನೇಕ ರೋಗಗಳು ದೂರವಾಗುತ್ತವೆ. ಆದ್ರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಾಳೆ ಹಣ್ಣನ್ನು ತಿನ್ನಬಾರದು. ಉಪಹಾರದ ನಂತ್ರವೇ ಬಾಳೆಹಣ್ಣು ತಿನ್ನಬೇಕು.

*ಬಾಳೆಹಣ್ಣು ರಕ್ತಹೀನತೆ ಸಮಸ್ಯೆಯನ್ನು ದೂರ ಮಾಡುತ್ತದೆ.


*ಗರ್ಭಿಣಿಯರು ಬಾಳೆಹಣ್ಣನ್ನು ಅವಶ್ಯವಾಗಿ ತಿನ್ನಬೇಕು. ಬಾಳೆಹಣ್ಣಿನಲ್ಲಿರುವ ಫೋಲಿಕ್ ಆಮ್ಲ ತಾಯಿ ಹಾಗೂ ಮಕ್ಕಳಿಬ್ಬರಿಗೂ ಒಳ್ಳೆಯದು.


*ಬಾಳೆಹಣ್ಣಿನಲ್ಲಿರುವ ವಿಟಮಿನ್ ಬಿ 6 ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ.


*ನಿಶಕ್ತಿ ಹಾಗೂ ತಲೆ ನೋವಿನ ಸಮಸ್ಯೆ ಇದ್ದರೆ ಬಾಳೆಹಣ್ಣು ತಿನ್ನಲು ಶುರುಮಾಡಿ.


*ಮುಟ್ಟಿನ ಸಮಸ್ಯೆಗೂ ಬಾಳೆಹಣ್ಣು ಹೇಳಿ ಮಾಡಿಸಿದ ಔಷಧಿ.


*ಬೊಜ್ಜು ಕಡಿಮೆ ಮಾಡಲು ಬಯಸುತ್ತಿದ್ದರೆ ಬಾಳೆಹಣ್ಣು ನಿಮಗೆ ಸಹಕಾರಿ.


*ಬಾಳೆಹಣ್ಣಿನಲ್ಲಿ ಕ್ಯಾಲ್ಸಿಯಂ ಅಂಶ ಜಾಸ್ತಿ ಇದ್ದು, ಇದು ಮೂಳೆಗಳನ್ನು ಬಲಗೊಳಿಸುತ್ತದೆ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಆಧಾರ್ ಕಾರ್ಡ್ನಲ್ಲಿ ನಿಮ್ ಫೋಟೊ ಬದಲಾಯಿಸಬೇಕೆ….ತಕ್ಷಣ ಇದನ್ನು ಓಧಿ

    ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಫೋಟೋವನ್ನು ಬದಲಿಸಲು ಅಥವಾ ನವೀಕರಿಸಲು ಬಯಸುತ್ತಿರುವವರಲ್ಲಿ ನೀವು ಒಬ್ಬರಾಗಿದ್ದರೆ, ಇಲ್ಲಿದೆ ನಿಮಗೊಂದು ಸಂತೋಷದ ವಿಷಯ. ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ..ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ. ನಿಮ್ಮ ಆಧಾರ್ ಕಾರ್ಡ್ ನೊಂದಿಗೆ…

  • ಸುದ್ದಿ

    ಪಾನ್ ಕಾರ್ಡ್ ಇದ್ದವರಿಗೆ ಶಾಕಿಂಗ್ ಸುದ್ದಿ, ಬೇಗ ಎಚ್ಛೆತ್ತುಕ್ಕೊಳ್ಳಿ ನಿರ್ಲಕ್ಷ ಮಾಡಿದರೆ ಬಾರಿ ದಂಡ ಕಟ್ಟಬೇಕಾಗುತ್ತದೆ.

    ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು…

  • ಹಣ ಕಾಸು

    ಈ ದೇಶಗಳಲ್ಲಿ ನಮ್ಮ ದೇಶದ ಒಂದು ರೂಪಾಯಿಗೆ ಇರುವ ಬೆಲೆ ಕೇಳಿದ್ರೆ ನೀವ್ ಶಾಕ್ ಆಗ್ತೀರಾ..!ಏಕೆ ಗೊತ್ತಾ?ಈ ಲೇಖನ ಓದಿ…

    ನಮ್ಮ ರುಪಾಯಿ ಮುಂದೆ ಡಾಲರ್ ಮೌಲ್ಯ ಜಾಸ್ತಿ ಇರುವುದರಿಂದ ಅದರ ಬಗ್ಗೆಯೇ ನಮ್ಮಲ್ಲಿ ಚರ್ಚೆ ನಡೆಯುತ್ತದೆ. ಆದರೆ ನಮಗೆ ಗೊತ್ತೇ ಇಲ್ಲದ ವಿಷಯ ಏನಪ್ಪಾ ಅಂದ್ರೆ ಜಗತ್ತಿನಲ್ಲಿ ನಮ್ಮ ದೇಶದ ರುಪಾಯಿಗಿಂತ ಕಡಿಮೆ ಬೆಲೆಯುಳ್ಳ ಕರೆನ್ಸಿ ದೇಶಗಳು ಬಹಳಷ್ಟಿವೆ.

  • ಉದ್ಯೋಗ

    ಸಾಫ್ಟ್ ವೇರ್ ಉದ್ಯೋಗಿಗಳಲ್ಲಿ ಕವಿದ ಆತಂಕದ ಕಾರ್ಮೋಡ!!!

    ಆತ ಸಾಫ್ಟವೇರ್ ಟೆಕ್ಕಿ. ಒಳ್ಳೆಯ ಪ್ಯಾಕೇಜ್‌ನ ಸಂಬಳ. ಪ್ರತಿಷ್ಠಿತ ಶಾಲೆಯಲ್ಲಿ ಓದುವ ಇಬ್ಬರು ಮುದ್ದಾದ ಮಕ್ಕಳ ಸಂಸಾರ. ಸಕಲ ಆಧುನಿಕ ಸೌಲಭ್ಯಗಳಿರುವ ಅಪಾರ್ಟ್‌ಮೆಂಟ್‌ನಲ್ಲಿ ಬ್ಯಾಂಕ್ ಸಾಲದಿಂದ ಖರೀದಿಸಿದ ಮೂರು ಬೆಡ್ ರೂಮ್‌ನ ಐಷಾರಾಮಿ ಫ್ಲ್ಯಾಟ್. ಸದಾ ಚಟುವಟಿಕೆಯಿಂದ, ನಗುವಿನಿಂದ ತುಂಬಿರುತ್ತಿದ್ದ ಮನೆಯಲ್ಲಿ ಇತ್ತೀಚೆಗೆ ಸ್ವಲ್ಪ ಆತಂಕ ಕಾಣುತ್ತಿದೆ. ಮಕ್ಕಳ ವಿದ್ಯಾಭ್ಯಾಸ, 30-40 ಲಕ್ಷದಷ್ಟಿರುವ ಗೃಹಸಾಲ ಅವನನ್ನು ಅಣಕಿಸುತ್ತಿವೆ. ಸಹೋದ್ಯೋಗಿಗಳು ಬಿಟ್ಟು ಹೋದ ತಿರುಗುವ ಕುರ್ಚಿಗಳು ಅವನನ್ನು ಬೆವರಿಸುತ್ತವೆ. ತನ್ನ ಕುರ್ಚಿಯೂ ಹೀಗೆ ಬರಿದಾಗಬಹುದೇನೋ ಎನ್ನುವ ಅವ್ಯಕ್ತ ಭಯ ಅವನನ್ನು ಕಾಡಲು ಶುರು ಮಾಡಿದೆ. ಸಂಜೆ ಆಫೀಸು ಮುಗಿಯುವಾಗ ಬರುವ ಇ ಮೇಲ್ ತೆರೆಯುವಾಗ ಕೈ ನಡುಗುತ್ತದೆ. ಹಾಗೆಯೇ ಮುಂಜಾನೆ ಆಫೀಸಿನಲ್ಲಿ ಲಾಗ್ ಇನ್ ಮಾಡುವಾಗ ಎಸಿ ಕ್ಯಾಬಿನ್‌ನಲ್ಲಿಯೂ ಬೆವರುತ್ತಾನೆ.

  • inspirational, ಆರೋಗ್ಯ, ಉಪಯುಕ್ತ ಮಾಹಿತಿ

    ಕೆಲವೇ ದಿನಗಳಲ್ಲಿ ಕಡಿಮೆ ಮಾಡಿಕೊಳ್ಳಿ 5 ಕೆಜಿ ತೂಕ..!ಹೇಗೆ ಗೊತ್ತಾ..?

    ತೂಕ ಜಾಸ್ತಿಯಾಗಿದೆ ಎನ್ನುವ ಚಿಂತೆ ಕಾಡ್ತಿದೆಯಾ. ತೆಳ್ಳಗಾಗಲು ಸಿಕ್ಕಾಪಟ್ಟೆ ಪ್ರಯತ್ನ ಪಟ್ಟು, ಕೈ ಖಾಲಿ ಮಾಡಿಕೊಂಡು ಕುಳಿತಿದ್ದೀರಾ? ಹಾಗಿದ್ರೆ ಖರ್ಚಿಲ್ಲದೆ ಮನೆಯಲ್ಲಿಯೇ ಆರಾಮವಾಗಿ ತೂಕ ಇಳಿಸಿಕೊಳ್ಳೋದು ಹೇಗೆ ಅಂತಾ ನಾವು ಹೇಳ್ತೇವೆ ಕೇಳಿ. ಕೇವಲ 10 ದಿನಗಳಲ್ಲಿ 5 ಕೆ.ಜಿ ತೂಕ ಇಳಿಸಿಕೊಳ್ಳುವ ಉಪಾಯ ಇಲ್ಲಿದೆ. ನೈಸರ್ಗಿಕ ಔಷಧಿ ವಾಟರ್ ಥೆರಪಿ ಮೂಲಕ ತೂಕ ಇಳಿಸಿಕೊಳ್ಳಬಹುದು. ಬ್ರಿಟನ್ ನ ಫಿಟ್ನೆಸ್ ಕೋಚ್ ಶೌನ್ ವಾಕರ್ ವಾಟರ್ ಥೆರಪಿಯ ಕೆಲವೊಂದು ಪ್ರಯೋಗಗಳನ್ನು ಮಾಡಿದ್ದಾರೆ. ವಾಕರ್ ಹೇಳುವಂತೆ ವಾಟರ್ ಥೆರಪಿ…

  • inspirational

    TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!

    ತಮಿಳುನಾಡು ರಾಜಕೀಯದಲ್ಲಿ ಭಾರೀ ಅನಿಶ್ಚಿತತೆ ನಿರ್ಮಾಣವಾಗಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ದೊಡ್ಡ ರಾಜಕೀಯ ಎಚ್ಚರಿಕೆಯನ್ನು ನೀಡಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಕೈಜೋಡಿಸಿ ಸರ್ಕಾರ ರಚಿಸಲು ಪ್ರಯತ್ನಿಸಿದರೆ, ತಮ್ಮ ಪಕ್ಷದ ಎಲ್ಲಾ 108 ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎಂಬ ಸಂದೇಶ ಹೊರಬಿದ್ದಿದೆ. ತಮಿಳುನಾಡಿನ 2026 ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. 234 ಸದಸ್ಯರ ಸದನದಲ್ಲಿ ಬಹುಮತಕ್ಕೆ 118 ಸ್ಥಾನಗಳು ಅಗತ್ಯವಿದ್ದರೂ, TVK 108 ಸ್ಥಾನಗಳನ್ನು ಗೆದ್ದು…