ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು.

ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ.
ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ ಸಾಕು. ಬಾಳೆಹಣ್ಣಿನಿಂದ ಸಾಕಷ್ಟು ಪ್ರಯೋಜನಗಳಿವೆ. ಬಾಳೆಹಣ್ಣು ತಿನ್ನುವುದರಿಂದ ಅನೇಕ ರೋಗಗಳು ದೂರವಾಗುತ್ತವೆ. ಆದ್ರೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬಾಳೆ ಹಣ್ಣನ್ನು ತಿನ್ನಬಾರದು. ಉಪಹಾರದ ನಂತ್ರವೇ ಬಾಳೆಹಣ್ಣು ತಿನ್ನಬೇಕು.

*ಬಾಳೆಹಣ್ಣು ರಕ್ತಹೀನತೆ ಸಮಸ್ಯೆಯನ್ನು ದೂರ ಮಾಡುತ್ತದೆ.
*ಗರ್ಭಿಣಿಯರು ಬಾಳೆಹಣ್ಣನ್ನು ಅವಶ್ಯವಾಗಿ ತಿನ್ನಬೇಕು. ಬಾಳೆಹಣ್ಣಿನಲ್ಲಿರುವ ಫೋಲಿಕ್ ಆಮ್ಲ ತಾಯಿ ಹಾಗೂ ಮಕ್ಕಳಿಬ್ಬರಿಗೂ ಒಳ್ಳೆಯದು.

*ಬಾಳೆಹಣ್ಣಿನಲ್ಲಿರುವ ವಿಟಮಿನ್ ಬಿ 6 ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ.
*ನಿಶಕ್ತಿ ಹಾಗೂ ತಲೆ ನೋವಿನ ಸಮಸ್ಯೆ ಇದ್ದರೆ ಬಾಳೆಹಣ್ಣು ತಿನ್ನಲು ಶುರುಮಾಡಿ.
*ಮುಟ್ಟಿನ ಸಮಸ್ಯೆಗೂ ಬಾಳೆಹಣ್ಣು ಹೇಳಿ ಮಾಡಿಸಿದ ಔಷಧಿ.

*ಬೊಜ್ಜು ಕಡಿಮೆ ಮಾಡಲು ಬಯಸುತ್ತಿದ್ದರೆ ಬಾಳೆಹಣ್ಣು ನಿಮಗೆ ಸಹಕಾರಿ.
*ಬಾಳೆಹಣ್ಣಿನಲ್ಲಿ ಕ್ಯಾಲ್ಸಿಯಂ ಅಂಶ ಜಾಸ್ತಿ ಇದ್ದು, ಇದು ಮೂಳೆಗಳನ್ನು ಬಲಗೊಳಿಸುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ ನೋಡಲೇಬೇಕು….
ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.
ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ. ಅನಿಲ್ ಕುಮಾರ್ ಅವರು…
ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ. ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.
ಗಂಟಲು ನೋವು ನಮ್ಮನ್ನು ತೀರಾ ಇಕ್ಕಟ್ಟಿಗೆ ಸಿಲುಕಿಸಿ ಬಿಡುತ್ತದೆ. ಏಕೆಂದರೆ ಈ ಗಂಟಲು ನೋವು ಬಂದರೆ ನಮಗೆ ಮಾತನಾಡಲು ಕಷ್ಟ ವಾಗುತ್ತದೆ. ಆಹಾರ ಸೇವಿಸಲು ಸಹ ಕಷ್ಟ ವಾಗುತ್ತದೆ. ಪಕ್ಕದಲ್ಲಿದ್ದವರಿಗೆ ಬಿಟ್ಟರೆ ದೂರದಲ್ಲಿರುವವರಿಗೆ ನಮ್ಮ ಮಾತುಗಳು ಕೇಳಿಸುವುದೇ ಇಲ್ಲ.
ನೀರಿನ ಸಂರಕ್ಷಣೆಗಾಗಿ ನ್ಯೂಸ್ 18 ಹಮ್ಮಿಕೊಂಡಿರುವ #Mission Paani ಆಂದೋಲನ ಸಾಕಷ್ಟು ಪರಿಣಾಮಕಾರಿಯಾಗಿದೆ. ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ನೀರಿನ ಸಂರಕ್ಷಣೆ ಕುರಿತು ನ್ಯೂಸ್ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನೀರನ್ನು ಸಂರಕ್ಷಿಸುವುದು ಹೇಗೆ? ಬರಗಾಲದಿಂದ ತತ್ತರಿಸಿ ಹೋಗಿರುವ ಭೂಮಿಯನ್ನು ಉಳಿಸಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಡಿನ ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು. ತಮಿಳುನಾಡಿನಲ್ಲಿ ಈ ವರ್ಷ ಬರಗಾಲ ಸೃಷ್ಟಿಯಾಗಿದ್ದು, ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ….