News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸೌಂದರ್ಯ

ತರಕಾರಿ,ಹಣ್ಣು ಸಿಪ್ಪೆ ಬಿಸಾಡಬೇಡಿ – ಇದರಿಂದಾಗುವ ಉಪಯೋಗಗಳು…..

71

ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ.
ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್‌ ಸಿ, ಬಿ6, ಕ್ಯಾಲ್ಷಿಯಂ, ಐರನ್‌ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ.

ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್‌ ಎಂಬ ಅಮಿನೊ ಆ್ಯಸಿಡ್‌ ರಕ್ತದ ಪರಿಚಲನೆಯನ್ನು ಮತ್ತು ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಸ್ನಾಯುಗಳ ದಣಿವನ್ನು ಕಡಿಮೆಗೊಳಿಸುತ್ತದೆ. ಕಲ್ಲಂಗಡಿ ಸಿಪ್ಪೆಯಲ್ಲಿ ವಿಟಮಿನ್‌ ಸಿ ಮತ್ತು ಬಿ6 ಕೂಡಾ ಇವೆ.
ಕಿವಿ ಸಿಪ್ಪೆ : ಕಂದು ಬಣ್ಣದ ಈ ಸಿಪ್ಪೆ ನಿಂಬೆ ಸಿಪ್ಪೆಯಷ್ಟು ಒಳ್ಳೆಯದು. ವಿಟಮಿನ್‌ ಸಿ, ನಾರು ಹೆಚ್ಚಿರುವ ಈ ಸಿಪ್ಪೆ ಚರ್ಮದ ಆರೋಗ್ಯಕ್ಕೆ ಉತ್ತಮ.

ಈರುಳ್ಳಿ ಸಿಪ್ಪೆ : ಕೆಂಪು, ಹಳದಿ, ಬಿಳಿ ಈರುಳ್ಳಿಯ ಸಿಪ್ಪೆಯಲ್ಲಿ ಕ್ವೆರ್ಸಿಟಿನ್‌ ಎಂಬ ಫ್ಲೆವನಾಯ್ಡ್‌ ಹೆಚ್ಚಿನ ಪ್ರಮಾಣದಲ್ಲಿದ್ದು, ಇದು ಉರಿಯನ್ನು ಕಡಿಮೆ ಮಾಡಿ ರಕ್ತದೊತ್ತಡ ನಿಯಂತ್ರಿಸುತ್ತದೆ. ಹೃದಯದ ಆರೋಗ್ಯಕ್ಕೂ ಈರುಳ್ಳಿ ಸಿಪ್ಪೆ ಬೆಸ್ಟ್‌.

ಬಾಳೆಹಣ್ಣು ಸಿಪ್ಪೆ : ಈ ಸಿಪ್ಪೆಯಲ್ಲಿ ಟ್ರೈಪ್ಟೊಫನ್‌ ಇದ್ದು, ಇದು ಸೆರೊಟನಿನ್‌ ಎಂಬ ಹ್ಯಾಪಿನೆಸ್‌ ಹಾರ್ಮೋನ್‌ ಉತ್ಪಾದನೆ ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕರ್ನಾಟಕಕ್ಕೆ ಮೊಟ್ಟ ಮೊದಲ ಬಾರಿಗೆ ಸಿಗಲಿದೆ ಎಲೆಕ್ಟ್ರಿಕ್ ಲೋಕೋ ಶೆಡ್: ಕೆ ಆರ್ ಪುರಂ ರೈಲ್ವೆ ನಿಲ್ದಾಣದಲ್ಲಿ ಸ್ಥಾಪನೆ….!

    ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…

  • ಸುದ್ದಿ

    400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ವಿಸ್ಮಯಕಾರಿ ಹೂವು..! ಎಲ್ಲಿ ಸಿಗುತ್ತದೆ ಗೊತ್ತಾ?

    ಚಿಕ್ಕ ಚಿಕ್ಕ ಹೂಕೋಸನ್ನು ಮಂಟಪದಂತೆ ಜೋಡಿಸಿಟ್ಟಂತೆ ಕಾಣುವ ಫೋಟೋವೊಂದನ್ನು ಪೋಸ್ಟ್‌ ಮಾಡಿ, ಇದು ಹೂಕೋಸಲ್ಲ. ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಅರಳುವ ಅಪರೂಪದ ಹೂವು ಎಂದು ಹೇಳಲಾಗಿದೆ. ಇದರ ಹೆಸರು ಪಗೋಡ ಅಂದರೆ ಗೋಪುರ ಎಂದರ್ಥ. ಕೆನೆ ಬಣ್ಣದ ಕೋನ್‌ ಆಕಾರದಲ್ಲಿ ಹೂವಿನ ಸುತ್ತ ಹಸಿರು ಎಲೆಗಳು ಆವರಿಸಿಕೊಂಡಿದ್ದು, ನೋಡಲು ಸುಂದರವಾಗಿದೆ. ಆದರೆ ನಿಜಕ್ಕೂ ಇದು ಹಿಮಾಲಯದಲ್ಲಿ 400 ವರ್ಷಗಳಿಗೊಮ್ಮೆ ಮಾತ್ರ ಅರಳುವ ಪಗೋಡ ಹೂವೇ ಎಂದು ಪರಿಶೀಲಿಸಿದಾಗ ಇದು ಪಗೋಡಾ ಅಲ್. ಅಥವಾ ಅಪರೂಪಕ್ಕೆ ಅರಳುವ ಹೂವೂ…

  • ಸಿನಿಮಾ

    ಟಾಲಿವುಡ್ ನಲ್ಲಿ ರಶ್ಮಿಕಾ ಮಂದಣ್ಣನ ಹವಾ ಜೋರು!ಕಾಲ್ ಶೀಟ್ ಗೆ ದಂಬಾಲು ಬಿದ್ದಿರುವ ಸ್ಟಾರ್ ನಾಯಕರು…

    ಕಿರಿಕ್ ಪಾರ್ಟಿಯ ನಟಿ ರಶ್ಮಿಕಾ ಮಂದಣ್ಣರ ಹವಾ ಈಗ ಟಾಲಿವುಡ್ ನಲ್ಲಿ ತುಂಬಾ ಜೋರಾಗಿದೆ.ಗೀತಾ ಗೋವಿಂದಂ ಚಿತ್ರದ ಯಶಸ್ವಿ ನಂತರ ಯುವನಟರಿಂದ ಹಿಡಿದು ಸ್ಟಾರ್ ಹೀರೋಗಳ ಸಿನಿಮಾಗಳಿವರೆಗೂ ರಷ್ಮಿಕಾರವರೆ ಬೇಕು ಎನ್ನುವಷ್ಟರ ಮಟ್ಟಿಗೆ ಇವರ ಹವಾ ಕ್ರಿಯೇಟ್ ಆಗಿದೆ.

  • ಕವಿ

    ಜ್ಞಾನಪೀಠ ಪ್ರಶಸ್ತಿ ಪಡೆದ ಶಿವರಾಮ ಕಾರಂತ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ.   ಜೀವನ:- ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ…

  • ಸುದ್ದಿ

    ಜೈ ಜಗದೀಶ್ ಬಿಗ್ ಬಾಸ್ ಮನೆಯಿಂದ ಹೊರ ಬರಲು ಕಾರಣವೇನು ಗೊತ್ತಾ?

    ‘ಬಿಗ್ ಬಾಸ್ ಕನ್ನಡ ಸೀಸನ್ 7’ ಆರಂಭವಾಗಿ ಐದು ವಾರಗಳು ಕಳೆದಿವೆ.ನಾಲ್ಕು ಸ್ಫರ್ಧಿಗಳು ಎಲಿಮಿನೇಶನ್‌ನಿಂದ ಎಲಿಮಿನೇಟ್ ಆಗಿ ಹೊರಬಂದಿದ್ದಾರೆ. ಅವರಲ್ಲಿ ಗುರುಲಿಂಗ ಸ್ವಾಮೀಜಿ,ಚೈತ್ರಾ ವಾಸುದೇವನ್, ದುನಿಯಾ ರಶ್ಮಿ, ಚೈತ್ರಾಕೋಟೂರ್. ಕಳೆದ ವಾರ ಚೈತ್ರಾಕೋಟೂರ್ ಬಿಗ್ ಮನೆಯಿಂದ ಹೊರಬಂದುಶಾಕ್ ಕೊಟ್ಟಿದ್ದರು. ಈ ವಾರ ಯಾರು ಬಿಗ್ ಮನೆಯಿಂದ ಹೊರಬರುತ್ತಾರೆ. 5ನೇವಾರ ಬಿಗ್ ಮನೆಯಿಂದ ಹೊರ ಬರುವವರಾರು : ಮೂಲಗಳ ಪ್ರಕಾರ ಈ ಬಾರಿ ಜೈ ಜಗದೀಶ್ ಬಿಗ್ ಮನೆಯಿಂದ ಹೊರಬರಲಿದ್ದಾರೆ. ಆಮನೆಯಲ್ಲಿ ಜೈಜಗದೀಶ್ ಎಲ್ಲರ ಜೊತೆ ಬೆರೆತು ತಮ್ಮಕೈಲಾದಷ್ಟು ಟಾಸ್ಕ್‌ಗಳಲ್ಲಿ ಪಾಲ್ಗೊಂಡು…

  • Cinema

    ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಬರುತ್ತಿರುತ್ತಾರೆ ಏಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಸೂಪರ್​ಸ್ಟಾರ್​ ರಜನೀಕಾಂತ್​ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.