ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ.
ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್ ಸಿ, ಬಿ6, ಕ್ಯಾಲ್ಷಿಯಂ, ಐರನ್ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ.

ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್ ಎಂಬ ಅಮಿನೊ ಆ್ಯಸಿಡ್ ರಕ್ತದ ಪರಿಚಲನೆಯನ್ನು ಮತ್ತು ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಸ್ನಾಯುಗಳ ದಣಿವನ್ನು ಕಡಿಮೆಗೊಳಿಸುತ್ತದೆ. ಕಲ್ಲಂಗಡಿ ಸಿಪ್ಪೆಯಲ್ಲಿ ವಿಟಮಿನ್ ಸಿ ಮತ್ತು ಬಿ6 ಕೂಡಾ ಇವೆ.
ಕಿವಿ ಸಿಪ್ಪೆ : ಕಂದು ಬಣ್ಣದ ಈ ಸಿಪ್ಪೆ ನಿಂಬೆ ಸಿಪ್ಪೆಯಷ್ಟು ಒಳ್ಳೆಯದು. ವಿಟಮಿನ್ ಸಿ, ನಾರು ಹೆಚ್ಚಿರುವ ಈ ಸಿಪ್ಪೆ ಚರ್ಮದ ಆರೋಗ್ಯಕ್ಕೆ ಉತ್ತಮ.

ಈರುಳ್ಳಿ ಸಿಪ್ಪೆ : ಕೆಂಪು, ಹಳದಿ, ಬಿಳಿ ಈರುಳ್ಳಿಯ ಸಿಪ್ಪೆಯಲ್ಲಿ ಕ್ವೆರ್ಸಿಟಿನ್ ಎಂಬ ಫ್ಲೆವನಾಯ್ಡ್ ಹೆಚ್ಚಿನ ಪ್ರಮಾಣದಲ್ಲಿದ್ದು, ಇದು ಉರಿಯನ್ನು ಕಡಿಮೆ ಮಾಡಿ ರಕ್ತದೊತ್ತಡ ನಿಯಂತ್ರಿಸುತ್ತದೆ. ಹೃದಯದ ಆರೋಗ್ಯಕ್ಕೂ ಈರುಳ್ಳಿ ಸಿಪ್ಪೆ ಬೆಸ್ಟ್.

ಬಾಳೆಹಣ್ಣು ಸಿಪ್ಪೆ : ಈ ಸಿಪ್ಪೆಯಲ್ಲಿ ಟ್ರೈಪ್ಟೊಫನ್ ಇದ್ದು, ಇದು ಸೆರೊಟನಿನ್ ಎಂಬ ಹ್ಯಾಪಿನೆಸ್ ಹಾರ್ಮೋನ್ ಉತ್ಪಾದನೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…
ಈಗ ಎಲ್ಲದಕ್ಕೂ ಒಂದೇ ಕಾರ್ಡ್ – ಅದುವೇ ಆಧಾರ್ ಕಾರ್ಡ್.ಸರ್ಕಾರ ಎಲ್ಲ ವ್ಯವಹಾರ ಮತ್ತು ಸೌಲಭ್ಯಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ಮಾಡುತ್ತಿರುವ ಸಂಗತಿ ನಮಗೆಲ್ಲ ತಿಳಿದಿದೆ. 12 ಅಂಕೆಗಳ ಆಧಾರ್ ನಂಬರ್ ಪ್ರತಿಯೊಬ್ಬ ಭಾರತೀಯನ ಗುರುತು ಹಾಗೂ ಹೆಮ್ಮೆಯ ಸಂಖ್ಯೆಯಾಗಿ ಮಾರ್ಪಟ್ಟಿದೆ
ಗ್ಯಾಸ್ ಸಿಲಿಂಡರ್ ಸಂಕಷ್ಟ: ಕಾರಣಗಳು ಮತ್ತು ಪರಿಣಾಮಗಳು ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ (Gas Cylinder Crisis) ಭಾರತದಲ್ಲಿ ಹಲವಾರು ಕಡೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಸಮಸ್ಯೆ ಸಾಮಾನ್ಯ ಜನರ ದಿನನಿತ್ಯ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ಎಲ್ಪಿಜಿ (LPG) ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಸರಬರಾಜಿನ ಕೊರತೆ ಜನರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳು ಈ ಸಮಸ್ಯೆಯಿಂದ ಹೆಚ್ಚು ತೊಂದರೆ ಅನುಭವಿಸುತ್ತಿವೆ. ಪ್ರಮುಖ…
ಇತ್ತೀಚಿನ ದಿನಗಳಲ್ಲಿ ಎಲ್ಲರೂ ಆನ್ಲೈನ್ ಬ್ಯಾಂಕಿಂಗ್ ಸೇವೆಗಳನ್ನು ಬಳಸುತ್ತಿದ್ದಾರೆ, ತಂತ್ರಜ್ಙಾನ ಬೆಳೆಯುತ್ತಿದ್ದಂತೆ ಬ್ಯಾಂಕಿಂಗ್ ವ್ಯವಹಾರಗಳು ಸಹ ಎಲ್ಲರಿಗೂ ಸುಲಭವಾಗುತ್ತಿದೆ. ಹಾಗೆಯೇ ಇಂಟರ್ನೆಟ್ ಹ್ಯಾಕಿಂಗ್ , ಮೊಬೈಲ್ ಬ್ಯಾಂಕಿಂಗ್ ಸೇವೆಗಳು ಸಾರ್ವಜನಿಕರಿಗೆ ಹೆಚ್ಚು ಉಪಯುಕ್ತವಾಗುತ್ತಿವೆ.ಸಮಯದ ಉಳಿತಾಯದ ಜೊತೆಗೆ ಸುಲಭವಾಗಿ ಹಣದ ವರ್ಗಾವಣೆ, ಬಿಲ್ ಪಾವತಿಯನ್ನು ಮಾಡಬಹುದಾಗಿದೆ. ಆದರೆ ಕೆಲ ನಿಯಮಗಳನ್ನು ಪಾಲಿಸದಿದ್ದರೆ ಮೋಸಕ್ಕೂ ಒಳಗಾಗಬೇಕಾಗುತ್ತದೆ. ಬ್ಯಾಂಕಿನಲ್ಲಿ ಸಾಲುಗಟ್ಟಿ ನಿಂತು ಹಣ ಪಾವತಿ ಮಾಡುವುದು, ಹಣವನ್ನು ಹಿಂತೆಗೆದುಕೊಳ್ಳುತ್ತಿದ್ದ ಕಾಲ ಬದಲಾಗಿದೆ. ATM ಮಷಿನ್ ಗಳು ಬಂದ ಮೇಲಂತೂ ಜನರು ಹಣವನ್ನು…
ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಜನವರಿ, 2019) ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ಇಂದು ನೀವು ಮನೆಯಲ್ಲಿ ಸೂಕ್ಷ್ಮಸಮಸ್ಯೆಯನ್ನು ಬಗೆಹರಿಸಲು ನಿಮ್ಮ…