ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ.
ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್ ಸಿ, ಬಿ6, ಕ್ಯಾಲ್ಷಿಯಂ, ಐರನ್ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ.

ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್ ಎಂಬ ಅಮಿನೊ ಆ್ಯಸಿಡ್ ರಕ್ತದ ಪರಿಚಲನೆಯನ್ನು ಮತ್ತು ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಸ್ನಾಯುಗಳ ದಣಿವನ್ನು ಕಡಿಮೆಗೊಳಿಸುತ್ತದೆ. ಕಲ್ಲಂಗಡಿ ಸಿಪ್ಪೆಯಲ್ಲಿ ವಿಟಮಿನ್ ಸಿ ಮತ್ತು ಬಿ6 ಕೂಡಾ ಇವೆ.
ಕಿವಿ ಸಿಪ್ಪೆ : ಕಂದು ಬಣ್ಣದ ಈ ಸಿಪ್ಪೆ ನಿಂಬೆ ಸಿಪ್ಪೆಯಷ್ಟು ಒಳ್ಳೆಯದು. ವಿಟಮಿನ್ ಸಿ, ನಾರು ಹೆಚ್ಚಿರುವ ಈ ಸಿಪ್ಪೆ ಚರ್ಮದ ಆರೋಗ್ಯಕ್ಕೆ ಉತ್ತಮ.

ಈರುಳ್ಳಿ ಸಿಪ್ಪೆ : ಕೆಂಪು, ಹಳದಿ, ಬಿಳಿ ಈರುಳ್ಳಿಯ ಸಿಪ್ಪೆಯಲ್ಲಿ ಕ್ವೆರ್ಸಿಟಿನ್ ಎಂಬ ಫ್ಲೆವನಾಯ್ಡ್ ಹೆಚ್ಚಿನ ಪ್ರಮಾಣದಲ್ಲಿದ್ದು, ಇದು ಉರಿಯನ್ನು ಕಡಿಮೆ ಮಾಡಿ ರಕ್ತದೊತ್ತಡ ನಿಯಂತ್ರಿಸುತ್ತದೆ. ಹೃದಯದ ಆರೋಗ್ಯಕ್ಕೂ ಈರುಳ್ಳಿ ಸಿಪ್ಪೆ ಬೆಸ್ಟ್.

ಬಾಳೆಹಣ್ಣು ಸಿಪ್ಪೆ : ಈ ಸಿಪ್ಪೆಯಲ್ಲಿ ಟ್ರೈಪ್ಟೊಫನ್ ಇದ್ದು, ಇದು ಸೆರೊಟನಿನ್ ಎಂಬ ಹ್ಯಾಪಿನೆಸ್ ಹಾರ್ಮೋನ್ ಉತ್ಪಾದನೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಧಿಕಾರದ ಮದವನ್ನು ತುಂಬಿರುವಂತ ಎಷ್ಟೋ ಜನ ಐಎಎಸ್ ಅದಿಕಾರಿಗಳನ್ನ ಪ್ರಸ್ತುದಿನಗಳಲ್ಲಿ ಕಾಣಬಹುದು. ಆದರೆ ಕೆಲ ಐಎಎಸ್ ಅಧಿಕಾರಿಗಳು ತಮ್ಮ ರಕ್ತದಲ್ಲೇ ಸಮಾಜ ಸೇವೆ ಬೆರೆತು ಬಂದಿದೆ ಏನೋ ಅನ್ನೋ ರೀತಿಯಲ್ಲಿ ಕೆಲಸವನ್ನು ಮಾಡುತ್ತಾರೆ. ಕೆಲ ಐಎಎಸ್ ಅಧಿಕಾರಿಗಳ ಸೇವೆಯನ್ನು ನಾವು ನೋಡಿರುವ ಹಾಗೆ ಸಮಾಜಕ್ಕೆ ಅಥವಾ ಒಂದು ಸಮುದಾಯಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಲಸ ಮಾಡುವ ಅಧಿಕಾರಿಗಳನ್ನು ನೋಡಿರುತ್ತಿವೆ.
ಲೋಕಸಭೆ ಚುನಾವಣೆ ಹತ್ತಿರುವಿರುವಾಗ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದೆ. ಬಿ.ಎಸ್.ವೈ.ಗೆ ಸಂಬಂಧಿಸಿದ ಡೈರಿ ಮತ್ತು ಪೆನ್ ಡ್ರೈವ್ ನ್ನು ತನಿಖಾಧಿಕಾರಿಗಳಿಗೆ ಮತ್ತು ನ್ಯಾಯಾಲಯಕ್ಕೆ ನೀಡಲು ಈಶ್ವರಪ್ಪ ಆಪ್ತ ವಿನಯ್ ಒಪ್ಪಿಕೊಂಡಿದ್ದಾರಂತೆ. ಆದ್ರೆ ವಿನಯ್ ಗೆ ಭದ್ರತೆ ಕೊಟ್ರೆ ಮಾತ್ರ ಪೆನ್ ಡ್ರೈವ್ ಕೊಡುವುದಾಗಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸರಿಗೆ ಪತ್ರ ಬರೆದಿರುವ ವಿನಯ್, ಯಡಿಯೂರಪ್ಪಗೆ ಸಂಬಂಧಿಸಿದಂತೆ ತಮ್ಮ ಬಳಿ ಪ್ರಮುಖ ಸಾಕ್ಷ್ಯಾಧಾರಗಳಿವೆ. ಅದನ್ನು ನಾನು ನ್ಯಾಯಾಲಯದ ಮುಂದೆ ಇಡಲು ಸಿದ್ದನಿದ್ದೇನೆ. ಆದ್ರೆ ಸತ್ಯ…
ಪ್ರತಿಪಕ್ಷದ ನಾಯಕರಾದ ಮೇಲೆ ಸಿದ್ದರಾಮಯ್ಯ ತಮ್ಮ ವರಸೆ ಬದಲಾಯಿಸಿದ್ದಾರೆ. ಎಲ್ಲ ಶಾಸಕರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಕಳೆದೆರಡು ದಿನಗಳಲ್ಲಿ ಐದು ಬಾರಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಅಧಿವೇಶನದಲ್ಲಿ ಹಿರಿಯ ಮುಖಂಡರಾದ ಎಚ್.ಕೆ.ಪಾಟೀಲ್, ರಮೇಶ್ಕುಮಾರ್ ಹಾಗೂ ಶಾಸಕರ ಸಲಹೆ ಪಡೆದು ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಿದ್ದರಾಮಯ್ಯನವರು ನಡೆಸಿದ ಪ್ರಯತ್ನದ ಸಂದರ್ಭದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕೆಂದು ಹೈಕಮಾಂಡ್ ಷರತ್ತು ವಿಧಿಸಿದ ಹಿನ್ನೆಲೆಯಲ್ಲಿ ಸಿದ್ದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದಾರೆ. ಇವರ ಆಪ್ತರು ಹಾಗೂ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಗಂಡ_ಹೆಂಡತಿಯರ ಮುದ್ದಾದ ಸಂಸಾರ. ಹೆಂಡತಿ ಗರ್ಭವತಿಯಾಗಿದ್ದಳು ಹುಟ್ಟುವ ಮಗು ಗಂಡೋ ಅಥವ ಹೆಣ್ಣೋ ಎನ್ನುವ ಕುತೂಹಲ ಆಕೆಗೆ. ಗಂಡನನ್ನು ಕೇಳಿದಾಗ ಯಾವುದಾದರೂ ಹುಟ್ಟಲಿ ಬಿಡು. ನಮಗೆ ಗಂಡು ಮಗು-ಹೆಣ್ಣು ಮಗು ಎರಡೂ ಒಂದೇ ಅಲ್ಲವೆ ಎಂದನು. ಅದಕ್ಕೆ ಹೆಂಡತಿಯು ಹೌದು, ಆದರೆ ನಮಗೆ ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ ಅವನನ್ನು? ಎಂದು ಕೇಳಿದಳು. ಗಂಡು ಮಗು ಹುಟ್ಟಿದರೆ ನೀವು ಹೇಗೆ ಬೆಳೆಸುತ್ತೀರಿ..? ಗಂಡ ಕಿಟಕಿಯಿಂದ ಹೊರಗೆ…
ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…
ನಟ ಚಿರಂಜೀವಿ ಸರ್ಜಾ ಅಭಿನಯದ `ರಣಂ’ ಚಿತ್ರದ ಶೂಟಿಂಗ್ ವೇಳೆ ಇಬ್ಬರು ದುರ್ಮರಣಕ್ಕೀಡಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸಪ್ಪನ ಹಣದ ದಾಹಕ್ಕೆ ಇಬ್ಬರು ಅಮಾಯಕರು ಬಲಿಯಾಗಿರುವುದು ಆಂತರಿಕ ತನಿಖೆ ವೇಳೆ ಸ್ಫೋಟಕ ಸತ್ಯ ಬಯಲಾಗಿದೆ.ಶೂಟಿಂಗ್ಗೆ ಅನುಮತಿ ಇಲ್ಲದೇ ಹೋದರೂ 5 ಸಾವಿರ ಹಣ ಪಡೆದು ಪೇದೆ ಶೂಟಿಂಗ್ ಮಾಡಿಸಿದ್ದನು. ತನಿಖಾ ವರದಿ ಕೈ ಸೇರುತ್ತಿದ್ದಂತೆಯೇ ಪೊಲೀಸ್ ಪೇದೆಯನ್ನು ಅಮಾನತು ಮಾಡುವಂತೆ ಈಶಾನ್ಯ ವಿಭಾಗದ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು ಆದೇಶ ಹೊರಡಿಸಿದ್ದಾರೆ. ಬಾಗಲೂರು ಠಾಣೆಯ ಪೇದೆಯಾಗಿದ್ದ ಭೀಮಾ…