ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ.
ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್ ಸಿ, ಬಿ6, ಕ್ಯಾಲ್ಷಿಯಂ, ಐರನ್ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ.

ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್ ಎಂಬ ಅಮಿನೊ ಆ್ಯಸಿಡ್ ರಕ್ತದ ಪರಿಚಲನೆಯನ್ನು ಮತ್ತು ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಸ್ನಾಯುಗಳ ದಣಿವನ್ನು ಕಡಿಮೆಗೊಳಿಸುತ್ತದೆ. ಕಲ್ಲಂಗಡಿ ಸಿಪ್ಪೆಯಲ್ಲಿ ವಿಟಮಿನ್ ಸಿ ಮತ್ತು ಬಿ6 ಕೂಡಾ ಇವೆ.
ಕಿವಿ ಸಿಪ್ಪೆ : ಕಂದು ಬಣ್ಣದ ಈ ಸಿಪ್ಪೆ ನಿಂಬೆ ಸಿಪ್ಪೆಯಷ್ಟು ಒಳ್ಳೆಯದು. ವಿಟಮಿನ್ ಸಿ, ನಾರು ಹೆಚ್ಚಿರುವ ಈ ಸಿಪ್ಪೆ ಚರ್ಮದ ಆರೋಗ್ಯಕ್ಕೆ ಉತ್ತಮ.

ಈರುಳ್ಳಿ ಸಿಪ್ಪೆ : ಕೆಂಪು, ಹಳದಿ, ಬಿಳಿ ಈರುಳ್ಳಿಯ ಸಿಪ್ಪೆಯಲ್ಲಿ ಕ್ವೆರ್ಸಿಟಿನ್ ಎಂಬ ಫ್ಲೆವನಾಯ್ಡ್ ಹೆಚ್ಚಿನ ಪ್ರಮಾಣದಲ್ಲಿದ್ದು, ಇದು ಉರಿಯನ್ನು ಕಡಿಮೆ ಮಾಡಿ ರಕ್ತದೊತ್ತಡ ನಿಯಂತ್ರಿಸುತ್ತದೆ. ಹೃದಯದ ಆರೋಗ್ಯಕ್ಕೂ ಈರುಳ್ಳಿ ಸಿಪ್ಪೆ ಬೆಸ್ಟ್.

ಬಾಳೆಹಣ್ಣು ಸಿಪ್ಪೆ : ಈ ಸಿಪ್ಪೆಯಲ್ಲಿ ಟ್ರೈಪ್ಟೊಫನ್ ಇದ್ದು, ಇದು ಸೆರೊಟನಿನ್ ಎಂಬ ಹ್ಯಾಪಿನೆಸ್ ಹಾರ್ಮೋನ್ ಉತ್ಪಾದನೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಪಿಡಿಎಫ್ ಪುಸ್ತಕಗಳನ್ನು ಕೆಟಲಾಗ್ ಮಾಡಿ ಗೂಗಲ್ ಡ್ರೈವಿನಲ್ಲಿ save ಮಾಡಲಾಗಿದೆ. ಆಸಕ್ತರು ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಬೇಕಾದ ಪಿಡಿಎಫ್ ಡೌನ್ ಲೋಡ್ ಮಾಡಿಕೊಳ್ಳಬಹುದು…
ಇತ್ತೀಚಿಗೆ ನಡೆದ ಅಪಘಾತದಲ್ಲಿ ತಲೆಗೆ ಗಂಭೀರ ಗಾಯವಾಗಿ ಮೆದುಳು ನಿಷ್ಕ್ರಿಯವಾಗಿದ್ದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಉಡುಪಿಯ ಬ್ರಹ್ಮಾವರದವಾರ ಸಂದೀಪ್ ಪೂಜಾರಿ ಮೇ 27ರಂದು ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅದಾಗಿ ಮರುದಿನ ಮೇ 28ರಂದು ವೈದ್ಯರು ಸಂದೀಪ್ ಅವರ ಮೆದುಳು ನಿಷ್ಕ್ರಿಯವಾಗಿರುವುದಾಗಿ ಘೊಷಿಸಿದ್ದಾರೆ. ಆಗ ಅವರ ಸೋದರರಾದ ಪ್ರದೀಪ್ ಪೂಜಾರಿ ತನ್ನ ಸೋದರನ ಅಂಗಾಂಗ ದಾನಕ್ಕೆ ಸಮ್ಮತಿಸಿದ್ದಾರೆ. ಅಂಗಾಂಗ ದಾನಕ್ಕೆ ಒಪ್ಪಿಗೆ ಸಿಕ್ಕ…
ಈಗಾಗಲೇ ಮಿಲನ ಪ್ರಕಾಶ್ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್’ ಚಿತ್ರದ ಶೂಟಿಂಗ್ನಲ್ಲಿದ್ದಾರೆ. ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(30 ನವೆಂಬರ್, 2018) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ಪ್ರೀತಿಗಾಗಿ ವಿಶೇಷ…
ಬಿಜೆಪಿಯವರು ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಡಿ.ಕೆ.ಶಿವಕುಮಾರ್ ಸೇರಿದಂತೆ ಮೂವರು ಶಾಸಕರನ್ನು ವಶಕ್ಕೆ ಪಡೆದಿರುವುದು ಬಹುಶಃ ಇತಿಹಾಸದಲ್ಲಿ ಇಂದು ಕಪ್ಪು ದಿನ ಅಂತ ಭಾವಿಸಿದ್ದೇನೆ ಎಂದು ಸುರೇಶ್ ಬೇಸರದಲ್ಲಿ ಹೇಳಿದ್ದಾರೆ.ಶಿವಕುಮಾರ್ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಭೇಟಿಯಾಗಲು ಹೋಗಿದ್ದರು. ಅವರು ಯಾರನ್ನು ಜೊತೆಯಲ್ಲಿ ಕರೆದುಕೊಂಡು ಹೋಗಿಲ್ಲ. ಕೆಲ ಶಾಸಕರು ಮಾತ್ರ ಜೊತೆಯಲ್ಲಿ ಹೋಗಿದ್ದರು. ಆದರೆ ಅನಾವಶ್ಯಕವಾಗಿ ಇಂದು ಮಹಾರಾಷ್ಟ್ರ ಬಿಜೆಪಿ ಸರ್ಕಾರ ಕರ್ನಾಟಕದ ಶಾಸಕರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡುತ್ತಿಲ್ಲ ಎಂದರೆ ಇದರ ಹಿಂದೆ ಸಂಪೂರ್ಣ ಬಿಜೆಪಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…