ಸೌಂದರ್ಯ

ತರಕಾರಿ,ಹಣ್ಣು ಸಿಪ್ಪೆ ಬಿಸಾಡಬೇಡಿ – ಇದರಿಂದಾಗುವ ಉಪಯೋಗಗಳು…..

60

ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ.
ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್‌ ಸಿ, ಬಿ6, ಕ್ಯಾಲ್ಷಿಯಂ, ಐರನ್‌ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ.

ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್‌ ಎಂಬ ಅಮಿನೊ ಆ್ಯಸಿಡ್‌ ರಕ್ತದ ಪರಿಚಲನೆಯನ್ನು ಮತ್ತು ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಸ್ನಾಯುಗಳ ದಣಿವನ್ನು ಕಡಿಮೆಗೊಳಿಸುತ್ತದೆ. ಕಲ್ಲಂಗಡಿ ಸಿಪ್ಪೆಯಲ್ಲಿ ವಿಟಮಿನ್‌ ಸಿ ಮತ್ತು ಬಿ6 ಕೂಡಾ ಇವೆ.
ಕಿವಿ ಸಿಪ್ಪೆ : ಕಂದು ಬಣ್ಣದ ಈ ಸಿಪ್ಪೆ ನಿಂಬೆ ಸಿಪ್ಪೆಯಷ್ಟು ಒಳ್ಳೆಯದು. ವಿಟಮಿನ್‌ ಸಿ, ನಾರು ಹೆಚ್ಚಿರುವ ಈ ಸಿಪ್ಪೆ ಚರ್ಮದ ಆರೋಗ್ಯಕ್ಕೆ ಉತ್ತಮ.

ಈರುಳ್ಳಿ ಸಿಪ್ಪೆ : ಕೆಂಪು, ಹಳದಿ, ಬಿಳಿ ಈರುಳ್ಳಿಯ ಸಿಪ್ಪೆಯಲ್ಲಿ ಕ್ವೆರ್ಸಿಟಿನ್‌ ಎಂಬ ಫ್ಲೆವನಾಯ್ಡ್‌ ಹೆಚ್ಚಿನ ಪ್ರಮಾಣದಲ್ಲಿದ್ದು, ಇದು ಉರಿಯನ್ನು ಕಡಿಮೆ ಮಾಡಿ ರಕ್ತದೊತ್ತಡ ನಿಯಂತ್ರಿಸುತ್ತದೆ. ಹೃದಯದ ಆರೋಗ್ಯಕ್ಕೂ ಈರುಳ್ಳಿ ಸಿಪ್ಪೆ ಬೆಸ್ಟ್‌.

ಬಾಳೆಹಣ್ಣು ಸಿಪ್ಪೆ : ಈ ಸಿಪ್ಪೆಯಲ್ಲಿ ಟ್ರೈಪ್ಟೊಫನ್‌ ಇದ್ದು, ಇದು ಸೆರೊಟನಿನ್‌ ಎಂಬ ಹ್ಯಾಪಿನೆಸ್‌ ಹಾರ್ಮೋನ್‌ ಉತ್ಪಾದನೆ ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ, ಸುದ್ದಿ

    ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತಿಯ ನಟಿ ಮಯೂರಿ.

    ಕೃಷ್ಣ ಲೀಲಾ ಖ್ಯಾತಿಯ ನಟಿ ಮಯೂರಿಯವರು ಇಂದು ತನ್ನ ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೃಷ್ಣ ಲೀಲಾ ಸಿನಿಮಾ ಮೂಲಕ ಖ್ಯಾತ ಹೊಂದಿದ್ದ ನಟಿ ಮಯೂರಿ ಅವರು ಇಂದು ಬಾಲ್ಯದ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುದಿನದ ಗೆಳೆಯ ಅರುಣ್ ಅವರ ಜೊತೆ ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಇಂದು ಮದುವೆಯಾಗಿದ್ದಾರೆ. ಅರುಣ್ ಮತ್ತು ಮಯೂರಿ ಸುಮಾರು 10 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದು, ಇಂದು ಕುಟುಂಬ ಒಪ್ಪಿಗೆಯ ಮೇರೆಗೆ…

  • ಸುದ್ದಿ

    ಕನ್ನಡದ ಕೋಟ್ಯಧಿಪತಿಯಲ್ಲಿ ಪುನೀತ್ ಬದಲು ಬೇರೆ ನಿರೂಪಕಿ! ಯಾರು?

    ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್‌ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್‌ಸೀಟ್‌ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸುದ್ದಿ

    ನಿವೃತ್ತಿ ವಯಸ್ಸಿನ ಗೊಂದಲಗಳಿಗೊಂದು ತೆರೆ : ಸರ್ಕಾರಿ ನೌಕರರಿಗೊಂದು ಸಂತಸದ ಸುದ್ದಿ…..!

    ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಇಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. 33 ವರ್ಷ ಸೇವೆ ಸಲ್ಲಿಸಿದವರ ಅಥವಾ 60 ವರ್ಷ ತುಂಬಿದವರನ್ನು ಸೇವೆಯಿಂದ ನಿವೃತ್ತಿಗೊಳಿಸುವ ಕುರಿತು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿತ್ತು. ಆದರೆ, ಈ ಕುರಿತ ಗೊಂದಲಗಳಿಗೆ ತೆರೆ ಬಿದ್ದಿದೆ. ನಿವೃತ್ತಿ ವಯಸ್ಸನ್ನು ಕಡಿಮೆ ಮಾಡುವ ಯಾವುದೇ ಪ್ರಸ್ತಾಪ ಸರಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಊಹಾಪೋಹ ಮತ್ತು ವದಂತಿಗಳು ಹರಡಿದ ಬಗ್ಗೆ ಕೇಂದ್ರ ಸರ್ಕಾರ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಬಾಳೆಯಲ್ಲಿ ಊಟ ಮಾಡುವುದರಿಂದ ಏನೆಲ್ಲಾ ಉಪಯೋಗವಿದೆ ಗೊತ್ತಾ.! ಹಲವು ಜನರಿಗೆ ತಿಳಿದಿಲ್ಲ. ಈ ಮಾಹಿತಿ ನೋಡಿ.

    ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ…