News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ, ಉಪಯುಕ್ತ ಮಾಹಿತಿ

ಈ ಕಾರಣಗಳಿಗಾಗಿ ಪ್ರತೀದಿನ ತಪ್ಪದೇ ಬಾಳೆಹಣ್ಣು ತಿನ್ನಲೇಬೇಕು…

743

ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.

ಬೊಜ್ಜು ನಿಯಂತ್ರಿಸುತ್ತದೆ :-

ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ. ಹೆಚ್ಚುಒತ್ತಡದಲ್ಲಿ ಕೆಲಸಮಾಡುವವರಿಗೆ, ಊಟಸೇರುವುದಿಲ್ಲ. ಅದಕ್ಕಾಗಿ ಅವರು ಜಂಕ್ ಫುಡ್ (ಕುರುಕಲು ತಿಂಡಿಗಳನ್ನು) ಎಂದು ಕರೆಯಲಾಗುವ, ಚಿಪ್ಸ್, ಚಾಕೊಲೆಟ್, ಮುಂತಾದ ಅಡ್ಡತಿಂಡಿಗಳನ್ನು ತಿನ್ನುತ್ತಾರೆ. ಇದರಿಂದ ಬೊಜ್ಜುಬೆಳೆಯಲು ಸಹಾಯವಾಗುತ್ತದೆ. ಕಾರ್ಬೋಹೈಡ್ರೇಟ್ ಹೆಚ್ಚಾಗಿರುವ ಹಣ್ಣುಗಳ ಸೇವನೆಯಿಂದ ರಕ್ತದ ಸಕ್ಕರೆಯ ಪ್ರಮಾಣವನ್ನು ಕಾಯ್ದುಕೊಂಡು ಅಂತಹ ಅಡ್ಡತಿಂಡಿಗಳ ವಾಂಛೆಯಿಂದ ಮುಕ್ತರಾಗಬಹುದು.

ಅಲ್ಸರ್ :-
ಆಮ್ಲೀಯತೆಯನ್ನು ತಗ್ಗಿಸುತ್ತದೆ. ಜಠರದ ಪೊರೆಯನ್ನು ಮರುಲೇಪಿಸುವ ಮೂಲಕ, ಅಲ್ಸರ್ ತೊಂದರೆಯನ್ನು ಶಮನಗೊಳಿಸುತ್ತದೆ.

ಉಷ್ಣ ನಿಯಂತ್ರಕ :-
ದೇಹಕ್ಕೆ ತಂಪು, ಎಂಬ ನಂಬಿಕೆ ವಿಶ್ವದ ಬಹುತೇಕ ಜನಾಂಗಗಳಲ್ಲಿ ಇದೆ. ಥಾಯ್ ಲ್ಯಾಂಡ್ ನಲ್ಲಿ ಗರ್ಭಿಣಿ ಸ್ತ್ರೀಯರು ಬಾಳೆಹಣ್ಣಿನ ಸೇವನೆಯನ್ನು ಮಾಡುವುದು ಸಾಮಾನ್ಯ. ಇದರಿಂದ ಅವರ ದೇಹ ಮತ್ತು ಮನಸ್ಸುಗಳೆರಡರ ಉಷ್ಣತೆ ಕಡಿಮೆಯಾಗಿ, ಹುಟ್ಟಿದ ಮಗುವಿನ ದೇಹ ಮತ್ತು-ಮನಸ್ಸುಗಳು ಶಾಂತವಾಗಿರಲೆಂಬ ನಂಬಿಕೆ ಇದೆ

ಧೂಮಪಾನ ಹಾಗೂ ತಂಬಾಕುಸೇವನೆ :-
ಬಿ-6, ಬಿ-12  ವಿಟಮಿನ್ ಗಳು ಹಾಗೂ ಪೊಟ್ಯಾಶಿಯಮ್, ಮೆಗ್ನೀಶಿಯಮ್ ಅಂಶಗಳು, ನಿಕೊಟಿನ್ನ ಸೆಳೆತದಿಂದ ಹೊರಬರುವಾಗ, ದೇಹದ ಮೇಲಾಗುವ ಪರಿಣಾಮಗಳನ್ನು ನಿಭಾಯಿಸಲು ದೇಹಕ್ಕೆ ಸಹಾಯಮಾಡುತ್ತವೆ.

ಒತ್ತಡವನ್ನು ನಿಯಂತ್ರಿಸುತ್ತದೆ:-
ಪೊಟಾಸಿಯಂ ಪ್ರಮುಖ ಖನಿಜ. ಹೃದಯದ ಬಡಿತವನ್ನು ನಿಯಂತ್ರಿಸುತ್ತದೆ. ಮೆದುಳಿಗೆ ಆಮ್ಲಜನಕವನ್ನು ಪೂರೈಸುತ್ತದೆ. ದೇಹದ ನೀರಿನ ಪ್ರಮಾಣವನ್ನು ಸರಿದೂಗಿಸುತ್ತದೆ. ಪ್ರಪಂಚದ ಮಂಚೂಣಿಯಲ್ಲಿರುವ ಕ್ರೀಡಾಳುಗಳ ಪ್ರಥಮ ಆದ್ಯತೆ- ಸೇಬು. ನಂತರ ಬಾಳೆಹಣ್ಣು. ಇದರಲ್ಲಿ, 4 ರಷ್ಟು ಪ್ರೋಟಿನ್, ಎರಡುಪಟ್ಟು ಕಾರ್ಬೊ ಹೈಡ್ರೇಟ್, ೩ ಪಟ್ಟು ಫಾಸ್ಫರಸ್, ೫ ಪಟ್ಟು ವಿಟಮಿನ್ ಎ, ಮತ್ತು ಕಬ್ಬಿಣಾಂಶ ಹಾಗೂ ಎರಡುಪಟ್ಟು ಇತರ ವಿಟಮಿನ್, ಹಾಗೂ ಖನಿಜಗಳಿವೆ. ಪೊಟಾಷಿಯಮ್ ಅಂಶಕೂಡ ಸಮೃದ್ಧವಾಗಿದೆ. “ಹೊತ್ತಲ್ಲದ ಹೊತ್ತಿನಲ್ಲಿ ಅದೂ-ಇದು ತಿನ್ನುವಬದಲು ಬಾಳೆಹಣ್ಣಿನ ಸೇವನೆ ಮಾಡಿದರೆ ಖಂಡಿತವಾಗಿಯೂ ನಮ್ಮ ದೇಹ, ಸುಸ್ಥಿತಿಯಲ್ಲಿರುವುದು ಖಂಡಿತವೆಂದು ವೈದ್ಯರು ಹೇಳುತ್ತಾರೆ.

ರಕ್ತಹೀನತೆ :-
ಬಾಳೆಹಣ್ಣಿನಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿರುವುದರಿಂದ ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಪ್ರಚೋದಿಸಿ, ರಕ್ತಹೀನತೆಯನ್ನು ನೀಗಿಸುತ್ತದೆ.

ರಕ್ತದೊತ್ತಡ:-
ಪೊಟಾಷಿಯಮ್, ಲವಣ ಸಮೃದ್ಧಿಯಾಗಿದ್ದು, ಉಪ್ಪಿನ ಅಂಶ ತೀರಾ ಕಡಿಮೆ. ಇದರಿಂದ ಬಾಳೆಹಣ್ಣು ರಕ್ತದೊತ್ತಡವನ್ನು ತಡೆಗಟ್ಟಲು ಸೂಕ್ತ ಅಸ್ತ್ರ. “ಅಮೆರಿಕದ ಆಹಾರ ಮತ್ತು ಔಷಧಿಗಳ ಆಡಳಿತ ಮಂಡಲಿ” ಕೂಡ ಇತ್ತೀಚೆಗೆ ಅಧಿಕೃತವಾಗಿ ಜಾಹೀರುಗೊಳಿಸಲು, ಅನುಮತಿ ನೀಡಿದೆ.

ಬುದ್ಧಿಮತ್ತೆ :-
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.

ಮಲಬದ್ಧತೆ :-
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.

ಈ‌ ಸಮಸ್ಯೆಗಳು ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು

  • ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
  • ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು
  • ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
  • ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..
  • ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಸುದ್ದಿ

    ಚಂದ್ರಯಾನ-2 ಉಪಗ್ರಹ ಹಠಾತ್ ರದ್ದು : ಕರಣ ಏನು ತಿಳಿಯಿರಿ…..?

    ರಾಕೆಟ್‌ನಲ್ಲಿ ತಾಂತ್ರಿಕ ದೋಷ ಪತ್ತೆಯಾದ ಹಿನ್ನೆಲೆಯಲ್ಲಿ ಮಹತ್ವಾಕಾಂಕ್ಷಿ ಚಂದ್ರಯಾನ-2 ಬಾಹ್ಯಾಕಾಶ ಯೋಜನೆಯನ್ನು ಇಸ್ರೋ ಅನಿರ್ದಿಷ್ಟಾವಧಿಗೆ ಮುಂದೂಡಿದೆ.ಚಂದ್ರಯಾನ-2 ಉಪಕರಣಗಳನ್ನು ಹೊತ್ತ ಬಾಹ್ಯಾಕಾಶ ವಾಹನ ವ್ಯವಸ್ಥೆಯಲ್ಲಿ ಉಡ್ಡಯನಕ್ಕೆ ಒಂದು ತಾಸು ಮೊದಲು ತಾಂತ್ರಿಕ ಸಮಸ್ಯೆಯೊಂದು ಪತ್ತೆಯಾಯಿತು.ಮುಂಜಾಗರೂಕತೆ ಕ್ರಮವಾಗಿ ಚಂದ್ರಯಾನ-2ರ ಉಡ್ಡಯನವನ್ನು ಇಂದು ರದ್ದುಪಡಿಸಲು ನಿರ್ಧರಿಸಲಾಯಿತು. ಹೊಸ ದಿನಾಂಕಗಳನ್ನು ನಂತರ ಘೋಷಿಸಲಾಗುವುದು ಎಂದು ಇಸ್ರೋ ಟ್ವೀಟ್ ಮೂಲಕ ತಿಳಿಸಿತು. ಚಂದಿರನ ಮೇಲೆ ಇಳಿಯಲಿರುವ ಭಾರತದ ಮಹತ್ವಾಕಾಂಕ್ಷಿ ಚಂದ್ರಯಾನ-2 ಯಾನಕ್ಕೆ ವಿಶ್ವವೇ ಕಣ್ಣರಳಿಸಿಕೊಂಡು ಕಾದಿತ್ತು.ಚಂದ್ರಯಾನ-2 ಗಗನನೌಕೆಯನ್ನು ಹೊತ್ತ ಬಾಹುಬಲಿ ಹೆಸರಿನ ಬೃಹತ್ ರಾಕೆಟ್…

  • ಜ್ಯೋತಿಷ್ಯ

    ವಾಯುಪುತ್ರ ಹನುಮಂತನನ್ನ ನೆನೆಯುತ್ತಾ ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಮಾರ್ಚ್, 2019) ಬಾಕಿಯಿರುವ ಮನೆಯ ಕೆಲಸ ಮುಗಿಸಲು ನಿಮ್ಮ ಸಂಗಾತಿಯ ಜೊತೆ ಏರ್ಪಾಡುಗಳನ್ನು ಮಾಡಿ. ನಾಳೆ…

  • ಸುದ್ದಿ

    ಪರಿಸರ ದಿನಾಚರಣೆಗೆಂದು 20 ಲಕ್ಷ ವೆಚ್ಚ…..!

    ಪರಿಸರ ದಿನಾಚರಣೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ವಿಶ್ವ ಪರಿಸರ ದಿನಾಚರಣೆ ಆಚರಿಸಲು ಲಕ್ಷ ಲಕ್ಷ ದುಡ್ಡು ವೆಚ್ಚ ಮಾಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದೆ. ಪರಿಸರ ದಿನಾಚರಣೆಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಬರೋಬ್ಬರಿ 20 ಲಕ್ಷ ರೂಪಾಯಿ ಖರ್ಚು ಮಾಡಿದೆ ಎಂದು ತಿಳಿದು ಬಂದಿದೆ. ಜೂನ್ 5 ರಂದು ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಮಾಡಲಾಗಿತ್ತು.ಸರಳವಾಗಿ ಆಚರಿಸಬೇಕಿದ್ದ ಪರಿಸರ ದಿನಾಚರಣೆಗೆ 20.45 ಲಕ್ಷ ರೂ. ಹಣ ಖರ್ಚಾಗಿದೆ. ಮಲ್ಲೇಶ್ವರದ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ…

  • govt, Law, ಉಪಯುಕ್ತ ಮಾಹಿತಿ

    LPG ವಿತರಣಾ ಸಂಸ್ಥೆ LPG ಸಿಲಿಂಡರ್‌ಗಳನ್ನು 5 ಕಿ.ಮೀ ವರೆಗೆ ಉಚಿತವಾಗಿ ತಲುಪಿಸಬೇಕು!!!!

    LPG ವಿತರಣಾ ಸಂಸ್ಥೆ LPG ಸಿಲಿಂಡರ್‌ಗಳನ್ನು 5 ಕಿ.ಮೀ ವರೆಗೆ ಉಚಿತವಾಗಿ ತಲುಪಿಸಬೇಕು. Essential Commodities Act 2006  ಪ್ರಕಾರ, 5-10 ಕಿ.ಮೀ.ವರೆಗಿನ ವಿತರಣೆಗೆ 20 ರೂ. ಮತ್ತು 10-15 ಕಿ.ಮೀ.ಗೆ 25 ರೂ. 15 ಕಿ.ಮೀ ಮೀರಿದ ವಿತರಣಾ ಶುಲ್ಕ 30 ರೂ ಆಗಿರಬೇಕು. ವಿತರಣಾ ಶುಲ್ಕವನ್ನು ಸಹ ಬಿಲ್‌ನಲ್ಲಿ ದಾಖಲಿಸಬೇಕು. ಸಿಲಿಂಡರ್‌ನ ತೂಕವನ್ನು ಅಳೆಯಲು ಎಲೆಕ್ಟ್ರಾನಿಕ್ ತೂಕದ ಯಂತ್ರವನ್ನು ಸಹ ವಾಹನದಲ್ಲಿ ಇಡಬೇಕು. ಧೂಳಿನ ಕಾರಣದಿಂದಾಗಿ ಸಿಲಿಂಡರ್‌ನ ರಬ್ಬರ್ ತೊಳೆಯುವಿಕೆಯು ಹರಿದು ಹೋಗುವುದನ್ನು ತಪ್ಪಿಸಲು,…

  • ಸುದ್ದಿ

    ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ತುಂಬಿದ ನಾರಾಯಣಪುರ ಡ್ಯಾಂ…!

    ರಾಯಚೂರು/ವಿಜಯಪುರ/ಬೆಳಗಾವಿ: ಜುಲೈಮುಗಿಯುತ್ತಿದ್ದರೂ ರಾಜ್ಯದ ಯಾವ ಪ್ರಮುಖ ಡ್ಯಾಂಗಳು ಭರ್ತಿಯಾಗಿಲ್ಲವೆಂಬುವುದು ದುಃಖದಸಂಗತಿ. ಅದರೊಟ್ಟಿಗೆ ಅಲ್ಲಲ್ಲಿ ಮಳೆಯಾಗಿರುವ ಸುದ್ದಿ ಕೇಳಿದರೂ ಮನಸ್ಸು ಉಲ್ಲಾಸಿತಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಮಳೆಯಾಗುತ್ತಿದ್ದು, ನಾರಾಯಣಪುರಜಲಾಶಯದ ತುಂಬಿದೆ. ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಹೈಅಲರ್ಟ್ ಘೋಷಿಸಲಾಗಿದೆ. ಕೃಷ್ಣಾ ನದಿ ಪಾತ್ರಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದೆ.  ನಾರಾಯಣಪುರ ಜಲಾಶಯದಿಂದ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು 18 ಗೇಟ್ ಮೂಲಕ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಪಾತ್ರದ ಗ್ರಾಮಸ್ಥರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ತಾಲೂಕು…