ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.

ಬೊಜ್ಜು ನಿಯಂತ್ರಿಸುತ್ತದೆ :-
ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ. ಹೆಚ್ಚುಒತ್ತಡದಲ್ಲಿ ಕೆಲಸಮಾಡುವವರಿಗೆ, ಊಟಸೇರುವುದಿಲ್ಲ. ಅದಕ್ಕಾಗಿ ಅವರು ಜಂಕ್ ಫುಡ್ (ಕುರುಕಲು ತಿಂಡಿಗಳನ್ನು) ಎಂದು ಕರೆಯಲಾಗುವ, ಚಿಪ್ಸ್, ಚಾಕೊಲೆಟ್, ಮುಂತಾದ ಅಡ್ಡತಿಂಡಿಗಳನ್ನು ತಿನ್ನುತ್ತಾರೆ. ಇದರಿಂದ ಬೊಜ್ಜುಬೆಳೆಯಲು ಸಹಾಯವಾಗುತ್ತದೆ. ಕಾರ್ಬೋಹೈಡ್ರೇಟ್ ಹೆಚ್ಚಾಗಿರುವ ಹಣ್ಣುಗಳ ಸೇವನೆಯಿಂದ ರಕ್ತದ ಸಕ್ಕರೆಯ ಪ್ರಮಾಣವನ್ನು ಕಾಯ್ದುಕೊಂಡು ಅಂತಹ ಅಡ್ಡತಿಂಡಿಗಳ ವಾಂಛೆಯಿಂದ ಮುಕ್ತರಾಗಬಹುದು.

ಅಲ್ಸರ್ :-
ಆಮ್ಲೀಯತೆಯನ್ನು ತಗ್ಗಿಸುತ್ತದೆ. ಜಠರದ ಪೊರೆಯನ್ನು ಮರುಲೇಪಿಸುವ ಮೂಲಕ, ಅಲ್ಸರ್ ತೊಂದರೆಯನ್ನು ಶಮನಗೊಳಿಸುತ್ತದೆ.
ಉಷ್ಣ ನಿಯಂತ್ರಕ :-
ದೇಹಕ್ಕೆ ತಂಪು, ಎಂಬ ನಂಬಿಕೆ ವಿಶ್ವದ ಬಹುತೇಕ ಜನಾಂಗಗಳಲ್ಲಿ ಇದೆ. ಥಾಯ್ ಲ್ಯಾಂಡ್ ನಲ್ಲಿ ಗರ್ಭಿಣಿ ಸ್ತ್ರೀಯರು ಬಾಳೆಹಣ್ಣಿನ ಸೇವನೆಯನ್ನು ಮಾಡುವುದು ಸಾಮಾನ್ಯ. ಇದರಿಂದ ಅವರ ದೇಹ ಮತ್ತು ಮನಸ್ಸುಗಳೆರಡರ ಉಷ್ಣತೆ ಕಡಿಮೆಯಾಗಿ, ಹುಟ್ಟಿದ ಮಗುವಿನ ದೇಹ ಮತ್ತು-ಮನಸ್ಸುಗಳು ಶಾಂತವಾಗಿರಲೆಂಬ ನಂಬಿಕೆ ಇದೆ

ಧೂಮಪಾನ ಹಾಗೂ ತಂಬಾಕುಸೇವನೆ :-
ಬಿ-6, ಬಿ-12 ವಿಟಮಿನ್ ಗಳು ಹಾಗೂ ಪೊಟ್ಯಾಶಿಯಮ್, ಮೆಗ್ನೀಶಿಯಮ್ ಅಂಶಗಳು, ನಿಕೊಟಿನ್ನ ಸೆಳೆತದಿಂದ ಹೊರಬರುವಾಗ, ದೇಹದ ಮೇಲಾಗುವ ಪರಿಣಾಮಗಳನ್ನು ನಿಭಾಯಿಸಲು ದೇಹಕ್ಕೆ ಸಹಾಯಮಾಡುತ್ತವೆ.
ಒತ್ತಡವನ್ನು ನಿಯಂತ್ರಿಸುತ್ತದೆ:-
ಪೊಟಾಸಿಯಂ ಪ್ರಮುಖ ಖನಿಜ. ಹೃದಯದ ಬಡಿತವನ್ನು ನಿಯಂತ್ರಿಸುತ್ತದೆ. ಮೆದುಳಿಗೆ ಆಮ್ಲಜನಕವನ್ನು ಪೂರೈಸುತ್ತದೆ. ದೇಹದ ನೀರಿನ ಪ್ರಮಾಣವನ್ನು ಸರಿದೂಗಿಸುತ್ತದೆ. ಪ್ರಪಂಚದ ಮಂಚೂಣಿಯಲ್ಲಿರುವ ಕ್ರೀಡಾಳುಗಳ ಪ್ರಥಮ ಆದ್ಯತೆ- ಸೇಬು. ನಂತರ ಬಾಳೆಹಣ್ಣು. ಇದರಲ್ಲಿ, 4 ರಷ್ಟು ಪ್ರೋಟಿನ್, ಎರಡುಪಟ್ಟು ಕಾರ್ಬೊ ಹೈಡ್ರೇಟ್, ೩ ಪಟ್ಟು ಫಾಸ್ಫರಸ್, ೫ ಪಟ್ಟು ವಿಟಮಿನ್ ಎ, ಮತ್ತು ಕಬ್ಬಿಣಾಂಶ ಹಾಗೂ ಎರಡುಪಟ್ಟು ಇತರ ವಿಟಮಿನ್, ಹಾಗೂ ಖನಿಜಗಳಿವೆ. ಪೊಟಾಷಿಯಮ್ ಅಂಶಕೂಡ ಸಮೃದ್ಧವಾಗಿದೆ. “ಹೊತ್ತಲ್ಲದ ಹೊತ್ತಿನಲ್ಲಿ ಅದೂ-ಇದು ತಿನ್ನುವಬದಲು ಬಾಳೆಹಣ್ಣಿನ ಸೇವನೆ ಮಾಡಿದರೆ ಖಂಡಿತವಾಗಿಯೂ ನಮ್ಮ ದೇಹ, ಸುಸ್ಥಿತಿಯಲ್ಲಿರುವುದು ಖಂಡಿತವೆಂದು ವೈದ್ಯರು ಹೇಳುತ್ತಾರೆ.

ರಕ್ತಹೀನತೆ :-
ಬಾಳೆಹಣ್ಣಿನಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿರುವುದರಿಂದ ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಪ್ರಚೋದಿಸಿ, ರಕ್ತಹೀನತೆಯನ್ನು ನೀಗಿಸುತ್ತದೆ.
ರಕ್ತದೊತ್ತಡ:-
ಪೊಟಾಷಿಯಮ್, ಲವಣ ಸಮೃದ್ಧಿಯಾಗಿದ್ದು, ಉಪ್ಪಿನ ಅಂಶ ತೀರಾ ಕಡಿಮೆ. ಇದರಿಂದ ಬಾಳೆಹಣ್ಣು ರಕ್ತದೊತ್ತಡವನ್ನು ತಡೆಗಟ್ಟಲು ಸೂಕ್ತ ಅಸ್ತ್ರ. “ಅಮೆರಿಕದ ಆಹಾರ ಮತ್ತು ಔಷಧಿಗಳ ಆಡಳಿತ ಮಂಡಲಿ” ಕೂಡ ಇತ್ತೀಚೆಗೆ ಅಧಿಕೃತವಾಗಿ ಜಾಹೀರುಗೊಳಿಸಲು, ಅನುಮತಿ ನೀಡಿದೆ.
ಬುದ್ಧಿಮತ್ತೆ :-
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :-
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.

ಈ ಸಮಸ್ಯೆಗಳು ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೈತ್ರಿಯಲ್ಲಿ ಸಚಿವ ಸಂಪುಟ ವಿಸ್ತರಣೆ ವಿಷಯದ ಬೆನ್ನೆಲ್ಲೇ ಇದೀಗ ನಿಗಮ ಮಂಡಳಿಗಾಗಿ ಫೈಟ್ ಶುರುವಾಗಿದೆ. ಖಾಲಿ ಇರುವ ನಿಗಮ ಮಂಡಳಿಗಾಗಿ ತೆನೆ ಕಾರ್ಯಕರ್ತರಲ್ಲಿ ಮತ್ತೊಂದು ಹಂತದ ಕುಸ್ತಿ ಶುರುವಾಗಿದೆ. ಏನೋ ಮಾಡೋಕೆ ಹೋಗಿ ಇನ್ನೇನೋ ಆಯ್ತು ಅಂತಾರಲ್ಲ ಇದಕ್ಕೇ ಅನ್ಸತ್ತೆ. ಮೈತ್ರಿ ಸರ್ಕಾರ ಉಳಿಸಿಕೊಳ್ಳೋಕೆ ಬರೀ ಶಾಸಕರಿಗಷ್ಟೇ ನಿಗಮ ಮಂಡಳಿ ಸ್ಥಾನ ಕರುಣಿಸಿದ್ದ ದಳಪತಿಗಳಿಗೆ ಹೊಸ ಸಂಕಷ್ಟ ಶುರುವಾಗಿದೆ. ಜೆಡಿಎಸ್ ವರಿಷ್ಠರ ನಡೆಗೆ ಹತ್ತಾರು ವರ್ಷ ಪಕ್ಷಕ್ಕಾಗಿ ದುಡಿದ ತೆನೆ ಕಾರ್ಯಕರ್ತರು ಕೆಂಡಾಮಂಡಲರಾಗಿದ್ದಾರೆ. ದೇವೇಗೌಡರ ಎದುರೇ ಪಟ್ಟಕ್ಕಾಗಿ…
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್ಗೆ ಡೌನ್ಲೋಡ್ ಮಾಡಿಕೊಂಡಿರುತ್ತೇವೆ.
ಪ್ರಸ್ತುತ, ಚೈತ್ರ ಮಾಸ ನಡೆಯುತ್ತಿದೆ. ಈ ಸಮಯದಲ್ಲಿ, ಬೇವಿನ ಸೇವನೆಯನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆಯುರ್ವೇದದಲ್ಲೂ ಚೈತ್ರ ಮಾಸದಲ್ಲಿ ಬೇವಿನ ಎಲೆಗಳನ್ನು ತಿನ್ನುವುದು ಪ್ರಯೋಜನಕಾರಿ, ಚೈತ್ರ ಮಾಸದಲ್ಲಿ ಬೇವಿನ ಎಲೆ ಸೇವಿಸುವುದರಿಂದ ಅವರು ವರ್ಷಪೂರ್ತಿ ರೋಗಗಳಿಂದ ದೂರವಿರುತ್ತಾರೆ ಎಂದು ಹೇಳಲಾಗುತ್ತದೆ. ಬೇವಿನ ಎಲೆಗಳು ಮಾತ್ರವಲ್ಲ, ಅದರ ಕಾಂಡ, ತೊಗಟೆ, ಬೇರು ಮತ್ತು ಹಸಿ ಹಣ್ಣುಗಳೆಲ್ಲವೂ ಔ’ಷಧೀಯ ಗುಣಗಳಿಂದ ತುಂಬಿವೆ. ಅಂತಹ ಪರಿಸ್ಥಿತಿಯಲ್ಲಿ, ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 4 ಬೇವಿನ ಎಲೆಗಳನ್ನು ತಿನ್ನುವ ಮೂಲಕ, ಯಾವ…
ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು…
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.
ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…