ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.

ಬೊಜ್ಜು ನಿಯಂತ್ರಿಸುತ್ತದೆ :-
ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ. ಹೆಚ್ಚುಒತ್ತಡದಲ್ಲಿ ಕೆಲಸಮಾಡುವವರಿಗೆ, ಊಟಸೇರುವುದಿಲ್ಲ. ಅದಕ್ಕಾಗಿ ಅವರು ಜಂಕ್ ಫುಡ್ (ಕುರುಕಲು ತಿಂಡಿಗಳನ್ನು) ಎಂದು ಕರೆಯಲಾಗುವ, ಚಿಪ್ಸ್, ಚಾಕೊಲೆಟ್, ಮುಂತಾದ ಅಡ್ಡತಿಂಡಿಗಳನ್ನು ತಿನ್ನುತ್ತಾರೆ. ಇದರಿಂದ ಬೊಜ್ಜುಬೆಳೆಯಲು ಸಹಾಯವಾಗುತ್ತದೆ. ಕಾರ್ಬೋಹೈಡ್ರೇಟ್ ಹೆಚ್ಚಾಗಿರುವ ಹಣ್ಣುಗಳ ಸೇವನೆಯಿಂದ ರಕ್ತದ ಸಕ್ಕರೆಯ ಪ್ರಮಾಣವನ್ನು ಕಾಯ್ದುಕೊಂಡು ಅಂತಹ ಅಡ್ಡತಿಂಡಿಗಳ ವಾಂಛೆಯಿಂದ ಮುಕ್ತರಾಗಬಹುದು.

ಅಲ್ಸರ್ :-
ಆಮ್ಲೀಯತೆಯನ್ನು ತಗ್ಗಿಸುತ್ತದೆ. ಜಠರದ ಪೊರೆಯನ್ನು ಮರುಲೇಪಿಸುವ ಮೂಲಕ, ಅಲ್ಸರ್ ತೊಂದರೆಯನ್ನು ಶಮನಗೊಳಿಸುತ್ತದೆ.
ಉಷ್ಣ ನಿಯಂತ್ರಕ :-
ದೇಹಕ್ಕೆ ತಂಪು, ಎಂಬ ನಂಬಿಕೆ ವಿಶ್ವದ ಬಹುತೇಕ ಜನಾಂಗಗಳಲ್ಲಿ ಇದೆ. ಥಾಯ್ ಲ್ಯಾಂಡ್ ನಲ್ಲಿ ಗರ್ಭಿಣಿ ಸ್ತ್ರೀಯರು ಬಾಳೆಹಣ್ಣಿನ ಸೇವನೆಯನ್ನು ಮಾಡುವುದು ಸಾಮಾನ್ಯ. ಇದರಿಂದ ಅವರ ದೇಹ ಮತ್ತು ಮನಸ್ಸುಗಳೆರಡರ ಉಷ್ಣತೆ ಕಡಿಮೆಯಾಗಿ, ಹುಟ್ಟಿದ ಮಗುವಿನ ದೇಹ ಮತ್ತು-ಮನಸ್ಸುಗಳು ಶಾಂತವಾಗಿರಲೆಂಬ ನಂಬಿಕೆ ಇದೆ

ಧೂಮಪಾನ ಹಾಗೂ ತಂಬಾಕುಸೇವನೆ :-
ಬಿ-6, ಬಿ-12 ವಿಟಮಿನ್ ಗಳು ಹಾಗೂ ಪೊಟ್ಯಾಶಿಯಮ್, ಮೆಗ್ನೀಶಿಯಮ್ ಅಂಶಗಳು, ನಿಕೊಟಿನ್ನ ಸೆಳೆತದಿಂದ ಹೊರಬರುವಾಗ, ದೇಹದ ಮೇಲಾಗುವ ಪರಿಣಾಮಗಳನ್ನು ನಿಭಾಯಿಸಲು ದೇಹಕ್ಕೆ ಸಹಾಯಮಾಡುತ್ತವೆ.
ಒತ್ತಡವನ್ನು ನಿಯಂತ್ರಿಸುತ್ತದೆ:-
ಪೊಟಾಸಿಯಂ ಪ್ರಮುಖ ಖನಿಜ. ಹೃದಯದ ಬಡಿತವನ್ನು ನಿಯಂತ್ರಿಸುತ್ತದೆ. ಮೆದುಳಿಗೆ ಆಮ್ಲಜನಕವನ್ನು ಪೂರೈಸುತ್ತದೆ. ದೇಹದ ನೀರಿನ ಪ್ರಮಾಣವನ್ನು ಸರಿದೂಗಿಸುತ್ತದೆ. ಪ್ರಪಂಚದ ಮಂಚೂಣಿಯಲ್ಲಿರುವ ಕ್ರೀಡಾಳುಗಳ ಪ್ರಥಮ ಆದ್ಯತೆ- ಸೇಬು. ನಂತರ ಬಾಳೆಹಣ್ಣು. ಇದರಲ್ಲಿ, 4 ರಷ್ಟು ಪ್ರೋಟಿನ್, ಎರಡುಪಟ್ಟು ಕಾರ್ಬೊ ಹೈಡ್ರೇಟ್, ೩ ಪಟ್ಟು ಫಾಸ್ಫರಸ್, ೫ ಪಟ್ಟು ವಿಟಮಿನ್ ಎ, ಮತ್ತು ಕಬ್ಬಿಣಾಂಶ ಹಾಗೂ ಎರಡುಪಟ್ಟು ಇತರ ವಿಟಮಿನ್, ಹಾಗೂ ಖನಿಜಗಳಿವೆ. ಪೊಟಾಷಿಯಮ್ ಅಂಶಕೂಡ ಸಮೃದ್ಧವಾಗಿದೆ. “ಹೊತ್ತಲ್ಲದ ಹೊತ್ತಿನಲ್ಲಿ ಅದೂ-ಇದು ತಿನ್ನುವಬದಲು ಬಾಳೆಹಣ್ಣಿನ ಸೇವನೆ ಮಾಡಿದರೆ ಖಂಡಿತವಾಗಿಯೂ ನಮ್ಮ ದೇಹ, ಸುಸ್ಥಿತಿಯಲ್ಲಿರುವುದು ಖಂಡಿತವೆಂದು ವೈದ್ಯರು ಹೇಳುತ್ತಾರೆ.

ರಕ್ತಹೀನತೆ :-
ಬಾಳೆಹಣ್ಣಿನಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿರುವುದರಿಂದ ದೇಹದಲ್ಲಿ ಕೆಂಪು ರಕ್ತಕಣಗಳ ಉತ್ಪಾದನೆಯನ್ನು ಪ್ರಚೋದಿಸಿ, ರಕ್ತಹೀನತೆಯನ್ನು ನೀಗಿಸುತ್ತದೆ.
ರಕ್ತದೊತ್ತಡ:-
ಪೊಟಾಷಿಯಮ್, ಲವಣ ಸಮೃದ್ಧಿಯಾಗಿದ್ದು, ಉಪ್ಪಿನ ಅಂಶ ತೀರಾ ಕಡಿಮೆ. ಇದರಿಂದ ಬಾಳೆಹಣ್ಣು ರಕ್ತದೊತ್ತಡವನ್ನು ತಡೆಗಟ್ಟಲು ಸೂಕ್ತ ಅಸ್ತ್ರ. “ಅಮೆರಿಕದ ಆಹಾರ ಮತ್ತು ಔಷಧಿಗಳ ಆಡಳಿತ ಮಂಡಲಿ” ಕೂಡ ಇತ್ತೀಚೆಗೆ ಅಧಿಕೃತವಾಗಿ ಜಾಹೀರುಗೊಳಿಸಲು, ಅನುಮತಿ ನೀಡಿದೆ.
ಬುದ್ಧಿಮತ್ತೆ :-
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :-
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.

ಈ ಸಮಸ್ಯೆಗಳು ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೌತ್ ಸೆನ್ಸೇಷನಲ್ ಹೀರೋ ವಿಜಯ್ ದೇವರಕೊಂಡ ಖರೀದಿಸಿರೋ ಹೊಸ ಮನೆ ಟಾಲಿವುಡ್ನಲ್ಲಿ ಹಾಟ್ ಟಾಪಿಕ್ ಆಗಿದೆ. ಬರೋಬ್ಬರಿ 18 ಕೋಟಿಗೆ ವಿಜಯ್, ಈ ಮನೆ ಖರೀದಿಸಿದ್ದಾರೆ ಅಂತ ಹೇಳಲಾಗ್ತಿದೆ ಇತ್ತೀಚೆಗೆ ವಿಜಯ್ ಅವರು ಹೈದರಾಬಾದ್ನ ಜುಬ್ಲಿ ಹಿಲ್ಸ್ ನಲ್ಲಿ ಇರುವ ತಮ್ಮ ಹೊಸಮನೆಯ ಗೃಹ ಪ್ರವೇಶವನ್ನು ಮಾಡಿದ್ದರು. ಈ ಕಾರ್ಯಕ್ರಮದಲ್ಲಿ ಹತ್ತಿರದ ಸಂಬಂಧಿಕರು ಹಾಗೂ ಆತ್ಮೀಯ ಸ್ನೇಹಿತರು ಭಾಗವಹಿಸಿದ್ದರು. ವಿಜಯ್ ಗೃಹಪ್ರವೇಶದ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ನಾಲ್ಕೈದು ಹಿಟ್ ಕೊಟ್ಟು, ಸೂಪರ್ ಸ್ಟಾರ್ ಪಟ್ಟಕ್ಕೇರಿದ…
ಎಲ್ಪಿಜಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸಲು ಎಲ್ಪಿಜಿ ಡೀಲರ್ಬಳಿಯೇ ಹೋಗಬೇಕೆಂದೇನಿಲ್ಲ. ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ಜತೆಗೆ ಈ ಪ್ರಕ್ರಿಯೆಯನ್ನುಪೂರ್ತಿಯಾಗಿ ಡಿಜಿಟಲೀಕರಣ ಮಾಡಿರುವುದರಿಂದ, ಅಗತ್ಯವಿರುವವರು ಪ್ರಯೋಜನ ಪಡೆದುಕೊಳ್ಳಬಹುದು. ಅಲ್ಲದೆಡೀಲರ್ ಬಳಿ ಗ್ಯಾಸ್ ಸಂಪರ್ಕಕ್ಕೆಅರ್ಜಿ ಸಲ್ಲಿಸುವುದು ಕಿರಿಕಿರಿ ಪ್ರಕ್ರಿಯೆ ಎನ್ನಿಸಿದರೆ, ಆನ್ಲೈನ್ ಮೂಲಕವೂಅರ್ಜಿ ಸಲ್ಲಿಸಬಹುದು. ದೇಶದ ಪ್ರಮುಖ 3 ಎಲ್ಪಿಜಿ ಪೂರೈಕೆದಾರ ಕಂಪನಿಗಳ ವೆಬ್ಸೈಟ್ ಮೂಲಕ ಹೊಸ ಎಲ್ಪಿಜಿ ಸಂಪರ್ಕಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎನ್ನುವ ವಿವರವನ್ನು ಇಲ್ಲಿ ನೀಡಲಾಗಿದೆ. ಜತೆಗೆ ಪ್ರತಿ ಕಂಪನಿಗಳು ಕೂಡ ಪ್ರತ್ಯೇಕ ಆ್ಯಪ್ ಹೊಂದಿದ್ದು, ಅದರ…
ಶಿವ,
ನೆನಪಾಗುವೆ ನೀನು ಪ್ರತಿಕ್ಷಣವೂ
ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ…….
ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಆಟೋಗ್ರಾಫ್ ಪಡೆಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿರುತ್ತಾರೆ. ಆದರೆ ಭಾರತ ತಂಡದ ಅತ್ಯಂತ ಜನಪ್ರಿಯ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಆಟೋಗ್ರಾಫ್ ನೀಡುವ ಮೂಲಕ 7ರ ಹರೆಯದ ಬಾಲಕ ಅಚ್ಚರಿ ಮೂಡಿಸಿದ್ದಾರೆ. ವೆಸ್ಟ್ಇಂಡೀಸ್ ಪ್ರವಾಸದ ವೇಳೆಯಲ್ಲಿ ಜಮೈಕಾದಲ್ಲಿ ಪತ್ನಿ ಅನುಷ್ಕಾ ಶರ್ಮಾ ಜತೆಯಲ್ಲಿರುವಾಗ ಅಚಾನಕ್ ಆಗಿ ಬಾಲಕನ ಭೇಟಿಯಾದರು. ಈ ಸಂದರ್ಭದಲ್ಲಿ ಬಾಲಕನೇ ನನ್ನ ಆಟೋಗ್ರಾಫ್ ಪಡೆಯುವೀರಾ ಎಂದು ವಿರಾಟ್ ಕೊಹ್ಲಿರನ್ನು ಪ್ರಶ್ನಿಸಿದರು. ಬಾಲಕನ ಪ್ರಶ್ನೆಯಿಂದ ಅಚ್ಚರಿಗೊಂಡರೂ ನಗುಮುಖದಿಂದಲೇ ಬಹಳ ತಾಳ್ಮೆಯಿಂದ…
ಬೆಂಗಳೂರು: 7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಮುಷ್ಕರ ನಡೆಸುತ್ತಿರುವ ರಾಜ್ಯ ನೌಕರರ ಶೇ.17ರಷ್ಟು ವೇತನ ಹೆಚ್ಚಳ ಮಾಡಿದ್ದು, 2023ರ ಏಪ್ರಿಲ್ 1ರಿಂದ ಅನ್ವಯ ಆಗುವಂತೆ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದ ಬೆನ್ನಲ್ಲೇ ಇತ್ತ ಮುಷ್ಕರ ಕೈಬಿಟ್ಟಿದ್ದಾಗಿ ರಾಜ್ಯ ಸರ್ಕಾರಿ ನೌಕರರ ಸಂಘ ಘೋಷಿಸಿದೆ. ಇದರೊಂದಿಗೆ ಸರ್ಕಾರ ಹಾಗೂ ನೌಕರರ ನಡುವಿನ ಹಗ್ಗಜಗ್ಗಾಟ ಸದ್ಯಕ್ಕೆ ಅಂತ್ಯವಾದಂತಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಚರ್ಚಿಸಿದ…