ಚುನಾವಣೆ

ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ

241

ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ  ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ  ಕ್ರಮ ಸಂಖ್ಯೆ, ಚಿಹ್ನೆ, ಪಕ್ಷ ???????

 

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಕೇವಲ ಲಕ್ಷದಷ್ಟು ಬ್ರಿಟೀಶ್ ಸೈನಿಕರು ಇಡೀ ಭಾರತವನ್ನು, ತಮ್ಮ ತಾಳಕ್ಕೆ ತಕ್ಕಂತೆ ಕುಣಿಸಿದ್ದು ಹೇಗೆ ಗೊತ್ತಾ.? ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಬಾಲ ಬಿಚ್ಚಿ ಕುಣಿದಾಡುತ್ತಿದ್ದ ದೇಶಗಳೆಲ್ಲವನ್ನು ಜುಟ್ಟು ಹಿಡಿದು ಟೊಂಕ ಮುರಿದು ಬಡಿದು ಹಾಕಿದ  ದೇಶವದು. ಅಮೇರಿಕ ಆಸ್ಟ್ರೇಲಿಯಾದಂತ  ಬಲಿಷ್ಠ ದೇಶಗಳೇ ಗಪ್ ಚುಪ್ ಎನ್ನುತ ಅವರ ಅಧಿಕಾರದವನ್ನು ತಮ್ಮ ಮೇಲೆ ಹರಿಯಬಿಟ್ಟುಕೊಂಡಿದ್ದವು. ಪ್ರಸ್ತುತ ಜಗತ್ತಿನ  ಕೇವಲ ಇಪ್ಪತ್ತರಿಂದ ಇಪ್ಪತ್ತೆರಡು ದೇಶಗಳನ್ನು ಒರತುಪಡಿಸಿದರೆ ಉಳಿದೆಲ್ಲ ದೇಶಗಳು ಒಂದಿಲ್ಲೊಂದು ಇತಿಹಾಸದ ಕಾಲಘಟ್ಟದಲ್ಲಿ  ಈವೊಂದು ಪುಟ್ಟ ದೇಶದಿಂದ ಆಳ್ವಿಕೆಗೊಳಲ್ಪಟ್ಟಿವೆ! ಹೆಚ್ಚೆಂದರೆ ನಮ್ಮ ಉತ್ತರಪ್ರದೇಶ ರಾಜ್ಯದಷ್ಟಿರುವ ಈ ದೇಶ ಅದೇಗೆ ವಿಶ್ವದ ನಾಲ್ಕನೇ ಒಂದರಷ್ಟು…

  • ಸುದ್ದಿ

    ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೀವು ಎಂದಾದರೂ ನೋಡಿದ್ದೀರಾ?ಅಲ್ಲಿನ ಅದ್ಬುತ ವಿಶೇಷತೆಗಳೇನು ಗೊತ್ತಾ,…

    ಧರ್ಮಸ್ಥಳ ಮಂಜುನಾಥ ಕ್ಷೇತ್ರಕ್ಕೆ ಹೆಚ್ಚಿನವರು ಭೇಟಿ ನೀಡಿರುತ್ತಾರೆ. ದೂರ ದೂರದ ಊರುಗಳಿಂದ ಸಾಕಷ್ಟು ಜನ ಭಕ್ತರು ಮಂಜುನಾಥನ ದರ್ಶನಕ್ಕೆಂದು ಆಗಮಿಸುತ್ತಾರೆ. ಆದರೆ ನೀವು ಧರ್ಮಸ್ಥಳದಲ್ಲಿರುವ ರಾಮ ಮಂದಿರವನ್ನು ನೋಡಿದ್ದೀರಾ? ರಾಮನಿಗಾಗಿ ನಿರ್ಮಿಸಲಾಗಿರುವ ಈ ಮಂದಿರವು ಧರ್ಮಸ್ಥಳದಲ್ಲಿ ಪ್ರಸಿದ್ಧವಾಗಿದೆ. ನೋಡಲೂ ಸುಂದರವಾಗಿರುವ ಈ ದೇವಾಲಯವು ನಿಜಕ್ಕೂ ಬಹಳ ಅದ್ಭುತವಾಗಿದೆ ಎಂದು ಹೇಳಲಾಗಿದೆ . ಎಲ್ಲಿದೆ ಈ ರಾಮಮಂದಿರ? : ನೇತ್ರಾವತಿ ನದಿಯ ತೀರದಲ್ಲಿರುವ ಧರ್ಮಸ್ಥಳದ ರಾಮ ಮಂದಿರವು ಶ್ರೀ ಮಂಜುನಾಥ ದೇವಾಲಯದಿಂದ 3.5 ಕಿ.ಮೀ ದೂರದಲ್ಲಿದೆ. ಆಧ್ಯಾತ್ಮಿಕ ಕೇಂದ್ರವಾಗಿರುವುದರ ಜೊತೆಗೆ,…

  • ಸುದ್ದಿ

    ಅರವತ್ತರ ವಯಸ್ಸದರು,ಸೂಪರ್ ಮಾಡೆಲ್….!

    ಅರವತ್ತರ ವಯಸ್ಸಿನಲ್ಲೂ ಕಟ್ಟುಮಸ್ತಾಗಿದ್ದು ಸೂಪರ್ ಮಾಡೆಲ್‌ನಂತಿರುವ ದಿನೇಶ್ ಮೋಹನ್ ಈಗ ಹಲವರ ಗಮನ ಸೆಳೆಯುತ್ತಿದ್ದಾರೆ. ಹರ್ಯಾಣ ಸರ್ಕಾರದ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ದಿನೇಶ್ ಮೋಹನ್ ಅತಿಯಾದ ತೂಕದಿಂದ ಬಳಲಿ ಹಾಸಿಗೆ ಹಿಡಿದಿದ್ದರು. ಅಲ್ಲಿಂದ ಚೇತರಿಸಿಕೊಂಡರೂ ದಢೂತಿ ದೇಹ ಇಳಿಸಿಕೊಳ್ಳಲು 50 ಕೆ.ಜಿ. ತೂಕ ಕಡಿಮೆ ಮಾಡಿಕೊಂಡ ಅವರು 2016ರಲ್ಲಿ ಫೋಟೋಶೂಟ್ ಮಾಡಿದ ಬಳಿಕ ಅಂಗಸೌಷ್ಠವ ರಕ್ಷಣೆ ನಿರಂತರವಾಗಿಸಿಕೊಂಡರು. ಈಗ ಅವರಿಂದ ಯುವಕರು ಮಾತ್ರವಲ್ಲ ವಯಸ್ಸಾದವರೂ ಸೆಳೆಯಲ್ಪಡುತ್ತಿದ್ದಾರೆ. ಯಾವ ವಯಸ್ಸಿನಲ್ಲಿ ಬೇಕಿದ್ದರೂ ಫಿಟ್‌ನೆಸ್ ಕಾಪಾಡಿಕೊಳ್ಳಬಹುದು ಎಂಬುದಕ್ಕೆ ಅವರು…

  • ಸುದ್ದಿ

    ತೊಟ್ಟಿಲಲ್ಲಿ ಅಳುತ್ತಿದ್ದ ಮಗುವನ್ನು ನೋಡಿ ತೊಟ್ಟಿಲು ತೂಗಿ ಲಾಲನೆ ಮಾಡಿದ ಬಸವಣ್ಣ ನಿಜಕ್ಕೂ ಆಶ್ಚರ್ಯ..!

    ಕಳೆದ ತಿಂಗಳು ಮಂಡ್ಯ ಜಿಲ್ಲೆಯ ಡಣ್ಣಾಯಕನಪುರ ಎಂಬ ಗ್ರಾಮ ಈ ಒಂದು ದೃಶ್ಯಕ್ಕೆ ಸಾಕ್ಷಿಯಾಗಿತ್ತು. ಮಗು ತೊಟ್ಟಿಲಿನಲ್ಲಿ ಅಳುತ್ತಿದ್ದ ಸಮಯದಲ್ಲಿ ಮನೆಯೊಳಗೆ ಬರುವ ಈ ಬಸಪ್ಪ ಎಂಬ ಎತ್ತು ತೊಟ್ಟಿಲನ್ನು ತೂಗಿ ಮಗುವನ್ನು ಮಲಗಿಸಿದೆ. ಜೊತೆಗೆ ತನ್ನ ಕೊಂಬಿನಲ್ಲಿ ಕಟ್ಟಿದ್ದ ನೋಟಿನ ಕಂತೆಯನ್ನು ತೊಟ್ಟಿಲಿಗೆ ಬೀಳಿಸಿದೆ. ಇದನ್ನು ನೋಡಿದ ಜನತೆ ಇದು ದೈವ ಸ್ವರೂಪಿ ಬಸವಣ್ಣನ ಪವಾಡ ಎಂದರು. ಈ ದೃಶ್ಯದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರದ ಕವಾಣಪುರ ಗ್ರಾಮದಲ್ಲಿ ನೂರಾರು ವರ್ಷಗಳ…

  • ಸುದ್ದಿ, ಸ್ಪೂರ್ತಿ

    ರತನ್ ಟಾಟಾ ಕಾಲಿಗೆ ಬಿದ್ದು ನಮಸ್ಕರಿಸಿದ ಇನ್ಫೋಸಿಸ್ ನಾರಾಯಣ ಮೂರ್ತಿ.

    72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…

  • ಸ್ಪೂರ್ತಿ

    ಜೀವನ ನಡೆಸಲು ವಿದ್ಯೆ ಒಂದೇ ಮಾತ್ರ ಮುಖ್ಯ ಎನ್ನುವವರು ಯುವಕನ ಈ ಸ್ಟೋರಿ ಓದಿದ್ರೆ ಶಾಕ್ ಆಗ್ತೀರಾ…

    ಇತ್ತೀಚಿನ ವೇಗದ ಜೀವನ ಶೈಲಿಯಲ್ಲಿ ಬಹಳಷ್ಟು ಜನರಿಗೆ ಮಾರುಕಟ್ಟೆಗಳಿಗೆ ಹೋಗಿ ತಮಗೆ ಬೇಕಾದ ವಸ್ತುಗಳನ್ನ ಕೊಂಡುಕೊಳ್ಳಲು ಸಮಯವಿಲ್ಲ, ಅಷ್ಟೆ ಯಾಕೆ ತಾವು ತಮ್ಮ ಕೆಲಸ ಮುಗಿಸಿ ಮನೆಗೆ ಬಂದರೆ ತಮ್ಮ ಹೊಟ್ಟೆಗೆ ಊಟ ಮಾಡಿಕೊಂಡು ತಿನ್ನಲು ಸಹ ಸಮಯವಿಲ್ಲ. ಇಂತಹ ಎಲ್ಲಾ ಸಮಸ್ಯೆಗಳಿಗೂ ಪರಿಹಾರವೆಂಬಂತೆ ಹಲವಾರು ಆನ್ಲೈನ್ ಶಾಪಿಂಗ್ (ಅಂತರ್ಜಲ ಮಾರುಕಟ್ಟೆ) ವೆಬಸೈಟ್ಗಳು ಪ್ರಾರಂಭವಾಗಿವೆ. ಇದರೊಂದಿಗೆ ಊಟವನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸಹ ನಾವು ಕಾಣಬಹುದು. ಆದರೆ ಇವುಗಳೆಲ್ಲ ದೊಡ್ಡ ದೊಡ್ಡ ನಗರಗಳಿಗೆ ಮಾತ್ರ…