News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಚುನಾವಣೆ

ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ

243

ಬಂಗಾರಪೇಟೆ (ಮೀ) ವಿಧಾನಸಭಾ ಕ್ಷೇತ್ರದ  ನಾಮನಿರ್ದೇಶಿತ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ  ಕ್ರಮ ಸಂಖ್ಯೆ, ಚಿಹ್ನೆ, ಪಕ್ಷ ???????

 

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನಿಮ್ಮ ದೇಹದ ಎತ್ತರವನ್ನು ಹೆಚ್ಚಿಸಿಕೊಳ್ಳಳು ಬೇಕಾದ ಆಹಾರ ಯಾವುದು ಗೊತ್ತ…? ಹಾಗಾದರೆ ಈ ಲೇಖನವನ್ನು ಓದಿ …

    ದೇಹದಲ್ಲಿ ಪ್ರೊಟೀನ್ ಮತ್ತು ಪೋಷಕಾಂಶದ ಕೊರತೆಯಿದ್ದರೆ ಎತ್ತರ ಬೆಳೆಯುವುದು ಕಷ್ಟ. ಎತ್ತರವಾಗಬೇಕೆಂದು ಎಷ್ಟೋ ಪ್ರಯತ್ನ ಮಾಡಿದ್ದರೂ ಅದು ಫಲ ಕೊಟ್ಟಿರುವುದಿಲ್ಲ.
    ಯಾರದ್ದೋ ಎದುರಿಗೆ ನಿಂತು ಅವರಷ್ಟು ಉದ್ದ ಇರಬೇಕಿತ್ತು ಅಂದು ಕೊಳ್ಳುತ್ತೀರ. ಅದು ಅಸಾಧ್ಯ ಅನ್ನುವ ಸಂಗತಿ ಕೂಡ ಗೊತ್ತೇ ಇದೆ. ಆದರೂ ಮನಸ್ಸು ಸಮಾಧಾನಗೊಳ್ಳುವುದಿಲ್ಲ.

  • ಸುದ್ದಿ

    ಫಿಕ್ಸ್ ಆಯ್ತು ಲೋಕಸಭಾ ಎಲೆಕ್ಷನ್ ದಿನಾಂಕ?ಕರ್ನಾಟಕದಲ್ಲಿ ಯಾವಾಗ ಗೊತ್ತಾ ಎಲೆಕ್ಷನ್?ಈ ಸುದ್ದಿ ನೋಡಿ

    2019 ರ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ಮಾ.10 ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ದಿನಾಂಕ ಘೋಷಿಸಿದ್ದು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದೆ. ದೆಹಲಿ ವಿಜ್ಞನ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ, 2019 ಲೋಕಸಭಾ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ. ದೇಶಾದ್ಯಂತ ಒಟ್ಟಾರೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೇ.23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ. ಏ. ರಂದು 11 ಮೊದಲ ಹಂತದ ಮತದಾನ…

  • ದೇಗುಲ ದರ್ಶನ

    ಮಾಯವಾಗುವ ಶಿವಾಲಯ, ಈ ವಿಸ್ಮಯ ದೇವಾಲಯ ಬಗ್ಗೆ ತಿಳಿಯಿರಿ.

    ನಮ್ಮ ಭಾರತ ದೇಶ ಚಾರಿತ್ರಿಕ ಪುರಾತನ ದೇವಾಲಯಗಳ ನಿಲಯ. ಹೀಗಾಗಿ ಅರಬ್ಬಿ ಸಮುದ್ರದಲ್ಲಿ ಇರುವ ಈ ಶಿವಾಲಯ ದಿನವೂ ಮಾಯವಾಗುತ್ತೆ ಮತ್ತೆ ಪ್ರತ್ಯಕ್ಷವಾಗುತ್ತದೆ. ಹಲವಾರು ಶತಮಾನಗಳ ಹಿಂದೆ ನಿರ್ಮಿಸಿದರೂ ಇಂದಿಗೂ ಸುಸ್ಥಿತಿಯಲ್ಲಿರುವ ದೇವಾಲಯಗಳು ಕೆಲವಾದರೆ, ಪುರಾಣಗಳ ಹಿನ್ನೆಲೆಯಲ್ಲಿ ವಿಶಿಷ್ಠ ದೇವಾಲಯಗಳು ಕೂಡ ಸಾಕಷ್ಟು ನಾವು ನೋಡಬಹುದು.ಕೆಲವು ದೇವಾಲಯಗಳು ಅವುಗಳ ನಿರ್ಮಾಣ ಶೈಲಿ, ಆಕಾರ, ಪ್ರಾಚೀನತೆ ಮೊದಲಾದ ಅಂಶಗಳಿಂದ ಪ್ರಚಾರಕ್ಕೆ ಬಂದಿವೆ. ಆದರೆ ಗುಜರಾತ್ ರಾಜ್ಯದಲ್ಲಿರುವ ಒಂದು ಶಿವಾಲಯ ಮಾತ್ರ ಇವೆಲ್ಲಕ್ಕೂ ಭಿನ್ನವಾಗಿವೆ. ಏಕೆಂದರೆ ಈ ದೇವಾಲಯ ಪ್ರತಿದಿನ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಬೆಳಗಿನ ಖಾಲಿ ಹೊಟ್ಟೆಯಲ್ಲಿ ಬಾಳೆಹಣ್ಣನ್ನು ತಿಂದರೆ ಏನಾಗುತ್ತೆ ಗೊತ್ತಾ..?

    ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಮುಂಜಾನೆಯ ಉಪಾಹಾರ ಅತ್ಯಂತ ಪ್ರಮುಖವಾಗಿದ್ದು ಉಪಾಹಾರವನ್ನು ಯಾವುದೇ ಕಾರಣಕ್ಕೂ ಬಿಡಕೂಡದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಲು ಇಷ್ಟಪಡ್ತಾರೆ.ಹೆಚ್ಚಿನವರು ಬೇನಗೇ ಉದ್ಯೋಗಸ್ಥಳಕ್ಕೆ ತಲುಪುವ ಧಾವಂತದ ಕಾರಣ ಉಪಾಹಾರವನ್ನೇ ತ್ಯಜಿಸುತ್ತಾರೆ. ಇಲ್ಲದಿದ್ದರೆ ಒಂದು ಬಾಳೆಹಣ್ಣನ್ನೋ, ಸೇಬನ್ನೋ ತಿಂದು ಹೊರಟುಬಿಡುತ್ತಾರೆ. ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.ಬಾಳೆಹಣ್ಣು ಅತ್ಯಂತ ಪೌಷ್ಟಿಕ…

  • ಸಾಧನೆ

    ತಂದೆ ಒಂದು ಸಹಿ ಗೋಸ್ಕರ ಸರ್ಕಾರಿ ಕಚೇರಿಗೆ ಅಲೆದಾಡುವುದನ್ನು ನೋಡಿ. ಛಲದಿಂದ ಐಎಎಸ್ ಅಧಿಕಾರಿಯಾದ ಮಗಳು!

    ತನ್ನ ತಂದೆ ಒಬ್ಬ ಸಾಮಾನ್ಯ ರೈತ ಹೊಲದ ದಾಖಲೆಗಳನ್ನು ಸಹಿ ಮಾಡಿಸಲು ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರತಿದಿನ ಅಲೆದಾಡುತ್ತಿದ್ದರು, ಬಿಸಿಲು ಗಾಳಿ ಮಳೆ ಎನ್ನದೆ ಪ್ರತಿದಿನ ತಮ್ಮ ಕೆಲಸ ಆಗಲಿ ಅನ್ನೋ ಕಾರಣಕ್ಕೆ ಓಡಾಡುತ್ತಿದ್ದರು, ಆದ್ರು ಕೆಲಸ ಆಗದೆ ಮರಳಿ ಮನೆಗೆ ಬರುತ್ತಿದ್ದರು ಇದೆಲ್ಲ ಗಮನಿಸಿದ ಈ ಬಾಲಕಿ ಅಂದ್ರೆ ಈಗ ಐಎಎಸ್ ಅಧಿಕಾರಿ ಆಗಿರುವಂತ ರೋಹಿಣಿಯವರು ಆಗ 9ನೇ ವಯಸ್ಸಿನ ಬಾಲಕಿಯಾಗಿದ್ದರು. ಒಂದು ದಿನ ಈ ಬಾಲಕಿ ತಮ್ಮ ತಂದೆಯನ್ನು ಕೇಳುತ್ತಾರೆ ಅಪ್ಪ ನೀವು ಪ್ರತಿದಿನ ಬಿಸಿಲು…

  • ಸಿನಿಮಾ

    ಕಿಚ್ಚ ನಟಿಸುತ್ತಿರುವ ಈ ಹಾಲಿವುಡ್ ಚಿತ್ರದಲ್ಲಿ, ಖ್ಯಾತ ನಾಯಕಿ ಮತ್ತು ನಿರ್ದೇಶಕ ಯಾರು ಗೊತ್ತಾ..?ಈ ಲೇಖನ ಓದಿ ಶಾಕ್ ಆಗ್ತೀರಾ…

    ಕನ್ನಡದ ಖ್ಯಾತ ನಟ ಕಿಚ್ಚಾ ಸುದೀಪ್ ಹಾಲಿವುಡ್ ಚಿತ್ರವೊಂದಕ್ಕೆ ಸಹಿ ಹಾಕಿದ್ದು, ಶೀಘ್ರದಲ್ಲೇ ಚಿತ್ರೀಕರಣಕ್ಕಾಗಿ ವಿದೇಶಕೆ ತೆರಳಲಿದ್ದಾರೆ ಎಂಬ ಸುದ್ದಿಯೊಂದು ಗಾಂಧಿನಗರದಲ್ಲಿ ಕೇಳಿಬಂದಿದೆ.