ಬ್ಯಾಂಕ್

ಶೂನ್ಯ ಬ್ಯಾಲೆನ್ಸ್ ಖಾತೆದಾರರಿಗೊಂದು ಶಾಕಿಂಗ್ ಸುದ್ದಿ ಕೊಟ್ಟ ಬ್ಯಾಂಕ್,.!!

121

ಐಸಿಐಸಿಐ ಬ್ಯಾಂಕ್’ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ. ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ. ಇದೇ ಸಂದರ್ಭ, ಎಲ್ಲಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನುಉತ್ತೇಜಿಸಲು ಮುಂದಾಗಿರುವುದಾಗಿ ತಿಳಿಸಿದೆ.

ಮೊಬೈಲ್ ಬ್ಯಾಂಕಿಂಗ್ಅಥವಾ ಇಂಟರ್ನೆಟ್ ಬ್ಯಾಂಕಿಂಗ್ ಬಳಸಿ ನೆಫ್ಟ್, ಆರ್ಟಿಜಿಎಸ್ ಮತ್ತು ಯುಪಿಐ ವಹಿವಾಟುಗಳ ಮೂಲಕ ಫಂಡ್ವರ್ಗಾವಣೆಯ ಎಲ್ಲಾ ಶುಲ್ಕಗಳನ್ನು ಬ್ಯಾಂಕ್ ತೆಗೆದು ಮಾಡಿದೆ. ಐಸಿಐಸಿಐ ಬ್ಯಾಂಕ್ ಶಾಖೆಗಳಲ್ಲಿ10,000 ದಿಂದ 10 ಲಕ್ಷವರೆಗಿನ ನೆಫ್ಟ್ ವಹಿವಾಟು ಶುಲ್ಕವು ಪ್ರಸ್ತುತ ರೂ. 2.25 ರಿಂದ 24.75 (ಜಿಎಸ್ಟಿ)ನಡುವೆ ಇರುತ್ತದೆ. ಆರ್‌ಟಿಜಿಎಸ್ ವಹಿವಾಟಿಗೆ, ರೂ. 2 ಲಕ್ಷದಿಂದ 10 ಲಕ್ಷಗಳವರೆಗೆ ರೂ. 20 ರಿಂದ45 ರೂ. (ಜಿಎಸ್‌ಟಿ) ಇರುತ್ತದೆ.

ಹೆಚ್ಚುತ್ತಿರು ವವಂಚನೆಯ ಪ್ರಕರಣದ ದೃಷ್ಟಿಯಿಂದ,ದೇಶದ ಎರಡನೇಅತಿದೊಡ್ಡ ಖಾಸಗಿ ಬ್ಯಾಂಕ್ಐಸಿಐಸಿಐ ತನ್ನ ಗ್ರಾಹಕರನ್ನು ಎಚ್ಚರಿಸಿದೆ.ಐಸಿಐಸಿಐ ಬ್ಯಾಂಕ್ ಬ್ಯಾಂಕಿಂಗ್ ವಂಚನೆಯ ವಿರುದ್ಧ ಗ್ರಾಹಕರಿಗೆ ಅರಿವು ಮೂಡಿಸಿದ್ದು, ಹಣವನ್ನು ಸ್ವೀಕರಿಸಲು ಎಂದಿಗೂ ಪಿನ್ ಅವಶ್ಯಕತೆ ಇರುವುದಿಲ್ಲ ಎಂದು ಐಸಿಐಸಿಐ ಟ್ವೀಟ್ ಮಾಡಿದೆ. ನಿಮ್ಮಿಂದ ಹಣವನ್ನು ಸ್ವೀಕರಿಸಲು ಯಾರಾದರೂ ಪಿನ್ ಕೇಳುತ್ತಿದ್ದರೆ, ಎಚ್ಚರವಾಗಿರಬೇಕು. ಯಾವುದೇ ಅನುಮಾನಾಸ್ಪದ ಮತ್ತು ಮೋಸದ ಚಟುವಟಿಕೆಗಳ ಬಗ್ಗೆ ಯಾವಾಗಲೂ ಎಚ್ಚರದಿಂದಿರಿ. ಇದರಿಂದ ನಿಮ್ಮ  ಹಣ ಸುರಕ್ಷಿತವಾಗಿರುತ್ತದೆ ಎಂದು ಬ್ಯಾಂಕ್  ಹೇಳಿದೆ .ಪಿನ್  ಹಾಕುವ ಮೊದಲು  ನಿಲ್ಲಿ- ಐಸಿಐಸಿಐ ಬ್ಯಾಂಕ್  ಪ್ರಕಾರ ,ಹಣವನ್ನುಸ್ವೀಕರಿಸುವ ಕೋರಿಕೆಗೆ ಪಿನ್  ಹಾಕುವ  ಮೊದಲು ಯೋಚಿಸಿ.ನೀವು ಅಂತಹ ವಿನಂತಿಯನ್ನು ಪಡೆದರೆ, ಅದು ವಂಚನೆ ವಿನಂತಿ ಎಂದು ಅರ್ಥಮಾಡಿಕೊಳ್ಳಿ.

ಹಣವನ್ನು ಸ್ವೀಕರಿಸಲು ನಿಮ್ಮ ಪಿನ್ ಅನ್ನು ಏಕೆ ನಮೂದಿಸಬೇಕು? – ಗ್ರಾಹಕರಿಂದ ಹಣವನ್ನು ಸ್ವೀಕರಿಸಲು ಬ್ಯಾಂಕ್ ಪಿನ್ ಅನ್ನು ಕೇಳುವುದಿಲ್ಲ ಎಂದು ಐಸಿಐಸಿಐ ಹೇಳುತ್ತದೆ. ಹಣವನ್ನು ಸ್ವೀಕರಿಸಲು ಪಿನ್ ಅನ್ನು ಏಕೆ ನಮೂದಿಸುವಿರಿ? ಕ್ರಮ ತೆಗೆದುಕೊಳ್ಳಿ – ಬ್ಯಾಂಕ್ ಟ್ವೀಟ್ ಪ್ರಕಾರ, ಹಣವನ್ನು ಸ್ವೀಕರಿಸಲು ವಿನಂತಿಯನ್ನು ಪಡೆದ ನಂತರ, ಚಿಂತನಶೀಲ ಕ್ರಮಗಳನ್ನು ತೆಗೆದುಕೊಳ್ಳಿ. ಇದು ವಂಚನೆ ಎಂದು ನೀವು ಅರ್ಥಮಾಡಿಕೊಳ್ಳಿ. ಪಿನ್ ಹಾಕದೆ ವಿನಂತಿಯನ್ನು ರದ್ದುಗೊಳಿಸಿ. ಹೀಗೆ ಮಾಡುವುದರಿಂದ ನಿಮ್ಮ ಖಾತೆ ಸುರಕ್ಷಿತವಾಗಿಡಲು ಸಾಧ್ಯವಾಗುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಶ್ರೀರಾಮನ ಬಂಟ ಹನುಮನನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿ ಭಕ್ತಿ ಮೆರೆದ ಅಯೋಧ್ಯೆಯ ಮುಸ್ಲಿಂ ಕುಟುಂಬ.

    ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ. ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ…

  • ಆಧ್ಯಾತ್ಮ

    ಭಗವಂತನನ್ನು ಕಾಣಲು ವೇದಾನುಭವಗಳಿಂದ ಪ್ರಾಚೀನ ಋಷಿಗಳು ಕಂಡುಕೊಂಡ ಕೆಲವು ಮೂಲಸೂತ್ರಗಳು.

    ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ (7)ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9900454448ಗುರುರಾಜ್ ದೀಕ್ಷಿತ್ ದೈವಜ್ಞ ಜ್ಯೋತಿಷ್ಯರು 9900454448 ಶರೀರವನ್ನು ನೀರು ಮತ್ತು ಯೋಗದಿಂದ…

  • ಸುದ್ದಿ

    ಕಬ್ಬಿನ ಹಾಲು ಕುಡಿಯುವುದರಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ ,.!

    ಬಿಸಿಲ ಬೇಗೆಯನ್ನು ತಣಿಸಲುಜನರು ಸಾಮಾನ್ಯವಾಗಿ ತಂಪು ಪಾನೀಯಗಳ ಮೊರೆಹೋಗುತ್ತಾರೆ. ಅದರಲ್ಲೂ ಬಿಸಿಲ ಬೇಗೆತಣಿಸಿಕೊಳ್ಳಲು ಬಹುತೇಕ ಮಂದಿ ರಸ್ತೆಬದಿಯಲ್ಲಿ ಸಾಮಾನ್ಯವಾಗಿ ಸಿಗುವ ಎಳನೀರು ಹಾಗೂಕಬ್ಬಿನ ಹಾಲನ್ನು ಕುಡಿಯಲು ಇಷ್ಟಪಡುತ್ತಾರೆ.ಆದರೆ ಕಬ್ಬಿನ ಹಾಲಿನ ಅದ್ಭುತಆರೋಗ್ಯಕರ ಪ್ರಯೋಜನ ಹಲವರಿಗೆ ತಿಳಿದಿಲ್ಲ.ಕಬ್ಬಿನ ಹಾಲು ಕೇವಲ ದಣಿವುನಿವಾರಣೆಯಾಗುವುದಲ್ಲದೆ ಹಲವು ಆರೋಗ್ಯ ಸಮಸ್ಯೆಗಳನ್ನೂಸಹ ನಿವಾರಿಸುವ ಗುಣಗಳನ್ನೂ ಹೊಂದಿದೆ. ಸಕ್ಕರೆ ಹಾಗೂ ಬೆಲ್ಲವನ್ನು ತಯಾರಿಸಲೆಂದು ಭಾರತದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯುವ ಕಾರಣ ಇಂದು ಭಾರತ ಜಗತ್ತಿನ ಅತಿಹೆಚ್ಚು ಕಬ್ಬು ಬೆಳೆಯುವ ದೇಶವಾಗಿದೆ. ನಮ್ಮ ದೇಶದ ಪ್ರತಿ ಊರಿನಲ್ಲಿಯೂ…

  • Cinema

    1.60 ಕೋಟಿ ರೂ ವಂಚನೆ, ಸಿಸಿಬಿಗೆ ದೂರು ನೀಡಿದ ಸ್ಯಾಂಡಲ್​ವುಡ್ ನಿರ್ದೇಶಕ

    ಸ್ಯಾಂಡಲ್​ವುಡ್ ಕಲಾ ಸಾಮ್ರಾಟ್ ಎಸ್​.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್  ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್​. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್​.ನಾರಾಯಣ್…

  • ಉಪಯುಕ್ತ ಮಾಹಿತಿ

    ರಥಸಪ್ತಮಿ ಮಹತ್ವ?

    *ರಥಸಪ್ತಮಿಯಂದು ಎಕ್ಕದ ಎಲೆಗಳ ಸ್ನಾನ ಮಾಡುವುದರ ಮಹತ್ವ ಏನು ಗೊತ್ತಾ?* ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ. ಸೂರ್ಯದೇವ ಎಂದು ಕರೆಯಲ್ಪಡುವ ಸೂರ್ಯನು ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಒಬ್ಬನು. 9 ಗ್ರಹಗಳ ಅಧಿಪತಿ ಕೂಡ ಸೂರ್ಯದೇವನೇ ಆಗಿದ್ದಾನೆ. ಈತನನ್ನು ಸೌರಮಂಡಲದ ರಾಜ…

  • ಉಪಯುಕ್ತ ಮಾಹಿತಿ

    ಮನೆಯಲ್ಲಿ ನೀವು ಇಡಬೇಕಾದ ವಾಸ್ತು ಗಿಡಗಳು ಮತ್ತು ಅದರ ಪರಿಣಾಮಗಳು; ನೀವು ತಪ್ಪದೇ ತಿಳಿಯಬೇಕಾದ ಸಂಗತಿಗಳು….

    ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ…