News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ವಾರಕ್ಕೆ ಒಂದು ಬಾರಿ ಈ ನೀರನ್ನು ಕುಡಿಯುವುದರಿಂದ ಹೊಟ್ಟೆ ಸುತ್ತಲಿರುವ ಕೊಬ್ಬು ಕರಗಿ ಸುಂದರವಾಗಿ ಕಾಣುತ್ತಿರಾ..!

433

ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ.

* ಬಾರ್ಲಿಯಲ್ಲಿರುವ ಬೀಟಾ ಗ್ಲೂಕೋನ್ ಅಂಶ ದೇಹದೊಳಗಿನ ವಿಷಾಂಶ ಹೊರಹಾಕಲು ನೆರವಾಗುತ್ತದೆ.

* ಮೂತ್ರದ ಸೋಂಕು ಹೋಗುವವರೆಗೂ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿಯುವುದು ಒಳ್ಳೆಯದು.

* ಅಜೀರ್ಣ, ಗ್ಯಾಸ್ಟ್ರಿಕ್ ಹಾಗೂ ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಬಾರ್ಲಿ ನೀರು ಒಳ್ಳೆಯದು.

* ಮಲಬದ್ಧತೆ, ಬೇಧಿ ಮುಂತಾದ ಸಮಸ್ಯೆ ಇದ್ದರೂ ಬಾರ್ಲಿ ನೀರು ಸೇವಿಸಬಹುದು.

* ದೇಹದಲ್ಲಿರುವ ಬೇಡದ ಕೊಬ್ಬಿನಂಶ ಕರಗಿಸುತ್ತದೆ. ಹಾಗಾಗಿ ತೂಕ ಇಳಿಸಿಕೊಳ್ಳುವವರಿಗೂ ಉತ್ತಮ.

* ಪ್ರತಿದಿನ ಬಾರ್ಲಿ ನೀರನ್ನು ಕುಡಿಯುವುದರಿಂದ ಕಿಡ್ನಿ ಸ್ಟೋನ್ ನಿಧಾನವಾಗಿ ಕರಗುತ್ತದೆ. ಪರಿಣಾಮವಾಗಿ ಮೂತ್ರಪಿಂಡಗಳ ಕಾರ್ಯಕ್ಷಮತೆ ಹೆಚ್ಚುತ್ತದೆ.

* ಅತಿಸಾರದಿಂದ ಬಳಲುತ್ತಿರುವವರಿಗೆ ತಕ್ಷಣವೇ ಒಂದು ಲೋಟ ಬಾರ್ಲಿ ನೀರನ್ನು ಕುಡಿಸುವ ಮೂಲಕ ನಿಲ್ಲಿಸಬಹುದು.

* ಬಾರ್ಲಿಯ ನೀರನ್ನು ಸೋಸಿ ಮುಖ ತೊಳೆದರೆ ಚರ್ಮದ ಕಾಂತಿ ಹೆಚ್ಚುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ..!

    ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ ನೀವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸಿದಲ್ಲಿ ಖಿನ್ನತೆಗೊಳಗಾಗಬೇಡಿ. ಆಹಾರದ ಸ್ವಾದಕ್ಕೆ ಉಪ್ಪು ಬೇಕಾದ ಹಾಗೆ ಅತೃಪ್ತಿಯಿಂದ ಮಾತ್ರ ನೀವು ಸಂತೋಷದ ಮೌಲ್ಯವನ್ನು ಅರ್ಥ ಮಾಡಿಕೊಳ್ಳುತ್ತೀರಿ. ನಿಮ್ಮ ಮನಸ್ಥಿತಿಯನ್ನು ಬದಲಾಯಿಸಲು ಕೆಲವು ಸಾಮಾಜಿಕ ಸಮಾರಂಭಗಳಿಗೆ ಹಾಜರಾಗಿ. ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಅತಿಥಿಗಳು…

  • ಸೌಂದರ್ಯ

    ವಯಸ್ಸು 50 ವರ್ಷವಾದರೂ, 20 ವರ್ಷದ ಹುಡುಗನಂತೆ ಕಾಣಿಸುತ್ತಾನೆ..!ತಿಳಿಯಲು ಈ ಲೇಖನ ಓದಿ..

    ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.

  • ಸುದ್ದಿ

    ಮೈಸೂರಿನ ದೇವಾಲಯಕ್ಕೆ ಪ್ರವೇಶಿಸಿದ ಕಾರಣಕ್ಕಾಗಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ…!

    ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು,…

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿ ಕೃಪೆಯಿಂದ ಈ ದಿನದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಫೆಬ್ರವರಿ, 2019) ಹಣದ ಪರಿಸ್ಥಿತಿ ದಿನದಲ್ಲಿ ನಂತರ ಸುಧಾರಿಸುತ್ತದೆ. ಸಂಜೆ ಸ್ನೇಹಿತರೊಡನೆ ಹೋಗಿ, ಇದುತುಂಬ ಒಳ್ಳೆಯದನ್ನು…

  • ಜ್ಯೋತಿಷ್ಯ

    ದುರ್ಗಾ ಶಕ್ತಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷನಿಮ್ಮ ಹಠಮಾರಿ ಪ್ರಕೃತಿ…

  • ಉಪಯುಕ್ತ ಮಾಹಿತಿ

    ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್: ಕೊನೆಯ ದಿನಾಂಕವನ್ನು ವಿಸ್ತರಿಸಿದ ಕೇಂದ್ರ ಸರ್ಕಾರ!

    ಆಧಾರ್ ಕಾರ್ಡ್ ನೊಂದಿಗೆ ಪಾನ್‌ಕಾರ್ಡ್ ಲಿಂಕ್ ಮಾಡುವ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.(ಶುಲ್ಕಸಹಿತ) ನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶಿಸಿದೆ. ಈ ಹಿಂದೆ ಪ್ಯಾನ್ ಆಧಾರ್ ಜೋಡಿಸಲು ಮಾರ್ಚ್ 31 ಕೊನೆನವದೆಹಲಿ: ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ  ಜೋಡಿಸುವ ವಿಚಾರ ದೇಶಾದ್ಯಂತ ಭಾರೀ ಚರ್ಚೆಯಲ್ಲಿರುವಾಗಲೇ, ಪಾನ್ ಆಧಾರ್  ಜೋಡಿಸಲು…