ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ.

* ಬಾರ್ಲಿಯಲ್ಲಿರುವ ಬೀಟಾ ಗ್ಲೂಕೋನ್ ಅಂಶ ದೇಹದೊಳಗಿನ ವಿಷಾಂಶ ಹೊರಹಾಕಲು ನೆರವಾಗುತ್ತದೆ.
* ಮೂತ್ರದ ಸೋಂಕು ಹೋಗುವವರೆಗೂ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿಯುವುದು ಒಳ್ಳೆಯದು.
* ಅಜೀರ್ಣ, ಗ್ಯಾಸ್ಟ್ರಿಕ್ ಹಾಗೂ ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಬಾರ್ಲಿ ನೀರು ಒಳ್ಳೆಯದು.

* ಮಲಬದ್ಧತೆ, ಬೇಧಿ ಮುಂತಾದ ಸಮಸ್ಯೆ ಇದ್ದರೂ ಬಾರ್ಲಿ ನೀರು ಸೇವಿಸಬಹುದು.
* ದೇಹದಲ್ಲಿರುವ ಬೇಡದ ಕೊಬ್ಬಿನಂಶ ಕರಗಿಸುತ್ತದೆ. ಹಾಗಾಗಿ ತೂಕ ಇಳಿಸಿಕೊಳ್ಳುವವರಿಗೂ ಉತ್ತಮ.
* ಪ್ರತಿದಿನ ಬಾರ್ಲಿ ನೀರನ್ನು ಕುಡಿಯುವುದರಿಂದ ಕಿಡ್ನಿ ಸ್ಟೋನ್ ನಿಧಾನವಾಗಿ ಕರಗುತ್ತದೆ. ಪರಿಣಾಮವಾಗಿ ಮೂತ್ರಪಿಂಡಗಳ ಕಾರ್ಯಕ್ಷಮತೆ ಹೆಚ್ಚುತ್ತದೆ.

* ಅತಿಸಾರದಿಂದ ಬಳಲುತ್ತಿರುವವರಿಗೆ ತಕ್ಷಣವೇ ಒಂದು ಲೋಟ ಬಾರ್ಲಿ ನೀರನ್ನು ಕುಡಿಸುವ ಮೂಲಕ ನಿಲ್ಲಿಸಬಹುದು.
* ಬಾರ್ಲಿಯ ನೀರನ್ನು ಸೋಸಿ ಮುಖ ತೊಳೆದರೆ ಚರ್ಮದ ಕಾಂತಿ ಹೆಚ್ಚುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷನಿಮ್ಮ ಕೆಲಸ ನಿಧಾನಗತಿಯಲ್ಲಿ…
ವಿಶ್ವದಾದ್ಯಂತ ಪಬ್ಜಿ ಕ್ರೇಜ್ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್ಟಾಕ್ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್ ಆಡುವುದರ ಮೇಲಿದೆ. ಗಿಫ್ಟ್ ಕೊಟ್ಟರೂ…
ವಯಸ್ಸಾದ ಅಜ್ಜಿಯನ್ನು ಪೊಲೀಸರು ಅರೆಸ್ಟ್ ಮಾಡಲು ಕಾರಣವೇನು ಈ ಮಹಿಳೆ ಯಾರು ಎಂಬುದನ್ನು ತಿಳಿಯೋಣ? ಈ ನ್ಯೂಸ್ ಪ್ರಚಾರವಾಗಿರುವುದು ಗ್ರೇಟರ್ ನೋಯಿಡಾದಿಂದ. ಉತ್ತರ ಪ್ರದೇಶದ ಸರ್ಕಾರ ಅಲ್ಲಿ ಬಿಕ್ಷೆ ಬೇಡುತ್ತಿದ್ದ ಪ್ರತಿಯೊಬ್ಬರನ್ನು ವಶಕ್ಕೆ ಪಡೆದು ಕೈ ಕಾಲು ಗಟ್ಟಿ ಇರುವವರಿಗೆ ಚಿಕ್ಕ ಪುಟ್ಟ ಕೆಲಸಕ್ಕೆ ನಿರ್ಧಾರ ಹಾಗೂ ವಯಸ್ಸಾದವರನ್ನು ವೃದ್ರಾಶ್ರಮಗಳಿಗೆ ಒದಗಿಸುವ ನಿರ್ಧಾರವನ್ನು ಕೈಗೊಂಡಿತ್ತು ಅದಕ್ಕಾಗಿ ಅಲ್ಲಿ ಪ್ರತಿಯೊಬ್ಬರನ್ನು ತಮ್ಮ ವಶಕ್ಕೆ ಪಡೆಯಲು ಪೊಲೀಸರು ಮುಂದಾಗುತ್ತಾರೆ. ಅಲ್ಲಿ ಇದ್ದ ಭಿಕ್ಷುಕರ ನಡುವೆ ಒಬ್ಬ 86 ವರ್ಷದ ಅಜ್ಜಿ…
ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ. * ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ. * ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು….
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದ ಐದು ಸಾವಿರ ಸೈಟ್ಗಳ ಹಂಚಿಕೆಗೆ ಫಲಾನುಭವಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ.
ಮಹಿಳಾ ಟೆಕ್ಕಿಯೊಬ್ಬರು ಜೀನ್ಸ್ ಧರಿಸಿದ್ದರೆಂದು ಅವರ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡದಿರುವ ಘಟನೆಯೊಂದು ಚೆನ್ನೈನಲ್ಲಿ ನಡೆದಿದೆ. ಮಹಿಳಾ ಟೆಕ್ಕಿಯನ್ನು ಪವಿತ್ರಾ ಎಂದು ಗುರುತಿಸಲಾಗಿದೆ. ಈಕೆಗೆ ಕೆಕೆ ನಗರ್ ಆರ್ಟಿಓ ಡ್ರೈವಿಂಗ್ ಟೆಸ್ಟ್ ಗೆ ನಿರಾಕರಣೆ ಮಾಡಿದೆ. ಪವಿತ್ರಾ ಧರಿಸಿರುವ ಬಟ್ಟೆಯಿಂದಾಗಿಯೇ ಆಕೆಗೆ ನಿರ್ಬಂಧ ಹೇರಲಾಗಿತ್ತು. ನಾನು ಜೀನ್ಸ್ ಹಾಗೂ ಸ್ಲೀವ್ ಲೆಸ್ ಟಾಪ್ ಧರಿಸಿದ್ದೆ. ನನಗೆ ಅರ್ಜೆಂಟಾಗಿ ಲೈಸೆನ್ಸ್ ಬೇಕಿತ್ತು. ಹೀಗಾಗಿ ಡ್ರೈವಿಂಗ್ ಟೆಸ್ಟ್ ಗೆ ಅವಕಾಶ ನೀಡಲ್ಲ ಎಂದಾಗ ಕೂಡಲೇ ಮನೆಗೆ ತೆರಳಿ ಚೂಡಿದಾರ…