News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ವಾರಕ್ಕೆ ಒಂದು ಬಾರಿ ಈ ನೀರನ್ನು ಕುಡಿಯುವುದರಿಂದ ಹೊಟ್ಟೆ ಸುತ್ತಲಿರುವ ಕೊಬ್ಬು ಕರಗಿ ಸುಂದರವಾಗಿ ಕಾಣುತ್ತಿರಾ..!

433

ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ.

* ಬಾರ್ಲಿಯಲ್ಲಿರುವ ಬೀಟಾ ಗ್ಲೂಕೋನ್ ಅಂಶ ದೇಹದೊಳಗಿನ ವಿಷಾಂಶ ಹೊರಹಾಕಲು ನೆರವಾಗುತ್ತದೆ.

* ಮೂತ್ರದ ಸೋಂಕು ಹೋಗುವವರೆಗೂ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿಯುವುದು ಒಳ್ಳೆಯದು.

* ಅಜೀರ್ಣ, ಗ್ಯಾಸ್ಟ್ರಿಕ್ ಹಾಗೂ ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಬಾರ್ಲಿ ನೀರು ಒಳ್ಳೆಯದು.

* ಮಲಬದ್ಧತೆ, ಬೇಧಿ ಮುಂತಾದ ಸಮಸ್ಯೆ ಇದ್ದರೂ ಬಾರ್ಲಿ ನೀರು ಸೇವಿಸಬಹುದು.

* ದೇಹದಲ್ಲಿರುವ ಬೇಡದ ಕೊಬ್ಬಿನಂಶ ಕರಗಿಸುತ್ತದೆ. ಹಾಗಾಗಿ ತೂಕ ಇಳಿಸಿಕೊಳ್ಳುವವರಿಗೂ ಉತ್ತಮ.

* ಪ್ರತಿದಿನ ಬಾರ್ಲಿ ನೀರನ್ನು ಕುಡಿಯುವುದರಿಂದ ಕಿಡ್ನಿ ಸ್ಟೋನ್ ನಿಧಾನವಾಗಿ ಕರಗುತ್ತದೆ. ಪರಿಣಾಮವಾಗಿ ಮೂತ್ರಪಿಂಡಗಳ ಕಾರ್ಯಕ್ಷಮತೆ ಹೆಚ್ಚುತ್ತದೆ.

* ಅತಿಸಾರದಿಂದ ಬಳಲುತ್ತಿರುವವರಿಗೆ ತಕ್ಷಣವೇ ಒಂದು ಲೋಟ ಬಾರ್ಲಿ ನೀರನ್ನು ಕುಡಿಸುವ ಮೂಲಕ ನಿಲ್ಲಿಸಬಹುದು.

* ಬಾರ್ಲಿಯ ನೀರನ್ನು ಸೋಸಿ ಮುಖ ತೊಳೆದರೆ ಚರ್ಮದ ಕಾಂತಿ ಹೆಚ್ಚುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಗೋವಿನ ಬಾಲದ ಕೂದಲಿನಿಂದ ಈ ಒಂದು ಚಿಕ್ಕ ಕೆಲಸ ಮಾಡಿ ಸಾಕು. ಮುಂದೇನಾಗುತ್ತೆ ನೀವೇ ನೋಡಿ.!

    ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….

  • ದೇವರು, ದೇವರು-ಧರ್ಮ

    ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ

    ದಿಪಾವಳಿ ಯಾಕೆ 21 ದಿನಗಳ ನಂತರ ಆಚರಿಸಲಾಗುತ್ತದೆ?
    ಇದು ನಿಜನ? ರಾಮ ರಾವಣನ್ನು ವಿಜಯ ದಶಮಿ ಯಂದು ಕೊಂದು ಶ್ರೀಲಂಕಾ ದಿಂದ ಅಯೋಧ್ಯೆಗೆ ತೆರಳಲು 21 ದಿನ ಅಂದು ದಿಪಾವಳಿ

  • ಉಪಯುಕ್ತ ಮಾಹಿತಿ

    ನೀವು ನಂದಿನಿ ಹಾಲನ್ನು ಬಳಸುತ್ತಾ ಇದ್ದೀರಾ, ತಪ್ಪದೆ ಇದನ್ನು ನೋಡಲೆಬೇಕು ಮಿಸ್ ಮಾಡ್ಕೊಬೇಡಿ.

    ರಾತ್ರಿ ಮಾಡಿದ ಅನ್ನ ಹಾಗೆಯೇ ಉಳಿದು ಬಿಟ್ಟದೆ, ಸುಮ್ಮನೆ ವ್ಯರ್ಥ ಆಯಿತು ಎಂದು ಚಿಂತಿಸಬೇಡಿ. ಉಳಿದ ಅನ್ನದಲ್ಲಿ ನಿಮ್ಮ ಆರೋಗ್ಯಕ್ಕೆ ಉತ್ತಮವಾದ ಕೆಲವು ಅಂಶಗಳಿವೆ. ಇಲ್ಲಿದೆ ನೋಡಿ ಉಳಿದ ಅನ್ನದಲ್ಲಿನ ನಿಮ್ಮ ಆರೋಗ್ಯದ ಗುಟ್ಟು. ಎಲ್ಲಾದಕ್ಕೂ ನೀಲಿ ಪ್ಯಾಕೆಟ್ಟೇ ಸರಿಯಲ್ಲಕರ್ನಾಟಕದ ನಂದಿನಿ ಹಾಲು ಸಂಘದವರು ವೆರ್-ವೆರೈಟಿ ಹಾಲಿನ ಪ್ಯಾಕೆಟ್ಗಳನ್ನ ಮಾಡಿ ಜನರಿಗೆಲ್ಲಾ ಸಿಗೋ ಹಾಗೆ ಮಾಡಿದ್ದಾರೆ. ಹಸಿರು, ಹಳದಿ, ಕೆಂಪು, ನೀಲಿ ಅಂತ ಬೇರೆ ಬೇರೆ ಬಣ್ಣದ ಪ್ಯಾಕೆಟ್ಗಳು ಕರ್ನಾಟಕದ ಮೂಲೆ ಮೂಲೆಯಲ್ಲೂ ಸಿಗ್ತವೆ. ಯಾವ ಉಪಯೋಗಕ್ಕೆ…

  • ಜ್ಯೋತಿಷ್ಯ, ಭವಿಷ್ಯ

    ದಿನ ಭವಿಷ್ಯ ಶನಿವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(5 ಜನವರಿ, 2019) ನಿಮ್ಮಲ್ಲಿ ಸಾಮರ್ಥ್ಯದ ಕೊರತೆಯಿರದೇ ಇಚ್ಛಾಶಕ್ತಿಯ ಕೊರತೆಯಿದೆಯೆಂದು ನೀವು ಅರ್ಥಮಾಡಿಕೊಳ್ಳಬೇಕು….

  • ಸುದ್ದಿ

    ಗದ್ದೆಯಲ್ಲಿ ಮಕ್ಕಳ ಹೆಜ್ಜೆ , “ನಮ್ಮ ನಡಿಗೆ ಕೃಷಿಯ ಕಡೆಗೆ”…!

    ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು. ಟಿಲ್ಲರ್‍ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು…