News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ವಿಜ್ಞಾನದ ಪ್ರಕಾರ ಈಕೆ ಜಗತ್ತಿನ ಅತ್ಯಂತ ಸುಂದರವಾದ ಮಹಿಳೆ,! ಯಾಕೆ ಗೊತ್ತಾ,.??

85

ಸೌಂದರ್ಯ ಮತ್ತು ಸುಂದರವಾಗಿ  ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್‌ ಅಮೆರಿಕದ ಸೂಪರ್‌ ಮಾಡೆಲ್‌  ಆದ ಬೆಲ್ಲಾ ಹದೀದ್‌ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ  ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ.

ಸೌಂದರ್ಯ ಅಳೆಯುವ ಗ್ರೀಕ್‌ ಪದ್ಧತಿಯಾದ ‘ಗೋಲ್ಡನ್‌ ರೇಶ್ಯೋ ಆಫ್‌ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್‌ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ ಅತೀ ಸುಂದರ ಮಹಿಳೆ ಎಂದು ಗುರುತಿಸಲಾಗಿದೆ.

ಫೇಶಿಯಲ್‌ ಕಾಸ್ಮೆಟಿಕ್‌ ಸರ್ಜನ್‌ ಡಾ. ಜೂಲಿಯನ್‌ ಡೆ ಸೆಲ್ವಾ ಈ ಪರೀಕ್ಷೆ ನಡೆಸಿದ್ದು, 23ರ ಹರೆಯದ ಹದೀದ್‌ ಮೊದಲ ಸ್ಥಾನ ಪಡೆದರೆ, ಶೇ. 92.44ರಷ್ಟು ಹೋಲಿಕೆಯಾಗುವ ಮೂಲಕ ಪಾಪ್‌ ದಿವಾ ಬಿಯಾನ್ಸ್‌ ಎರಡನೇ.

ಸ್ಥಾನ ಪಡೆದಿದ್ದಾರೆ. ಶೇ.91.85 ರಷ್ಟುಹೋಲಿಕೆಯಾಗುವ ಮೂಲಕ ನಟಿ ಅಂಬೆರ್‌ ಹರ್ಡ್‌, ಶೇ.91.81 ರಷ್ಟು ಹೋಲಿಕೆಯಾಗುವ ಮೂಲಕ ಪಾಪ್‌ ಸ್ಟಾರ್‌ ಅರಿನಾ ಗ್ರ್ಯಾಂಡ್‌ ಕ್ರಮವಾಗಿ ಮೂರನೇ ಹಾಗೂ ನಾಲ್ಕನೇ ಸ್ಥಾನವನ್ನು  ಪಡೆದುಕೊಂಡಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಯುಗಾದಿ ಹೊಸ ವರ್ಷದ ಈ ದಿನ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಏಪ್ರಿಲ್, 2019) ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು…

  • ಆರೋಗ್ಯ

    ಸುಲಭವಾಗಿ ತೂಕ ಹೆಚ್ಚಿಸಿಕೊಳ್ಳಬೇಕಾ? ಹಾಗಾದರೆ ಈ ಆಹಾರಗಳನ್ನು ಸೇವಿಸಿ.

    ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್‌ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್‌ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…

  • ಸ್ಪೂರ್ತಿ

    ಹೆಣ್ಮಕ್ಕಳು ತಂದೆಯನ್ನೇ ಅತಿ ಹೆಚ್ಚು ಇಷ್ಟ ಪಡುತ್ತಾರೆ ಯಾಕೆ ಗೊತ್ತಾ.? ಈ ಕಾರಣಕ್ಕೆ.!

    ಪ್ರತಿ ತಂದೆ ತಾಯಿಗಳಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ, ಮಕ್ಕಳು ಕೂಡ ಅಷ್ಟೇ ತಂದೆ ತಾಯಿಯನ್ನು ಹೆಚ್ಚು ಇಷ್ಟಪಡುತ್ತಾರೆ. ವಿಶೇಷವೇನೆಂದರೆ ಹೆಣ್ಮಕ್ಕಳು ತಂದೆಯನ್ನು ಅತಿ ಹೆಚ್ಚು ಇಷ್ಟ ಪಡುತ್ತಾರೆ ಯಾಕೆ ಗೊತ್ತಾ.? ಈ ಕಾರಣಕ್ಕೆ ತಂದೆಯನ್ನು ಹೆಣ್ಮಕ್ಕಳು ಹೆಚ್ಚು ಇಷ್ಟ ಪಡೋದು. ಪ್ರತಿ ತಂದೆಗಳು ತನ್ನ ಹೆಂಡತಿಗಿಂತ ಮಗಳಿಗೆ ಹೆಚ್ಚು ಅಧ್ಯಾತೆ ಕೊಡುತ್ತಾರೆ, ಹಾಗು ಹೆಚ್ಚು ಪ್ರೀತಿಸುತ್ತಾರೆ, ತನ್ನ ತಂದೆಗೆ ಮಗಳೇ ಸರ್ವಸ್ವ ಆಗಿರುತ್ತಾಳೆ. ಅಷ್ಟೇ ಅಲ್ಲದೆ ಈ ಕಾರಣಗಳು ಕೂಡ ತಂದೆಯನ್ನು ಹೆಚ್ಚು ಇಷ್ಟಪಡುವಂತೆ ಮಾಡುತ್ತವೆ. ಪ್ರತಿ…

  • ಮನರಂಜನೆ

    ಬಿಗ್ ಶಾಕಿಂಗ್.! ಬದಲಾಗಲಿದ್ದಾರೆ ಬಿಗ್ ಬಾಸ್ ನಿರೂಪಕರು..!ಯಾವ ನಟನ ಬದಲಿಗೆ, ಯಾವ ಸ್ಟಾರ್ ನಟ ಬರಲಿದ್ದಾರೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    ಭಾರತದ ಅನೇಕ ಭಾಷೆಗಳಲ್ಲಿ ಮೂಡಿ ಬರುತ್ತಿರುವ ‘ಬಿಗ್ ಬಾಸ್’ ಜನಪ್ರಿಯ ರಿಯಾಲಿಟಿ ಶೋ ಆಗಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್, ಕನ್ನಡದಲ್ಲಿ ಕಿಚ್ಚ ಸುದೀಪ್ ಯಶಸ್ವಿಯಾಗಿ ಬಿಗ್ ಬಾಸ್ ನಿರೂಪಣೆ ಮಾಡಿದ್ದಾರೆ.   ತಮಿಳುನಲ್ಲಿ ಖ್ಯಾತ ನಟ ಕಮಲ್ ಹಾಸನ್ ಬಿಗ್ ಬಾಸ್ ನಿರೂಪಣೆ ಯಶಸ್ವಿಯಾಗಿ ಮಾಡಿದ್ದಾರೆ. ತೆಲುಗಿನಲ್ಲಿಯೂ ‘ಬಿಗ್ ಬಾಸ್’ ಮೊದಲ ಸೀಸನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಖ್ಯಾತ ನಟ ಜೂನಿಯರ್ ಎನ್.ಟಿ.ಆರ್. ನಿರೂಪಣೆ ಮಾಡಿದ್ದರು.   ತೆಲುಗಿನಲ್ಲಿ ಬದಲಾಗಲಿದ್ದಾರೆ ಬಿಗ್’ಬಾಸ್ ನಿರೂಪಕ… ಈಗಾಗಲೇ ತೆಲುಗಿನ ಬಿಗ್ಬಾಸ್ ರಿಯಾಲಿಟಿ ಶೋಅನ್ನು…

  • ಸಿನಿಮಾ

    3 ತಿಂಗಳೊಳಗೆ ಮನೆ ಖಾಲಿ ಮಾಡುವಂತೆ, ನಟ ಯಶ್’ಗೆ ಕೋರ್ಟ್ ಆದೇಶ.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನೆ ಬಾಡಿಗೆ ನೀಡದೆ, ಮನೆ ಮಾಲೀಕನಿಗೆ ಬೆದರಿಕೆ ಹಾಕಿದ ಆರೋಪ ಎದುರಿಸುತ್ತಿದ್ದ ಖ್ಯಾತ ನಟ ಯಶ್ ಅವರಿಗೆ, ಮನೆ ಖಾಲಿ ಮಾಡುವಂತೆ 42ನೇ ಸಿಟಿ ಸಿವಿಲ್ ಕೋರ್ಟ್ ಆದೇಶಸಿದೆ. ಹೌದು, ನಟ ಯಶ್ ಬಾಡಿಗೆ ಮನೆ ವಿವಾದಕ್ಕೆ ಸಂಬಂಧಿಸಿದಂತೆ, ಕೋರ್ಟ್ 3 ತಿಂಗಳೊಳಗೆ ಮನೆ ಖಾಲಿ ಮಾಡಲು ಸೂಚನೆ ನೀಡಿದೆ. ಕತ್ರಿಗುಪ್ಪೆಯಲ್ಲಿರುವ ತಮ್ಮ ನಿವಾಸ ವಾಸವಿರುವ ಯಶ್ ಮತ್ತು ಅವರ ಕುಟುಂಬ ಸಮಯಕ್ಕೆ ಸರಿಯಾಗಿ ಬಾಡಿಗೆ ಕಟ್ಟದೆ ಬೆದರಿಕೆ…

  • ಸುದ್ದಿ

    ದೇಶದಲ್ಲಿ ಮೊದಲ ಬಾರಿಗೆ ಪೆಟ್ರೋಲ್‍ಗಿಂತ ದುಬಾರಿಯಾದ ಡೀಸೆಲ್.

    ದೆಹಲಿಯಲ್ಲಿ ಸತತ 18ನೇ ದಿನವೂ ಡೀಸೆಲ್ ಬೆಲೆ ಏರಿಕೆಯಾಗಿದೆ. ಪರಿಣಾಮ ಪೆಟ್ರೋಲ್ ದರ ಹಾಗೆ ಉಳಿದರೆ ಡೀಸೆಲ್ ಬೆಲೆ ದಾಖಲೆಯನ್ನು ಬರೆದಿದೆ. ಇದರಿಂದಾಗಿ ಇದೇ ಮೊದಲ ಬಾರಿಗೆ ದೇಶದ ರಾಜಧಾನಿಯಲ್ಲಿ ಡೀಸೆಲ್‍ಗೆ ಪೆಟ್ರೋಲ್‍ಗಿಂತ ಹೆಚ್ಚಿನ ಬೆಲೆ ನಿಗದಿಯಾಗಿದೆ. ಡೀಸೆಲ್ ಬೆಲೆಯಲ್ಲಿ ಇಂದು 48 ಪೈಸೆ ಹೆಚ್ಚಿಸಲಾಗಿದೆ. ಹೀಗಾಗಿ ದೆಹಲಿಯಲ್ಲಿ ಪ್ರತಿ ಲೀಟರ್ ಡೀಸೆಲ್ ಈಗ 79.88 ರೂ. ಇದ್ದರೆ, ಪ್ರತಿ ಲೀಟರ್ ಪೆಟ್ರೋಲ್‍ಗೆ 79.76 ರೂ. ನಿಗದಿಯಾಗಿದೆ. ಈ ಮೂಲಕ ಪೆಟ್ರೋಲ್‍ಗಿಂತ ಡೀಸೆಲ್ ಬೆಲೆ 12 ಪೈಸೆ…