ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೌಂದರ್ಯ ಮತ್ತು ಸುಂದರವಾಗಿ ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್ ಅಮೆರಿಕದ ಸೂಪರ್ ಮಾಡೆಲ್ ಆದ ಬೆಲ್ಲಾ ಹದೀದ್ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ.

ಸೌಂದರ್ಯ ಅಳೆಯುವ ಗ್ರೀಕ್ ಪದ್ಧತಿಯಾದ ‘ಗೋಲ್ಡನ್ ರೇಶ್ಯೋ ಆಫ್ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ ಅತೀ ಸುಂದರ ಮಹಿಳೆ ಎಂದು ಗುರುತಿಸಲಾಗಿದೆ.

ಫೇಶಿಯಲ್ ಕಾಸ್ಮೆಟಿಕ್ ಸರ್ಜನ್ ಡಾ. ಜೂಲಿಯನ್ ಡೆ ಸೆಲ್ವಾ ಈ ಪರೀಕ್ಷೆ ನಡೆಸಿದ್ದು, 23ರ ಹರೆಯದ ಹದೀದ್ ಮೊದಲ ಸ್ಥಾನ ಪಡೆದರೆ, ಶೇ. 92.44ರಷ್ಟು ಹೋಲಿಕೆಯಾಗುವ ಮೂಲಕ ಪಾಪ್ ದಿವಾ ಬಿಯಾನ್ಸ್ ಎರಡನೇ.

ಸ್ಥಾನ ಪಡೆದಿದ್ದಾರೆ. ಶೇ.91.85 ರಷ್ಟುಹೋಲಿಕೆಯಾಗುವ ಮೂಲಕ ನಟಿ ಅಂಬೆರ್ ಹರ್ಡ್, ಶೇ.91.81 ರಷ್ಟು ಹೋಲಿಕೆಯಾಗುವ ಮೂಲಕ ಪಾಪ್ ಸ್ಟಾರ್ ಅರಿನಾ ಗ್ರ್ಯಾಂಡ್ ಕ್ರಮವಾಗಿ ಮೂರನೇ ಹಾಗೂ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಟಾರ್ ನಟರಿಬ್ಬರ ಅಭಿಮಾನಿಗಳಿಗೆ ಥ್ರಿಲ್ ನೀಡಲಿದೆ ಈ ಸುದ್ದಿ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಒಂದೇ ಚಿತ್ರದಲ್ಲಿ ಅಭಿನಯಿಸುವುದಾಗಿ ಹೇಳಿದ್ದಾರೆ. ಈ ಮೂಲಕ ಇಬ್ಬರೂ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗತೊಡಗಿದೆ. ‘ನಟಸಾರ್ವಭೌಮ’ ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಫೇಸ್ ಬುಕ್ ಲೈವ್ ಗೆ ಬಂದಿದ್ದರು. ಅಪ್ಪು ಫೇಸ್ಬುಕ್ ಲೈವ್ಗೆ ಬಂದಿದ್ದ ವೇಳೆ ಸ್ಟಾರ್ ನಟರುಗಳ ಅಭಿಮಾನಿಗಳು ಮಲ್ಟಿಸ್ಟಾರ್ ಸಿನಿಮಾ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಆಗ ಪುನೀತ್ ರಾಜ್ಕುಮಾರ್ ಅವರು ಒಂದು ಒಳ್ಳೆಯ ಕಥೆ…
ಈ ಜಗತ್ತಿನಲ್ಲಿ ಮನುಷ್ಯ ಜೀವನ ಪ್ರಾಣಿ–ಪಕ್ಷಿಗಳಿಗಿಂತ ಉನ್ನತ ಹಾಗೂ ಅರ್ಥಪೂರ್ಣವಾದುದ್ದು. ಒಮ್ಮೆ ಮನುಷ್ಯ ಜೀವ ತಳೆದ ಮೇಲೆ ಇನ್ನೊಂದು ಜನ್ಮದಲ್ಲಿ ಮತ್ತೆ ಮನುಷ್ಯನಾಗೇ ಹುಟ್ಟುತ್ತಾನೆ ಎಂದು ಹೇಳಲಾಗದು. ಇರುವ ಒಂದೇ ಜನ್ಮದಲ್ಲಿ ಸಕಲ ಸಂತೋಷವನ್ನು ಕಾಣಬೇಕು. ಮನುಷ್ಯ ಆಧ್ಯಾತ್ಮಿಕ ಮಾರ್ಗಗಳಲ್ಲಿ ಸಾಗುವ ಮೂಲಕ ತನ್ನೊಳಗೆ ತಾನು ಸಂತೋಷವನ್ನು ಕಂಡುಕೊಳ್ಳಬಹುದು.
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
ಮುಧೋಳ ಹೌಂಡ್ / ಮುಧೋಲ್ ಹೌಂಡ್, ಇದನ್ನು ಮರಾಠಾ ಹೌಂಡ್, ಪಾಶ್ಮಿ ಹೌಂಡ್ ಮತ್ತು ಕ್ಯಾಥೆವಾರ್ ಡಾಗ್ ಎಂದೂ ಕರೆಯುತ್ತಾರೆ, ಇದು ಭಾರತದಿಂದ ದೃಷ್ಟಿಗೋಚರ ತಳಿಯಾಗಿದೆ. ಕೆನಲ್ ಕ್ಲಬ್ ಆಫ್ ಇಂಡಿಯಾ (ಕೆಸಿಐ) ಮತ್ತು ಇಂಡಿಯನ್ ನ್ಯಾಷನಲ್ ಕೆನಲ್ ಕ್ಲಬ್ (ಐಎನ್ಕೆಸಿ) ಈ ತಳಿಯನ್ನು ವಿವಿಧ ತಳಿಗಳ ಹೆಸರಿನಲ್ಲಿ ಗುರುತಿಸುತ್ತವೆ. ಕೆಸಿಐ ಇದನ್ನು ಕಾರವಾನ್ ಹೌಂಡ್ ಎಂದು ನೋಂದಾಯಿಸಿದರೆ, ಐಎನ್ಕೆಸಿ ಮುಧೋಲ್ ಹೌಂಡ್ ಹೆಸರನ್ನು ಬಳಸುತ್ತದೆ ರಾಜ್ಯದ ಬಾಗಲಕೋಟೆ ಜಿಲ್ಲೆಯ ಸಣ್ಣ ಪಟ್ಟಣ ಮುಧೋಳ ಎಂಬ ಊರಿನ ಹೆಸರನ್ನು…
ಪಾಲಕರಾದ ಬಳಿಕ ಮಗುವಿನ ಲಾಲನೆ ಪಾಲನೆಯ ಕರ್ತವ್ಯಗಳಲ್ಲಿ ಮಗುವನ್ನು ಮಲಗಿಸುವುದೇ ಬಹಳ ಕಷ್ಟಕರವಾದ ಕೆಲಸವಾಗಿದೆ. ಈ ಬಗ್ಗೆ ನಡೆಸಿದ ಹಲವಾರು ಅಧ್ಯಯನಗಳ ಪ್ರಕಾರ ಇನ್ನೂ ಶಾಲೆಗೆ ಹೋಗಲು ಪ್ರಾರಂಭಿಸಿಲ್ಲದ ಮಕ್ಕಳಿಗೆ ದಿನಕ್ಕೆ ಹತ್ತರಿಂದ ಹದಿಮೂರು ಘಂಟೆ ನಿದ್ದೆಯ ಅಗತ್ಯವಿದೆ. ಮಕ್ಕಳು ಬೆಳೆಯುತ್ತಾ ಹೋದಂತೆಯೇ ಈ ಅವಧಿಯೂ ಕಡಿಮೆಯಾಗುತ್ತಾ ಬರುತ್ತದೆ. 6 ರಿಂದ 13 ವರ್ಷ ವಯಸ್ಸಿನ ಮಕ್ಕಳಿಗೆ ಸುಮಾರು ಒಂಭತ್ತು ಘಂಟೆ ನಿದ್ದೆ ಅವಶ್ಯವಾಗಿದೆ. ನೈಸರ್ಗಿಕ ಬೆಳಕಿಗೆ ಒಡ್ಡುವಂತೆ ಮಾಡುವುದು ನಿಮ್ಮ ಮಕ್ಕಳನ್ನು ಆದಷ್ಟೂ ಹಗಲಿನ ವೇಳೆಯಲ್ಲಿ…
ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಪ್ರಪಂಚದ ಸೃಷ್ಟಿಕರ್ತ ಬ್ರಹ್ಮ ದೇವನಿಗೂ ಕೂಡ ಹೆಣ್ಣನ್ನ ಅರ್ಥ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ, ಹೆಣ್ಣು ಚಂಚಲೆ ಎಂದು ಹೇಳಿದರೆ ತಪ್ಪಾಗಲ್ಲ. ಹಾಗಾದರೆ ಬ್ರಹ್ಮ ದೇವಾ ಹೆಣ್ಣನ್ನ ಸೃಷ್ಟಿ ಮಾಡಿದ್ದು ಯಾಕೆ ಮತ್ತು ಹೆಣ್ಣನ್ನ ಸೃಷ್ಟಿ ಮಾಡಲು ಬ್ರಹ್ಮ ದೇವನು ತುಂಬಾ ಸಮಯವನ್ನ ತೆಗೆದುಕೊಳ್ಳಲು ಕಾರಣ ಏನು ಮತ್ತು ಸ್ತ್ರೀ ರಚನೆಯ ವೇಳೆಯಲ್ಲಿ ಬ್ರಹ್ಮ ದೇವಾ ಮತ್ತು ದೇವದೂತರ ನಡುವೆ ನಡೆದ ಮಾತುಕತೆ ಏನು ಎಂದು ತಿಳಿದರೆ ನೀವು ಕೂಡ ಶಾಕ್…